ವೀರ ಮಾರ್ಗ

ಮಣ್ಣುಜೀವಿಗಳು,ಎಂದೊಡನೆ ನಮ್ಮ ಕಣ್ಣಮುಂದೆ ಬರುವ ಚಿತ್ರ ಎರೆಹುಳುಗಳು ಮಾತ್ರ.

ಸಾಮಾನ್ಯವಾಗಿ ” ಮಣ್ಣುಜೀವಿಗಳು ” ಎಂದೊಡನೆ ನಮ್ಮ ಕಣ್ಣಮುಂದೆ ಬರುವ ಚಿತ್ರ ಎರೆಹುಳುಗಳು ಮಾತ್ರ. ವೀರಮಾರ್ಗ ನ್ಯೂಸ್ : ಸಾಮಾನ್ಯವಾಗಿ ” ಮಣ್ಣುಜೀವಿಗಳು ” ಎಂದೊಡನೆ ನಮ್ಮ ಕಣ್ಣಮುಂದೆ ಬರುವ ಚಿತ್ರ ಎರೆಹುಳುಗಳು ಮಾತ್ರ. ವಾಸ್ತವವಾಗಿ, ಇದರೊಂದಿಗೆ, ಇಲಿ – ಹೆಗ್ಗಣಗಳಿಂದ ಹಿಡಿದು ಕಣ್ಣಿಗೆ ಕಾಣುವ ಚಿಕ್ಕಪುಟ್ಟ ಇರುವೆ – ಶತಪಾದಿ – ಸಹಸ್ರಪಾದಿ ಇತ್ಯಾದಿಗಳೊಂದಿಗೆ ಬರಿಗಣ್ಣಿಗೆ ಕಾಣದೆ ಸೂಕ್ಷ್ಮದರ್ಶಕದಲ್ಲಿ ಮಾತ್ರ ಗೋಚರಿಸುವ ಬ್ಯಾಕ್ಟೀರಿಯಾ – ಘಂಗೈ ಹಾಗೂ ಪ್ರೋಟೋಝೋವಾ ಇತ್ಯಾದಿ ಜೀವಿಗಳೂ ಸಹ ಉತ್ತಮವಾದ ಫಲವತ್ತು…

Read More

MLC ರಾಜೇಂದ್ರ ಹತ್ಯೆಗೆ ಸಂಚು ಆಡಿಯೋ ಸ್ಫೋಟ…!

MLC ರಾಜೇಂದ್ರ ಹತ್ಯೆಗೆ ಸಂಚು ಆಡಿಯೋ ಸ್ಫೋಟ: ಮಹಿಳೆ ಸೇರಿದಂತೆ ಮೂವರು ಅರೆಸ್ಟ್,,,! ವೀರಮಾರ್ಗ ನ್ಯೂಸ್ : ಎಂಎಲ್ ಸಿ ರಾಜೇಂದ್ರ ರಾಜಣ್ಣ ಅವರ ಹತ್ಯೆಗೆ ಸಂಚು ರೂಪಿಸಿದ್ದ ಆಡಿಯೋ ಸ್ಫೋಟಕ್ಕೆ ಸಂಬಂಧಿಸಿದಂತೆ ಮಹಿಳೆ ಸೇರಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಸಚಿವ ಕೆ.ಎನ್‌.ರಾಜಣ್ಣ ಹಾಗೂ ಪುತ್ರ ರಾಜೇಂದ್ರಗೆ ಹನಿಟ್ರ್ಯಾಪ್ ಯತ್ನ ಪ್ರಕರಣ ಚರ್ಚೆಯಲ್ಲಿರುವಾಗಲೇ ರಾಜೇಂದ್ರ ರಾಜಣ್ಣ ಹತ್ಯೆಗೆ ಸಂಚು ರೂಪಿಸಿದ್ದ ಬಗ್ಗೆ ಆಡಿಯೋವೊಂದು ಬಹಿರಂಗವಾಗಿತ್ತು. ಪುಷ್ಪ ಎಂಬ ಮಹಿಳೆ ರಾಜೇಂದ್ರ ಅವರ ಬೆಂಬಲಿಗ ರಾಕಿ ಎಂಬಾತನಿಗೆ ವಾಟ್ಸಪ್…

Read More

ವಾರ ಭವಿಷ್ಯ (30.03.2025 to 05.04.2025)

ವೀರಮಾರ್ಗ ನ್ಯೂಸ್ : ವಾರ ಭವಿಷ್ಯ : ಮೇಷ ರಾಶಿ :- ಆರ್ಥಿಕ ದೃಷ್ಟಿಕೋನದಿಂದ ಈ ಸಮಯವು ನಿಮಗೆ ಉತ್ತಮ ನಿರ್ದೇಶನ ಮತ್ತು ಅವಕಾಶಗಳನ್ನು ನೀಡುತ್ತದೆ ಎಂದು ಸಾಬೀತುಪಡಿಸುತ್ತದೆ. ಏಕೆಂದರೆ ಈ ವಾರ ನೀವು ಹಣವನ್ನು ಉಳಿಸಲು ಅಥವಾ ಸಂಗ್ರಹಿಸಲು ನಿಮ್ಮ ಕುಟುಂಬ ಸದಸ್ಯರ ಬೆಂಬಲವನ್ನು ಪಡೆಯುತ್ತೀರಿ. ಈ ವಾರ ನೀವು ಸಮಾಜದ ಅನೇಕ ದೊಡ್ಡ ಜನರನ್ನು ಭೇಟಿ ಮಾಡಲು ಸಾಧ್ಯವಿದೆ. ಅಂತಹ ಪರಿಸ್ಥಿತಿಯಲ್ಲಿ ಈ ಅವಕಾಶದ ಸೂಕ್ತ ಲಾಭವನ್ನು ಪಡೆದುಕೊಳ್ಳಲು ನೀವು ಪ್ರಯತ್ನಿಸಬೇಕು. ಏಕೆಂದರೆ ಇದು…

Read More

10 ಸಾವಿರ ಲಂಚ : ಬೆಸ್ಕಾಂ ಸಹಾಯ ಇಂಜನೀಯರ್ ಲೋಕಾ ಬಲೆಗೆ

ಸಂತೇಬೆನ್ನೂರು : ರೈತರ ಜಮೀನೊಂದರಲ್ಲಿ ವಿದ್ಯುತ್ ಪರಿವರ್ತಕ ಅಳವಡಿಸಲು 10,000 ಲಂಚ ಪಡೆಯುತ್ತಿದ್ದ ವೇಳೆ ಇಲ್ಲಿನ ಬೆಸ್ಕಾಂ ಕಚೇರಿಯ ಸಹಾಯಕ ಎಂಜಿನಿಯರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸಹಾಯಕ ಎಂಜಿನಿಯರ್ ಅರುಣ್ ಕುಮಾರ್ ವರ್ಷದ ಹಿಂದೆ ಕೆಟ್ಟುಹೋಗಿದ್ದ ವಿದ್ಯುತ್ ಪರಿವರ್ತಕ ಬದಲಾಯಿಸಲು ಮಲ್ಲಾಪುರದ ರೈತ ಬಿ.ಎಂ. ಮಂಜುನಾಥ ಅವರ ಬಳಿ ಲಂಚದ ಬೇಡಿಕೆ ಇಟ್ಟಿದ್ದರು. ಈ ಕುರಿತು ಮಂಜುನಾಥ್ ಲೋಕಾಯುಕ್ತಕ್ಕೆ ದೂರು ನೀಡಿದ್ದರು. ದೂರಿನನ್ವಯ ಲೋಕಾಯುಕ್ತ ಅಧಿಕಾರಿಗಳು ಶನಿವಾರ ಬೆಸ್ಕಾಂ ಕಚೇರಿಗೆ ಭೇಟಿ ನೀಡಿ ಲಂಚ ಪಡೆಯುತ್ತಿದ್ದ ಆರೋಪಿಯನ್ನು…

Read More

ಅಧಿಕಾರಿಗಳ ಮನವಿಗೆ ಸ್ಫಂದಿಸಿ ಹೋರಾಟವನ್ನು ಹಿಂಪಡೆದ ಹೊರಗುತ್ತಿಗೆ ಪೌರ ಕಾರ್ಮಿಕರು

ವೀರಮಾರ್ಗ ನ್ಯೂಸ್ ಶಿಗ್ಗಾವಿ : ತಾಲೂಕಿನ ಬಂಕಾಪುರ ಪಟ್ಟಣದ ಪುರಸಭೆ ಹೊರಗುತ್ತಿಗೆ ವಾಹನ ಚಾಲಕರು, ಲೋಡರ್ಸ ಹಾಗು ಕಾವಲು ಗಾರರು, ವೇತನ, ಇ.ಎಸ್.ಐ, ಪಿ.ಎಫ್ ಪಾವತಿಸುವಂತೆ ಒತ್ತಾಯಿಸಿ ಮೂರುದಿನಗಳಿಂದ ಮಾಡುತ್ತಿರುವ ಪ್ರತಿಬಟನೆಯನ್ನು ಶನಿವಾರ ಹಿಂಪಡೆದರು. ಕಳೆದ ಎರಡು ದಿನಗಳಿಂದ ಪಟ್ಟಣದಾತ್ಯಂತ ಸ್ವಚ್ಛತೆ, ಕಸ ವಿಲೇವಾರಿಯನ್ನು ಸ್ಥಗಿತಗೋಳಿಸಿ, ವೇತನಕ್ಕಾಗಿ ಹೋರಾಟದ ಹಾದಿ ಹಿಡಿದಿದ್ದ, ಹೋರಗುತ್ತಿಗೆ ವಾಹನ ಚಾಲಕರು, ಲೋಡರ್ಸ, ಕಾವಲುಗಾರರುಪುರಸಭೆ ಅಧ್ಯಕ್ಷ, ಉಪಾಧ್ಯಕ್ಷ, ಸರ್ವ ಸದಸ್ಯರು ಹಾಗು ಪುರಸಭೆ ಅಧಿಕಾರಿಗಳ ಮನವಿ ಮೇರೆಗೆ ಪ್ರತಿಬಟನೆಯನ್ನು ಹಿಂಪಡೆದರು. ಪಟ್ಟಣದಾಧ್ಯಂತ ಹಿಂದು…

Read More

ಯುಗಾದಿ-ರಂಜಾನ ಹಬ್ಬದ ಉತ್ಸಾಹ ವಸ್ತುಗಳ ಖರೀದಿಗೆ ಮುಗಿಬಿದ್ದ ಜನ

ವೀರಮಾರ್ಗ ನ್ಯೂಸ್ ಶಿಗ್ಗಾವಿ : ತಾಲೂಕಿನಾಧ್ಯಂತ ಹಿಂದು, ಮುಸಲ್ಮಾನ ಬಾಂಧವರಲ್ಲಿ ಹಬ್ಬದ ಉತ್ಸಾಹ ಮನೆಮಾಡಿದ್ದು, ಭಾನುವಾರ ಆಚರಿಸುವ ಯುಗಾದಿ, ಸೋಮವಾರ ಆಚರಿಸುವ ರಂಜಾನ ಹಬ್ಬಕ್ಕೆ ಬೇಕಾದ ಅಗತ್ಯ ವಸ್ತುಗಳನ್ನು ಮುಗಿಬಿದ್ದು ಖರೀದಿಸುತ್ತಿರುವುದು ಕಂಡುಬಂದಿತು. ಹಿಂದುಗಳಿಗೆ ಯುಗಾದಿ ಹೊಸವರ್ಷದ ಸಂಭ್ರಮವಾದರೆ, ಮುಸಲ್ಮಾನ ಬಾಂಧವರಿಗೆ ರಂಜಾನ ತಿಂಗಳು ಫವಿತ್ರ ತಿಂಳವಾಗಿ ಹೊರಹೊಮ್ಮಿದೆ. ಹಿಂದುಗಳು ಹೊಸವರ್ಷಕ್ಕೆ ಬೇಕಾದ ಹೊಸಬಟ್ಟೆ, ಪೂಜೆಗೆ ಬೇಕಾದ ಹಣ್ಣು, ಹೂ, ಕಿರಾಣಿ ಸಾಮಗ್ರಿ, ಅಲಂಕಾರಿವಸ್ತುಗಳು ಸೇರಿದಂತೆ ಇತರೇ ಸಾಮಗ್ರಿಗಳನ್ನು ಮಾರುಕಟ್ಟೆಗೆ ಲಗ್ಗೆಯಿಟ್ಟು ಖರೀದಿಯಲ್ಲಿ ತೋಡಗಿದರೇ, ಮುಸಲ್ಮಾನ ಬಾಂಧವರು…

Read More

ಧರ್ಮ ದೀಪದ ಬೆಳಕಿನಿಂದ ಅಜ್ಞಾನ ದೂರ : ರಂಭಾಪುರಿಶ್ರೀ

ವೀರಮಾರ್ಗ ನ್ಯೂಸ್ ಹುಬ್ಬಳ್ಳಿ : ಮನುಷ್ಯ ಯಾವಾಗಲೂ ಆಶಾವಾದಿಯಾಗಿ ಬದುಕಬೇಕಲ್ಲದೇ ನಿರಾಶಾವಾದಿಗಳಾಗಬಾರದು. ಜೀವನದಲ್ಲಿ ಭರವಸೆ ಎಂಬ ದೀಪ ಎಂದಿಗೂ ಆರಬಾರದು. ಧರ್ಮ ದೀಪದ ಬೆಳಕಿನಿಂದ ಮನುಷ್ಯನ ಅಜ್ಞಾನ ದೂರವಾಗುತ್ತದೆ ಎಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳು ಅಭಿಪ್ರಾಯಪಟ್ಟರು.ಅವರು ಶನಿವಾರ ತಾಲೂಕಿನ ತಿರುಮಲಕೊಪ್ಪ ಗ್ರಾಮ ವ್ಯಾಪ್ತಿಯಲ್ಲಿ ಬರುವ ಶ್ರೀ ಜಗದ್ಗುರು ರೇಣುಕ ಧರ್ಮ ನಿವಾಸದಲ್ಲಿ ಶ್ರೀ ಜಗದ್ಗುರು ಪಂಚಾಚಾರ್ಯ ಯುಗಮಾನೋತ್ಸವ ಹಾಗೂ ಶ್ರೀ ಜಗದ್ಗುರು ರೇಣುಕಾಚಾರ್ಯ ಮಹಾರಥೋತ್ಸವ ಅಂಗವಾಗಿ ಜರುಗಿದ ಇಷ್ಟಲಿಂಗ ಮಹಾಪೂಜಾ ಮತ್ತು ಧರ್ಮ…

Read More

ಲಕ್ಷ್ಮೇಶ್ವರ ಪುರಸಭೆ 2025-26ನೇ ಸಾಲಿಗೆ 1.18 ರೋಟಿ ಉಳಿತಾಯ ಬಜೆಟ್

ಪಟ್ಟಣದ ಸ್ವಚ್ಛತೆಗೆ ಹೆಚ್ಚುವರಿ ಕಾರ್ಮಿಕರ ನೇಮಕ ಅಗತ್ಯ : ಶಾಸಕ ಲಮಾಣಿವೀರಮಾರ್ಗ ನ್ಯೂಸ್ ಲಕ್ಷ್ಮೇಶ್ವರ : ಪಟ್ಟಣದ ಪುರಸಭೆಯಲ್ಲಿ ಶುಕ್ರವಾರ 2025-26ನೇ ಸಾಲಿನ 1.18 ಕೋಟಿ ರೂಪಾಯಿಗಳ ಉಳಿತಾಯದ ಬಜೆಟ್ ಮಂಡಿಸಲಾಯಿತು. ಮುಖ್ಯಾಧಿಕಾರಿ ಮಹೇಶ ಹಡಪದ ಅವರು ಶಾಸಕ ಚಂದ್ರು ಲಮಾಣಿ ಅವರ ಸಮ್ಮುಖದಲ್ಲಿ ಬಜೆಟ್ ಮಂಡಿಸಿ ಮಾತನಾಡಿದರು.“ಎಲ್ಲ ಮೂಲಗಳಿಂದ 724.45 ಕೋಟಿ ಆದಾಯ ನಿರೀಕ್ಷಿಸಲಾಗಿದೆ. ಅದರಲ್ಲಿ 723.27 ಕೋಟಿ ಖರ್ಚು ಮಾಡಲು ಉದ್ದೇಶಿಸಲಾಗಿದ್ದು, 1.18 ಕೋಟಿ ಉಳಿತಾಯವನ್ನು ಅಂದಾಜಿಸಲಾಗಿದೆ” ಎಂದು ತಿಳಿಸಿದರು.ಶಾಸಕ ಚಂದ್ರು ಲಮಾಣಿ ಮಾತನಾಡಿ,…

Read More

ಹೆಂಡತಿ ಶೀಲ ಶಂಕಿಸಿ ಕೊಲೆ, ಆರೋಪಿಗೆ ಜೀವಾವಧಿ ಶಿಕ್ಷೆ

ವೀರಮಾರ್ಗ ನ್ಯೂಸ್ ಲಕ್ಷ್ಮೇಶ್ವರ : ಪತ್ನಿಯ ಶೀಲ ಶಂಕಿಸಿ ಕೊಲೆ ಮಾಡಿದ ಆರೋಪಿಗೆ ಜಿಲ್ಲಾ ಸತ್ರ ನ್ಯಾಯಾಲಯದ ನ್ಯಾಯಾಧೀಶರು ಜೀವಾವಧಿ ಶಿಕ್ಷೆ ವಿಧಿಸಿದ್ದಾರೆ. ಲಕ್ಷ್ಮೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯ ಹಿರೇಮಲ್ಲಾಪುರ ಗ್ರಾಮದ ವೀರಯ್ಯ ಶಿವಯ್ಯ ಹಿರೇಮಠ ಶಿಕ್ಷೆಗೆ ಒಳಗಾದ ಆರೋಪಿ ಆಗಿದ್ದಾನೆ. ಘಟನೆ ವಿವರ : 2004ರ ಡಿ.8ರಂದು ಆರೋಪಿ ತನ್ನ ಹೆಂಡತಿ ಈರಮ್ಮ ಹಿರೇಮಠ ಅವರ ಶೀಲದ ಬಗ್ಗೆ ಶಂಕೆ ವ್ಯಕ್ತಪಡಿಸಿ ಕೊಲೆ ಮಾಡಿದ್ದ. ಈ ಕುರಿತು ಪ್ರಕರಣ ದಾಖಲಾಗಿತ್ತು. ಪ್ರಕರಣದ ವಿಚಾರಣೆ ನಡೆಸಿದ ಪ್ರಧಾನ…

Read More

ವಿಧಾನ ಪರಿಷತ್ತಿನ ವಿವಿಧ ಹುದ್ದೆಗಳಿಗೆ ಏ.15ಕ್ಕೆ ಕನ್ನಡ ಪರೀಕ್ಷೆ

ವೀರಮಾರ್ಗ ನ್ಯೂಸ್ ಬೆಂಗಳೂರು : ಕರ್ನಾಟಕ ವಿಧಾನ ಪರಿಷತ್ತಿನ ವಿವಿಧ ಹುದ್ದೆಗಳ ಭರ್ತಿಗಾಗಿ ಕಡ್ಡಾಯ ಕನ್ನಡ ಪರೀಕ್ಷೆಯನ್ನು ಏ.15ರಂದು ನಡೆಸಲಾಗುತ್ತದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಹೇಳಿದ್ದಾರೆ.ಪರಿಷತ್ತಿನ ವಿವಿಧ ಹುದ್ದೆಗಳ ನೇಮಕಾತಿಗಾಗಿ ಮಾ.22ರಿಂದ 25ರವರೆಗೆ ಸ್ಪರ್ಧಾತ್ಮಕ ಪರೀಕ್ಷೆ ನಡೆಸಿದ್ದು, ಅದಕ್ಕೆ ಹಾಜರಾದವರಿಗೆ ಮಾತ್ರ ಈ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿದೆ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ. ವಿನಾಯಿತಿ: 10ನೇ ತರಗತಿಯಲ್ಲಿ ಕನ್ನಡವನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯಾಗಿ ಕಲಿತವರು, ಕನ್ನಡ ಮಾಧ್ಯಮದಲ್ಲಿ ಓದಿದವರಿಗೆ…

Read More