
ಹೈಕೋರ್ಟ್ ಛೀಮಾರಿ ಬೆನ್ನಲ್ಲೇ ರಸ್ತೆಗಿಳಿದ ಸಾರಿಗೆ ಬಸ್ಗಳು.
ಹೈಕೋರ್ಟ್ ಛೀಮಾರಿ ಬೆನ್ನಲ್ಲೇ ರಸ್ತೆಗಿಳಿದ ಸಾರಿಗೆ ಬಸ್ಗಳು ತರಾಟೆ, ಅರೆಸ್ಟ್ ಎಚ್ಚರಿಕೆಗೆ ಜಂಟಿ ಕ್ರಿಯಾ ಸಮಿತಿ ಅಧ್ಯಕ್ಷ ಥಂಡಾ! ವೀರಮಾರ್ಗ ನ್ಯೂಸ್ : ಕರ್ನಾಟಕದ ಸಾರಿಗೆ ನೌಕರರ ಮುಷ್ಕರವು ಹೈಕೋರ್ಟ್ನ ಖಡಕ್ ಎಚ್ಚರಿಕೆಯ ನಂತರ ಅಂತ್ಯಗೊಂಡಿದೆ. ನಾಲ್ಕೂ ಸಾರಿಗೆ ನಿಗಮಗಳ ಬಸ್ಗಳ ಸಂಚಾರವು ಪುನರಾರಂಭಗೊಂಡಿದೆ. ಪ್ರಯಾಣಿಕರು ಖುಷಿಪಟ್ಟಿದ್ದಾರೆ. ಜೊತೆಗೆ ಸರ್ಕಾರ ಸಾರಿಗೆ ನೌಕರರ ಬೇಡಿಕೆಗಳನ್ನು ಪರಿಶೀಲಿಸಬೇಕೆಂದು ಒತ್ತಾಯಿಸಿದ್ದಾರೆ. ಸಾರಿಗೆ ನೌಕರರ ಮುಷ್ಕರ ಮುಂದೂಡಿದ್ದೇವೆ ಎಂದು ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಅಧ್ಯಕ್ ಅನಂತ್…