ವೀರ ಮಾರ್ಗ

ವಾರದ ರಾಶಿ ಭವಿಷ್ಯ ಮೇಷದಿಂದ ಮೀನದವರೆಗೂ.

ಈ ವಾರದ ರಾಶಿ ಭವಿಷ್ಯ ತಿಳಿದುಕೊಳ್ಳಲಿ veeramarganews.Com ಗೇ ಹೋಗಿ ಕ್ಲಿಕ್ ಮಾಡಿ ಓದಿ. 09.11.2025 to 15.11.2025)ವೀರಮಾರ್ಗ ನ್ಯೂಸ್ : ASTROLOGY NEWS : ಕರ್ನಾಟಕ.. ಮೇಷ ರಾಶಿ : ಈ ವಾರ ಯಾವುದೇ ಭೂಮಿ ಅಥವಾ ಯಾವುದೇ ಸಂಪತ್ತಿನಲ್ಲಿ ಹೂಡಿಕೆ ಮಾಡುವುದನ್ನು ತಪ್ಪಿಸಿ. ಇಲ್ಲದಿದ್ದರೆ, ಅದನ್ನು ಮಾಡುವುದು ನಿಮಗೆ ಮಾರಕವಾಗಬಹುದು. ಏಕೆಂದರೆ ಈ ಹೂಡಿಕೆಯಿಂದ ನಿಮಗೆ ಹಣದ ನಷ್ಟದೊಂದಿಗೆ ಕೌಟುಂಬಿಕ ಆರ್ಥಿಕ ಬಿಕ್ಕಟ್ಟನ್ನು ಎದುರಿಸಬೇಕಾಗುತ್ತದೆ. ಈ ಸಮಯದಲ್ಲಿ ನಿಮ್ಮ ಸ್ನೇಹಿತರು ಮತ್ತು ಕುಟುಂಬದೊಂದಿಗೆ ನೀವು…

Read More

ಗ್ರಾಮಪಂಚಾಯಿತಿ,ಪಟ್ಟಣಪಂಚಾಯತಿಯನ್ನಾಗಿ ಏರಿಸಿದ.

ವೀರಮಾರ್ಗ ನ್ಯೂಸ್ : ಯಾದಗಿರಿ ನಗರದಲ್ಲಿ ನಮ್ಮ ದೋರನಹಳ್ಳಿ ಗ್ರಾಮ ಪಂಚಾಯಿತಿ ಪಟ್ಟಣ ಪಂಚಾಯತಿಯನ್ನಾಗಿ ಮೇಲ್ದರ್ಜೆಗೆ ಏರಿಸಿದ ಮತ್ತು ಸರಕಾರಿ ಮಾದರಿಯ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಸುತ್ತಲೂ ಕಾಂಪೌಂಡ್ ಹಾಗೂ ಗೇಟಿನ ವ್ಯವಸ್ಥೆ ಕಾರ್ಯ ಮಾಡುವ ಕಾರಣಕ್ಕಾಗಿ ಯಾದಗಿರಿ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕರಾದ ಸನ್ಮಾನ್ಯ ಶ್ರೀ ಚನ್ನಾರಡ್ಡಿ ಪಾಟೀಲ್‌ ತುನ್ನೂರ ಸಾಹೇಬರಿಗೆ ದೋರನಹಳ್ಳಿ ಗ್ರಾಮದ ಸರಕಾರಿ ಮಾದರಿಯ ಹಿರಿಯ ಪ್ರಾಥಮಿಕ ಶಾಲೆಯ ಎಸ.ಡಿ.ಎಂ.ಸಿ.ಅಧ್ಯಕ್ಷರಾದ ಭೀಮರೆಡ್ಡಿ ಕಟ್ಟಿಮನಿ, ಉಪಾಧ್ಯಕ್ಷರಾದ ಮಲ್ಲರೆಡ್ಡಿ ಧೋರಿ, ಸದಸ್ಯರಾದ ಆಂಜನೇಯ ಕೌದಿ,…

Read More

9 ತರಗತಿ ವಿದ್ಯಾರ್ಥಿನಿ ಗರ್ಭಿಣಿ ಪ್ರಕರಣ,,,

ರಾಯಚೂರು : 9ನೇ ತರಗತಿ ವಿದ್ಯಾರ್ಥಿನಿ ಗರ್ಭಿಣಿ ಪ್ರಕರಣ, ಪೊಲೀಸ್‌ ತನಿಖೆ ವೇಳೆ ಟ್ವಿಸ್ಟ್ ಮೇಲೆ ಟ್ವಿಸ್ಟ್! ವೀರಮಾರ್ಗ ನ್ಯೂಸ್ : ರಾಯಚೂರ ಜಿಲ್ಲಾ : ಮಸ್ಕಿಯಲ್ಲಿ 9ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಗರ್ಭಿಣಿಯಾದ ಪ್ರಕರಣವು ತನಿಖೆಯ ಹಂತದಲ್ಲಿದೆ. ಫೋನ್ ಪೇ ಮೂಲಕ ಆರಂಭವಾದ ಈ ಸಂಬಂಧದಲ್ಲಿ, ಆರೋಪಿ ಶಿವಮೂರ್ತಿ ಬಲವಂತದ ದೈಹಿಕ ಸಂಪರ್ಕ ಮತ್ತು ಗರ್ಭಪಾತ ಮಾಡಿಸಿದ ಆರೋಪ ಎದುರಿಸುತ್ತಿದ್ದು, ಪೊಲೀಸರು ಡಿಎನ್ಎ ಪರೀಕ್ಷೆಗೆ ಮುಂದಾಗಿದ್ದಾರೆ. ಪಟ್ಟಣದಲ್ಲಿ 9ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಮೂರು ತಿಂಗಳ ಗರ್ಭಿಣಿಯಾಗಿರುವ ಆಘಾತಕಾರಿ…

Read More

ತಂಗಿ ಸ್ನೇಹಿತೆಯನ್ನು ಗರ್ಭವತಿ ಮಾಡಿ ಕೈಕೊಟ್ಟ ಯುವಕ,,,

ದೈಹಿಕ ಸಂಪರ್ಕ ಮಾಡಿ ಯುವತಿಗೆ ಕೈಕೊಟ್ಟ ಯುವಕ. ಯುವತಿ ಆತ್ಮಹತ್ಯೆ ಹುಡಗನ ಮನೆ ಮುಂದೆ ಶವವಿಟ್ಟು ಪ್ರತಿಭಟನೆ.. ನೂರಾರು ಮೆಸೇಜ್ 24 ಗಂಟೆ ಫೋನ್ ನಲ್ಲಿ ಪ್ರೀತಿ ಪ್ರೇಮ,,, ನಂಬಿಸಿ ಮೋಸ ಮಾಡಿದ ಯುವಕ,,, ಮಸಣ ಸೇರಿದ ಯುವತಿ.. ವೀರಮಾರ್ಗ ನ್ಯೂಸ್ : ಹಾವೇರಿ ಜಿಲ್ಲಾ : ರಾಣೆಬೇನ್ನೂರ : ಪ್ರೀತಿಸಿದ ಹುಡುಗಿಯನ್ನು ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಮಾಡಿ ಆಕೆಯನ್ನು ಗರ್ಭಿಣಿ ಮಾಡಿ ಇದೀಗ ಹುಡುಗ ಕೈಕೊಟ್ಟ ಹಿನ್ನಲೆ ಯುವತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದ್ದು,…

Read More

ರೈತರ ಪರನಿಂತ ತಹಶೀಲ್ದಾರ ದಾರಿಗೆ ಆದೇಶ,,,!

ರೈತರ ಪರ ನಿಂತ ತಹಶೀಲ್ದಾರ ಮಲ್ಲಿಕಾರ್ಜುನ್ ಹೆಗ್ಗನ್ನವರ ಹೊಲಕ್ಕೆ ಶೀಘ್ರವೇ ದಾರಿ ಮಾಡಿಕೊಡಲು ಆದೇಶ! ವೀರಮಾರ್ಗ ನ್ಯೂಸ್ : ಬೆಳಗಾವಿ ಜಿಲ್ಲಾ : ಸವದತ್ತಿ ತಾಲೂಕು : ರೈತರಿಗೆ ತಮ್ಮ ಜಮೀನಿಗೆ ಹೋಗಲು ದಾರಿಯಿಲ್ಲದೆ ಸುಮಾರು 20 ವರ್ಷ ಸಾಕಷ್ಟು ಕಷ್ಟ ಪಟ್ಟಿರುತ್ತಾರೆ. ಜಮೀನು ಹತ್ತಿರವೇ ಇರುತ್ತದೆ. ಆದರೆ ಎತ್ತಿನ ಬಂಡಿ, ಟ್ಯಾಕ್ಟರಗಳು, ಹೋಗುವ ದಾರಿಯಿಲ್ಲದೆ ಬಹಳಷ್ಟು ತೊಂದರೆ ಅನುಭವಿಸಿದ್ದಾರೆ ಅದಲ್ಲದೆ ಕೆಲವರಿಗೆ ತಮ್ಮ ಜಮೀನಿಗೆ ಹೋಗಲು ದಾರಿಯೇ ಇಲ್ಲ. ಅಕ್ಕಪಕ್ಕದ ಜಮೀನುಗಳಿಗೆ ದಾರಿ ಮಾಡಿಕೊಡದೆ ತೊಂದರೆ…

Read More

ಖ್ಯಾತ ಖಳ ನಟ ಹರೀಶ್ ರಾಯ್ ನಿಧನ…

ವೀರಮಾರ್ಗ ನ್ಯೂಸ್ : ಬೆಂಗಳೂರು : ಕನ್ನಡ ಚಿತ್ರರಂಗದ ನಟ ಹರೀಶ್ ರಾಯ್ ಗುರುವಾರ ನಿಧನ ಹೊಂದಿದ್ದಾರೆ.ತೀವ್ರ ಅನಾರೋಗ್ಯ ಸ್ಥಿತಿಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕಿದ್ವಾಯಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ‘ಕೆಜಿಎಫ್’, ‘ಕೆಜಿಎಫ್ 2’, ‘ಓಂ’, ‘ನಲ್ಲ’, ‘ಜೋಡಿಹಕ್ಕಿ’, ‘ಆಪರೇಷನ್‌ ಅಂತ’ ಸೇರಿ ಅನೇಕ ಸೂಪರ್ ಹಿಟ್ ಚಿತ್ರಗಳಲ್ಲಿ ನಟಿಸಿದ್ದ ಖ್ಯಾತ ಖಳನಟ ಹರೀಶ್ ರಾಯ್ ಅವರು ಕಳೆದ ಕೆಲ ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಅವರ ಚಿಕಿತ್ಸೆಗಾಗಿ ಕನ್ನಡ ಚಿತ್ರರಂಗದ ಪ್ರಮುಖ ನಟ-ನಟಿಯರು ಕೆಲ ಸಂಘಟನೆಗಳೂ ಆರ್ಥಿಕ ನೆರವು ನೀಡಿದ್ದರು….

Read More

ಕಾಂಗ್ರೆಸ್ ಶಾಸಕ, ಮಾಜಿ ಸಚಿವ H Y ಮೇಟಿ ನಿಧನ.

ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದ H.Y. ಮೇಟಿ, ಬಾಗಲಕೋಟೆ ಜಿಲ್ಲೆಯ ತಿಮ್ಮಾಪುರದಲ್ಲಿ 1946 ಅಕ್ಟೋಬರ್ 9ರಂದು ಜನಿಸಿದ್ದರು. ಹೆಚ್.ವೈ. ಮೇಟಿ ಅವರ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವದೊಂದಿಗೆ ಅವರ ಹುಟ್ಟೂರಾದ ಬಾಗಲಕೋಟೆ ಜಿಲ್ಲೆಯ ತಿಮ್ಮಾಪುರದಲ್ಲಿ ನಾಳೆ ನಡೆಯಲಿದೆ. ಸಿಎಂ ಸಿದ್ದರಾಮಯ್ಯ ಸೇರಿ ಕಾಂಗ್ರೆಸ್ ಪಕ್ಷದ ಪ್ರಮುಖರು ಈ ವೇಳೆ ಭಾಗಿಯಾಗಲಿದ್ದಾರೆ. ಬಾಗಲಕೋಟೆ ಜಿಲ್ಲಾ : ಬಾಗಲಕೋಟೆ ಶಾಸಕ ಹಾಗೂ ಮಾಜಿ ಸಚಿವ ಎಚ್.ವೈ. ಮೇಟಿ (ಹುಲ್ಲಪ್ಪ ಯಮನಪ್ಪ ಮೇಟಿ ) ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಇಂದು ನಿಧನರಾಗಿದ್ದಾರೆ….

Read More

ವಾರದ ರಾಶಿ ಭವಿಷ್ಯ ಮೇಷದಿಂದ ಮೀನದವರೆಗೆ.

ವೀರಮಾರ್ಗ ನ್ಯೂಸ್ : ASTROLOGY NEWS : ಮೇಷ ರಾಶಿ : ಈ ವಾರ ನಿಮ್ಮ ನಿರ್ಲಕ್ಷವು ನಿಮಗೆ ಆರ್ಥಿಕ ನಷ್ಟವನ್ನು ನೀಡಬಹುದು. ಆದ್ದರಿಂದ ಅವಸರದಲ್ಲಿ ಏನನ್ನು ಮಾಡುವುದನ್ನು ತಪ್ಪಿಸಿ ಪ್ರತಿಯೊಂದು ಕೆಲಸವನ್ನು ಸರಿಯಾಗಿ ಮಾಡಿ. ನಿಮ್ಮ ಹೊಸ ಯೋಜನೆಗಾಗಿ ನಿಮ್ಮ ಪೋಷಕರನ್ನ ವಿಶ್ವಾಸಕ್ಕೆ ತೆಗೆದುಕೊಳ್ಳಲು ಇಂದು ಸರಿಯಾದ ಸಮಯ ಇದಕ್ಕಾಗಿ ನಿಮ್ಮ ಯೋಜನೆಯ ಬಗ್ಗೆ ನೀವು ಮೊದಲೇ ನಿಮ್ಮದಲು ನಿಮ್ಮ ಪೋಷಕರಿಗೆ ಹೇಳಬೇಕಾಗುತ್ತದೆ. ಮತ್ತು ಅದರ ಬಗ್ಗೆ ಅವರ ಅಭಿಪ್ರಾಯಗಳನ್ನು ಪಡೆಯಬೇಕು ಕೆಲಸದಲ್ಲಿ ಈ ವಾರವು…

Read More

ಹೆಸರಾಂತ ಡ್ಯಾನ್ಸರ್ ಗೆ ಅಪಘಾತ ಸ್ಥಳದಲ್ಲೇ ಪ್ರಾಣ ಬಿಟ್ಟ ಯುವಕ.

ಹೆಸರಾಂತ ಡ್ಯಾನ್ಸರ್ ಗೆ ಅಪಘಾತ ಸ್ಥಳದಲ್ಲೇ ಪ್ರಾಣ ಬಿಟ್ಟ ಯುವಕ… ಹಿರಿಯರು ನೂರೊಂದು ಮಾತುಗಳನ್ನ ಹೇಳ್ತಿದ್ರು. ನಕ್ಷತ್ರ ವಾರ ಇದರ ಜೊತೆ ಸಮಯ ಯಾವ ಕಾಲ ಗಳಿಗೆ ಇದಿಯಲ್ಲವೂ ಹಿಂದೂ ಧರ್ಮದಲ್ಲಿ ಬೆಳೆದ ಬಂದ ಬದುಕು. ಹೋದ ಪ್ರಾಣ ಮತ್ತೆ ಮರುಕಸಲೂ ಸಾಧ್ಯವಿಲ್ಲ… ಜೀವಂತ ಇದ್ದಾಗಲೇ ಹಿರಿಯರ ಮಾತಿನ ಜೊತೆ ಸಮಸ್ಯೆಗಳನ್ನು ಕೇಳಿಕೊಂಡು ಸರಿದು ನಡೆಯುವ ದಾರಿ ಸಾಕಷ್ಟು ಉಂಟು… ಹಿರಿಯರ ಮಾತನ್ನ ಕೇಳಿ ಗುರುಗಳ ಮಾತನ್ನ ಪಾಲಿಸಿ ಗುರು ಅನ್ನುವ ಪದ ಸಮುದ್ರದಷ್ಟು ಶಕ್ತಿ…. ವಿಧಿಯಾಟ…

Read More

ಪವರ್ ಸ್ಟಾರ್ ಪುನೀತ್ ರಾಜಕುಮಾರ ಪುಣ್ಯ ಸ್ಮರಣೆ..

ವೀರಮಾರ್ಗ ನ್ಯೂಸ್ : ಹಾವೇರಿ ಜಿಲ್ಲಾ : ರಾಣೆಬೆನ್ನೂರು ನಗರದಲ್ಲಿ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಸರ್ಕಲ್ ನಲ್ಲಿ ಈ ದಿವಸ ಅವರ ಪುಣ್ಯ ಸ್ಮರಣೆಯ ಕಾರ್ಯಕ್ರಮವನ್ನು ಸ್ವಾಭಿಮಾನಿ ಕರ್ನಾಟಕ ರಕ್ಷಣಾ ವೇದಿಕೆ ಸಂಸ್ಥಾಪಕರು ಹಾಗೂ ರಾಜ್ಯಾಧ್ಯಕ್ಷರಾದ ಶ್ರೀ ನಿತ್ಯಾನಂದ ಕುಂದಾಪುರ ಇವರ ನೇತೃತ್ವದಲ್ಲಿ ಸಮಸ್ತ ಪದಾಧಿಕಾರಿಗಳೊಂದಿಗೆ ಹಾಗೂ ಸಾರ್ವಜನಿಕರೊಂದಿಗೆ ಡಾ” ಪುನೀತ್ ರಾಜಕುಮಾರ್ ಇವರ ಪುಣ್ಯ ಸ್ಮರಣೆ ಕಾರ್ಯಕ್ರಮವನ್ನು ನೆರವೇರಿಸಲಾಯಿತು ನಂತರ ಮಾತನಾಡಿದ ರಾಜ್ಯಾಧ್ಯಕ್ಷರಾದ ನಿತ್ಯಾನಂದ ಕುಂದಾಪುರ ಅವರು ಭಾರತ ದೇಶದಲ್ಲಿ ಅತಿ ಹೆಚ್ಚು ಚಲನಚಿತ್ರ…

Read More