ವೀರ ಮಾರ್ಗ

ಹೋರಿ ತಿವಿದು ವೃದ್ಧ ಸಾವು, ಇಬ್ಬರು ಗಂಭೀರ…

ಹೋರಿ ತಿವಿದು ವೃದ್ಧ ಸಾವು, ಇಬ್ಬರು ಗಂಭೀರ… ಹಾವೇರಿಯ ವೀರಭದ್ರೇಶ್ವರ ದೇವಸ್ಥಾನದಲ್ಲಿ ನಡೆದ ಬಲಿಪಾಡ್ಯಮಿಯ ದನ ಬೆದರಿಸುವ ಸ್ಪರ್ಧೆಯಲ್ಲಿ ಹೋರಿ ತಿವಿದು ವಯೋವೃದ್ಧ ವ್ಯಕ್ತಿ ಸಾವನ್ನಪ್ಪಿದ್ದಾರೆ. ವೀರಮಾರ್ಗ ನ್ಯೂಸ್ : ಹಾವೇರಿ : ಕೊಬ್ಬರಿ ಹೋರಿ ತಿವಿದು ಓರ್ವ ವಯೋವೃದ್ಧ ವ್ಯಕ್ತಿ ಸಾವನ್ನಪ್ಪಿದ ಘಟನೆ ಜಿಲ್ಲೆಯಲ್ಲಿ ಇಂದು ನಡೆಯಿತು. ಮೃತರನ್ನು 70 ವರ್ಷದ ಚಂದ್ರಶೇಖ‌ರ್ ಕೊಡಿಹಳ್ಳಿ ಎಂದು ಗುರುತಿಸಲಾಗಿದೆ. ಚಂದ್ರಶೇಖರ ಕೋಡಹಳ್ಳಿ ಅವರು ಹಾವೇರಿಯ ದಾನೇಶ್ವರಿನಗರದ ನಿವಾಸಿ. ಘಟನೆಯಲ್ಲಿ ಇನ್ನಿಬ್ಬರಿಗೆ ಗಂಭೀರ ಗಾಯವಾಗಿದ್ದು, ಹುಬ್ಬಳ್ಳಿಯ ಕಿಮ್ಸ್‌ಗೆ ರವಾನಿಸಲಾಗಿದೆ….

Read More

ಶಿಕ್ಷಕನ ವಿರುದ್ಧ FIRದಾಖಲು, ಬಂಧನ…

ನಾಯಕನಹಟ್ಟಿಯಲ್ಲಿ ವಿದ್ಯಾರ್ಥಿ ಮೇಲೆ ಶಿಕ್ಷಕನ ಹಲ್ಲೆ ಪ್ರಕರಣ ಶಿಕ್ಷಕನ ವಿರುದ್ಧ ಎಫ್‍ಐಆರ್ ದಾಖಲು, ಬಂಧನ ಪ್ರಕರಣ ಕುರಿತು ಸಮಗ್ರ ತನಿಖೆ- ಜಿಲ್ಲಾಧಿಕಾರಿ ಟಿ. ವೆಂಕಟೇಶ್ ವೀರಮಾರ್ಗ ನ್ಯೂಸ್ : ಚಿತ್ರದುರ್ಗ ಜಿಲ್ಲೆಯ : ಚಳ್ಳಕೆರೆ ತಾಲ್ಲೂಕಿನ ನಾಯಕನಹಟ್ಟಿಯ ಶ್ರೀ ಗುರು ತಿಪ್ಪೇರುದ್ರಸ್ವಾಮಿ ಸಂಸ್ಕøತ, ವೇದ ಅಧ್ಯಯನ ಪಾಠಶಾಲೆಯಲ್ಲಿ ಓರ್ವ ವಿದ್ಯಾರ್ಥಿಯನ್ನು, ಅದೇ ಶಾಲೆಯ ಶಿಕ್ಷಕ ವೀರೇಶ್ ಹಿರೇಮಠ ಎಂಬವವರು ಥಳಿಸಿರುವ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಈ ಕುರಿತಂತೆ, ಸಂಬಂಧಿಸಿದ ತಹಸಿಲ್ದಾರ್ ಹಾಗೂ ಗುರು…

Read More

ಎದ್ದೇಳು ಕನ್ನಡಿಗ KRSಪಕ್ಷ ಸೇರು ಬಾ ಅಭಿಯಾನ…

ಸಂಡೂರಿನಲ್ಲಿ ಎದ್ದೇಳು ಕನ್ನಡಿಗ ಕೆ ಆರ್ ಎಸ್ ಪಕ್ಷ ಸೇರು ಬಾ ಅಭಿಯಾನ ಯಶಸ್ವಿ ವೀರಮಾರ್ಗ ನ್ಯೂಸ್ : ಸಂಡೂರು : ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ವತಿಯಿಂದ ಬಳ್ಳಾರಿ ಜಿಲ್ಲೆಯ ಸಂಡೂರಿನಲ್ಲಿ ಹಮ್ಮಿಕೊಂಡಿದ್ದ ಎದ್ದೇಳು ಕನ್ನಡಿಗ ಕೆ ಆರ್ ಎಸ್ ಪಕ್ಷ ಸೇರು ಬಾ ಅಭಿಯಾನ ಯಶಸ್ವಿಯಾಗಿ ನಡೆಯಿತು. ನಗರದ ವಿಜಯ ವೃತ್ತದಿಂದ ಅಭಿಯಾನಕ್ಕೆ ಚಾಲನೆ ನೀಡಿ ತಾಲೂಕಾದ್ಯಂತ ಅಭಿಯಾನ ಮಾಡಿ ಜನ ಜಾಗೃತಿ,ಹಾಗೂ ಪಕ್ಷದ ಸದಸ್ಯತ್ವ ಮಾಡುವ ಮೂಲಕ ದೇಣಿಗೆ ಸಂಗ್ರಹಿಸಲಾಯಿತು. ಕಾರ್ಯಕ್ರಮವನ್ನು ಉದ್ದೇಶಿಸಿ…

Read More

ಗುಡುಗು ಶಿಡ್ಲಿಗೆ ಯುವಕ ಬಲಿ.

ವೀರಮಾರ್ಗ ನ್ಯೂಸ್ : ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಕುದರಿಹಾಳ ಗ್ರಾಮದ ವಿನಾಯಕ ಮಹೇಂದ್ರ ಕೋಣಿ 23 ವರ್ಷದ ಯುವಕ ಸಿಡಿಲು ಹೊಡೆದ ಮೃತಪಟ್ಟಿದ್ದಾರೆ… ಇಂದು ಸಂಜೆ ಹೊಲಕ್ಕೆ ಬೆಳೆಗಳಿಗೆ ನೀರು ಹಾಯಿಸಲು ತಂದೆ ಮಗ ಹೋಗಿದ್ದು ಗಾಳಿ ಮಳೆ ಮಿಂಚು ಗುಡುಗು ಜೋರಾಗಿ ಬಂದ ಕ್ಷಣ ಗಿಡದ ಕೆಳಗಡೆ ಮಳೆ ಹನಿ ಬೀಳಬಾರದು ಎನ್ನುವ ಕಾರಣಕ್ಕೆ ಮರದ ಕೆಳಗಡೆ ನಿಂತ್ತಿದ್ದಾರೆ, ಆದರೆ ಅವರ ತಂದೆ ಮಹೇಂದ್ರಪ್ಪ 25 ಮೀಟರ್ ದೂರ ಇದ್ದರು ಎನ್ನುವ ಮಾಹಿತಿ ದೊರಕಿದೆ….

Read More

“ನ್ಯಾಯಾಲಯದಲ್ಲಿ ಮತ್ತೆ ಶೂದಾಳಿ”

“ನ್ಯಾಯಾಲಯದಲ್ಲಿ ಮತ್ತೆ ಶೂದಾಳಿ” ನ್ಯಾಯಾಂಗ ಭದ್ರತೆಗೆ ಗಂಭೀರ ಪ್ರಶ್ನೆ..? ಗಾಂಧಿನಗರ/ಅಹಮದಾಬಾದ್: ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ವೀರಮಾರ್ಗ ನ್ಯೂಸ್ : ಗಾಂಧಿನಗರ/ಅಹಮದಾಬಾದ್ : ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ದೆಹಲಿಯಲ್ಲಿ ನಡೆದ ಶೂ ದಾಳಿಯ ಇನ್ನೂ ಒಂದು ವಾರವೂ ಕಳೆದಿಲ್ಲ. ಇದೇ ವೇಳೆ, ಇದರಂತೆಯೇ ಮತ್ತೊಂದು ಅಮಾನವೀಯ ಘಟನೆ ಗುಜರಾತಿನ ಅಹಮದಾಬಾದ್‌ನಲ್ಲಿ ಮಂಗಳವಾರ ನಡೆದಿದೆ. ಸೆಷನ್ಸ್ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದ್ದ ವೇಳೆ, ಆರೋಪಿಯೊಬ್ಬರು ಹೆಚ್ಚುವರಿ ನ್ಯಾಯಾಧೀಶ ಎಂ.ಪಿ….

Read More

ಪೂಜೆ ಹೆಸ್ರಲ್ಲಿ ಗೋಲ್ಡ್ ಎಗರಿಸ್ತಿದ್ದ ವ್ಯಕ್ತಿ ಅರೆಸ್ಟ್..!

ಹಿಂದೂ ಸ್ವಾಮಿಗಳ ಹೆಸ್ರಲ್ಲಿ ಪೂಜೆ ಮಾಡಿ, ಗೋಲ್ಡ್ ಎಗರಿಸ್ತಿದ್ದ ಮುಸ್ಲಿಂ ವ್ಯಕ್ತಿ ಅರೆಸ್ಟ್..! ಬೆಂಗಳೂರಿನ ಹುಳಿಮಾವು, ಬಳ್ಳಾರಿ, ಶಿವಮೊಗ್ಗ ಸೇರಿ ಹಲವು ಠಾಣೆ ವ್ಯಾಪ್ತಿಯಲ್ಲಿ ಕೃತ್ಯ ನಡೆಸಿದ್ದಾನೆ. ಇತ್ತೀಚೆಗೆ ಹುಳಿಮಾವು ಠಾಣೆ ವ್ಯಾಪ್ತಿಯಲ್ಲಿ ಇಬ್ಬರಿಗೆ ವಂಚನೆ ನಡೆದಿತ್ತು. ಅವರು ನೀಡಿದ ದೂರಿನ ಆಧಾರದ ಮೇಲೆ ತನಿಖೆ ಆರಂಭಿಸಿದಾಗ ಅಸಲಿ ಸತ್ಯ ಗೊತ್ತಾಗಿದೆ ವೀರಮಾರ್ಗ ನ್ಯೂಸ್ : ಬೆಂಗಳೂರು : ಹಿಂದೂ ಸ್ವಾಮೀಜಿಗಳ ಹೆಸರಲ್ಲಿ ಪೂಜೆ ಮಾಡಿ ಚಿನ್ನಾಭರಣ ಎಗರಿಸುತ್ತಿದ್ದ ಮುಸ್ಲಿಂ ವ್ಯಕ್ತಿಯನ್ನು ಹುಳಿಮಾವು ಪೊಲೀಸರು ಬಂಧಿಸಿದ್ದಾರೆ. ದಾದಪೀ…

Read More

ಎದ್ದೇಳು,ಕನ್ನಡಿಗ,KRS ಪಕ್ಷ ದಿಂದ ಅಭಿಯಾನ.

ವೀರಮಾರ್ಗ ನ್ಯೂಸ್ : ರಾಯಚೂರು ಜಿಲ್ಲಾ : ರಾಯಚೂರುನಲ್ಲಿ ಎದ್ದೇಳು ಕನ್ನಡಿಗ,ಕೆ ಆರ್ ಎಸ್ ಪಕ್ಷ ಸೇರು ಬಾ ಅಭಿಯಾನ ಯಶಸ್ವಿ. ನವಂಬರ್ ಒಂದಕ್ಕೆ ಬೆಂಗಳೂರುನಲ್ಲಿ ಪಕ್ಷದ ಬೃಹತ್ ಸಮಾವೇಶಕ್ಕೆ ಕರೆ. ರಾಯಚೂರು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ವತಿಯಿಂದ ರಾಯಚೂರು ಜಿಲ್ಲೆಯಲ್ಲಿ ಹಮ್ಮಿಕೊಂಡಿದ್ದ ಎದ್ದೇಳು ಕನ್ನಡಿಗ ಕೆ ಆರ್ ಎಸ್ ಪಕ್ಷ ಸೇರು ಬಾ ಅಭಿಯಾನ ಯಶಸ್ವಿಯಾಗಿ ನಡೆಯಿತು. ನಗರದ ಡಾ. ಬಿ ಆರ್ ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡುವ ಮೂಲಕ ಅಭಿಯಾನಕ್ಕೆ ಚಾಲನೆ ನೀಡಿ…

Read More

ವಾರದ ರಾಶಿ ಭವಿಷ್ಯ ಮೇಷ TO ಮೀನಾ ರಾಶಿ.

ಈ ವಾರದ ರಾಶಿ ಭವಿಷ್ಯ ಮೇಷ ದಿಂದ ಮೀನಾ ರಾಶಿ ಯವರೆಗೂ.(11.10.2025 ರಿಂದ18.10.2025) ವರೆಗೂವೀರಮಾರ್ಗ ನ್ಯೂಸ್ : ASTROLOGY NEWS : ಮೇಷ ರಾಶಿ : ಹೊಸ ಉತ್ಸಾಹದಿಂದ ಕೈಗೊಂಡ ಕಾರ್ಯಗಳು ಪೂರ್ಣಗೊಳಿಸುತ್ತೀರಿ. ನೀವು ಸಮಾಜದಲ್ಲಿ ವಿಶೇಷ ಗೌರವವನ್ನು ಪಡೆಯುತ್ತೀರಿ. ನಿರುದ್ಯೋಗಿಗಳಿಗೆ ಹೊಸ ಉದ್ಯೋಗ ಯೋಗವಿದೆ. ಕೆಲವು ವಿಷಯಗಳಲ್ಲಿ ಸಹೋದರರ ಸಲಹೆಯನ್ನು ಸ್ವೀಕರಿಸಲಾಗುತ್ತದೆ. ಬಾಲ್ಯದ ಸ್ನೇಹಿತರನ್ನು ಭೇಟಿ ಮಾಡಿ, ಸಂತೋಷದಿಂದ ಕಳೆಯುತ್ತೀರಿ. ಪವಿತ್ರ ಸ್ಥಳಗಳಿಗೆ ಭೇಟಿ ನೀಡಲಾಗುತ್ತದೆ. ಗೃಹ ನಿರ್ಮಾಣ ಪ್ರಯತ್ನಗಳು ತೀವ್ರಗೊಳ್ಳಲಿವೆ. ವ್ಯಾಪಾರ ವಿಸ್ತರಣೆಯ ಪ್ರಯತ್ನಗಳು…

Read More

ಬಿಜೆಪಿ ಯುವ ಮುಖಂಡನ ಬರ್ಬರ ಹತ್ಯೆ…

ಕೇಸರಿಯಲ್ಲಿ ರಕ್ತದ ಓಕಳಿ ಆಡಿದ ದುಸ್ಕರ್ಮಿಗಳು… ದುಸ್ಕರ್ಮಿಗಳಿಗೆ ಬಲೇ ಬಿಸಿದ ಕಾಕಿ ಪಡೆ…. ಅತೀ ಶೀಘ್ರದಲ್ಲಿ ಪತ್ಯೆ ಮಾಡಲು ಟೀಮ್.. ವೀರಮಾರ್ಗ ನ್ಯೂಸ್ : ಕೊಪ್ಪಳ : ರಾಜಕೀಯ ವೈಷಮ್ಯದಿಂದ ಬಿಜೆಪಿ ಯುವ ಮುಖಂಡನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಕೊಪ್ಪಳ ಜಿಲ್ಲೆ ಗಂಗಾವತಿ ನಗರದಲ್ಲಿ ಮಂಗಳವಾರ ತಡರಾತ್ರಿ ನಡೆದಿದೆ. ಗಂಗಾವತಿ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ವೆಂಕಟೇಶ (31) ಕೊಲೆಯಾದ ಮೃತ ದುರ್ದೈವಿ. ಸ್ನೇಹಿತರ ಜೊತೆ ಊಟ ಮಾಡಿ ಗಂಗಾವತಿಗೆ ತೆರಳುವ ವೇಳೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ…

Read More

ಬಿಗ್ ಬಾಸ್ ಮನೆಗೆ ಬೀಗ ಹಾಕಿದ ಅಧಿಕಾರಿಗಳು…

ವೀರಮಾರ್ಗ ನ್ಯೂಸ್ : ಬೆಂಗಳೂರು : ಬಿಡದಿ : ಕನ್ನಡದ ಖ್ಯಾತ ರಿಯಾಲಿಟಿ ಶೋ ಬಿಗ್ ಬಾಸ್ ಹೌಸ್‌ಗೆ ಇದೀಗ ಸಂಕಸ್ಟ ಎದುರಾಗಿದೆ . ಶೋ ಆರಂಭವಾದ ಎರಡೇ ವಾರದಲ್ಲಿ ಜಾಲಿವುಡ್ ಡೇಸ್ ಸ್ಟುಡಿಯೋಗೆ ತಹಶೀಲ್ದಾರ್ ಬೀಗ ಮುದ್ರೆಹಾಕಿ ಸೀಜ್ ಮಾಡಿದ್ದಾರೆ.ಇಂದು ಶೋ ನಡೆಯುತ್ತಿರುವ ಜಾಲಿವುಡ್ ಸ್ಟುಡಿಯೋಸ್ ಗೆ ಬೆಂಗಳೂರು ದಕ್ಷಿಣ ಜಿಲ್ಲಾಡಳಿತದ ಅಧಿಕಾರಿಗಳು ಸ್ಟುಡಿಯೋಸ್ ಗೆ ತೆರಳಿದ್ದರು.ನೋಟಿಸ್ ನೀಡಲೆಂದು ಜಾಲಿವುಡ್ ಸ್ಟುಡಿಯೋ ಸ್ಥಳಕ್ಕೆ ತೆರಳಿದಾಗ ಜಾಲಿವುಡ್ ಸ್ಟುಡಿಯೋಸ್ ಅಥವಾ,, ಬಿಗ್ ಬಾಸ್ ಶೋ ಟೀಂ ಆಗಲಿ…

Read More