ವೀರ ಮಾರ್ಗ

ಬೆಟ್ಟದಹೊಸೂರು ಗ್ರಾಮದಲ್ಲಿ ಶಮಿವೃಕ್ಷಕ್ಕೆ ವಿಶೇಷ ಪೂಜೆ.

ವೀರಮಾರ್ಗ ನ್ಯೂಸ್ : ಮಂಡ್ಯ ಜಿಲ್ಲಾ : ಕೃಷ್ಣರಾಜಪೇಟೆ :ಬೆಟ್ಟದಹೊಸೂರು ಗ್ರಾಮದಲ್ಲಿ ಶಮಿವೃಕ್ಷಕ್ಕೆ ವಿಶೇಷ ಪೂಜೆ. ಗವಿರಂಗನಾಥಸ್ವಾಮಿ ವಿಜಯದಶಮಿ ಮಂಟಪ ಹಾಗೂ ಶಮಿ ವೃಕ್ಷಕ್ಕೆ ಕಟ್ಟಿರುವ ಕಟ್ಟೆಯ ಲೋಕಾರ್ಪಣೆ.. ಹರಿದು ಬಂದ ಭಕ್ತಸಾಗರ. ದುಷ್ಟಶಕ್ತಿಯ ಸಂಹಾರವಾಗಿ ಲೋಕದಲ್ಲಿ ಶಾಂತಿ ಸಮೃದ್ಧಿ ನೆಲೆಸಿದ ಸಂಕೇತವೇ ವಿಜಯದಶಮಿಯ ಸಂದೇಶವಾಗಿರುವ ಭಾವೈಕ್ಯತೆಯ ನಾಡಹಬ್ಬ ದಸರಾ ಆಗಿದೆ .. ಸಮಾಜ ಸೇವಾಕರ್ತ ಕರಿಬೆಟ್ಟೇಗೌಡ. ಶರನ್ನವರಾತ್ರಿಯ ಕೊನೆಯ ದಿನವಾದ ವಿಜಯದಶಮಿಯಂದು ತಾಯಿ ಚಾಮುಂಡೇಶ್ವರಿಯು ಲೋಕ ಕಂಟಕನಾದ ದುಷ್ಟ ಮಹಿಷಾಸುರನನ್ನು ಸಂಹಾರ ಮಾಡಿ ಗೆಲುವು ಸಾಧಿಸಿದ…

Read More

ಅಕ್ಕ-ತಂಗಿ ಸ್ಕೂಟರ್‌ನಿಂದ ಬಿದ್ದು ದಾರುಣ ಸಾವು,,,!

ಕೈವಾರ ತಾತಯ್ಯನಿಗೆ ಹೋಗಿ ಬರುತ್ತಿದ್ದ ಅಕ್ಕ-ತಂಗಿ ಸ್ಕೂಟರ್‌ನಿಂದ ಬಿದ್ದು ದಾರುಣ ಸಾವು,,,! ಹೊಸಕೋಟೆ-ಚಿಂತಾಮಣಿ ಹೆದ್ದಾರಿಯಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಅಕ್ಕ-ತಂಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ರಸ್ತೆ ಕಾಮಗಾರಿಯ ನಿರ್ಲಕ್ಷ್ಯದಿಂದ ಬಿದ್ದಿದ್ದ ಜಲ್ಲಿಕಲ್ಲುಗಳ ಮೇಲೆ ದ್ವಿಚಕ್ರ ವಾಹನ ಸ್ಕಿಡ್ ಆದ ಪರಿಣಾಮ, ಹಿಂಬದಿಯಿಂದ ಬಂದ ಕ್ಯಾಂಟ‌ರ್ ಅವರ ಮೇಲೆ ಹರಿದು ಈ ದುರ್ಘಟನೆ ಸಂಭವಿಸಿದೆ. ವೀರಮಾರ್ಗ ನ್ಯೂಸ್ : ಬೆಂಗಳೂರು ಗ್ರಾಮಾಂತರ ಹೊಸಕೋಟೆ : ಹೊಸಕೋಟೆ ಮತ್ತು ಚಿಂತಾಮಣಿ ನಡುವಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ…

Read More

ಮನೆಯಲ್ಲಿ ಅನುಮಾನಸ್ಪದ ಸ್ಪೋಟ ಪ್ರಕರಣ :

ಮನೆಯಲ್ಲಿ ಅನುಮಾನಸ್ಪದ ಸ್ಪೋಟ ಪ್ರಕರಣ : ಚಿಕಿತ್ಸೆ ಫಲಿಸದೆ ದಂಪತಿಗಳು ಸಾವು,,, ಅನಾಥವಾದ 14 ತಿಂಗಳ ಮಗು… ವೀರಮಾರ್ಗ ನ್ಯೂಸ್ : ಆಲೂರು : ಹಳೇಆಲೂರು ಪಟ್ಟಣದಲ್ಲಿ ಸೋಮವಾರ ರಾತ್ರಿ ಸಂಭವಿಸಿದ ನಿಗೂಢ ಸ್ಫೋಟದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ದಂಪತಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಸುದರ್ಶನ್ (32) ಮತ್ತು ಪತ್ನಿ ಕಾವ್ಯ (27). ದಂಪತಿಯನ್ನು ಗಾಯಗೊಂಡ ತಕ್ಷಣ ಹಾಸನದ ಹಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಪರಿಸ್ಥಿತಿ ಗಂಭೀರವಾಗಿದ್ದರಿಂದ ಅವರನ್ನು ಝೀರೋ ಟ್ರಾಫಿಕ್ ವ್ಯವಸ್ಥೆಯ ಮೂಲಕ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ…

Read More

AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಸ್ಪತ್ರೆಗೆ ದಾಖಲು…

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಸ್ಪತ್ರೆಗೆ ದಾಖಲು.. ವೀರಮಾರ್ಗ ನ್ಯೂಸ್ : ಬೆಂಗಳೂರು : ಉಸಿರಾಟ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಬೆಂಗಳೂರಿನ ಎಂಎಸ್ ರಾಮಯ್ಯ ಆಸ್ಪತ್ರೆಗೆ ದಾಖಲಾಗಿರುವ ಬಗ್ಗೆ ವರದಿಯಾಗಿದೆ. ಮಂಗಳವಾರ ಬೆಳಗ್ಗೆ ಎಂದಿನಂತೆಯೇ ರಾಜಕೀಯ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದ ಮಲ್ಲಿಕಾರ್ಜುನ ಖರ್ಗೆ ಅವರು, ಉತ್ತರ ಕರ್ನಾಟಕದಲ್ಲಿ ಉಂಟಾಗಿರುವ ಭಾರಿ ಪ್ರವಾಹ ಮತ್ತು ಬೆಳೆ ಹಾನಿ ಬಗ್ಗೆ ಮಾತನಾಡಿದ್ದರು. ಅಲ್ಲದೆ, ಕಲ್ಯಾಣ ಕರ್ನಾಟಕದಲ್ಲಿ ಉಂಟಾಗಿರುವ ಪ್ರವಾಹ ಮತ್ತು ಬೆಳೆ ಹಾನಿಗೆ ಪರಿಹಾರ…

Read More

ಉಚಿತ ಕೃತಕ ಕೈ&ಕಾಲು ಜೋಡಣಾ ಶಿಬಿರ…

ವೀರಮಾರ್ಗ ನ್ಯೂಸ್ : ಹಾವೇರಿ ಜಿಲ್ಲಾ : ರಾಣೇಬೆನ್ನೂರ್ ತಾಲೂಕು : ದಿ ॥ ಶ್ರೀ ಆದಿತ್ಯ ವಿಕ್ರಮ ಬಿರ್ಲಾಜೀಯವರ ಜನ್ಮ ದಿನದ ಜ್ಞಾಪಕಾರ್ಥ ವಾಗಿ ಗ್ರಾಸಿಂ ಜನಸೇವಾ ಟ್ರಸ್ಟ್ ವತಿಯಿಂದ ದಿ: 9-11-2025 ನೇ ಭಾನುವಾರ 9-30 ಗಂಟೆಗೆ ಶಿಬಿರವು ಹರಿಹರದ ಹತ್ತಿರವಿರುವ ಕುಮಾರಪಟ್ಟಣದ ಗ್ರಾಸಿಂ ಸಭಾಂಗಣದಲ್ಲಿ ಪ್ರಾರಂಭವಾಗುವುದು. ಕೃತಕ ಕೈ ಮತ್ತು ಕಾಲು ಜೋಡಣೆಯನ್ನು ಕರ್ನಾಟಕ ಮಾರವಾರಿ ಯುತ್ ಫೆಡರೇಶನ್, ಬೆಂಗಳೂರು ಇವರ ಸಹಯೋಗದೊಂದಿಗೆ ಹಮ್ಮಿ ಕೊಳ್ಳಲಾಗಿದೆ. ಶಿಬಿರದಲ್ಲಿ ಆಯ್ಕೆಯಾದ ಮತ್ತು ಅವಶ್ಯವಿರುವವರಿಗೆ ಅಳತೆಯ…

Read More

ಅಪ್ರಾಪ್ತ ಬಾಲಕಿ ಮೇಲೆ ನಡೆದಿದ್ದ ಲೈಂಗಿಕ ದೌರ್ಜನ್ಯ…

ಅಪ್ರಾಪ್ತ ಬಾಲಕಿ ಮೇಲೆ ನಡೆದಿದ್ದ ಲೈಂಗಿಕ ದೌರ್ಜನ್ಯ ಪ್ರಕರಣದ ತನಿಖೆ ನಡೆಸಲು 1 ಲಕ್ಷ ರೂ.ಲಂಚಕ್ಕೆ ಬೇಡಿಕೆ ಇಟ್ಟಿದ್ದ ದೇವನಹಳ್ಳಿ ಠಾಣೆ ಪಿಎಸ್‌ಐ ಜಗದೇವಿ ಭೀಮಾಶಂಕರ್‌ ಸಲೋಟಗಿಗೆ (31) ನಿರೀಕ್ಷಣಾ ಜಾಮೀನು ನೀಡಲು ಲೋಕಾಯುಕ್ತ ವಿಶೇಷ ನ್ಯಾಯಾಲಯ ನಿರಾಕರಿಸಿದೆ.ಬಂಧನ ಭೀತಿಯಿಂದ ತಲೆಮರೆಸಿಕೊಂಡಿರುವ ಪಿಎಸ್‌ಐ ಜಗದೇವಿಯು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಸೆ.27ರಂದು ವಜಾಗೊಳಿಸಿ ಲೋಕಾಯುಕ್ತ ನ್ಯಾಯಾಧೀಶರಾದ ಕೆ.ಎಂ ರಾಧಾಕೃಷ್ಣ ಆದೇಶ ಹೊರಡಿಸಿದ್ದಾರೆ. ವೀರಮಾರ್ಗ ನ್ಯೂಸ್ : ಬೆಂಗಳೂರು :‘‘ಪೊಕ್ಸೋ ಪ್ರಕರಣದಂತಹ ಸೂಕ್ಷ್ಮ ಪ್ರಕರಣದ ತನಿಖೆ ನಡೆಸಲು ಸಂತ್ರಸ್ತೆಯ…

Read More

ಕಲಾವಿದ, ನಟ ಇನ್ನಿಲ್ಲ…

ಕಲಾವಿದ, ನಟ ಯಶವಂತ ಸರದೇಶಪಾಂಡೆ ಇನ್ನಿಲ್ಲ ವೀರಮಾರ್ಗ ನ್ಯೂಸ್ : ಬೆಂಗಳೂರು : ರಂಗಭೂಮಿ ಕಲಾವಿದ,ಯಶವಂತ,ಸರದೇಶಪಾಂಡೆ,ನಿಧನರಾಗಿದ್ದಾರೆ. ಹೃಯಾಘಾತದಿಂದ ಹುಬ್ಬಳ್ಳಿಯವರಾದ ಯಶವಂತ ಸರದೇಶಪಾಂಡೆ ಕನ್ನಡ ಸಿನಿಲೋಕಕ್ಕೆ ವಿದಾಯ ಹೇಳಿದ್ದಾರೆ. ಕಿರುತೆರೆಗೆ ಒಂದು ದೊಡ್ಡ ಆಘಾತ ಎದುರಾಗಿದೆ. ಹಿರಿಯ ನಟ ಮತ್ತು ಹಾಸ್ಯ ನಾಟಕಕಾರ ಯಶವಂತ ಸರದೇಶಪಾಂಡೆ ನಿಧನರಾಗಿದ್ದಾರೆ. ಯಶವಂತ ಸರದೇಶಪಾಂಡೆ (60) ಅವರು ಇಂದು ಬೆಳಿಗ್ಗೆ ತೀವ್ರ ಹೃದಯಾಘಾತದಿಂದ ಇಹಲೋಕ ತ್ಯಜಿಸಿದ್ದಾರೆ. ಹುಬ್ಬಳ್ಳಿ ಮೂಲದ ಈ ಖ್ಯಾತ ಕಲಾವಿದರ ನಿಧನಕ್ಕೆ ಇಡೀ ರಂಗಭೂಮಿ ಶೋಕಸಾಗರದಲ್ಲಿ ಮುಳುಗಿದೆ, ನಾಟಕಗಳಲ್ಲಿ ಭಾಗವಹಿಸುತ್ತಿದ್ದು…

Read More

ಗುರು ಕಾರುಣ್ಯವೂ ಅಭಿನವ,ಕೊಟ್ಟೂರೇಶ್ವರ ಮಹಾಸ್ವಾಮಿಗಳು…

ಗುರು ಕಾರುಣ್ಯವೂ ಸ್ವರ್ಸಮಣಿ : ಅಭಿನವ ಕೊಟ್ಟೂರೇಶ್ವರ ಮಹಾಸ್ವಾಮಿಗಳು ವೀರಮಾರ್ಗ ನ್ಯೂಸ್ : ಗದಗ ಜಿಲ್ಲಾ : ಪರಮಪೂಜ್ಯ ಪದ್ಮ ಭೂಷಣ, ಡಾ ಪಂಡಿತ ಪುಟ್ಟರಾಜ ಗವಾಯಿಗಳವರ 15 ನೇ ಪುಣ್ಯಾರಾದನೆ, ಹಾಗೂ ನಾದಶ್ರೀ ಸಂಗೀತ ಪಾಠಶಾಲೆ ವಾರ್ಷಿಕೋತ್ಸವ, ಗಾನಗಂದ ವ್ರ ಕಲಾ ಟ್ರಸ್ಟ್ ಗದಗ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರ ಇವರ ಸಹಯೋಗದಲ್ಲಿ ನಡೆಯಿತು.ದಿವ್ಯ ಸಾನಿದ್ಯವನ್ನು ಪೂಜ್ಯ ಶ್ರೀ ಮನಿಪ್ರ ಡಾ ಕೊಟ್ಟೂರೇಶ್ವರ ಮಹಾಸಾಗರ ದಿವ್ಯ ಸಾನಿದ್ಯ ಹಾಗೂ ಪೂಜ್ಯ ಶ್ರೀ ವೀರೇಶ್ವರ…

Read More

ಉತ್ತರ ಕರ್ನಾಟಕ ಬಾಗದ ಅಭಿವೃದ್ಧಿ ಅಷ್ಟೇ ಸಾಕೆ,,,?

ಉತ್ತರ ಕರ್ನಾಟಕ ಬಾಗದ ಸವಿತಾ ಕ್ಷೌರಿಕರ ಅಭಿವೃದ್ಧಿ ಅಂದರೆ ಅಷ್ಟೇ ಸಾಕೇ…? ಅಧಿಕಾರ ಬೇಡವೇ…? ಹಮನಂತಪ್ಪ ರಾಂಪೂರ ಬೇಸರ…! ವೀರಮಾರ್ಗ ನ್ಯೂಸ್ : ಗದಗ ಜಿಲ್ಲಾ : ಉತ್ತರ ಕರ್ನಾಟಕ ಹಾಗೂ ಈ ಭಾಗದ ಹಿಂದುಳಿದ ಶೋಷಿತ ಹಾಗೂ ಬಡ ಸವಿತಾ ಸಮಾಜದ ಕ್ಷೌರಿಕರ ಸಮಾನತೆ ಕುರಿತಾಗಿ ರಾಜಕಾರಣಿಗಳು ದೊಡ್ಡ ದೊಡ್ಡ ಭಾಷಣಗಳನ್ನೇ ಮಾಡುತ್ತಾರೆ. ಆದ್ರೆ, ರಾಜಕಾರಣದಲ್ಲಿ ಈ ಭಾಗದ ಸವಿತಾ ಸಮಾಜದ ಕ್ಷೌರಿಕರ ನಾಯಕರು ಎಷ್ಟಿದ್ದಾರೆ ಎಂದು ಕೇಳಿದರೆ ನಿಜಕ್ಕೂ ನಾಚಿಕೆಯಾಗುತ್ತೆ..! ಎಂದು ಕರ್ನಾಟಕ ಸವಿತಾ…

Read More

ಹೂವಿನ ಬಾಣದಂತೆ ಅಮ್ಮುಗೆ ಅಪಘಾತ…

ಹೂವಿನ ಬಾಣದಂತೆ ಹುಡುಗಿ ಅಮ್ಮುಗೆ ಅಪಘಾತ; ತುಂಬಾ ದೃಷ್ಟಿ ಆಯ್ಕೆಂದ ನೆಟ್ಟಿಗರು… ವೀರಮಾರ್ಗ ನ್ಯೂಸ್ : ‘ಹೂವಿನ ಬಾಣದಂತೆ’ ಹಾಡಿನ ಮೂಲಕ ವೈರಲ್ ಆಗಿದ್ದ ಸಿಂಗ‌ರ್ ಅಮ್ಮು ಅಲಿಯಾಸ್ ನಿತ್ಯಶ್ರೀ ಅವರಿಗೆ ಅಪಘಾತವಾಗಿದೆ ಎಂದು ಹೇಳಲಾಗುತ್ತಿದೆ. ಹಣೆಗೆ ಬ್ಯಾಂಡೇಜ್ ಹಾಕಿರುವ ಅವರ ಫೋಟೋ ವೈರಲ್ ಆಗಿದ್ದು, ಸಣ್ಣಪುಟ್ಟ ಗಾಯಗಳೊಂದಿಗೆ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕರ್ನಾಟಕದ ಟ್ರೆಂಡಿಂಗ್ ಗರ್ಲ್….. ತನ್ನದೇ ಶೈಲಿಯಲ್ಲಿಯೇ ಹಾಡು ಹೇಳಿ ಕರ್ನಾಟಕದ ಟ್ರೆಂಡಿಂಗ್ ಗರ್ಲ್ ಆಗಿದ್ದ ವೈರಲ್ ಸಿಂಗರ್ ಅಮ್ಮು ಅಲಿಯಾಸ್‌ ನಿತ್ಯಶ್ರೀ ಅಪಘಾತವಾಗಿದೆ…

Read More