ರಾಮಮನೋಹರ ಲೋಹಿಯಾ,ಜಯಂತಿಯ ಅಂಗವಾಗಿ ಚಿತ್ರಕಲಾ ಪರಿಷತನಲ್ಲಿ ಭಾರತ ಯಾತ್ರಾ ಕೇಂದ್ರ.
ವೀರಮಾರ್ಗ ನ್ಯೂಸ್ : ವಿಜಯನಗರ್ ಜಿಲ್ಲಾ : ಡಾ.ರಾಮಮನೋಹರ ಲೋಹಿಯಾ ಜಯಂತಿಯ ಅಂಗವಾಗಿ ಬೆಂಗಳೂರಿನ ಚಿತ್ರಕಲಾ ಪರಿಷತನಲ್ಲಿ ಭಾರತ ಯಾತ್ರಾ ಕೇಂದ್ರ , ಎಂಪಿ ಪ್ರಕಾಶ್ ಸಮಾಜಮುಖಿ ಟ್ರಸ್ಟ್ , ಲೋಹಿಯಾ ಜೆಪಿ ವಿಚಾರ ವೇದಿಕೆ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ಸಾಮಾಜಿಕ ಹೋರಾಟಗಾರರು ಹಾಗೂ ರಾಜಕೀಯ ಚಿಂತಕರಾದ ಮಾನ್ಯ ಶ್ರೀ ಯೋಗೇಂದ್ರ ಯಾದವ್ ಅವರಿಗೆ ಡಾ.ರಾಮಮನೋಹರ್ ಲೋಹಿಯಾ ಪ್ರಶಸ್ತಿ ಪ್ರದಾನ ಸಮ್ಮಾನ ಮಾಡಿ ಗೌರವಿಸಲಾಯಿತು. ಈ ಶುಭ ಸಂದರ್ಭದಲ್ಲಿ ಶ್ರೀ ರಾಜೀವ್ ರಾಯ್, ಸಂಸತ್ ಸದಸ್ಯರು…