ವೀರ ಮಾರ್ಗ

ಬಂಕಾಪುರ : ರಾಜ್ಯಮಟ್ಟದ ಜಂಗೀ ಕುಸ್ತಿ ಪಂದ್ಯಾವಳಿಗೆ ಚಾಲನೆ

ಬಂಕಾಪುರ : ರಾಜ್ಯಮಟ್ಟದ ಜಂಗೀ ಕುಸ್ತಿ ಪಂದ್ಯಾವಳಿಗೆ ಚಾಲನೆವೀರಮಾರ್ಗ ನ್ಯೂಸ್ ಶಿಗ್ಗಾವಿ : ತಾಲೂಕಿನ ಬಂಕಾಪುರ ಪಟ್ಟಣದ ಸುಂಕದಕೇರಿ ಹೊಂಡದ ಶ್ರೀ ದುರ್ಗಾದೇವಿ ಜಾತ್ರೋತ್ಸವದ ಅಂಗವಾಗಿ ನಡೆದ ರಾಜ್ಯಮಟ್ಟದ ಜಂಗೀ ಕುಸ್ತಿ ಪಂದ್ಯಾವಳಿಗೆ ಭೂದಾನಿಗಳಾದ ಸಿದ್ದಪ್ಪ ಹರವಿ ಚಾಲನೆ ನೀಡಿದರು.ಪಂದ್ಯಾವಳಿಯ ಪೂರ್ವದಲ್ಲಿ ದೇವಸ್ಥಾನದ ಅರ್ಚಕ, ಸ್ವಾಮಿಗಳವರಿಂದ ಕುಸ್ತಿ ಖಣದ ಭೂಮಿ ಪೂಜೆ ನಡೆದು, ಶಂಖನಾದವನ್ನು ಮೊಳಗಿಸುವಮೂಲಕ ಕುಸ್ತಿ ಪಂದ್ಯಾವಳಿ ನಡೆಸಲು ಮುನ್ಸೂಚನೆ ನೀಡಿದ ನಂತರ ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿಗಳು ಚಾಲನೆ ಗೋಂಡವು.ಅಪಾರ ಸಂಖ್ಯೆಯಲ್ಲಿ ಸೇರಿದ ಕುಸ್ತಿ…

Read More

ಜೀವನದ ನಿಜವಾದ ಸಂಪತ್ತು ಆಹಾರ ಆರೋಗ್ಯ ಆಧ್ಯಾತ್ಮ : ರಂಭಾಪುರಿಶ್ರೀ

ಜೀವನದ ನಿಜವಾದ ಸಂಪತ್ತು ಆಹಾರ ಆರೋಗ್ಯ ಆಧ್ಯಾತ್ಮ : ರಂಭಾಪುರಿಶ್ರೀವೀರಮಾರ್ಗ ನ್ಯೂಸ್ ಹುಬ್ಬಳ್ಳಿ : ಅಧರ್ಮಕ್ಕೆ ಹಲವು ದಾರಿ. ಆದರೆ ನಿಜವಾದ ಧರ್ಮಕ್ಕೆ ಒಂದೇ ದಾರಿ. ಅಶಾಂತಿಯಿಂದ ಬಳಲುತ್ತಿರುವ ಮನುಷ್ಯನಿಗೆ ಧರ್ಮವೊಂದೇ ಆಶಾಕಿರಣ. ಆಹಾರ ಆರೋಗ್ಯ ಆಧ್ಯಾತ್ಮ ನಿಜವಾದ ಸಂಪತ್ತೆಂಬುದನ್ನು ಯಾರೂ ಮರೆಯಬಾರದೆಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರುಗಳು ಅಭಿಪ್ರಾಯಪಟ್ಟರು.ಅವರು ಬುಧವಾರ ಶ್ರೀ ರಂಭಾಪುರಿ ಜಗದ್ಗುರುಗಳ ಜನ್ಮ ಭೂಮಿ ಹಳ್ಳಿಯಾಳ ಗ್ರಾಮದಲ್ಲಿ ಶ್ರೀ ಜಗದ್ಗುರು ರೇಣುಕಾಚಾರ್ಯ ರಥೋತ್ಸವ ಅಂಗವಾಗಿ ಜರುಗಿದ ಜನ ಜಾಗೃತಿ ಧರ್ಮ ಸಮಾರಂಭದ…

Read More

ಪತ್ನಿಯ ಕೊಲೆ ಆರೋಪದಡಿ ಜೈಲುಪಾಲಾಗಿದ್ದ ಪತಿಗೆ ಶಾಕ್,,,!

ಪತ್ನಿಯ ಕೊಲೆ ಆರೋಪದಡಿ ಜೈಲುಪಾಲಾಗಿದ್ದ ಪತಿಗೆ ಶಾಕ್! ಸತ್ತಿದ್ದವಳು 5 ವರ್ಷ ಬಳಿಕ ಲವರ್ ಜತೆ ರೆಡ್‌ಹ್ಯಾಂಡ್ ಆಗಿ ಆದಳು ಲಾಕ್!! ಆದ ಮಾನ ನಷ್ಟ ತುಂಬವರು ಯಾರು,,,? ವೀರಮಾರ್ಗ ನ್ಯೂಸ್ : ಆಕೆಯನ್ನು ಗಂಡನೇ ಬರ್ಬರವಾಗಿ ಕೊಲೆ ಮಾಡಿದ್ದಾನೆ ಎಂದು ಭಾವಿಸಲಾಗಿತ್ತು. ಆ ತಪ್ಪಿಗಾಗಿ ಗಂಡ ಎರಡು ವರ್ಷ ಜೈಲುಪಾಲಾಗಿದ್ದ. ಮಾತ್ರವಲ್ಲ ಗಂಡನೇ ಹೆಂಡತಿಯ ಅಸ್ಥಿಪಂಜರದ ಅಂತ್ಯಸಂಸ್ಕಾರ ಕೂಡ ಮಾಡಿದ್ದ. ಶಿಕ್ಷೆ ಅನುಭವಿಸಿದ ಬಳಿಕ ಜೈಲಿನಿಂದ ಹೊರಬಂದಿದ್ದ. ಆದರೆ, ಸೋಮವಾರ ಸಂಜೆ ಆತನಿಗೆ, ಕೊಲೆಯಾಗಿದ್ದಾಳೆ ಎಂದು…

Read More

ಮಹಾರಥೋತ್ಸವಕ್ಕೆ ಶ್ರೀ ಶಂಭುಲಿಂಗ ಶಿವಾಚಾರ್ಯರಿಂದ ಚಾಲನೆ

ಮಹಾರಥೋತ್ಸವಕ್ಕೆ ಶ್ರೀ ಶಂಭುಲಿಂಗ ಶಿವಾಚಾರ್ಯರಿಂದ ಚಾಲನೆವೀರಮಾರ್ಗ ನ್ಯೂಸ್ ಶಿಗ್ಗಾವಿ : ತಾಲೂಕಿನ ಹೋತನಹಳ್ಳಿ ಗ್ರಾಮದ ಶ್ರೀ ಸಿಂಧಗಿ ಲಿಂ.ಶಾಂತವೀರೇಶ್ವರರ 45ನೇ ಪುಣ್ಯಸ್ಮರಣೋತ್ಸವದ ಅಂಗವಾಗಿ, ಲಿಂ.ಶಾಂತವೀರೇಶ್ವರರ ಉತ್ಸವಮೂರ್ತಿ ಮೇರವಣಿಗೆಗೆ ಶ್ರೀ ಮಠದ ಪೀಠಾಧಿಪತಿ ಶ್ರೀ ಶಂಭುಲಿಂಗ ಶಿವಾಚಾರ್ಯರು ಪೂಜೆಸಲ್ಲಿಸುವಮೂಲಕ ಚಾಲನೆ ನೀಡಿದರು. ರಥೋತ್ಸವ ಭಕ್ತಜನಸಾಗರಮಧ್ಯ ಸಕಲ ವಾಧ್ಯ ವೈಭವಗಳೊಂದಿಗೆ ಶ್ರೀ ಮಠದ ಆವರಣದಿಂದ ಪ್ರಾರಂಭಗೋಂಡು ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಾಗಿಬಂದಿತು. ಭಕ್ತಸಮೂಹ ರಥೋತ್ಸವವನ್ನು ಗ್ರಾಮದತುಂಬೇಲ್ಲಾ ತಳಿರು, ತೋರಣ ಕಟ್ಟಿ, ಬಣ್ಣ, ಬಣ್ಣದ ರಂಗೋಲಿ ಹಾಕಿ ಭಕ್ತಿಯಿಂದ ಬರಮಾಡಿಕೊಂಡು, ತೇರಿನ…

Read More

ಶಾಸಕ ಯತ್ನಾಳ್‌ಗೆ ರೇಣುಕಾಚಾರ್ಯ ಸವಾಲು

ಶಾಸಕ ಯತ್ನಾಳ್‌ಗೆ ರೇಣುಕಾಚಾರ್ಯ ಸವಾಲುವೀರಮಾರ್ಗ ನ್ಯೂಸ್ ದಾವಣಗೆರೆ : ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಉಚ್ಚಾಟಿತ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.ಯತ್ನಾಳ್ ಹಿಂದೂ ಹುಲಿಯಲ್ಲ, ನಕಲಿ ಹಿಂದೂ. ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಹೊಸ ಪಕ್ಷ ಸ್ಥಾಪಿಸಿ ಗೆದ್ದರೆ, ನಾವೇ ಹಿಂದೂ ಹುಲಿ ಎಂದು ಒಪ್ಪಿ ಗೌರವಿಸುತ್ತೇವೆ ಎಂದು ಶಾಸಕ ಯತ್ನಾಳ್ ಹೊಸ ಪಕ್ಷ ರಚಿಸುವ ಕುರಿತು ಪ್ರತಿಕ್ರಿಯಿಸಿದ್ದಾರೆ. ಯತ್ನಾಳ್ ಒಂದು ಪಕ್ಷವನ್ನು ರಚಿಸಿದರೆ, ಅದು ಸಂತೋಷದ ಮತ್ತು ಸ್ವಾಗತಾರ್ಹ…

Read More

ಲೋಕಾ ದಾಳಿ : ಸಿಎಂ ಪದಕಕ್ಕೆ ಆಯ್ಕೆಯಾದ ಇನ್ಸ್‌ಪೆಕ್ಟರ್ ಪರಾರಿ

ಲೋಕಾ ದಾಳಿ : ಸಿಎಂ ಪದಕಕ್ಕೆ ಆಯ್ಕೆಯಾದ ಇನ್ಸ್‌ಪೆಕ್ಟರ್ ಪರಾರಿವೀರಮಾರ್ಗ ನ್ಯೂಸ್ ಬೆಂಗಳೂರು : ಲೋಕಾಯುಕ್ತ ದಾಳಿ ವಿಚಾರ ತಿಳಿಯುತ್ತಿದ್ದಂತೆ ಮುಖ್ಯಮಂತ್ರಿಗಳ ಚಿನ್ನದ ಪದಕಕ್ಕೆ ಆಯ್ಕೆಯಾದ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಇನ್ಸ್‌ಪೆಕ್ಟರ್ ಕುಮಾರ್ ಮನೆಯಲ್ಲೇ ಇಲಾಖೆಯ ಜೀಪ್ ಬಿಟ್ಟು ಪರಾರಿಯಾಗಿದ್ದಾರೆ.ಗುತ್ತಿಗೆದಾರ ಚೆನ್ನೇಗೌಡ ಹಾಗೂ ಕುಟುಂಬಕ್ಕೆ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಇನ್ಸ್‌ಪೆಕ್ಟರ್ ಕುಮಾರ್‌ರಿಂದ ಕಿರುಕುಳ ನೀಡುತ್ತಿದ್ದ ಆರೋಪ ಕೇಳಿ ಬಂದಿದ್ದು,ಈ ಸಂಬಂಧ ಲೋಕಾಯುಕ್ತ ದಾಳಿ ಸುಳಿವು ದೊರೆತ ಕುಮಾರ್ ಪರಾರಿಯಾಗಿದ್ದು,ಅವರ ಪತ್ತೆಗೆ ಶೋಧ ನಡೆಸಲಾಗಿದೆ.ಸುಳ್ಳು ಕೇಸ್ ಹಾಕಿ ಚೆನ್ನೇಗೌಡರ…

Read More

ಹಾವೇರಿಯಲ್ಲಿ ವಂದೇ ಭಾರತ್ ರೈಲು ನಿಲುಗಡೆಗೆ ಆದೇಶಿಸಿದ ರೈಲ್ವೆ ಸಚಿವರಿಗೆ ಬೊಮ್ಮಾಯಿ ಅಭಿನಂದನೆ

ಹಾವೇರಿಯಲ್ಲಿ ವಂದೇ ಭಾರತ್ ರೈಲು ನಿಲುಗಡೆಗೆ ಆದೇಶಿಸಿದ ರೈಲ್ವೆ ಸಚಿವರಿಗೆ ಬೊಮ್ಮಾಯಿ ಅಭಿನಂದನೆವೀರಮಾರ್ಗ ನ್ಯೂಸ್ ಹಾವೇರಿ : ಬೆಂಗಳೂರು-ಧಾರವಾಡ ಮಧ್ಯ ಸಂಚರಿಸುವ ವಂದೇ ಭಾರತ ರೈಲು ಹಾವೇರಿಯಲ್ಲಿ ನಿಲುಗಡೆಗೆ ಆದೇಶ ನೀಡಿರುವ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಹಾಗೂ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಅವರಿಗೆ ಮಾಜಿ ಸಿಎಂ ಹಾಗೂ ಹಾವೇರಿ ಸಂಸದ ಬಸವರಾಜ ಬೊಮ್ಮಾಯಿ ಅಭಿನಂದನೆ ಸಲ್ಲಿಸಿದ್ದಾರೆ.ಈ ಕುರಿತು ಪತ್ರಿಕೆ ಪ್ರಕಟಣೆ ಹೊರಡಿಸಿರುವ ಅವರು, ಭಾರತ ದೇಶದಲ್ಲಿ ಕಳೆದ ಹತ್ತು ವರ್ಷ ಎಲ್ಲ…

Read More

ಹಾಲು, ಡೀಸೆಲ್ ದರ ಹೆಚ್ಚಳವನ್ನು ಸಮರ್ಥಿಸಿಕೊಂಡ ದೇಶಪಾಂಡೆ

ಹಾಲು, ಡೀಸೆಲ್ ದರ ಹೆಚ್ಚಳವನ್ನು ಸಮರ್ಥಿಸಿಕೊಂಡ ದೇಶಪಾಂಡೆವೀರಮಾರ್ಗ ನ್ಯೂಸ್ ಬೆಂಗಳೂರು : ಹಾಲಿನ ದರ, ಡೀಸೆಲ್ ಮೇಲಿನ ಸೆಸ್ ಹೆಚ್ಚಳವನ್ನು ಸಮರ್ಥಿಸಿಕೊಂಡ ಕಾಂಗ್ರೆಸ್ ಹಿರಿಯ ಶಾಸಕ ಆರ್.ವಿ.ದೇಶಪಾಂಡೆ ಅವರು ವಸ್ತುಸ್ಥಿತಿಯನ್ನು ಎಲ್ಲರೂ ಎದುರಿಸಬೇಕು ಎಂದು ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವ ಸರ್ಕಾರದ ಆಡಳಿತದಲ್ಲಿ ಬೆಲೆ ಏರಿಕೆ ಮಾಡಿಲ್ಲ ಎಂದು ಪ್ರಶ್ನಿಸಿದರು.ಬಡವರ ಅನುಕೂಲಕ್ಕಾಗಿ ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನ ಮಾಡಿಲ್ಲವೇ?, ಹಾಲಿನ ದರ ಹೆಚ್ಚಾಗಿದೆ ಎಂದರೆ ಹೇಗೆ?, ಬೆಲೆ ಏರಿಕೆ ಮಾಡಿರುವುದು ನಿಜ. ಆದರೆ ಜನರಿಗೆ…

Read More

ಮುಡಾ ಹಗರಣ : ಸಿಎಂಗೆ ಮತ್ತೊಮ್ಮೆ ಸಂಕಷ್ಟ, ನ್ಯಾಯಾಲಯದ ಮೊರೆ ಹೋದ ಇಡಿ

ಮುಡಾ ಹಗರಣ : ಸಿಎಂಗೆ ಮತ್ತೊಮ್ಮೆ ಸಂಕಷ್ಟ, ನ್ಯಾಯಾಲಯದ ಮೊರೆ ಹೋದ ಇಡಿವೀರಮಾರ್ಗ ನ್ಯೂಸ್ ಬೆಂಗಳೂರು : ಸಿಎಂ ಸಿದ್ದರಾಮಯ್ಯ ಅವರಿಗೆ ಮುಡಾ ನಿವೇಶನ ಹಂಚಿಕೆ ಹಗರಣದಲ್ಲಿ ಮತ್ತೊಮ್ಮೆ ಸಂಕಷ್ಟ ಎದುರಾಗಿದ್ದು ಜಾರಿ ನಿರ್ದೇಶನಾಲಯ ಲೋಕಾಯುಕ್ತ ತನಿಖೆ ಮುಕ್ತಾಯಗೊಂಡಿರುವುದನ್ನು ಪ್ರಶ್ನಿಸಿ ನ್ಯಾಯಾಲಯದ ಮೆಟ್ಟಿಲೇರಿದೆ.ನಿನ್ನೆ ಜಾರಿ ನಿರ್ದೇಶನಾಲಯದ ಸಹಾಯಕ ನಿರ್ದೇಶಕರು, ಸರ್ಕಾರಿ ಅಭಿಯೋಜಕರ ಮೂಲಕ ನಗರ ಹೆಚ್ಚುವರಿ ಸಿವಿಲ್ ಮತ್ತು ಸೆಶೆನ್ಸ್ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿರುವ ಜಾರಿ ನಿರ್ದೇಶನಾಲಯ ಲೋಕಾಯುಕ್ತ ಪೊಲೀಸರು ಮುಡಾ ಹಗರಣದಲ್ಲಿ ಮಾಡಿರುವ ತನಿಖೆಯನ್ನು ಪ್ರಶ್ನಿಸಿದೆ.ಮೈಸೂರಿನ…

Read More

ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಸರ್ಕಾರಿ ಕಚೇರಿಗಳ ಸಮಯ ಬದಲಾಯಿಸಿ ಸರ್ಕಾರ ಆದೇಶ

ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಸರ್ಕಾರಿ ಕಚೇರಿಗಳ ಸಮಯ ಬದಲಾಯಿಸಿ ಸರ್ಕಾರ ಆದೇಶವೀರಮಾರ್ಗ ನ್ಯೂಸ್ ಬೆಂಗಳೂರು : ಬಿಸಿಲಿನ ತಾಪ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಕಲಬುರಗಿ ವಿಭಾಗದ ಎಲ್ಲಾ ಜಿಲ್ಲೆಗಳಿಗೆ ಹಾಗೂ ಬೆಳಗಾವಿ ವಿಭಾಗದ ವಿಜಯಪುರ, ಬಾಗಲಕೋಟೆ ಜಿಲ್ಲೆಗಳಿಗೆ ಸಂಬಂಧಿಸಿದಂತೆ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಸರ್ಕಾರಿ ಕಚೇರಿಗಳ ಸಮಯವನ್ನು ಬೆಳಿಗ್ಗೆ ೮ ರಿಂದ ಮಧ್ಯಾಹ್ನ ೧.೩೦ ಗಂಟೆವರೆಗೆ ಬದಲಾಯಿಸಿ ಸರ್ಕಾರ ಆದೇಶಿಸಿದೆ.ರಾಜ್ಯ ಸರ್ಕಾರಿ ನೌಕರ ಸಂಘದ ಮನವಿ ಮೇರೆಗೆ ಈ ಜಿಲ್ಲೆಗಳ ಸರ್ಕಾರಿ ಕಚೇರಿಗಳ ವೇಳಾಪಟ್ಟಿಯನ್ನು ಬದಲಿಸಿ…

Read More