ಯುವಕರಲ್ಲಿ ಮನೆತನ, ಸಮಾಜವನ್ನ ಆಗಲಿ ಜವಾಬ್ದಾರಿಯಿಂದ ವಿಮುಕ : ಬೆಂಡಿಗೇರಿ
ಯುವಕರಲ್ಲಿ ಮನೆತನ, ಸಮಾಜವನ್ನ ಆಗಲಿ ಜವಾಬ್ದಾರಿಯಿಂದ ವಿಮುಕ : ಬೆಂಡಿಗೇರಿವೀರಮಾರ್ಗ ನ್ಯೂಸ್ : ಲಕ್ಷ್ಮೇಶ್ವರ : ಜವಾಬ್ದಾರಿ ಇರತಕಂತ ಯುವಕರ ಸಂಖ್ಯೆ ಕಡಿಮೆ ಆಗುತ್ತಿದೆ ಎಂದು ಪ್ರಗತಿಪರ ರೈತ ಬಸವರಾಜ ಬೆಂಡಿಗೇರಿ ಹೇಳಿದರು.ಅವರು ಪಟ್ಟಣದ ಚಂಬಣ್ಣ ಬಾಳಿಕಾಯಿ ಅವರ ಜಿನ್ನಿಂಗ್ ಪ್ಯಾಕ್ಟರಿಯಲ್ಲಿ ನಡೆದ ಹಿರಿಯ ನಾಗರಿಕರ ಹಾಗೂ ನಿವೃತ್ತ ನೌಕರರ ಕ್ಷೇಮಾಭಿವೃದ್ಧಿ ಸಂಘದಿಂದ ಪ್ರಯಾಗರಾಜ ಹೋಗಿ ಬಂದ ಹಿರಿಯ ದರ್ಶನಾರ್ಥಿಗಳಿಗೆ ಸನ್ಮಾನ ಹಾಗೂ ಮಾಸಿಕಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡುತ್ತ ಯುವಕರು ಮನೆತನವಾಗಲಿ ಸಮಾಜದಲ್ಲಿ ಆಗಲಿ ಜವಾಬ್ದಾರಿಯಿಂದ ವಿಮುಕರಾಗುತ್ತಾ…