ಆಧುನಿಕ ಯುಗದಲ್ಲಿ ಧರ್ಮ ಸಂಸ್ಕೃತಿಗಳ ಬಗ್ಗೆ ನಿರ್ಲಕ್ಷ ಮನೋಭಾವ: ರಂಭಾಪುರಿಶ್ರೀ
ವೀರಮಾರ್ಗ ನ್ಯೂಜ್ ಇಂಡಿ : ಮಾನವ ಜೀವನ ಅಮೂಲ್ಯವಾದದ್ದು. ಧರ್ಮದ ಆದರ್ಶ ಮೌಲ್ಯಗಳನ್ನು ಜೀವನದ ಪರಿಪಾಲನೆಯಲ್ಲಿ ಅಳವಡಿಸಿಕೊಂಡಾಗ ಬದುಕು ಸಾರ್ಥಕ. ಹುಟ್ಟು ಎ? ಸಹಜವೋ ಸಾವು ನಿಶ್ಚಿತವಾದುದೆಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಜಗದ್ಗುರುಗಳು ಅಭಿಪ್ರಾಯಪಟ್ಟರು.ಅವರು ಗುರುವಾರ ತಾಲೂಕಿನ ಜೇವೂರು ಗ್ರಾಮದ ಶ್ರೀ ರೇವಣಸಿದ್ದಯ್ಯ ಸ್ವಾಮಿಗಳ 39ನೇ ವ?ದ ಪುಣ್ಯ ಸ್ಮರಣೋತ್ಸವ ಹಾಗೂ ಸಾಮೂಹಿಕ ವಿವಾಹ ಸಮಾರಂಭದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡುತ್ತಿದ್ದರು. ಆಧುನಿಕ ಯುಗದಲ್ಲಿ ಧರ್ಮ ಸಂಸ್ಕೃತಿಗಳ ಬಗ್ಗೆ ನಿರ್ಲಕ್ಷ ಮನೋಭಾವ ಉಂಟಾಗುತ್ತಿದ್ದು ಎಲ್ಲೆಡೆ ಅಶಾಂತಿ ಅತೃಪ್ತಿ…