ನಿಧನವಾರ್ತೆ
ನಿಧನವಾರ್ತೆವೀರಮಾರ್ಗ ನ್ಯೂಸ್ ಶಿಗ್ಗಾವಿ : ತಾಲೂಕಿನ ವನಹಳ್ಳಿ ಗ್ರಾಮದ ಹಡಪದ ಸಮಾಜದ ಹಿರಿಯರಾದ ಹನಮಂತಪ್ಪ ಕ್ಷೌರದ (೭೬) ಗುರುವಾರ ನಿಧನರಾದರು.ಮೃತರು ಪುತ್ರ, ನಾಲ್ವರು ಪುತ್ರಿಯರು ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
ನಿಧನವಾರ್ತೆವೀರಮಾರ್ಗ ನ್ಯೂಸ್ ಶಿಗ್ಗಾವಿ : ತಾಲೂಕಿನ ವನಹಳ್ಳಿ ಗ್ರಾಮದ ಹಡಪದ ಸಮಾಜದ ಹಿರಿಯರಾದ ಹನಮಂತಪ್ಪ ಕ್ಷೌರದ (೭೬) ಗುರುವಾರ ನಿಧನರಾದರು.ಮೃತರು ಪುತ್ರ, ನಾಲ್ವರು ಪುತ್ರಿಯರು ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
ಇಂದು ವೀರಕೇಸರಿ ಸೇವಾ ಸಮಿತಿಯಿಂದ ರಾಮನವಮಿ, ಹನುಮ ಜಯಂತಿವೀರಮಾರ್ಗ ನ್ಯೂಸ್ ಶಿಗ್ಗಾವಿ: ಪಟ್ಟಣದ ವೀರಕೇಶರಿ ಸೇವಾ ಸಮಿತಿ ಆಶ್ರಯದಲ್ಲಿ ೧೩ ನೇ ವರ್ಷದ ಶ್ರೀ ರಾಮನವಮಿ ಹಾಗು ಹನುಮಜಯಂತಿ ಅಂಗವಾಗಿ ಏ.೧೨ ಶನಿವಾರ ಪ್ರಾಥ:ಕಾಲ ಶ್ರೀ ಆಂಜನೇಯ ಸ್ವಾಮಿಗೆ ಪಂಚಾಮೃತ ಅಭಿಷೇಕ, ಕುಂಕುಮಾರ್ಚನೆ ಸೇರಿದಂತೆ ವಿವಿಧ ಪೂಜಾ ಕೈಂಕರ್ಯಗಳು ನಡೆಯಲಿವೆ. ಮಧ್ಯಾಹ್ನ ಅನ್ನಪ್ರಸಾದ ಸೇವೆ ನಡೆಯಲಿದೆ. ಏ.೧೩ ರವಿವಾರ ಸಂಜೆ ೪ ಗಂಟೆಗೆ ಹನುಮಜಯಂತಿ ನಿಮಿತ್ಯ ಶ್ರೀ ರಾಮನ ನೂತನ ಮೂರ್ತಿಯ ಮೇರವಣಿಗೆಗೆ ಶಾಸಕ ಯಾಸೀರಹಮ್ಮದ ಖಾನ…
ಸಂಸದರ ಮೇಲೆ ಕಾಂಗ್ರೆಸ್ ಗೂಂಡಾಗಿರಿ : ಜೆಡಿಎಸ್ ಆರೋಪವೀರಮಾರ್ಗ ನ್ಯೂಸ್ ಬೆಂಗಳೂರು : ಚಿಂತಾಮಣಿಯಲ್ಲಿ ನಿರ್ಮಾಣವಾಗಲಿರುವ ೫೦ ಹಾಸಿಗೆಗಳ ತೀವ್ರ ನಿಗಾ ಆರೈಕೆ ಘಟಕ ಕಟ್ಟಡದ ಶಂಕುಸ್ಥಾಪನೆ ವೇಳೆ ಆಗಿದ್ದ ಶಿಷ್ಟಾಚಾರ ಉಲ್ಲಂಘನೆಯನ್ನು ಕೋಲಾರ ಸಂಸದ ಎಂ.ಮಲ್ಲೇಶ್ ಬಾಬು ಅವರು ಪ್ರಶ್ನಿಸಿದ್ದಕ್ಕೆ ಸಚಿವ ಡಾ. ಎಂ.ಸಿ.ಸುಧಾಕರ್ ಬೆಂಬಲಿಗರು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಕೊಂಡಾಗಿರಿ ಪ್ರದರ್ಶಿಸಿದ್ದಾರೆ ಎಂದು ಜೆಡಿಎಸ್ ಆರೋಪಿಸಿದೆ. ಈ ಸಂಬಂಧ ತನ್ನ ಸಾಮಾಜಿಕ ಜಾಲ ತಾಣದಲ್ಲಿ ಪೋಸ್ಟ್ ಮಾಡಿರುವ ಜೆಡಿಎಸ್, ಕಾಂಗ್ರೆಸ್ ಸರ್ಕಾರ ದ್ವೇಷದ ರಾಜಕಾರಣ…
ರಾಯರೆಡ್ಡಿ ಯೂಟರ್ನ್ : ಹೆಚ್.ಡಿ.ಕುಮಾರಸ್ವಾಮಿ ಲೇವಡಿವೀರಮಾರ್ಗ ನ್ಯೂಸ್ ಬೆಂಗಳೂರು : ರಾಜ್ಯವು ಭ್ರಷ್ಟಾಚಾರದಲ್ಲಿ ದೇಶದಲ್ಲಿಯೇ ನಂಬರ್ ಒನ್ ಆಗಿದೆ ಎಂದು ಹೇಳಿಕೆ ನೀಡಿದ್ದ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಯೂ ಟರ್ನ್ ಹೊಡೆದಿರುವ ಬಗ್ಗೆ ಕೇಂದ್ರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ವ್ಯಂಗ್ಯವಾಡಿದ್ದಾರೆ. ಅಲ್ಲದೆ, ಮುಖ್ಯಮಂತ್ರಿ ಗುಣಗಾನ ಮಾಡಿರುವ ರಾಯರೆಡ್ಡಿ ಅವರಿಗೆ ಟಾಂಗ್ ಕೊಟ್ಟಿರುವ ಅವರು, ಸರಣಿ ಹಗರಣಗಳ ಸಿದ್ವಿಲಾಸಿ ಸಿಎಂ ಬಗ್ಗೆ ನಿಮಗೆ ಗೊತ್ತಿಲ್ಲವೇ ಎಂದು ಕಾಲೆಳೆದಿದ್ದಾರೆ.ಈ ಬಗ್ಗೆ…
ಜಾತಿ ಗಣತಿ ಒಮ್ಮತದ ನಿರ್ಧಾರ : ಸತೀಶ್ ಜಾರಕಿಹೊಳಿವೀರಮಾರ್ಗ ನ್ಯೂಸ್ ಬೆಂಗಳೂರು : ಜಾತಿ ಗಣತಿ ವರದಿ ಕುರಿತು ಎಲ್ಲರ ಅಭಿಪ್ರಾಯ ಪಡೆದು ಒಮ್ಮತದ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವರದಿ ಮಂಡನೆಗೆ ಮುಹೂರ್ತ ಫಿಕ್ಸ್ ಆಗಿದೆ. ವರದಿಯಲ್ಲಿ ಏನಿದೆ? ಏನಿಲ್ಲ ಎಂಬುದು ಯಾರಿಗೂ ಗೊತ್ತಿಲ್ಲ. ಅದು ಮೊದಲು ಬಹಿರಂಗವಾಗಲಿ. ಆನಂತರ ಎಲ್ಲರ ಜೊತೆ ಚರ್ಚಿಸಿ ಅಂತಿಮ ನಿರ್ಧಾರ ತೆಗೆದುಕೊಳ್ಳಬಹುದು. ಯಾವ ನಿರ್ಧಾರ ಎಂದು ಈಗಲೇ ಹೇಳಲು ಸಾಧ್ಯವಿಲ್ಲ…
ತಮಿಳುನಾಡಿನಲ್ಲಿ ಬಿಜೆಪಿ ಬಲವರ್ಧನೆಗೆ ಅಮಿತ್ ಶಾ ಪ್ಲಾನ್ವೀರಮಾರ್ಗ ನ್ಯೂಸ್ ಚೆನ್ನೈ : ಮುಂಬರವು ೨೦೨೬ರ ತಮಿಳುನಾಡು ವಿಧಾನಸಭೆ ಚುನಾವಣೆ ಗಮನದಲ್ಲಿರಿಸಿಕೊಂಡು ಬಿಜೆಪಿ ಪಕ್ಷವನ್ನು ಬಲವರ್ಧನೆಗೊಳಿಸುವ ಕಾರ್ಯಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಕೈ ಹಾಕಿದ್ದಾರೆ.ತಡರಾತ್ರಿ ಚೆನ್ನೈಗೆ ಆಗಮಿಸಿದ ಅಮಿತ್ ಶಾ, ತಮಿಳುನಾಡಿನಲ್ಲಿ ಪಕ್ಷದ ಕಾರ್ಯಚಟುವಟಿಕೆಯನ್ನು ಪರಿಶೀಲಿಸುವ ನಿರೀಕ್ಷೆಯಿದೆ ಮತ್ತು ರಾಜ್ಯದಲ್ಲಿ ಮೈತ್ರಿ ಸಾಧ್ಯತೆಗಳ ಬಗ್ಗೆ ಚರ್ಚಿಸುವ ಸಾಧ್ಯತೆಯಿದೆ.ನಾವು ಮುಂದಿನ ವಿಧಾನಸಭಾ ಚುನಾವಣೆಗೆ ಸಜ್ಜಾಗುತ್ತಿದ್ದೇವೆ. ಸಾಮಾನ್ಯವಾಗಿ, ನಾವು ಚುನಾವಣೆಗೆ ಒಂದು ವರ್ಷ ಮುಂಚಿತವಾಗಿ ನಮ್ಮ ಪ್ರಾಥಮಿಕ ಕೆಲಸವನ್ನು…
ಭಾರತ ರತ್ನ ಡಾ. ಬಿ. ಆರ್ ಅಂಬೇಡ್ಕರ್ ಅವರ ಸಂವಿಧಾನ ಜಗತ್ತಿಗೆ ಗುರುಎಪ್ರಿಲ್ ೧೪ ರಂದು ಮಧಾಹ್ನ ೧೨:೦೦ ಗಂಟೆಗೆ ನಗರದ ಡಾ. ಬಿ. ಆರ್ ಅಂಬೇಡ್ಕರ್ ಭವನದಲ್ಲಿ ಜಿಲ್ಲಾಡಳಿತ ,ಜಿಲ್ಲಾ ಪಂಚಾಯತ್ ಸಮಾಜ ಕಲ್ಯಾಣ ಇಲಾಖೆ , ವಿವಿಧ ದಲಿತ ಪರ ಸಂಘಟನೆಗಳಿಂದ ಭಾರತ ರತ್ನ ಡಾ. ಬಿ. ಆರ್. ಅಂಬೇಡ್ಕರ್ ೧೩೪ ನೇ ಮತ್ತು ಹಸಿರು ಕ್ರಾಂತಿಯ ಹರಿಕಾರ ಡಾ. ಬಾಬು. ಜಗಜೀವನ ರಾಮ್ ೧೧೮ ನೇಯ ಜಯಂತ್ಯೋತ್ಸವ ಆಚರಿಸಲಾಗುತ್ತಿದೆ. ತನ್ನಿಮಿತ್ತ ಈ ಲೇಖನ….
ಗೋಸಾವಿ ಸಮಾಜದ ಮಹಿಳೆಯರು ಯುವಕರು ಸ್ವಯಂ ಪ್ರೇರಣೆಯಿಂದ ಚರಂಡಿಗಳ ಸ್ವಚ್ಛತೆವೀರಮಾರ್ಗ ನ್ಯೂಸ್ ಲಕ್ಷ್ಮೇಶ್ವರ : ಪಟ್ಟಣದ ೧೫ನೇ ವಾರ್ಡಿನ ಗೋಸಾವಿ ಸಮಾಜದ ಮಹಿಳೆಯರು ಯುವಕರು ಸ್ವತಹ ಚರಂಡಿ ಸ್ವಚ್ಛತೆಗೆ ಮುಂದಾದ ಘಟನೆ ಜರುಗಿತು.ಕಳೆದ ೬೦ವರ್ಷದಿಂದ ಪಟ್ಟಣದ ಮದ್ಯಬಾಗದಲ್ಲಿ ವಾಸಿಸುತ್ತಿರುವ ಗೋಸಾವಿ ಸಮಾಜದ ೩೦ಕುಟುಂಬಗಳು ೧೫೦ಜನ ಇರೋ ಪ್ರದೇಶಕ್ಕೆ ಕನಿಷ್ಠ ಪಕ್ಷ ಒಂದು ಶೌಚಾಲಯ ವಿಲ್ಲ, ೧೫೦ಜನಕ್ಕೆ ಕೇವಲ ಒಂದೆ ನಳ, ಬೆಳಿಗ್ಗೆ ಜನ ಏಳೋದಕ್ಕೆ ಮುಂಚೆನೆ ಪಕ್ಕದಲ್ಲಿ ಇರುವ ಚರಂಡಿಯಲ್ಲಿ ಬಯಲು ಶೌಚಾಲಯ ಇಷ್ಟೇಲ್ಲ ಸಮಸ್ಯೆ ಸುಳಿಯಲ್ಲಿ…
ಕಾಂಗ್ರೆಸ್ ಭ್ರಷ್ಟಾಚಾರಕ್ಕೆ ರಾಯರೆಡ್ಡಿ ಸರ್ಟಿಫಿಕೇಟ್ ನೀಡಿದ್ದಾರೆ : ಅಶೋಕ್ವೀರಮಾರ್ಗ ನ್ಯೂಸ್ ಬೆಂಗಳೂರು : ಗ್ಯಾರಂಟಿಗಳಿಂದ ಸರ್ಕಾರ ದಿವಾಳಿಯಾಗಿದೆ ಎಂದು ಒಪ್ಪಿಕೊಂಡಿದ್ದ ಮುಖ್ಯಮಂತ್ರಿ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಅವರು ಈಗ ಭ್ರಷ್ಟಾಚಾರದಲ್ಲಿ ಕರ್ನಾಟಕ ನಂಬರ್ ೧ ಎಂದು ಒಪ್ಪಿಕೊಳ್ಳುವ ಮೂಲಕ ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ನಡೆಯುತ್ತಿರುವ ಬ್ರಹ್ಮಾಂಡ ಭ್ರಷ್ಟಾಚಾರಕ್ಕೆ ಸರ್ಟಿಫಿಕೇಟ್ ನೀಡಿದ್ದಾರೆ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಆಶೋಕ್ ವಾಗ್ದಾಳಿ ನಡೆಸಿದ್ದಾರೆ.ಈ ಕುರಿತು ತಮ್ಮ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಸರ್ಕಾರದ ವಿರುದ್ಧ ಪೋಸ್ಟ್…
ಏ.೧೬, ೧೭ ರಂದು ಸಿಇಟಿ ಪರೀಕ್ಷೆ, ಕೇಂದ್ರಗಳ ಸುತ್ತ ಪ್ರತಿಬಂಧಕಾಜ್ಞೆವೀರಮಾರ್ಗ ನ್ಯೂಸ್ ಬೆಂಗಳೂರು : ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ ಏ.೧೬ ಮತ್ತು ೧೭ರಂದು ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆ(ಯುಜಿಸಿಇಟಿ)ಯ ಪರೀಕ್ಷಾಕೇಂದ್ರಗಳ ೨೦೦ ಮೀಟರ್ ಸುತ್ತಲಿನ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿದ್ದು, ಹತ್ತಿರದಲ್ಲಿರುವ ಎಲ್ಲಾ ಜೆರಾಕ್?ಸ ಅಂಗಡಿಗಳನ್ನು ಮುಚ್ಚುವಂತೆ ಪ್ರತಿಬಂಧಕಾಜ್ಞೆ ವಿಧಿಸಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ಅವರು ಆದೇಶಿಸಿದ್ದಾರೆ.ಸಾಮಾನ್ಯ ಪ್ರವೇಶ ಪರೀಕ್ಷೆಗಳನ್ನು ಸುಸೂತ್ರವಾಗಿ ಹಾಗೂ ದೋಷರಹಿತವಾಗಿ ನಡೆಸುವ ದೃಷ್ಟಿಯಿಂದ ಅವರು ಈ ಆದೇಶ ಹೊರಡಿಸಿದ್ದು,…