ಪೂಜೆ ಪುನಸ್ಕಾರ,KRS ಪಕ್ಷದಿಂದ ವಿಭಿನ್ನ PROTESTED.
ರಸ್ತೆ ಗುಂಡಿಗಳಿಗೆ ಹೂ ಚಲ್ಲಿ ಪೂಜೆ ಪುನಸ್ಕಾರ,ಕೆ ಆರ್ ಎಸ್ ಪಕ್ಷದಿಂದ ವಿಭಿನ್ನ ಪ್ರತಿಭಟನೆ. ವೀರಮಾರ್ಗ ನ್ಯೂಸ್ : ಗಂಗಾವತಿ : ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ವತಿಯಿಂದ ಬುಧುವಾರ ಗಂಗಾವತಿ ನಗರದಲ್ಲಿರುವ ದೊಡ್ಡ ದೊಡ್ಡ ತಗ್ಗು ಗುಂಡಿಗಳಿಗೆ ಹೂ ಚಲ್ಲಿ, ಊದು ಬತ್ತಿ ಬೆಳಗಿ ಪೂಜೆ ಪುನಸ್ಕಾರ ಮಾಡಿ ಮಳೆ ನೀರಿನಿಂದ ತುಂಬಿದ್ದ ಗುಂಡಿಗಳಲ್ಲಿ ಕುಳಿತು ವಿಶೇಷ ಮತ್ತು ವಿಭಿನ್ನ ವಿಧಾನಗಳಲ್ಲಿ ನಗರಸಭೆ ಮುಖ್ಯಾಧಿಕಾರಿ, ನಗರಸಭೆ ಸದಸ್ಯರು,ಕ್ಷೇತ್ರದ ಶಾಸಕರ ವಿರುದ್ಧ ಪ್ರತಿಭಟನೆ ಮಾಡಿದರು. ಪ್ರತಿಭಟನೆಯಲ್ಲಿ ಉದ್ದೇಶಿಸಿ…