ವೀರಾ ಮಾರ್ಗ

ಕಿತ್ತೂರು ಚನ್ನಮ್ಮನ ಸ್ಮರಣೋತ್ಸವ ಅರ್ಥಪೂರ್ಣವಾಗಿ ಆಚರಿಸೋಣ.!

ವೀರಮಾರ್ಗ ನ್ಯೂಸ್ : ಬೆಳಗಾವಿ ಜಿಲ್ಲಾ : ಬ್ರಿಟಿಷ್ ಸಾಮ್ರಾಜ್ಯಕ್ಕೆ ಸಿಂಹಸ್ವಪ್ನವಾಗಿ ದೇಶದಲ್ಲಿಯೆ ಮೊದಲು ಸೋಲಿನ ರುಚಿ ತೋರಿಸಿದ ಪ್ರಥಮ ಸ್ವಾತಂ ತ್ರ್ಯ ಹೋರಾಟಗಾರ್ತಿ ವೀರ ರಾಣಿ ಕಿತ್ತೂರು ಚನ್ನಮ್ಮನವರ 196ನೇ ಸ್ಮರಣೋತ್ಸವವನ್ನು,ಅರ್ಥಪೂರ್ಣವಾಗಿ ಆಚರಿ ಸೊಣ ಎಂದು ಕೂಡಲಸಂಗಮ ಪಂಚಮ ಸಾಲಿ ಪೀಠದ ಜಗದ್ಗುರು ಬಸವಜಯ ಮೃತ್ಯುಂಜಯ ಸ್ವಾಮೀಜಿಗಳು ಹೇಳಿದರು.ಅವರು ಪಟ್ಟಣದ ಗಣಾಚಾರಿ ಶಿಕ್ಷಣ ಸಂಸ್ಥೆಯ ಸಭಾಭವನದಲ್ಲಿ ಮಂಗಳವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಸಾನಿಧ್ಯ ವಹಿಸಿ ಮಾತನಾಡಿ, ಅನೇಕ ಹೋರಾ ಟಗಾರರ ನಾಡಿನಲ್ಲಿ ಅವರ ಸ್ಮರಣೆ ಸದಾ…

Read More

ಸಸಿಗಳನ್ನು ನೆಡುವ ಮೂಲಕ ಹುಟ್ಟು ಹಬ್ಬ ಆಚರಿಸಿಕೊಂಡು ಅಕ್ಸಿಜನ್ ಕ್ರಾಂತಿ ಯೋಜನೆಗೆ ಬೆಂಬಲ ನೀಡುವ ಕಾರ್ಯ ಶ್ಲಾಘನೀಯ ….. ಪಂಪಾಪತಿ ಕೆ.ಎಸ್.

ಸಿಂಧನೂರು ನಗರದ ಜನತಾ ಕಾಲೋನಿಯ ಒಳಬಳ್ಳಾರಿ ಶ್ರೀ ಚನ್ನಬಸವೇಶ್ವರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇಂದು ಶನಿವಾರ ವನಸಿರಿ ಪೌಂಡೇಷನ್(ರಿ). ರಾಯಚೂರು ರಾಜ್ಯ ಘಟಕದ ವತಿಯಿಂದ ಆಕ್ಸಿಜನ್ ಕ್ರಾಂತಿ ಯೋಜನೆ ಅಭಿಯಾನ ಕಾರ್ಯಕ್ರಮ ಹಾಗೂ ಪರಿಸರ ಪ್ರೇಮಿಗಳು,ಶಿಕ್ಷಣ ಪ್ರೇಮಿಗಳು ಹಾಗೂ ವನಸಿರಿ ಪೌಂಡೇಷನ್ ಮಾರ್ಗದರ್ಶಕರಾದ ಶಂಕರಗೌಡ ಎಲೆಕೊಡ್ಲಿಗಿ ಅವರ 41ಹುಟ್ಟು ಹಬ್ಬದ ಅಂಗವಾಗಿ ಸಸಿ ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮವನ್ನು ಉದ್ದೇಶಿಸಿ ಪ್ರಾಥಮಿಕ ಶಾಲೆಯ ಮುಖ್ಯ ಗುರು ಪಂಪಾಪತಿ ಮಾತನಾಡಿ ವನಸಿರಿ ಪೌಂಡೇಷನ್ ಸಂಸ್ಥಾಪಕ ಅಧ್ಯಕ್ಷರಾದ ಅಮರೇಗೌಡ ಮಲ್ಲಾಪುರ…

Read More

ಅತ್ಯಾಚಾರಕ್ಕೊಳಗಾಗಿ 16 ವರ್ಷದ ಅಪ್ರಾಪ್ತ ಬಾಲಕಿ ಧರಿಸಿರುವ 28 ವಾರಗಳ ಗರ್ಭವನ್ನು ತೆಗೆಯಲು ವಾಣಿ ವಿಲಾಸ ಆಸ್ಪತ್ರೆಗೆ ಹೈಕೋರ್ಟ್ ನಿರ್ದೇಶನ ನೀಡಿದೆ.

ವೀರಮಾರ್ಗ ನ್ಯೂಸ್: ಬೆಂಗಳೂರು: ಅತ್ಯಾಚಾರಕ್ಕೊಳಗಾಗಿ 16 ವರ್ಷದ ಅಪ್ರಾಪ್ತ ಬಾಲಕಿ ಧರಿಸಿರುವ 28 ವಾರಗಳ ಗರ್ಭವನ್ನು ತೆಗೆಯಲು ವಾಣಿ ವಿಲಾಸ ಆಸ್ಪತ್ರೆಗೆ ಹೈಕೋರ್ಟ್ ನಿರ್ದೇಶನ ನೀಡಿದೆ. ಅಲ್ಲದೇ ಸಂತ್ರಸ್ತ ಬಾಲಕಿಯ ವೈದ್ಯಕೀಯ ಗರ್ಭಪಾತದ ವೆಚ್ಚವನ್ನು ಆಸ್ಪತ್ರೆ ಭರಿಸಬೇಕು ಎಂದೂ ಸೂಚಿಸಿದೆ. ಸಂತ್ರಸ್ತ ಬಾಲಕಿಯ ಪರವಾಗಿ ಯಲಹಂಕ ನಿವಾಸಿಯಾದ ಆಕೆಯ ತಾಯಿ ಸಲ್ಲಿಸಿರುವ ಅರ್ಜಿಯನ್ನು ಮಾನ್ಯ ಮಾಡಿರುವ ನ್ಯಾಯಮೂರ್ತಿ ಆರ್. ದೇವದಾಸ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಆದೇಶ ನೀಡಿದೆ. ಸಂತ್ರಸ್ತೆಯ ಜೀವಕ್ಕೆ ಹಾನಿಯಾಗದಂತೆ ಗರ್ಭಪಾತ ಮಾಡುವ ಸಂಬಂಧ…

Read More

ಫೆ.01 ರಂದು ಗ್ಯಾರಂಟಿ ಯೋಜನೆಗಳ ಜಿಲ್ಲಾ ಕಚೇರಿ ಉದ್ಘಾಟನೆ.

ಚಿತ್ರದುರ್ಗ: ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷಿö್ಮÃ ನೊಂದಣಿಯಲ್ಲಿ ಚಿತ್ರದುರ್ಗ ಜಿಲ್ಲೆ 3ನೇ ಸ್ಥಾನದಲ್ಲಿದೆ. ಉಳಿದ ಗ್ಯಾರಂಟಿ ಯೋಜನೆಗಳು ಸಹ ಜಿಲ್ಲೆಯಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನವಾಗುತ್ತಿವೆ. ಸಾರ್ವಜನಿಕರೊಂದಿಗೆ ಸಮನ್ವಯ ಸಾಧಿಸಿ ಅರ್ಹ ಫಲಾನುಭವಿಗಳಿಗೆ ಯೋಜನೆ ತಲುಪಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿರುವ ಜಿಲ್ಲಾ ಅನುಷ್ಠಾನ ಪ್ರಾಧಿಕಾರದ ಜಿಲ್ಲಾ ಸಮಿತಿಯ ಕಚೇರಿಯನ್ನು ನಗರದ ಜಿ.ಪಂ.ಕಚೇರಿ ಆವರಣದಲ್ಲಿ ಸ್ಥಾಪಿಸಲಾಗಿದ್ದು, ನೂತನ ಕಚೇರಿಯನ್ನು ಫೆ.01 ಶನಿವಾರದಂದು ಬೆಳಿಗ್ಗೆ 11 ಗಂಟೆಗೆ ಯೋಜನಾ ಮತ್ತು ಸಾಂಖ್ಯಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್…

Read More

ಮೊದಲ ಭಾರಿಗೆ ದಾಖಲೆಯ 500 ಜನಪದ ಕಲಾ ತಂಡಗಳಿಂದ ಕುಣಿಗಲ್ ಉತ್ಸವಕ್ಕೆಕುಣಿಗಲ್ ಉತ್ಸವಕ್ಕೆಜನಪ್ರಿಯ ಶಾಸಕಡಾ. ಎಚ್ ಡಿ ರಂಗನಾಥ್ ಅವರಿಂದವೈಭವದ ಚಾಲನೆ.!

ಐತಿಹಾಸಿಕ ತುಮಕೂರು ಜಿಲ್ಲೆಯ ಕುಣಿಗಲ್ ನಾಡಿನೆಲ್ಲ ಡೇ. ಕುಣಿಗಲ್ ಕೆರೆಯ ಜನಪದ ಹಾಡಿಗೆ ಮತ್ತು ಕುಣಿಗಲ್ ಕುದುರೆಗೆ ಹೆಸರುವಾಸಿಯಾದದ್ದು ಈ ಖ್ಯಾತಿಯನ್ನು ಮುಂದುವರಿಸುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರದ ಜನಪದ ಜಾತ್ರೆಯ ಪ್ರಧಾನ ಸಂಚಾಲಕ ಮಂಡ್ಯದ ಕುಂತುರ ಕುಮಾರ್ ಅವರ ನೇತೃತ್ವದ ಮಂಡ್ಯ ಜಿಲ್ಲೆಯ ಸಾಮಾಜಿಕ ಮತ್ತು ಸಾಂಸ್ಕೃತಿಕ ಟ್ರಸ್ಟ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ. ಮೊದಲ ಭಾರಿಗೆ ದಾಖಲೆಯ 500 ಜನಪದ ಕಲಾ ತಂಡಗಳಿಂದ ವೈವಿಧ್ಯಮಯ ಜನಪದ ಶೈಲಿಯ ಸಾಂಸ್ಕೃತಿಕ ಕಾರ್ಯಕ್ರಮಗಳ ರಸದೌತಣದ ಕುಣಿಗಲ್…

Read More

ಅತಿಯಾದ ಮಾತುಗಳಿಂದ ಅಪಮಾನ, ಎಲ್ಲರಿಂದ ದೂರ, ನಂಬಿಸಿ ಮೋಸ

ಶಾಲಿವಾಹನ ಶಕೆ ೧೯೪೭ರ ಕ್ರೋಧೀ ಸಂವತ್ಸರದ ಉತ್ತರಾಯನ, ಋತು : ಶಿಶಿರ, ಸೌರ ಮಾಸ : ಮಕರ ಮಾಸ, ಮಹಾನಕ್ಷತ್ರ : ಶ್ರವಣಾ, ಮಾಸ : ಮಾಘ, ಪಕ್ಷ : ಶುಕ್ಲ, ವಾರ : ಶನಿ, ತಿಥಿ : ಚತುರ್ಥೀ ನಿತ್ಯನಕ್ಷತ್ರ : ಉತ್ತರಾಭಾದ್ರ, ಯೋಗ : ಪರಿಘ, ಕರಣ : ಗರಜ, ಸೂರ್ಯೋದಯ – 07 – 02 am, ಸೂರ್ಯಾಸ್ತ – 06 – 30 pm, ಇಂದಿನ ಶುಭಾಶುಭಕಾಲ : ರಾಹು ಕಾಲ…

Read More

“ನಮ್ಮ ಹೊಲಗಳಲ್ಲಿ ನೀರು ಹರಿಯುವುದನ್ನು ತಡೆಯುವುದು ಹೇಗೆ”

ಕೃಷಿಯಲ್ಲಿ ನೀರು ನಿಲ್ಲುವುದನ್ನು ತಡೆಗಟ್ಟಲು ಉತ್ತಮ ನೀರಿನ ನಿರ್ವಹಣೆ ಅಭ್ಯಾಸಗಳು, ಮಣ್ಣಿನ ಸಂರಕ್ಷಣೆ ತಂತ್ರಗಳು ಮತ್ತು ಬೆಳೆ ಆಯ್ಕೆಯ ಸಂಯೋಜನೆಯ ಅಗತ್ಯವಿದೆ. ನೀರು ಹರಿಯುವುದನ್ನು ತಡೆಯಲು ಸಹಾಯ ಮಾಡುವ ಕೆಲವು ತಂತ್ರಗಳು ಇಲ್ಲಿವೆ; ಪೂರ್ವ ನೆಡುವ ತಂತ್ರಗಳು ನೀರು ನಿರ್ವಹಣೆ ತಂತ್ರಗಳು ಮಣ್ಣಿನ ಸಂರಕ್ಷಣಾ ತಂತ್ರಗಳು ಬೆಳೆ ಆಯ್ಕೆ ತಂತ್ರಗಳು ಹೆಚ್ಚುವರಿ ತಂತ್ರಗಳು ಈ ತಂತ್ರಗಳನ್ನು ಅನುಷ್ಠಾನಗೊಳಿಸುವುದರ ಮೂಲಕ, ರೈತರು ನೀರು ನಿಲ್ಲುವ ಅಪಾಯವನ್ನು ಕಡಿಮೆ ಮಾಡಬಹುದು, ಬೆಳೆ ಇಳುವರಿಯನ್ನು ಸುಧಾರಿಸಬಹುದು ಮತ್ತು ಸುಸ್ಥಿರ ಕೃಷಿ ಪದ್ಧತಿಗಳನ್ನು…

Read More