
ಡಾ. ರಾಜಕುಮಾರ ತಮ್ಮ ಜೀವನವನ್ನೇ ಕಲೆಗಾಗಿ ಮುಡುಪಾಗಿಟ್ಟಿದ್ದರು : ಡಿಸಿ ಶ್ರೀಧರ್
ಡಾ. ರಾಜಕುಮಾರ ತಮ್ಮ ಜೀವನವನ್ನೇ ಕಲೆಗಾಗಿ ಮುಡುಪಾಗಿಟ್ಟಿದ್ದರು : ಡಿಸಿ ಶ್ರೀಧರ್ವೀರಮಾರ್ಗ ನ್ಯೂಸ್ ಗದಗ : ನಮ್ಮ ಸಂಸ್ಕೃತಿ, ನಮ್ಮತನವನ್ನು ಬೆಳೆಸುವ ದಿಟ್ಟತನ ಹೊಂದಿದ್ದ ಡಾ. ರಾಜಕುಮಾರ ಅವರು ಕಲೆಗಾಗಿ ಬದುಕು, ಕಲೆಗಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟಿದ್ದರು ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಹೇಳಿದರು.ನಗರದ ಜಿಲ್ಲಾಡಳಿತ ಭವನದ ಸಮ್ಮೇಳನ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಂಯುಕ್ತಾಶ್ರಯದಲ್ಲಿ ವರನಟ ಡಾ. ರಾಜಕುಮಾರ್ ಅವರ ೯೭ನೇ ಜನ್ಮದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು….