ವಿದ್ಯುತ್ ಕ್ಷೇತ್ರ ಖಾಸಗೀಕರಣ ವಿರೋದಿಸಲು ಮನವಿ.
ವೀರಮಾರ್ಗ ನ್ಯೂಸ್ : ಹಾವೇರಿ ಜಿಲ್ಲಾ : ಮಾಜಿ ಮುಖ್ಯಮಂತ್ರಿಗಳು ಹಾಗೂ ಹಾಲಿ ಲೋಕಸಭಾ ಸದಸ್ಯರಾದ ಶ್ರೀ ಬಸವರಾಜ ಬೊಮ್ಮಾಯಿ ಇವರಿಗೆ ಶಿಗ್ಗಾಂವ ಉಪ ವಿಭಾಗ ಅಧಿಕಾರಿಗಳು ಹಾಗೂ ಪ್ರಾಥಮಿಕ ಸಮಿತಿಯ ಪದಾಧಿಕಾರಿಗಳು ಮತ್ತು OS ಅವರು ಸಿಬ್ಬಂದಿ ವರ್ಗದವರು ಹಾಗೂ ವಿದ್ಯುತ್ ಗುತ್ತಿಗೆದಾರರು ಭೇಟಿ ಆಗಿ ವಿದ್ಯುತ್ ಕ್ಷೇತ್ರ ಖಾಸಗೀಕರಣ ವಿರೋದಿಸಲು ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ,ಪ್ರಾಥಮಿಕ ಸಮಿತಿ (659)ಶಿಗ್ಗಾoವ ಹಾವೇರಿ ವೃತ್ತದ ಸಂಘಟನಾ ಕಾರ್ಯದರ್ಶಿಗಳಾದ ಎಸ್ ಬಿ ಹಾದಿಮನಿ ಪ್ರಾಥಮಿಕ ಸಮಿತಿಯ ಅಧ್ಯಕ್ಷರಾದ ಬಿ…