ವೀರ ಮಾರ್ಗ

ಗುರಿ ಮತ್ತು ಧ್ಯೇಯ ವ್ಯಕ್ತಿತ್ವ ವಿಕಾಸಕ್ಕೆ ಅಡಿಪಾಯ : ರಂಭಾಪುರಿಶ್ರೀ

ಗುರಿ ಮತ್ತು ಧ್ಯೇಯ ವ್ಯಕ್ತಿತ್ವ ವಿಕಾಸಕ್ಕೆ ಅಡಿಪಾಯ : ರಂಭಾಪುರಿಶ್ರೀವೀರಮಾರ್ಗ ನ್ಯೂಸ್ ರಟ್ಟಿಹಳ್ಳಿ : ಸೌಹಾರ್ದಯುತ ಸಹಬಾಳ್ವೆ ಜೀವನದ ಪರಮ ಗುರಿಯಾಗಬೇಕು. ಯೋಗ್ಯ ಸಂಸ್ಕಾರ ದೊರೆತರೆ ಬೆಲೆಯುಳ್ಳ ಬದುಕು ಸಾರ್ಥಕಗೊಳ್ಳುತ್ತದೆ. ಉತ್ತಮ ಗುರಿ ಮತ್ತು ಆದರ್ಶ ಧ್ಯೇಯ ವ್ಯಕ್ತಿತ್ವ ವಿಕಾಸಕ್ಕೆ ಅಡಿಪಾಯ ಎಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರುಗಳು ಅಭಿಪ್ರಾಯಪಟ್ಟರು.ಅವರು ಶನಿವಾರ ರಟ್ಟೀಹಳ್ಳಿ ಕಬ್ಬಿಣಕಂತಿಮಠದ ಶ್ರೀ ಶಿವಲಿಂಗ ಶಿವಾಚಾರ್ಯ ಸ್ವಾಮಿಗಳವರ ಷಷ್ಠ್ಯಬ್ಧಿ ಸಮಾರಂಭದ ಅಂಗವಾಗಿ ಜರುಗಿದ ಜನ ಜಾಗೃತಿ ಧರ್ಮ ಸಮಾರಂಭದ ಸಾನ್ನಿಧ್ಯ ವಹಿಸಿ ಆಶೀರ್ವಚನ…

Read More

ವಿಧಾನಸಭೆಯಿಂದ ಶಾಸಕರ ಅಮಾನತು : ಸ್ಪೀಕರ್ ವಿರುದ್ಧ ಕಾನೂನು ಹೋರಾಟಕ್ಕೆ ಮುಂದಾದ ಬಿಜೆಪಿ

ವಿಧಾನಸಭೆಯಿಂದ ಶಾಸಕರ ಅಮಾನತು : ಸ್ಪೀಕರ್ ವಿರುದ್ಧ ಕಾನೂನು ಹೋರಾಟಕ್ಕೆ ಮುಂದಾದ ಬಿಜೆಪಿವೀರಮಾರ್ಗ ನ್ಯೂಸ್ ಬೆಂಗಳೂರು : ಇತ್ತೀಚಿಗೆ ಮುಕ್ತಾಯಗೊಂಡ ಬಜೆಟ್ ಅಧಿವೇಶನದ ಕೊನೆಯ ದಿನದಂದು ಕಲಾಪದ ವೇಳೆ ಅನುಚಿತವಾಗಿ ವರ್ತನೆ ತೋರಿದ ಆರೋಪದ ಮೇಲೆ ವಿಧಾನಸಭೆಯಿಂದ ಆರು ತಿಂಗಳ ಕಾಲ ಶಾಸಕರನ್ನು ಅಮಾನತುಪಡಿಸಿರುವ ಆದೇಶವನ್ನು ವಿಧಾನಸಭಾಧ್ಯಕ್ಷರು ಹಿಂಪಡೆಯದಿದ್ದರೆ, ನ್ಯಾಯಾಲಯದ ಮೊರೆ ಹೋಗಲು ಬಿಜೆಪಿ ಪಕ್ಷ ತೀರ್ಮಾನಿಸಿದೆ.ಈ ಹಿಂದೆ ಮಹಾರಾಷ್ಟ್ರ ವಿಧಾನಸಭೆಯಲ್ಲಿ ೧೨ ಶಾಸಕರ ಅಮಾನತು ರದ್ದುಗೊಳಿಸಿ ಅಲ್ಲಿನ ವಿಧಾನಸಭಾಧ್ಯಕ್ಷರು ಆದೇಶ ಹೊರಡಿಸಿದ್ದರು. ಇದನ್ನು ಪ್ರಶ್ನಿಸಿ ಬಿಜೆಪಿ…

Read More

ಜನತಾ ದರ್ಶನ ಎಂಬುದು ಒಂದು ರೀತಿಯ ಬಹಿರಂಗ ಸಂಸತ್ ಅಧಿವೇಶನ : ಸಚಿವ ಎಚ್.ಕೆ. ಪಾಟೀಲ

ಜಿಲ್ಲಾ ಮಟ್ಟದ ಜನತಾ ದರ್ಶನಕ್ಕೆ ಚಾಲನೆಜನತಾ ದರ್ಶನ ಎಂಬುದು ಒಂದು ರೀತಿಯ ಬಹಿರಂಗ ಸಂಸತ್ ಅಧಿವೇಶನ : ಸಚಿವ ಎಚ್.ಕೆ. ಪಾಟೀಲವೀರಮಾರ್ಗ ನ್ಯೂಸ್ ಗದಗ : “ಜನತಾ ದರ್ಶನ ಎಂಬುದು ಒಂದು ರೀತಿಯ ಬಹಿರಂಗ ಸಂಸತ್ ಅಧಿವೇಶನವಾಗಿದೆ” ಎಂದು ಗದಗ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಹೇಳಿದರು.ಮುಳಗುಂದ ಪಟ್ಟಣದಲ್ಲಿ ಶನಿವಾರ ನಡೆದ ಜಿಲ್ಲಾ ಮಟ್ಟದ ಜನತಾ ದರ್ಶನ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಅವರು, “ಸರ್ಕಾರದ ಸೌಲಭ್ಯಗಳು ನೇರವಾಗಿ ಅರ್ಹ ಫಲಾನುಭವಿಗಳಿಗೆ ಲಭ್ಯವಾಗಬೇಕು, ದಲ್ಲಾಳಿಗಳ ಮಧ್ಯಪ್ರವೇಶ ಇಲ್ಲದ…

Read More

ಜಗಜ್ಯೋತಿ ಬಸವೇಶ್ವರ ಜಯಂತಿ ನಿಮಿತ್ಯ ಕವಿತೆಗಳ ಆಹ್ವಾನ

ಜಗಜ್ಯೋತಿ ಬಸವೇಶ್ವರ ಜಯಂತಿ ನಿಮಿತ್ಯ ಕವಿತೆಗಳ ಆಹ್ವಾನ ವೀರಮಾರ್ಗ ನ್ಯೂಸ್ ಗದಗ : ಏಪ್ರಿಲ್ 30 ರಂದು ಜಗಜ್ಯೋತಿ ಬಸವೇಶ್ವರ ಜಯಂತಿ ನಿಮಿತ್ಯ ಜಿಲ್ಲಾಧಿಕಾರಿಗಳ ಆದೇಶದಂತೆ ಆಸಕ್ತರು ಜಗಜ್ಯೋತಿ ಬಸವೇಶ್ವರ ಅವರ ಕುರಿತು ಕವಿತೆಗಳನ್ನು ರಚಿಸಿ ಏಪ್ರಿಲ್ 24 ರೊಳಗಾಗಿ ಸಹಾಯಕ ನಿರ್ದೇಶಕರ ಕಚೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ರೂಂ ನಂ. 103, ಜಿಲ್ಲಾಡಳಿತ ಭವನ, ಗದಗ ಈ ಕಚೇರಿಗೆ ಕಳುಹಿಸಿಕೊಡಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕವಿತೆಗಳನ್ನು ಕಚೇರಿ…

Read More

ಒಳಮೀಸಲಾತಿ ಜಾರಿಗೊಳಿಸಿ ಇಲ್ಲವಾದರೆ ಕುರ್ಚಿ ಖಾಲಿ ಮಾಡಿ : ಕೊಡ್ಲಿ

ಒಳಮೀಸಲಾತಿ ಜಾರಿಗೊಳಿಸಿ ಇಲ್ಲವಾದರೆ ಕುರ್ಚಿ ಖಾಲಿ ಮಾಡಿ : ಕೊಡ್ಲಿವೀರಮಾರ್ಗ ನ್ಯೂಸ್ ಲಕ್ಷ್ಮೇಶ್ವರ : ಒಳ ಮೀಸಲಾತಿ ನೀಡುವದಕ್ಕೆ ಕಳೆದ ೩ ದಶಕಗಳಿಂದ ಮಾಡುತ್ತಿರುವ ಹೋರಾಟಕ್ಕೆ ಯಾವುದೇ ಪಕ್ಷಗಳು ಗಮನ ಹರಿಸುತ್ತಿಲ್ಲ, ಬರಿ ಮೂಗಿಗೆ ತುಪ್ಪ ಹಚ್ಚುವ ಕಾರ್ಯ ಮಾಡುತ್ತಿದ್ದು, ಈಗೀರುವ ಸರಕಾರವು ಸಹ ಯಾವುದೇ ರೀತಿ ಸ್ಪಂದನೆ ನೀಡುತ್ತಿಲ್ಲ, ಶೀಘ್ರ ಒಳಮೀಸಲಾತಿ ಜಾರಿಗೊಳಿಸಿ ಇಲ್ಲವಾದರೆ ಕುರ್ಚಿ ಖಾಲಿ ಮಾಡಿ ಎಂದು ಕ್ರಾಂತಿಕಾರಿ ರಥಯಾತ್ರೆ ನೇತೃತ್ವ ವಹಿಸಿದ್ದ ಪ್ರಭುರಾಜ್ ಕೊಡ್ಲಿ ಒತ್ತಾಯಿಸಿದರು. ಅವರು ಸಮೀಪದ ಶಿಗ್ಲಿ ಗ್ರಾಮದ…

Read More

ಕಾಂಗ್ರೆಸ್ ಒಂದು ಸುಡುವ ಮನೆ ಎಚ್ಚರ : ಎಸ್. ಮಹೇಶ

ಕಾಂಗ್ರೆಸ್ ಒಂದು ಸುಡುವ ಮನೆ ಎಚ್ಚರ : ಎಸ್. ಮಹೇಶವೀರಮಾರ್ಗ ನ್ಯೂಸ್ ಲಕ್ಷ್ಮೇಶ್ವರ : ಡಾ.ಬಿ.ಆರ್.ಅಂಬೇಡ್ಕರ್ ಅವರು ಸಂವಿಧಾನ ರಚನಾ ಪ್ರಕ್ರಿಯೆ ಕರಡು ಸಿದ್ಧತಾ ಸಮಿತಿಯ ಅಧ್ಯಕ್ಷರೂ ಆಗಿದ್ದ ವೇಳೆಯಲ್ಲಿಯೇ ಕಾಂಗ್ರೆಸ್ ಒಂದು ಸುಡುವ ಮನೆ ಎಚ್ಚರಿಕೆ ಎಂದು ಅವರು ನೀಡಿದ ಹೇಳಿಕೆ ಅಕ್ಷರಷಃ ಸತ್ಯವಾಗಿದೆ, ಏಕೆಂದರೆ ಕಾಂಗ್ರೆಸ್ ಅವರನ್ನು ಅಷ್ಟೊಂದು ಕೆಟ್ಟದಾಗಿ ನಡೆಸಿಕೊಂಡು ಸಾಕಷ್ಟು ನೋವು, ಅವಮಾನವನ್ನು ನೀಡಿತ್ತು ಎಂದು ಮಾಜಿ ಶಿಕ್ಷಣ ಸಚಿವ ಎನ್.ಮಹೇಶ ಹೇಳಿದರು. ಅವರು ಶನಿವಾರ ಪಟ್ಟಣದ ರಂಭಾಪುರಿ ಕಲ್ಯಾಣ ಮಂಟಪದಲ್ಲಿ…

Read More

ಮಟ್ಕಾ ಲಂಚಕ್ಕೇ ಆಸೆ ಪಟ್ಟ ಪೋಲಿಸಪ್ಪ ಎರಡೂವರೆ ವರ್ಷ ಜೈಲು & 20 ಸಾವಿರ ದಂಡ.

ಮಟ್ಕಾ ಆಡಿಸಲು ಲಂಚ ಪಡೆದ ಪೊಲೀಸ್ ಸಿಬ್ಬಂದಿಗೆ ಎರಡೂವರೆ ವರ್ಷ ಜೈಲು ಶಿಕ್ಷೆ ಹಾಗೂ 20 ಸಾವಿರ ದಂಡ ವಿಧಿಸಿದ ನ್ಯಾಯಾಲಯ. ವೀರಮಾರ್ಗ ನ್ಯೂಸ್ : ಕಾರವಾರ : ಮಟ್ಕಾ ಆಡಿಸುವವರ ಬಳಿ ಲಂಚಕ್ಕೆ ಬೇಡಿಕೆ ಇಟ್ಟು ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದ ಪೊಲೀಸ್ ಸಿಬ್ಬಂದಿಗೆ 8 ವರ್ಷಗಳ ಬಳಿಕ ಕಾರವಾರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಎರಡೂವರೆ ವರ್ಷ ಜೈಲು ಶಿಕ್ಷೆ ಹಾಗೂ 20 ಸಾವಿರ ದಂಡ ವಿಧಿಸಿ ತೀರ್ಪು ನೀಡಿದೆ. ಉತ್ತರ ಕನ್ನಡ ಜಿಲ್ಲೆಯ…

Read More

ಅಂತರ್ ಜಿಲ್ಲಾ ಕಳ್ಳನ ಬಂಧಿಸಿದ ಬಂಕಾಪುರ ಪೊಲೀಸರು

ಅಂತರ್ ಜಿಲ್ಲಾ ಕಳ್ಳನ ಬಂಧಿಸಿದ ಬಂಕಾಪುರ ಪೊಲೀಸರುವೀರಮಾರ್ಗ ನ್ಯೂಸ್ ಶಿಗ್ಗಾವಿ : ಇತ್ತಿಚೆಗೆ ತಾಲೂಕಿನ ಬಂಕಾಪುರ ಪಟ್ಟಣದ ಮಾಲತೇಶ ಬಾರ್, ರೆಸ್ಟೋರೆಂಟ್‌ನಲ್ಲಿ ಯಾರೋ ಕಳ್ಳರು ಸೆಟರ್ಸ ಮೂರಿದು ಡ್ರಾದಲ್ಲಿದ್ದ ೧೬೦೦/- ರೂ ಗಳನ್ನು ಕಳ್ಳತನಮಾಡಿಕೊಂಡು ಹೋದಬಗ್ಗೆ ಬಂಕಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.ಇದರ ಜಾಡನ್ನು ಬೆನ್ನುಹತ್ತಿದ ಪಟ್ಟಣದ ಪೊಲೀಸ್ ಠಾಣೆ ಪಿ.ಎಸ್.ಐ.ನಿಂಗರಾಜ ಕರಕಣ್ಣನವರ ನೇತೃತ್ವದ ಪೊಲೀಸ್ ತಂಡ ಆರೋಪಿತನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಏ.೧೫ ರಂದು ಪಟ್ಟಣದ ಪೊಲೀಸರು ವಾಹನಗಳ ತಪಾಸಣೆ ಸಮಯದಲ್ಲಿ ಅನುಮಾನಾಸ್ಪದವಾಗಿ ಕಾರುಚಲಾಯಿಸಿಕೊಂಡು ಬಂದಚಾಲಕನನ್ನು ತಡೆದು…

Read More

ಕಳಪೆ ಕಾಮಗಾರಿ ಸಹಿಸುವುದಿಲ್ಲ: ಶಾಸಕ ಪಠಾಣ

ಕಳಪೆ ಕಾಮಗಾರಿ ಸಹಿಸುವುದಿಲ್ಲ: ಶಾಸಕ ಪಠಾಣವೀರಮಾರ್ಗ ನ್ಯೂಸ್ ಶಿಗ್ಗಾವಿ : ಗುತ್ತಿಗೆದಾರರು, ಕ್ರೀಯಾಯೋಜನೆ ಪ್ರಕಾರ ರಸ್ತೆ ಕಾಮಗಾರಿ ಅವದಿಯ ಒಳಗಾಗಿ ಪೂರ್ಣಗೋಳಿಸಬೇಕು. ಕಳಪೆಕಾಮಗಾರಿ ಯಾದರೇ ಸಹಿಸುವುದಿಲ್ಲ ಎಂದು ಶಾಸಕ ಯಾಸೀರಹಮ್ಮದಖಾನ ಪಠಾಣ ಎಚ್ಚರಿಸಿದರು. ತಾಲೂಕಿನ ಬಂಕಾಪುರ ಪಟ್ಟಣದ ಮುಂಡಗೋಡ-ಬಾಡ ಕ್ರಾಸ್‌ವರೆಗೆ ೩ ಕೋಟಿ ವೆಚ್ಚದಲ್ಲಿ ರಸ್ತೆ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ಈ ಹಿಂದೆ ಕೈಗೊಂಡ ರಸ್ತೆ ಕಾಮಗಾರಿ ಸಂಪೂರ್ಣ ಕಳಪೆಯಾಗಿದ್ದು, ಈ ಬಾರಿ ಅಂತಹ ಕಳಪೆಕಾಮಗಾರಿಗೆ ಅವಕಾಶ ಸಿಗುವುದಿಲ್ಲ. ಸುಸಿಜ್ಜತ ರಸ್ತೆ ನಿರ್ಮಾಣಕ್ಕೆ ಅಗತ್ಯ…

Read More

ಸಿಇಟಿ ಪರೀಕ್ಷೆಗೆ ಬಂದಿದ್ದ ವಿದ್ಯಾರ್ಥಿಯ ಜನಿವಾರ ಕಿತ್ತೆಸೆದು ಅಧಿಕಾರಿಗಳ ದರ್ಪ, ವ್ಯಾಪಕ ಆಕ್ರೋಶ

ಸಿಇಟಿ ಪರೀಕ್ಷೆಗೆ ಬಂದಿದ್ದ ವಿದ್ಯಾರ್ಥಿಯ ಜನಿವಾರ ಕಿತ್ತೆಸೆದು ಅಧಿಕಾರಿಗಳ ದರ್ಪ, ವ್ಯಾಪಕ ಆಕ್ರೋಶವೀರಮಾರ್ಗ ನ್ಯೂಸ್ ಬೆಂಗಳೂರು : ಬೀದರ್‌ನಲ್ಲಿ ಜನಿವಾರ ಧರಿಸಿದ್ದ ವಿದ್ಯಾರ್ಥಿಗೆ ಸಿಇಟಿ ಪರೀಕ್ಷೆಗೆ ಅವಕಾಶ ಕೊಡದೇ, ಶಿವಮೊಗ್ಗದಲ್ಲಿ ವಿದ್ಯಾರ್ಥಿಯೊಬ್ಬನ ಜನಿವಾರ ಕಿತ್ತೆಸೆದು ದರ್ಪ ಮೆರೆದು ವಿದ್ಯಾರ್ಥಿಯ ಭವಿಷ್ಯಕ್ಕೆ ಕಲ್ಲು ಹಾಕಿದ ಅಧಿಕಾರಿ, ಸಿಬ್ಬಂದಿಗಳ ವಿರುದ್ದ ತಕ್ಷಣವೇ ಶಿಸ್ತು ಕ್ರಮ ತೆಗೆದುಕೊಳ್ಳಲು ಮುಂದಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ರಾಜ್ಯ ಬಿಜೆಪಿ ಅಧ್ಯಕ್ಷ ಬಿ. ವೈ. ವಿಜಯೇಂದ್ರ ಒತ್ತಾಯಿಸಿದ್ದಾರೆ.ಈ ಕುರಿತು ತಮ್ಮ ಸಾಮಾಜಿಕ ಜಾಲ ತಾಣ…

Read More