ತಮಿಳುನಾಡಿನಲ್ಲಿ ಬಿಜೆಪಿ ಬಲವರ್ಧನೆಗೆ ಅಮಿತ್ ಶಾ ಪ್ಲಾನ್

ತಮಿಳುನಾಡಿನಲ್ಲಿ ಬಿಜೆಪಿ ಬಲವರ್ಧನೆಗೆ ಅಮಿತ್ ಶಾ ಪ್ಲಾನ್ವೀರಮಾರ್ಗ ನ್ಯೂಸ್ ಚೆನ್ನೈ : ಮುಂಬರವು ೨೦೨೬ರ ತಮಿಳುನಾಡು ವಿಧಾನಸಭೆ ಚುನಾವಣೆ ಗಮನದಲ್ಲಿರಿಸಿಕೊಂಡು ಬಿಜೆಪಿ ಪಕ್ಷವನ್ನು ಬಲವರ್ಧನೆಗೊಳಿಸುವ ಕಾರ್ಯಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಕೈ ಹಾಕಿದ್ದಾರೆ.ತಡರಾತ್ರಿ ಚೆನ್ನೈಗೆ ಆಗಮಿಸಿದ ಅಮಿತ್ ಶಾ, ತಮಿಳುನಾಡಿನಲ್ಲಿ ಪಕ್ಷದ ಕಾರ್ಯಚಟುವಟಿಕೆಯನ್ನು ಪರಿಶೀಲಿಸುವ ನಿರೀಕ್ಷೆಯಿದೆ ಮತ್ತು ರಾಜ್ಯದಲ್ಲಿ ಮೈತ್ರಿ ಸಾಧ್ಯತೆಗಳ ಬಗ್ಗೆ ಚರ್ಚಿಸುವ ಸಾಧ್ಯತೆಯಿದೆ.ನಾವು ಮುಂದಿನ ವಿಧಾನಸಭಾ ಚುನಾವಣೆಗೆ ಸಜ್ಜಾಗುತ್ತಿದ್ದೇವೆ. ಸಾಮಾನ್ಯವಾಗಿ, ನಾವು ಚುನಾವಣೆಗೆ ಒಂದು ವರ್ಷ ಮುಂಚಿತವಾಗಿ ನಮ್ಮ ಪ್ರಾಥಮಿಕ ಕೆಲಸವನ್ನು…

Read More

ಪ್ರಧಾನಿ ಮೋದಿ ಭೇಟಿ ಬೆನ್ನಲ್ಲೇ 11 ಭಾರತೀಯ ಮೀನುಗಾರರನ್ನು ಬಿಡುಗಡೆ ಮಾಡಿದ ಶ್ರೀಲಂಕಾ

ಪ್ರಧಾನಿ ಮೋದಿ ಭೇಟಿ ಬೆನ್ನಲ್ಲೇ 11 ಭಾರತೀಯ ಮೀನುಗಾರರನ್ನು ಬಿಡುಗಡೆ ಮಾಡಿದ ಶ್ರೀಲಂಕಾಕೊಲಂಬೊ : ಮೀನುಗಾರರ ಸಮಸ್ಯೆಯನ್ನು ಮಾನವೀಯ ದೃಷ್ಟಿಕೋನದಿಂದ ಬಗೆಹರಿಸಬೇಕೆಂದು ಪ್ರಧಾನಿ ನರೇಂದ್ರ ಮೋದಿ ಪ್ರತಿಪಾದಿಸಿದ ಒಂದು ದಿನದ ಬಳಿಕ ಶ್ರೀಲಂಕಾ ಇಂದು ಕನಿಷ್ಠ ಪಕ್ಷ 11 ಭಾರತೀಯ ಮೀನುಗಾ ರರನ್ನು ಬಿಡುಗಡೆ ಮಾಡಿದೆ.ಪ್ರಧಾನಿ ಮೋದಿ ಮತ್ತು ಶ್ರೀಲಂಕಾ ಅಧ್ಯಕ್ಷ ಅನುರಾ ಕುಮಾರ ದಿಸ್ಸಾನಾಯಕೆ ನಡುವೆ ನಿನ್ನೆ ನಡೆದ ಮಾತುಕತೆಯಲ್ಲಿ ಮೀನುಗಾರರ ಸಮಸ್ಯೆ ಪ್ರಮುಖವಾಗಿ ಪ್ರಸ್ತಾಪವಾಗಿತ್ತು.ಮೀನುಗಾರರ ಜೀವನೋಪಾಯಕ್ಕೆ ಸಂಬಂಧಿಸಿದ ವಿಷಯಗಳ ಬಗ್ಗೆಯೂ ನಾವು ಚರ್ಚಿಸಿದ್ದೇವೆ. ಈ…

Read More

ಬಂಕಾಪುರದಲ್ಲಿ ರಂಗೇರಿದ ಹೋಳಿ ಹಬ್ಬ

ವೀರಮಾರ್ಗ ನ್ಯೂಜ್ ಶಿಗ್ಗಾವಿ : ತಾಲೂಕಿನ ಬಂಕಾಪುರ ಪಟ್ಟಣದಲ್ಲಿ ರಂಗಪಂಚಮಿ ಅಂಗವಾಗಿ ಬುಧವಾರ ಬೆಳಿಗ್ಗೆಯಿಂದಲೇ ಯುವಕ, ಯುವತಿ, ಕಿರಿಯರು, ಹಿರಿಯರು ಎಂಬ ಬೇದಬಾವ ಮರೆತು ಒಬ್ಬರಿಗೋಬ್ಬರು ಬಣ್ಣ ಏರಚಿ ಹೋಳಿ ಹಬ್ಬಕ್ಕೆ ಮೇರಗು ತಂದರು.ಬೆಳಿಗ್ಗೆ ಎಂಟು ಗಂಟೆಯಿಂದಲೇ ಚಿಕ್ಕಮಕ್ಕಳು ಪಿಚಗೂರಿ, ಬಣ್ಣದ ಪಾಕೀಟ್ ಹಿಡಿದುಕೋಂಡು, ರಸ್ತೆಗಿಳಿದು ಬಣ್ಣದಾಟದಲ್ಲಿ ತೋಡಗಿದರೇ, ಯುವಕರು, ಯುವತಿಯರು ತಮ್ಮ ಸಹಪಾಠಿಗಳ ಮನೆ, ಮನೆಗೆ ತೇರಳಿ ಬಣ್ಣ ಏರಚುತ್ತಾ ಸಂಭ್ರಮಿಸಿದರು. ಯುವ ಸಮೂಹ ಹಲಗೆ ನಾದಕ್ಕೆ, ಡಿಜೆ ಹಾಡಿಗೆ ಹೆಜ್ಜೆ ಹಾಕಿ ಕುಣಿದು ಕುಪ್ಪಳಿಸಿದರೆ,…

Read More

೯ ತಿಂಗಳ ಬಾಹ್ಯಾಕಾಶ ವಾಸ ಅಂತ್ಯ : ಸುರಕ್ಷಿತವಾಗಿ ಭುವಿಗಳಿದ ಸುನಿತಾ, ಬುಚ್

ವಾಷಿಂಗ್ಟನ್ : ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಿಂದ ಕ್ಷೇಮವಾಗಿ ವಾಪಸ್ ಆಗಿರುವ ನಾಲ್ವರು ಗಗನಯಾತ್ರಿಗಳನ್ನು ನಾಸಾ ಆಸ್ಪತ್ರೆಗೆ ದಾಖಲಿಸಲಾಗಿದೆ. ನಾಲ್ವರು ಗಗನಯಾತ್ರಿಗಳನ್ನು ಅವರು ಧರಿಸಿದ್ದ ವಿಶೇಷ ಸ್ಪೇಸ್‌ ಸೂಟ್ ನಲ್ಲೇ ಹೆಲಿಕಾಪ್ಟರ್ ಮೂಲಕ ಅವರನ್ನು ನಾನಾ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಇಷ್ಟು ದಿನ ಬಾಹ್ಯಾಕಾಶದಲ್ಲಿದ್ದ ಕಾರಣ ಇಲ್ಲಿನ ವಾತಾವರಣಕ್ಕೆ ಗಗನಯಾತ್ರಿಗಳು ಹೊಂದಿಕೊಳ್ಳಬೇಕಿದೆ. ಅವರ ಆರೋಗ್ಯ ಸ್ಥಿತಿ ಸ್ಪಂದಿಸಬೇಕಿದೆ. ಹೀಗಾಗಿ ಆಸ್ಪತ್ರೆಗೆ ದಾಖಲಿಸಿ ಅಗತ್ಯ ಚಿಕಿತ್ಸೆ ನೀಡಲಾಗುತ್ತೆ. ಸಮಗ್ರವಾಗಿ ತಪಾಸಣೆಗೆ ಒಳಪಡಿಸಲಾಗುತ್ತದೆ ಎಂದು ನಾಸಾ ತಿಳಿಸಿದೆ.ಕಡಲ ತೀರದ ಮೇಲೆ ಇಳಿದ ನೌಕೆಯಿಂದ…

Read More

ವಾಟ್ಸಾಪ್, ಇ-ಮೇಲ್ ನೋಟಿಸ್‌ ಸಲ್ಲ: ಸುಪ್ರೀಂ

ವೀರಮಾರ್ಗ ನ್ಯೂಸ್ : ದೆಹಲಿ : ಪೊಲೀಸರು ಆರೋಪಿಗಳಿಗೆ ಇ-ಮೇಲ್, ವಾಟ್ಸಾಪ್ ಮೂಲಕ ನೋಟಿಸ್ ಕಳುಹಿಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಪೋಲಿಸ್ ಮತ್ತು ಕಾನೂನು ಜಾರಿ ಸಂಸ್ಥೆಗಳು ಸಿಆರ್‌ಪಿಸಿ ಕಲಂ 41ಎ ಅಥವಾ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆಯ ಕಲಂ 35ರಡಿ ನಿಗದಿತ ಸೇವಾ ವಿಧಾನ ಮೂಲಕವಷ್ಟೇ ನೋಟಿಸ್‌ ತಲುಪಿಸಬೇಕು. ವಾಟ್ಸಾಪ್ ಅಥವಾ ಇತರೆ ವಿದ್ಯುನ್ಮಾನ ವಿಧಾನ ಗಳ ಮೂಲಕ ಬಂಧನ-ಪೂರ್ವ ನೋಟಿಸ್‌ಗಳನ್ನು ಕಳುಹಿಸು ವಂತಿಲ್ಲ ಎಂದು ಸುಪ್ರೀಂಕೋರ್ಟ್ ಸ್ಪಷ್ಟವಾಗಿ ತಿಳಿಯಪಡಿಸಿದೆ. ಅಪರಾಧ ಪ್ರಕರಣವೊಂದರ ವಿಚಾರಣೆ…

Read More

ಜನಸ್ನೇಹಿ ಬಜೆಟ್‌ಗಾಗಿ ಶ್ರೀಮತಿ ನಿರ್ಮಲಾ ಸೀತಾರಾಮನ್‌ ಅವರಿಗೆ ಮತ್ತು ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರಿಗೆ ಧನ್ಯವಾದಗಳು.

ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರ ನೇತೃತ್ವದ ಸರ್ಕಾರವು ದೇಶದ ಆರ್ಥಿಕತೆಯನ್ನು ಸುಭದ್ರವಾಗಿಸಿ, ವಿಕಸಿತ ಭಾರತದ ನಿರ್ಮಾಣದ ಸಂಕಲ್ಪ ಈಡೇರಿಸುವ ಅತ್ಯುತ್ತಮ ಬಜೆಟ್ ಮಂಡಿಸಿದೆ. ಜನಸಾಮಾನ್ಯರಿಗೆ ಭರವಸೆ ಮೂಡಿಸುವ ಮೂಲಕ ಮಹತ್ವದ ಹೆಜ್ಜೆಯಿಟ್ಟಿದೆ. ಜನಸ್ನೇಹಿ ಬಜೆಟ್‌ಗಾಗಿ ಶ್ರೀಮತಿ ನಿರ್ಮಲಾ ಸೀತಾರಾಮನ್‌ ಅವರಿಗೆ ಮತ್ತು ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರಿಗೆ ಧನ್ಯವಾದಗಳು. ರೇಣಕನಗೌಡ ಪಾಟೀಲ, ಪ್ರಥಮ ದರ್ಜೆ ವಿದ್ಯುತ್ ಗುತ್ತಿಗೆದಾರರು, ಶಿಗ್ಗಾಂವ.

Read More