ಹಳೇ ಪಿಂಚಣಿ(OPS) ಮರು ಜಾರಿಗೆ ಆಗ್ರಹಿಸಿ ಪ್ರತಿಭಟನೆ ಜಾಥಾ.
ಹಳೇ ಪಿಂಚಣಿ(OPS) ಮರು ಜಾರಿಗೆ ಆಗ್ರಹಿಸಿ ಪ್ರತಿಭಟನೆ ಜಾಥಾ ವೀರಮಾರ್ಗ ನ್ಯೂಸ್ : ಹಾವೇರಿ : ಕರ್ನಾಟಕ ಮಾಧ್ಯಮಿಕ ಶಾಲಾ ನೌಕರರ ಸಂಘ ಜಿಲ್ಲಾ ಘಟಕದ ವತಿಯಿಂದ ಹಳೇ ಪಿಂಚಣಿ(OPS) ಮರು ಜಾರಿಗೆ ಆಗ್ರಹಿಸಿ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು. ಇದೇ ಸಂದರ್ಭದಲ್ಲಿ ಜಿಲ್ಲಾ ಅಧ್ಯಕ್ಷ ಆರ್,ಎಚ್. ಬೆಟ್ಟೇಳ್ಳೇರ ಮಾತನಾಡಿ, ರಾಜ್ಯದ ಶೈಕ್ಷಣಿಕ ಅಭಿವೃದ್ಧಿಯಲ್ಲಿ ತಮ್ಮದೇ ಆದ ಸೇವೆಯನ್ನು ಸಲ್ಲಿಸುತ್ತಿರುವ ಅನುದಾನಿತ ಶಾಲಾ-ಕಾಲೇಜುಗಳ ನೌಕರರು ನಿವೃತ್ತಿಯ ನಂತರ ಆರ್ಥಿಕ ಭದ್ರತೆಯಿಂದ ವಂಚಿತರಾಗಿದ್ದಾರೆ. ನೆಮ್ಮದಿಯ ಬದುಕು ನಡೆಸಲು ಹಳೆಯ ಪಿಂಚಣಿ…