ಚಿನ್ನದ ಸರದ ಆಸೆಗೆ ಮಾವನ ಮಗಳನ್ನೇ ಕೊಂದು ಭೂಪ…
ವೀರಮಾರ್ಗ ನ್ಯೂಸ್ : ಹಾಸನ : ಚಿನ್ನದ ಮಾಂಗಲ್ಯ ಸರದ ಆಸೆಗೆ ಮಾವನ ಮಗಳನ್ನೇ ಕೊಂದು ಹೃದಯಾಘಾತ ಎಂದು ಬಿಂಬಿಸಿ, ಸತ್ಯ ಹೊರಬರುತ್ತಿದ್ದಂತೆ ಆರೋಪಿ ತಾನೂ ಆತ್ಮಹತ್ಯೆ ಮಾಡಿಕೊಂಡ ಘಟನೆ ಹಾಸನ ಜಿಲ್ಲೆ ಅರಸೀಕೆರೆ ತಾಲೂಕಿನ ಡಿಗ್ಗೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ಶಕುಂತಲ (48) ಕೊಲೆಯಾದ ಮಹಿಳೆ. ಶಿವಮೂರ್ತಿ (55) ಮಾವನ ಮಗಳನ್ನೇ ಕೊಂದ ಆರೋಪಿ. ತನಿಖೆ ನಂತರ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. 27 ವರ್ಷಗಳ ಹಿಂದೆ ಪಾಲಾಕ್ಷ ಜೊತೆ ವಿವಾಹವಾಗಿದ್ದ ಶಕುಂತಲಾ, ಮಕ್ಕಳಿಲ್ಲದ ಕಾರಣ ಮನೆಯಲ್ಲಿ…