ಹಾಡುಹಗಲೇ ಕಳ್ಳತನ : ATMಗೆ ಹಣ ಸಾಗಿಸುವ ವಾಹನಕ್ಕೆ ಅಟ್ಯಾಕ್,,,,
ವೀರಮಾರ್ಗ ನ್ಯೂಸ್ : ಬೆಂಗಳೂರು : ಬೆಂಗಳೂರಿನಲ್ಲಿ ಹಾಡುಹಗಲೇ ಕಳ್ಳತನ : ATMಗೆ ಹಣ ಸಾಗಿಸುವ ವಾಹನ ಅಡ್ಡಗಟ್ಟಿ 7.11 ಕೋಟಿ ರೂ. ದರೋಡೆ.! ಬೆಂಗಳೂರು : ನಗರದಲ್ಲಿ ಹಾಡ ಹಗಲೇ ಎಟಿಎಂ ಹಣ ತುಂಬುವ ವಾಹನದಿಂದ ಕೋಟಿ ಕೋಟಿ ರಾಬರಿ ನಡೆದಿದೆ. ಹೌದು ನಗರದಲ್ಲಿ ದುಷ್ಕರ್ಮಿಗಳು ಹಾಡಹಗಲೇ 7.11 ಕೋಟಿ ರೂ. ದರೋಡೆ ಮಾಡಿದ್ದಾರೆ. ಈ ಘಟನೆ ನಗರ ಅಶೋಕ ಪಿಲ್ಲರ್ ಬಳಿ ನಡೆದಿದೆ. ಸಿಎಂಎಸ್ ಕಂಪನಿಗೆ ಸೇರಿದ ವಾಹನದಿಂದ ಹಣ ರಾಬರಿ ಮಾಡಲಾಗಿದೆ. ಜೆಪಿ…