
ಕರ್ನಾಟಕ ಬಂದ್ಗೆ ನೀರಸ ಪ್ರತಿಕ್ರಿಯೆ
ಹಾವೇರಿ-ಗದಗ-ದಾವಣಗೆರೆ ಜನ ಜೀವನ, ವ್ಯಾಪಾರ ವಹಿವಾಟು ಸಹಜ ಸ್ಥಿತಿ ವೀರಮಾರ್ಗ ನ್ಯೂಜ್ ಬೆಂಗಳೂರು : ಎಂಇಎಸ್ ಪುಂಡರ ಅಟ್ಟಹಾಸ ಖಂಡಿಸಿ ಕನ್ನಡಿಗರ ಮೇಲಿನ ದೌರ್ಜನ್ಯ ವಿರೋಧಿಸಿ, ಮಹದಾಯಿ, ಮೇಕೆದಾಟು ಯೋಜನೆಗಳ ಜಾರಿಗೆ ಆಗ್ರಹಿಸಿ ಸೇರಿದಂತೆ 20 ಬೇಡಿಕೆಗಳನ್ನು ಮುಂದಿಟ್ಟುಕೊಂಡು ಕನ್ನಡಪರ ಸಂಘಟನೆಗಳ ಒಕ್ಕೂಟ ಇಂದು ಕರೆ ಕೊಟ್ಟಿದ್ದ ಕರ್ನಾಟಕ ಬಂದ್ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.ಬೆಳಗಾವಿ, ಮಂಡ್ಯ, ಮೈಸೂರು, ರಾಮನಗರ ಜಿಲ್ಲೆಗಳಲ್ಲಿ ಬಂದ್ಗೆ ಬೆಂಬಲ ವ್ಯಕ್ತವಾಗಿದ್ದರೆ, ರಾಜಧಾನಿ ಬೆಂಗಳೂರು, ಚಿಕ್ಕಬಳ್ಳಾಪುರ, ಚಾಮರಾಜನಗರ, ಕೊಳ್ಳೇಗಾಲ, ಹಾಸನ, ಧಾರವಾಡ, ಚಿಕ್ಕಮಗಳೂರು, ತುಮಕೂರು,…