ಮನುಷ್ಯ ಪರಿಸರದ ಶಿಶು : ಡಾ. ತೋಂಟದ ಸಿದ್ಧರಾಮಶ್ರೀಗಳು

ವೀರಮಾರ್ಗ ನ್ಯೂಸ್ ಗದಗ: ಪರಿಸರ ಜನಜೀವನದ ಮೇಲೆ ಅಗಾಧವಾದ ಪರಿಣಾಮ ಬೀರುತ್ತದೆ. ಪರಿಸರ ಕಲುಷಿತಗೊಂಡರೆ, ಮನುಷ್ಯನ ಮನುಸ್ಸು ಕಲುಷಿತವಾಗುವುದು. ಮನುಷ್ಯ ಪರಿಸರದ ಶಿಶು ಎಂದು ಡಾ. ತೋಂಟದ ಸಿದ್ದರಾಮ ಮಹಾಸ್ವಾಮೀಜಿ ಹೇಳಿದರು.ಲಿಂಗಾಯತ ಪ್ರಗತಿಶೀಲ ಸಂಘದ 2738 ನೆಯ ಶಿವಾನುಭವದ ಸಾನ್ನಿಧ್ಯ ವಹಿಸಿ ಮಾತನಾಡಿದ ಶ್ರೀಗಳು, ನೀರು ಜೀವಜಲ. ಜೀವನಾಧಾರ. ಪ್ರಸ್ತುತ ನೀರು ಮಲಿನವಾಗುತ್ತಿದೆ. ಮಲಿನವಾದ ನೀರು ಹೊಳೆ ಹಳ್ಳಗಳಿಗೆ ಸೇರುತ್ತಿದೆ. ಇದಕ್ಕೆಲ್ಲಾ ಕಾರ್ಖಾನೆಗಳು ಕಾರಣ. ಉದ್ದಿಮೆದಾರರು ಮಲಿನವಾದ ನೀರನ್ನು ಸಂಸ್ಕರಿಸಿ ನದಿಗಳಿಗೆ ಬಿಡಬೇಕು. ಆದರೆ ಅದು ಆಗುತ್ತಿಲ್ಲ….

Read More

ನಾಳೆ ಸಮಾನತೆ ರಥಯಾತ್ರೆ-ಸಮಾನತೆ ಬುತ್ತಿ ಪೂರ್ವಭಾವಿ ಸಭೆ

ವೀರಮಾರ್ಗ ನ್ಯೂಸ್ ಗದಗ : ರಾಮಮಂದಿರ ನಿರ್ಮಾಣ ಭಾರತ ದೇಶದ ಬಹುಸಂಖ್ಯಾತ ಹಿಂದೂಗಳ ಬಹು ವರ್ಷಗಳ ಬೇಡಿಕೆಯಾಗಿತ್ತು. ಜನೇವರಿ 22, 2024ರಂದು ಅಯೋಧ್ಯೆಯಲ್ಲಿ ರಾಮಮಂದಿರ ಲೋಕಾರ್ಪಣೆಗೊಂಡು ಈಗಾಗಲೇ ಇತಿಹಾಸದ ಪುಟಗಳಲ್ಲಿ ಸೇರಿಯಾಗಿದೆ. ವ್ಯಕ್ತಿತ್ವ, ಆದರ್ಶಗಳ ಸಾಕ್ಷಿಯಾಗಿ ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರತಿಷ್ಠಾಪನೆಯಾಗಿದ್ದಾನೆ. ಅದರಂತೆ ವಿಶ್ವಗುರು ಬಸವಣ್ಣನವರು, ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಸೇರಿದಂತೆ ಹಲವು ಮಹಾನ್ ವ್ಯಕ್ತಿಗಳು ಸಮಾಜಕ್ಕೆ ಸಮಾನತೆಯ ಸಂದೇಶ ಸಾರಿದ್ದಾರೆ. ಸಮಾನತೆಯ ಸಂದೇಶ ನೀಡಿ ನೂರಾರು ವರ್ಷಗಳೇ ಕಳೆದ್ರೂ ಇನ್ನೂವರೆಗೂ ಸಮಾಜದಲ್ಲಿ ಅಸಮಾನತೆ ಇದೆ….

Read More

ಶಿವಯೋಗ ಮಂದಿರವನ್ನು ಸ್ಥಾಪಿಸಿದ ಕೀರ್ತಿ ಶ್ರೀ ಕುಮಾರ ಶಿವಯೋಗಿಗಳಿಗೆ ಸಲ್ಲುತ್ತದೆ: ಚನ್ನಬಸವಶ್ರೀ

ವೀರಮಾರ್ಗ ನ್ಯೂಸ್ ಶಿಗ್ಗಾವಿ : ಸಿಂಧಗಿ ಶಾಂತವೀರ ಮಹಾಸ್ವಾಮಿಗಳು, ಹಾನಗಲ್ ಶ್ರೀ ಗುರು ಕುಮಾರ ಶಿವಯೋಗಿಗಳು ನಾಡಿನಾಧ್ಯಂತ ಸಂಚರಿಸಿ ಧರ್ಮಭೋದನೆ ಮಾಡುವಮೂಲಕ ಭಕ್ತಸಮೂಹವನ್ನು ಧರ್ಮದ ದಾರಿಯಲ್ಲಿ ನಡೆಯುವಂತೆ ಮಾಡಿದ್ದಾರೆ ಎಂದು ಮೂಲೆಗದ್ದೆ ಸದಾನಂದ ಶಿವಯೋಗಾಶ್ರಮದ ಶ್ರೀ ಚನ್ನಬಸವ ಮಹಾಸ್ವಾಮಿಗಳು ನುಡಿದರು.ತಾಲೂಕಿನ ಹೋತನಹಳ್ಳಿ ಗ್ರಾಮದ ಸಿಂಧಗಿಮಠದಲ್ಲಿ ನಡೆದ ಲಿಂ.ಶಾಂತವೀರ ಮಹಾಸ್ವಾಮಿಗಳವರ 45ನೇ ಪುಣ್ಯ ಸ್ಮರಣೋತ್ಸವ ಕಾರ್ಯಕ್ರಮವನ್ನುದ್ದೇಸಿಸಿ ಆಶೀರ್ವಚನ ನೀಡಿದ ಶ್ರೀಗಳು, ಮುಲ್ಕಿ ಪರೀಕ್ಷೆಯಲ್ಲಿ ಪೇಲಾದ ಶ್ರೀ ಕುಮಾರ ಶಿವಯೋಗಿಗಳು, ಸಿದ್ಧಾರೂಢರ ಮಠದಲ್ಲಿ ಬೆಳೆದು, ಹಾನಗಲ್ ಮಠದ ಪೀಠಾಧಿಪತಿಗಳಾಗಿ 1904ರಲ್ಲಿ…

Read More

ಕೆ.ಎಲ್.ಇ. ಸಂಸ್ಥೆ ಬಡವ ಜನರಿಗಾಗಿ ಉತ್ತಮ ಆರೋಗ್ಯ ಸೇವಗೆ ಸ್ಟಾಟಲೈಟ್ ಆಸ್ಪತ್ರೆ ಆರಂಭ : ಡಾ. ಕೋರೆ

ವೀರಮಾರ್ಗ ನ್ಯೂಸ್ ಶಿಗ್ಗಾವಿ : ಕೆ.ಎಲ್.ಇ. ಸಂಸ್ಥೆ, ಬಡವ, ದೀನದಲಿತ, ಮಧ್ಯಮ ವರ್ಗದ ಜನರಿಗೆ ಕೈಗೆಟುಕುವ ದರದಲ್ಲಿ ಉತ್ತಮ ಆರೋಗ್ಯ ಸೇವೆ ನೀಡಲು ಕೆ.ಎಲ್.ಇ. ಸ್ಟಾಟಲೈಟ್ ಪಾಲಿಕ್ಲಿನಿಕ್ ಆಸ್ಪತ್ರೆಯನ್ನು ಪ್ರಾರಂಭಿಸುತ್ತಿರುವುದಾಗಿ ಕೆ.ಎಲ್.ಇ. ಸಂಸ್ಥೆಯ ಅಧ್ಯಕ್ಷ ಡಾ. ಪ್ರಭಾಕರ ಕೋರೆ ಹೇಳಿದರು.ಪಟ್ಟಣದ ಹನುಮಂತಗೌಡ್ರು ಪಾಟೀಲ ಸಭಾ ಭವನದಲ್ಲಿ, ಕೆ.ಎಲ್.ಇ, ಸ್ಟಾಟಲೈಟ್ ಪಾಲಿಕ್ಲಿನಿಕ್ ಆಸ್ಪತ್ರೆ ಉದ್ಘಾಟನೆ, ಉಚಿತ ವೈದ್ಯಕೀಯ ತಪಾಸಣೆ,ಚಿಕಿತ್ಸಾ ಶಿಬಿರವನ್ನುದ್ದೇಸಿಸಿ ಮಾತನಾಡಿದ ಅವರು, ಈ ಭಾಗದಲ್ಲಿ ಬಹಳ? ಆರೋಗ್ಯ ಸೇವೆಯ ಕೊರತೆ ಇರುವುದರಿಂದ ಆರೋಗ್ಯ ಸೇವೆಯ ಕೊರತೆಯನ್ನು ದೂರ…

Read More

ರಾಜ್ಯದ ಜನರಿಗೆ ಯುಗಾದಿ ಶಾಕ್..! ಪ್ರತೀ ಲೀಟರ್ ಹಾಲಿಗೆ 4 ರೂ. ಏರಿಕೆಗೆ ಸಂಪುಟ ಅನುಮೋದನೆ

ವೀರಮಾರ್ಗ ನ್ಯೂಸ್ ಬೆಂಗಳೂರು : ನಂದಿನಿ ಹಾಲಿನ ದರವನ್ನು ಪ್ರತಿ ಲೀಟರ್‌ಗೆ 4 ರೂಪಾಯಿ ಏರಿಕೆ ಮಾಡಲು ಸಚಿವ ಸಂಪುಟ ಸಮ್ಮತಿಸಿದ್ದು, ಇನ್ನು ಮುಂದೆ ಗ್ರಾಹಕರಿಗೆ ಹಾಲು ದುಬಾರಿಯಾಗಲಿದೆ.ನಂದಿನಿ ಹಾಲಿನ ದರವನ್ನು ಪ್ರತಿ ಲೀಟರ್‌ಗೆ 5 ರೂಪಾಯಿ ಏರಿಕೆ ಮಾಡುವಂತೆ ಕರ್ನಾಟಕ ಮಹಾಮಂಡಲ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿತ್ತು. ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹಾಲು ಒಕ್ಕೂಟದ ಅಧ್ಯಕ್ಷ ಭೀಮನಾಯಕ್ ಸೇರಿದಂತೆ ಅಧಿಕಾರಿಗಳ ಜತೆ ಚರ್ಚಿಸಿ ಸಚಿವ ಸಂಪುಟದಲ್ಲಿ ಹಾಲು ದರ ಏರಿಕೆ ಬಗ್ಗೆ ತೀರ್ಮಾನ ಮಾಡುತ್ತೇವೆ ಎಂದು…

Read More

ಬದುಕು ಬಲಗೊಳ್ಳಲು ಆಧ್ಯಾತ್ಮ ಚಿಂತನಗಳು ಅವಶ್ಯಕ : ರಂಭಾಪುರಿಶ್ರೀ

ವೀರಮಾರ್ಗ ನ್ಯೂಸ್ ಮುಂಡರಗಿ : ಬದುಕು ಬದಲಾಗಬೇಕಾದರೆ ಬದುಕುವ ದಾರಿ ಬದಲಾಗಬೇಕು. ಸಂಸ್ಕಾರ ಮತ್ತು ಸಂಸ್ಕೃತಿ ಎಂಬ ಬೀಜ ಬಿತ್ತಿ ಜೀವನದಲ್ಲಿ ಸತ್ಫಲಗಳನ್ನು ಪಡೆದುಕೊಳ್ಳಬೇಕು. ಶಾಂತಿ ನೆಮ್ಮದಿಯ ಬದುಕಿಗೆ ಮತ್ತು ಬದುಕು ಬಲಗೊಳ್ಳಲು ಆಧ್ಯಾತ್ಮಿಕ ಚಿಂತನಗಳು ಅವಶ್ಯಕವೆಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರುಗಳು ಅಭಿಪ್ರಾಯಪಟ್ಟರು.ಅವರು ಗುರುವಾರ ತಾಲೂಕಿನ ಕಲಕೇರಿ ಗ್ರಾಮದಲ್ಲಿ ಜರುಗಿದ ಶ್ರೀ ರಂಭಾಪುರಿ ಜಗದ್ಗುರುಗಳ ಅಡ್ಡಪಲ್ಲಕ್ಕಿ ಮಹೋತ್ಸವ ಹಾಗೂ ಜನಜಾಗೃತಿ ಧರ್ಮ ಸಮಾರಂಭದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡುತ್ತಿದ್ದರು.ಹೊರಗಿನ ಮಾಲಿನ್ಯ ಕಳೆಯಲು ಹೊರಟ ಮನುಷ್ಯ…

Read More

ಶಿಗ್ಗಾಂವಿ ಪುರಸಭೆ 2025-26ನೇ ಸಾಲಿನ 22.50 ಲಕ್ಷಗಳ ಉಳಿತಾಯ ಬಜೆಟ್

ವೀರಮಾರ್ಗ ನ್ಯೂಸ್ ಶಿಗ್ಗಾವಿ : ಪಟ್ಟಣದ ಪುರಸಭೆ ಅಧ್ಯಕ್ಷ ಸಿದ್ಧಾರ್ಥಗೌಡ ಪಾಟೀಲ ರವರು 2025-26ನೇ ಸಾಲಿನ 22.50 ಲಕ್ಷಗಳ ಉಳಿತಾಯ ಬಜೆಟ್‌ನ್ನು ಗುರುವಾರ ಮಂಡಿಸಿದರು.2,677.25 ಲಕ್ಷಗಳ ಆದಾಯವನ್ನು ನಿರೀಕ್ಷಿಸಿ, 2654.75 ಲಕ್ಷ ವೆಚ್ಚವನ್ನು ಅಂದಾಜಿಸಿ, 22.50 ಲಕ್ಷಗಳ ಉಳಿತಾಯ ಬಜೆಟ್‌ನ್ನು ಪುರಸಭೆಯಲ್ಲಿ ಮಂಡಿಸಿದರು. ರಾಜಸ್ವ ಖಾತೆಯಲ್ಲಿ 1,053.35 ಲಕ್ಷಗಳನ್ನು, ಬಂಡವಾಳ ಖಾತೆಯಲ್ಲಿ 2,303 ಹಾಗೂ ಅಸಾಧಾರಣ ಖಾತೆಯಲ್ಲಿ 321.90 ಲಕ್ಷಗಳೊಂದಿಗೆ 2677.25 ಲಕ್ಷಗಳ ಸ್ವೀಕೃತಿಯನ್ನು ನಿರೀಕ್ಷಿಸಲಾಗಿದೆ. ಅದೇ ರೀತಿ ರಾಜಸ್ವ ಖಾತೆಯಲ್ಲಿ 924.65 ಲಕ್ಷ ವೆಚ್ಚ. ಬಂಡವಾಳ…

Read More

ಸದಾಶಿವಪೇಟೆಯ ಶ್ರೀ ಗುರು ಗದಿಗೇಶ್ವರರ ಪುಣ್ಯಸ್ಮರಣೆಯ ಆಮಂತ್ರಣ ಪತ್ರಿಕೆ ಬಿಡುಗಡೆ

ವೀರಮಾರ್ಗ ನ್ಯೂಸ್ ಶಿಗ್ಗಾವಿ : ತಾಲೂಕಿನ ಸದಾಶಿವಪೇಟೆಯ ಶ್ರೀ ಗುರು ಗದಿಗೇಶ್ವರರ ೪೯೫ ನೇ ಹಾಗು ಶ್ರೀ ಬಸವಣ್ಣೇಂದ್ರ ಮಹಾ ಸ್ವಾಮಿಗಳವರ ೪೨೦ನೇ ಪುಣ್ಯ ಸ್ಮರಣೋತ್ಸವದ ಆಮಂತ್ರಣ ಪತ್ರಿಕೆಯನ್ನು ಬಂಕಾಪುರ ದೇಸಾಯಿಮಠದ ಶ್ರೀ ಮಹಾಂತಸ್ವಾಮಿಗಳು ಸದಾಶಿವಪೇಟೆ ಶರಣಬಸವೇಶ್ವರ ದಾಸೋಹಮಠದ ಶ್ರೀ ಶಿವದೇವ ಶರಣರು ಬಿಡುಗಡೆ ಗೋಳಿಸಿದರು.ಶ್ರೀ ಮಹಾಂತಸ್ವಾಮಿಗಳು ಆಮಂತ್ರಣ ಬಿಡುಗಡೆಗೋಳಿಸಿ ಮಾತನಾಡಿ, ಶ್ರೀ ಮಠದ ಪೀಠಾಧಿಪತಿ ಲಿಂ. ಗದಿಗೇಶ್ವರ ಸ್ವಾಮಿಜಿ ಲಿಂಗೈಕ್ಯವಾದನಂತರ ಭಕ್ತರೇ ಶ್ರೀಮಠಕ್ಕೆ ಶಕ್ತಿಯಾಗಿನಿಂತು ಶ್ರೀ ಮಠದಲ್ಲಿ ನಡೆಯಲಿರುವ ಧರ್ಮಕಾರ್ಯವನ್ನು ನಿರಂತರ ಮುಂದುವರೆಸಿಕೊಂಡು ಬರುತ್ತಿರುವುದು ಸಂತಸದ…

Read More

ಹೊರಗುತ್ತಿಗೆ ವಾಹನ ಚಾಲಕರಿಣದ ವೇತನ ಪಾವತಿಸುವಂತೆ ಒತ್ತಾಯಿಸಿ ಪ್ರತಿಭಟನೆ

ವೀರಮಾರ್ಗ ನ್ಯೂಸ್ ಶಿಗ್ಗಾವಿ : ತಾಲೂಕಿನ ಬಂಕಾಪುರ ಪಟ್ಟಣದ ಪುರಸಭೆ ಹೊರಗುತ್ತಿಗೆ ವಾಹನ ಚಾಲಕರು, ಲೋಡರ್ಸ ಹಾಗು ಕಾವಲುಗಾರರು, 3 ತಿಂಗಳ ವೇತನ, ಇ.ಎಸ್.ಐ, ಪಿ.ಎಫ್ ಪಾವತಿಸುವಂತೆ ಒತ್ತಾಯಿಸಿ ಪುರಸಭೆ ಎದರು ಪ್ರತಿಭಟನೆ ನಡೆಸಿದರು.ನಾವು ಕಂಬ್ಯಾಕ್ ಸೆಕ್ಯೂರಿಟಿ ಪೋರ್ಸ (ಆಸಿಕ್ ನದಾಫ್) ಆಶ್ರಯದಲ್ಲಿ ಹೊರಗುತ್ತಿಗೆ ಪುಸಭೆ ನೌಕರರಾಗಿ ಕಾರ್ಯನಿರ್ವಹಿಸುತ್ತಿದ್ದು, ನಮಗೆ 3 ತಿಂಗಳ ವೇತನ, 8 ತಿಂಗಳ ಇ.ಎಸ್.ಐ, ಪಿ.ಎಫ್ ಪಾವತಿಸಿರುವುದಿಲ್ಲ. ಈ ವಿಷಯವಾಗಿ ಸಾಕಷ್ಟುಬಾರಿ, ಗುತ್ತಿಗೆದಾರರಲ್ಲಿ, ಹಾಗು ಪುರಸಭೆ ಮುಖ್ಯಾಧಿಕಾರಿಗಳಲ್ಲಿ ಮನವಿ ಮಾಡಿಕೊಂಡರೂ ಯಾವುದೇ ಪ್ರಯೋಜನವಾಗಿಲ್ಲ….

Read More

ಗ್ಯಾರೆಂಟಿ ಅನುಷ್ಠಾನ ಸಮಿತಿಯಲ್ಲಿ ಉಚಿತವಾಗಿ ಕೆ ಆರ್ ಎಸ್ ಕಾರ್ಯಕರ್ತರು ಕೆಲಸ ಮಾಡಲು ಸಿದ್ದ.

ಗ್ಯಾರೆಂಟಿ ಅನುಷ್ಠಾನ ಸಮಿತಿಯಲ್ಲಿ ಉಚಿತವಾಗಿ ಕೆ ಆರ್ ಎಸ್ ಕಾರ್ಯಕರ್ತರು ಕೆಲಸ ಮಾಡಲು ಸಿದ್ದ. ನಿರುಪಾದಿ ಕೆ ಗೋಮರ್ಸಿ ರಾಜ್ಯದ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿಗಳನ್ನು ಸಮರ್ಪಕವಾಗಿ ಜಾರಿ ಮಾಡುವ ಕಾರಣ ನೀಡಿ “ಗ್ಯಾರಂಟಿ ಅನುಷ್ಠಾನ ಸಮಿತಿ”ಗಳನ್ನು ರಚಿಸಿದೆ. ಇದು ಸರ್ಕಾರದ ನಿಯಂತ್ರಣದಲ್ಲಿ ಆಡಳಿತ ಇಲ್ಲದಿರುವುದು ಮತ್ತು ಅದನ್ನು ತನ್ನಿಂದ ನಿಯಂತ್ರಿಸಲು ಸಾಧ್ಯವಿಲ್ಲವೆಂದು ಸರ್ಕಾರವೇ ನೇರವಾಗಿ ಹೇಳುತ್ತಿದೆ. ಗ್ಯಾರಂಟಿಗಳನ್ನು ಜಾರಿ ಮಾಡಬೇಕಾದ ಆಡಳಿತ ವ್ಯವಸ್ಥೆಯು ಕುಸಿದಿದೆ, ಅಧಕ್ಷವಾಗಿದೆ ಮತ್ತು ದುರಾಡಳಿತ ವ್ಯಾಪಕವಾಗಿದೆ ಎಂದು ಕೆ ಆರ್…

Read More