ಹಣ ಪಡೆಯುವಾಗ ಡಿಎಆರ್ DYSP ಕೃಷ್ಣಮೂರ್ತಿ ಲೋಕಾಯುಕ್ತ ಬಲೆಗೆ…

ಐದು ಸಾವಿರ ರೂಪಾಯಿ ಪಡೆಯುವಾಗ ಬಲೆಗೆ ಬಿದ್ದ ಅಧಿಕಾರಿ. ವೀರಮಾರ್ಗ ನ್ಯೂಸ್ : ಶಿವಮೊಗ್ಗ ಜಿಲ್ಲಾ : ಜಿಲ್ಲಾ ಸಶಸ್ತ್ರ ಮೀಸಲು ಪಡೆಯ (ಡಿಎಆರ್) ಡಿವೈಎಸ್ಪಿ ಕೃಷ್ಣಮೂರ್ತಿ ಇಂದು ಲೋಕಾ ಬಲೆಗೆ ಬಿದ್ದಿದ್ದಾರೆ ಡಿಎಆ‌ರ್ ಸಿಬ್ಬಂದಿಯೊಬ್ಬರು ನೀಡಿದ ದೂರಿನ ಮೇರೆಗೆ 5 ಸಾವಿರ ರೂ. ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಶಿವಮೊಗ್ಗದ ಡಿಎಆ‌ರ್ ನಲ್ಲಿ ಸಿಬ್ಬಂದಿಗೆ ಕರ್ತವ್ಯ ನಿಯೋಜನೆ ಸಂಬಂಧ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಹಿನ್ನೆಲೆಯಲ್ಲಿ ಡಿಎಆರ್‌ನ ಎಚ್‌ಸಿಯೊಬ್ಬರು, ಲೋಕಾಯುಕ್ತ ಪೊಲೀಸರಿಗೆ…

Read More

ಯುವಕರಲ್ಲಿ ಮನೆತನ, ಸಮಾಜವನ್ನ ಆಗಲಿ ಜವಾಬ್ದಾರಿಯಿಂದ ವಿಮುಕ : ಬೆಂಡಿಗೇರಿ

ಯುವಕರಲ್ಲಿ ಮನೆತನ, ಸಮಾಜವನ್ನ ಆಗಲಿ ಜವಾಬ್ದಾರಿಯಿಂದ ವಿಮುಕ : ಬೆಂಡಿಗೇರಿವೀರಮಾರ್ಗ ನ್ಯೂಸ್ : ಲಕ್ಷ್ಮೇಶ್ವರ : ಜವಾಬ್ದಾರಿ ಇರತಕಂತ ಯುವಕರ ಸಂಖ್ಯೆ ಕಡಿಮೆ ಆಗುತ್ತಿದೆ ಎಂದು ಪ್ರಗತಿಪರ ರೈತ ಬಸವರಾಜ ಬೆಂಡಿಗೇರಿ ಹೇಳಿದರು.ಅವರು ಪಟ್ಟಣದ ಚಂಬಣ್ಣ ಬಾಳಿಕಾಯಿ ಅವರ ಜಿನ್ನಿಂಗ್ ಪ್ಯಾಕ್ಟರಿಯಲ್ಲಿ ನಡೆದ ಹಿರಿಯ ನಾಗರಿಕರ ಹಾಗೂ ನಿವೃತ್ತ ನೌಕರರ ಕ್ಷೇಮಾಭಿವೃದ್ಧಿ ಸಂಘದಿಂದ ಪ್ರಯಾಗರಾಜ ಹೋಗಿ ಬಂದ ಹಿರಿಯ ದರ್ಶನಾರ್ಥಿಗಳಿಗೆ ಸನ್ಮಾನ ಹಾಗೂ ಮಾಸಿಕಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡುತ್ತ ಯುವಕರು ಮನೆತನವಾಗಲಿ ಸಮಾಜದಲ್ಲಿ ಆಗಲಿ ಜವಾಬ್ದಾರಿಯಿಂದ ವಿಮುಕರಾಗುತ್ತಾ…

Read More

ಜಿಲ್ಲಾದಲ್ಲಿ,ಸ್ಪರ್ಧಾತ್ಮಕ ದರದಲ್ಲಿ ವ್ಯಾಪಾರ ಮಾಡಲು ಶಾಸಕ ಪಪ್ಪಿ ಸಲಹೆ.

ಜಿಲ್ಲಾ ಮಟ್ಟದ ಸರಸ್ ಮೇಳಗುಣಮಟ್ಟ ಹಾಗೂ ಸ್ಪರ್ಧಾತ್ಮಕ ದರದಲ್ಲಿ ವ್ಯಾಪಾರ ಮಾಡಲು ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಸಲಹೆ ವೀರಮಾರ್ಗ ನ್ಯೂಸ್ : ಚಿತ್ರದುರ್ಗ ಜಿಲ್ಲಾ : ಗ್ರಾಮೀಣ ಮತ್ತು ಮಹಿಳಾ ಸ್ವ ಸಹಾಯ ಸಂಘಗಳು ತಾವು ಉತ್ಪಾದಿಸುವ ವಸ್ತುಗಳ ಗುಣಮಟ್ಟ ಕಾಪಡಿಕೊಳ್ಳುವ ಜೊತೆಗೆ, ಸ್ಪರ್ಧಾತ್ಮಕ ದರದಲ್ಲಿ ವ್ಯಾಪಾರ ಮಾಡಿದರೆ ಯಶಸ್ಸು ದೊರೆಯುತ್ತದೆ ಎಂದು ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಸಲಹೆ ನೀಡಿದರು.ಮಂಗಳವಾರ ಚಿತ್ರದುರ್ಗ ನಗರದ ಗಾಯತ್ರಿ ಕಲ್ಯಾಣ ಮಂಟಪದಲ್ಲಿ, ಕೌಶಲ್ಯಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಜಿಲ್ಲಾ ಪಂಚಾಯತಿಯ…

Read More

ನಾಲ್ವರು ಹಾವೇರಿ ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಸದಸ್ಯರಾಗಿ ಆಯ್ಕೆ

ನಾಲ್ವರು ಹಾವೇರಿ ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಸದಸ್ಯರಾಗಿ ಆಯ್ಕೆವೀರಮಾರ್ಗ ನ್ಯೂಸ್ : ಹಾವೇರಿ : ಮಾರ್ಚ ೨೫ರಂದು ಹಾವೇರಿ ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ನಾಲ್ವರನ್ನು ನಗರಾಭಿವೃದ್ಧಿ ಸದಸ್ಯರನ್ನಾಗಿ ನೇಮಕ ಮಾಡಿ ಆದೇಶಹೊರಡಿಸಿದೆ.ಹಾವೇರಿಯ ಯುವ ಮುಖಂಡ, ಎನ್.ಎಸ್.ಯು.ಐನ್ ರಾಜ್ಯ ಕಾರ್ಯದರ್ಶಿ ಹುಸೇನಸಾಬ ಜಿಗರಿ, ಬಸವರಾಜ ಮಾಳಗಿ, ಮಾಲಿಂಗಯ್ಯ ಪಾಟೀಲ್, ವೀಣಾ ಹಲಗಣ್ಣವರ್ ಇವರನ್ನು ನೇಮಿಸಿ ನಗರಾಭಿವೃದ್ಧಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಕೆ. ಲತಾ ಅವರು ಆದೇಶ ಹೊರಡಿಸಿದ್ದಾರೆ.

Read More

ಸ್ವಾತಿ ಹತ್ಯೆ: ಸೆಲ್‌ನಲ್ಲಿರುವ ಆರೋಪಿ ನಯಾಜ್‌ಗೆ ಮೊಬೈಲ್‌ ಕೊಟ್ಟ ಪೊಲೀಸರು.

ಪೋಲಿಸರ್ ಮೇಲೆ ಅನುಮಾನ ವ್ಯಕ್ತಪಡಿಸಿದ ಸ್ವಾತಿ ಸಂಬಂಧಿ,,,! ನ್ಯಾಯ ಸಮ್ಮತವಾಗಿ ಸಿಗುತ್ತೇ ಅನ್ನುವುದೇ ಅನುಮಾನ ಎಂದರು,,,,, ಹಾವೇರಿ ಜಿಲ್ಲಾ : ರಾಣೆಬೆನ್ನೂರು ಆಸ್ಪತ್ರೆಯೊಂದರ ಶುಶೂಷಕಿ ಸ್ವಾತಿ ಬ್ಯಾಡಗಿ ಹತ್ಯೆ ಪ್ರಕರಣದ ಆರೋಪಿ ನಯಾಜ್‌ಗೆ ಹಲಗೇರಿ ಠಾಣೆಯ ಸೆಲ್‌ನಲ್ಲಿ ಅವಕಾಶ ನೀಡಲಾಗಿದ್ದು, ಪೊಲೀಸರ ಈ ವರ್ತನೆಗೆ ನ್ಯಾಯ ಸಮ್ಮತವಾಗಿ ಸಿಗುತ್ತೇ ಅನ್ನುವುದೇ ಅನುಮಾನ ಎಂದರು,,,,,ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.ಸ್ವಾತಿ ದೊಡ್ಡಪ್ಪ ಅವರು ಹಲಗೇರಿ ಠಾಣೆಗೆ 12ರಂದು ಭೇಟಿ ನೀಡಿದ್ದರು. ಇದೇ ಸಂದರ್ಭದಲ್ಲಿ ನಯಾಜ್ ಸೆಲ್‌ನಲ್ಲಿಯೇ ಮೊಬೈಲ್‌ನಲ್ಲಿ ಮಾತನಾಡುತ್ತಿದ್ದ. ಅದನ್ನು ಗಮನಿಸಿದ್ದ…

Read More

ಬೆಂಗಳೂರಿನಲ್ಲಿ ಯುವಕ ಯುವತಿಯರಿಗೆ ಟಾರ್ಚರ್ ಕೊಡುತ್ತಿದ್ದ ನಕಲಿ ಪೊಲೀಸ್ ಆಸೀಫ್ ಅರೆಸ್ಟ್..!

ವೀರಮಾರ್ಗ ನ್ಯೂಸ್ : ಬೆಂಗಳೂರು : ಬೆಂಗಳೂರಿನಲ್ಲಿ ಯುವಕ ಯುವತಿಯರಿಗೆ ಟಾರ್ಚರ್ ಕೊಡುತ್ತಿದ್ದ ನಕಲಿ ಪೊಲೀಸ್ ಆಸೀಫ್ ಅರೆಸ್ಟ್..! ಆರ್ ಟಿ ನಗರ ನಿವಾಸಿ ಆಸೀಫ್ ಬಂಧಿತ ಆರೋಪಿ ವೃತ್ತಿಯಲ್ಲಿ ಆಟೋ ಚಾಲಕನಾಗಿದ್ದು..ಪಾರ್ಕ್ ನಲ್ಲಿರುವವರನ್ನ ಟಾರ್ಗೆಟ್ ಮಾಡುತ್ತಿದ್ದ ಆರೋಪಿ.. ಪಾರ್ಕ್ ನಲ್ಲಿ ಕುರುವವರನ್ನೆ ಟಾರ್ಗೆಟ್ ಮಾಡುತ್ತಿದ್ದ ನಕಲಿ ಪೋಲಿಸ್. ಪೋಲಿಸ್ ಎಂದು ಹೇಳಿ ಪಾರ್ಕ್ ನಲ್ಲಿ ಕುರುವವರಿಂದ ಸುಲಿಗೆ.. ಅವಾಚ್ಯ ಶಬ್ದಗಳಿಂದ ನಿಂದಿಸಿ ಬೆದರಿಕೆ ಹಾಕುವ ಆರೋಪಿ.. ಇಬ್ಬರಿಂದ 12 ಗ್ರಾಂ ಗೋಲ್ಡ್ ಚೈನ್ ಹಾಗೂ 5…

Read More

ಪೊಲೀಸ್‌ ಠಾಣೆಗೆ ಬೆಂಕಿ : 23 ಆರೋಪಿಗಳಿಗೆ ಶಿಕ್ಷೆ ಪ್ರಕಟ…

ನ್ಯಾಯಕ್ಕೆ ಜಯ ಸಿಕ್ಕಿದೆ ಎಂದ ಅಧಿಕಾರಿಗಳು,,,! ವೀರಮಾರ್ಗ ನ್ಯೂಸ್ : ಗದಗ : ಲಕ್ಷ್ಮೀಶ್ವರ ಪೊಲೀಸ್‌ ಠಾಣೆಗೆ ಬೆಂಕಿ ಹಚ್ಚಿದ ಪ್ರಕರಣದ 23 ಮಂದಿ ಆರೋಪಿಗಳಿಗೆ ಗದಗ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು ಶಿಕ್ಷೆ ಪ್ರಕಟಿಸಿದೆ. 2017 ಫೆ.5ರಂದು ಲಕ್ಷ್ಮೀಶ್ವರ ಪೊಲೀಸ್ ಠಾಣೆಯಲ್ಲಿ ನಡೆದಿತ್ತು. ಅಕ್ರಮ ಮರಳು ಸಾಗಿಸುವ ವಾಹನ ತಡೆದು ಚಾಲಕ ಶಿವಪ್ಪ ಡೋಣಿ ಎಂಬಾತನಿಗೆ ಪೊಲೀಸರು ಹಿಗ್ಗಾಮುಗ್ಗಾ ಥಳಿಸಿದ್ದರು ಎಂಬ ಆರೋಪ ಕೇಳಿಬಂದಿತ್ತು. ಶಿವಪ್ಪ, ಲಕ್ಷ್ಮೀಶ್ವರ ತಾಲೂಕಿನ ಬಟ್ಟೂರು ಗ್ರಾಮದ ನಿವಾಸಿಯಾಗಿದ್ದ. ಶಿವಪ್ಪನಿಗೆ…

Read More

ರಾಮಮನೋಹರ ಲೋಹಿಯಾ,ಜಯಂತಿಯ ಅಂಗವಾಗಿ ಚಿತ್ರಕಲಾ ಪರಿಷತನಲ್ಲಿ ಭಾರತ ಯಾತ್ರಾ ಕೇಂದ್ರ.

ವೀರಮಾರ್ಗ ನ್ಯೂಸ್ : ವಿಜಯನಗರ್ ಜಿಲ್ಲಾ : ಡಾ.ರಾಮಮನೋಹರ ಲೋಹಿಯಾ ಜಯಂತಿಯ ಅಂಗವಾಗಿ ಬೆಂಗಳೂರಿನ ಚಿತ್ರಕಲಾ ಪರಿಷತನಲ್ಲಿ ಭಾರತ ಯಾತ್ರಾ ಕೇಂದ್ರ , ಎಂಪಿ ಪ್ರಕಾಶ್ ಸಮಾಜಮುಖಿ ಟ್ರಸ್ಟ್ , ಲೋಹಿಯಾ ಜೆಪಿ ವಿಚಾರ ವೇದಿಕೆ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ಸಾಮಾಜಿಕ ಹೋರಾಟಗಾರರು ಹಾಗೂ ರಾಜಕೀಯ ಚಿಂತಕರಾದ ಮಾನ್ಯ ಶ್ರೀ ಯೋಗೇಂದ್ರ ಯಾದವ್ ಅವರಿಗೆ ಡಾ.ರಾಮಮನೋಹರ್ ಲೋಹಿಯಾ ಪ್ರಶಸ್ತಿ ಪ್ರದಾನ ಸಮ್ಮಾನ ಮಾಡಿ ಗೌರವಿಸಲಾಯಿತು. ಈ ಶುಭ ಸಂದರ್ಭದಲ್ಲಿ ಶ್ರೀ ರಾಜೀವ್ ರಾಯ್, ಸಂಸತ್ ಸದಸ್ಯರು…

Read More

ಡಿಕೆಶಿ ಆಪ್ತ ಶಾಸಕನ ವಿರುದ್ಧ ರಾಜೇಂದ್ರ ರಾಜಣ್ಣ ಸ್ಫೋಟಕ ಹೇಳಿಕೆ..!

ವೀರಮಾರ್ಗ ನ್ಯೂಸ್ : ತುಮಕೂರು : ಸಹಕಾರ ಸಚಿವ ಕೆ.ಎನ್‌. ರಾಜಣ್ಣ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ವಿರುದ್ಧ ಮೊದಲಿನಿಂದಲೂ ಒಳಗೊಳಗೆ ಹಲ್ಲು ಮಸೆಯುತ್ತಿದ್ದು, ಆಗಾಗ್ಗೆ ಬಹಿರಂಗ ಹೇಳಿಕೆಗಳ ಮೂಲಕ ಅಸಮಾಧಾನ ಸ್ಫೋಟಗೊಳ್ಳುತ್ತಲೇ ಇದೆ. ಈಗ ರಾಜಣ್ಣ ಅವರ ಪುತ್ರ ರಾಜೇಂದ್ರ ರಾಜಣ್ಣ ಅವರು ಡಿ.ಕೆ.ಶಿವಕುಮಾರ್‌ರವರ ಆಪ್ತ ಶಾಸಕನ ವಿರುದ್ಧಸ್ಫೋಟಕ ಹೇಳಿಕೆ ನೀಡುವ ಮೂಲಕ ಮತ್ತೊಂದು ಅಸಮಾಧಾನಕ್ಕೆ ಮುನ್ನುಡಿ ಬರೆದಿದ್ದಾರೆ. ಕೆ.ಎನ್‌.ರಾಜಣ್ಣ ಅವರ ಪುತ್ರ ವಿಧಾನಪರಿಷತ್‌ ಸದಸ್ಯ ರಾಜೇಂದ್ರ ರಾಜಣ್ಣ ಬಹಿರಂಗ ಹೇಳಿಕೆ ನೀಡುವ ಮೂಲಕ ಕುಣಿಗಲ್‌ ಕ್ಷೇತ್ರದ ಶಾಸಕ…

Read More

ಯುಗಾದಿ ಹಬ್ಬಕ್ಕೆ ಬರಲ್ಲ “ಗೃಹಲಕ್ಷ್ಮಿ”

ವೀರಮಾರ್ಗ ನ್ಯೂಜ್ ಬೆಳಗಾವಿ : ಗೃಹಲಕ್ಷ್ಮಿ ಯೋಜನೆಯ 2 ಕಂತುಗಳ ಹಣವನ್ನು ಮುಂದಿನ ತಿಂಗಳು ಬಿಡುಗಡೆ ಮಾಡುವುದಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀಹೆಬ್ಬಾಳ್ಕರ್‌ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೃಹಲಕ್ಷ್ಮಿ ಯೋಜನೆಯ ಬಾಕಿ ಇರುವ ಕಂತುಗಳ ಹಣವನ್ನು ಈ ತಿಂಗಳ ಅಂತ್ಯದ ನಂತರ ಬಿಡುಗಡೆ ಮಾಡಲು ಕ್ರಮ ವಹಿಸಲಾಗುವುದು ಎಂದರು.ಕಾಂಗ್ರೆಸ್‌‍ ಸರ್ಕಾರ ಅಧಿಕಾರದಲ್ಲಿದ್ದಾಗ ಅಂಗನವಾಡಿ ಕಾರ್ಯಕರ್ತೆಯರ ಗೌರವಧನವನ್ನು 2 ಸಾವಿರ ಹೆಚ್ಚಿಸಲಾಗಿತ್ತು. ಆನಂತರ ಬಂದ ಸರ್ಕಾರಗಳು ಗೌರವ ಧನ ಹೆಚ್ಚಳ ಮಾಡಲಿಲ್ಲ. ಅಂಗನವಾಡಿ ಕಾರ್ಯಕರ್ತರ…

Read More