ದಾವಣಗೆರೆ : ಕೆರೆಗೆ ಕಾಲುಜಾರಿ ಬಿದ್ದು, ಮೂವರು ನೀರು ಪಾಲು

ದಾವೆಣಗೆರೆ : ಕೆರೆಯಲ್ಲಿ ಬಟ್ಟೆ ತೊಳೆಯಲು ತೆರಳಿದ್ದ ಮೂವರು ಮಹಿಳೆಯರು ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದು ಮೃತಪಟ್ಟಿರುವ ಘಟನೆ ದಾವಣಗರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ದಿಗ್ಗೇನಹಳ್ಳಿ ನಡೆದಿದೆ.ದೀಪಾ(28) ದಿವ್ಯಾ (26) ಹಾಗೂ ಚಂದನಾ(19) ಮೃತರು ಎಂದು ತಿಳಿದು ಬಂದಿದೆ. 5 ಜನ ಮಹಿಳೆಯರು ಬಟ್ಟೆ ತೊಳೆಯಲು ಕೆರೆಗೆ ಹೋಗಿದ್ದು, ಬಟ್ಟೆ ತೊಳೆದ ನಂತರ ಮುಖ ತೊಳೆಯಲು ಹೋದಂತಹ ಸಂದರ್ಭದಲ್ಲಿ ದೀಪಾ ಎಂಬವರು ಕಾಲು ಜಾರಿ ಕರೆಗೆ ಬಿದ್ದಿದ್ದು, ರಕ್ಷಿಸಲು ಹೋದ ಇಬ್ಬರು ಮಹಿಳೆಯರು ನೀರಿನೊಳಕ್ಕೆ ಹೋಗಿದ್ದಾರೆ…

Read More

ಸೌಮ್ಯ ನೇಣಿಗೆ ಶರಣು

ಶಿಗ್ಗಾವಿ: ತಾಲೂಕಿನ ಕುನ್ನೂರ ಗ್ರಾಮದ ಪೋಸ್ಟ ಆಫೀಸ್‌ನಲ್ಲಿ ಪೋಸ್ಟ ಮಾಸ್ಟರ್ ಆಗಿ ಕಾರ್ಯನಿರ್ವಹಿಸುತ್ತಿರುವ ಯುವತಿ ನೇಣಿಗೆ ಶರಣಾದ ಘಟನೆ ರವಿವಾರ ರಾತ್ರಿ ಗಂಗೆಭಾವಿ ಕೆ.ಎಸ್.ಆರ್.ಪಿ. ವಸತಿ ಗೃಹದಲ್ಲಿ ನಡೆದಿದೆ. ನೇಣಿಗೆ ಶರಣಾದ ಯುವತಿಯನ್ನು ಸೌಮ್ಯ ಲಕ್ಷ್ಮಣ ಆಚನೂರ (೨೩) ಎಂದು ತಿಳಿದುಬಂದಿದೆ.ಘಟನೆ ವಿವರ : ಮಾ.೧೫ ಶನಿವಾರ ರಾತ್ರಿ ಕುನ್ನೂರ ಗ್ರಾಮದಲ್ಲಿ ಎಂಗೇಜಮೇಂಟ್ ಕಾರ್ಯಕ್ರಮದಲ್ಲಿ ಬಾಗಿಯಾದ ಸೌಮ್ಯ, ಮಾ.೧೬ ರವಿವಾರ ಬೆಳಿಗ್ಗೆ ಗಂಗೆಭಾವಿ ವಸತಿಗೃಹಕ್ಕೆ ಆಗಮಿಸಿದ್ದಾಳೆ, ರಾತ್ರಿ ೯.೩೦ಕ್ಕೆ ತನ್ನ ಬೆಡ್ ರೂಂನಲ್ಲಿ ನೇಣುಹಾಕಿಕೊಂಡು ಒದ್ದಾಡುತ್ತಿರುವುದನ್ನು ಗಮನಿಸಿದ…

Read More

ಕಾಲಡಿಯಲ್ಲಿನ ಮಣ್ಣುಲೋಕದಲ್ಲಿ ವಿಸ್ಮಯಗೊಳಿಸುವ ಮಹಾನುಜೀವಿಗಳು

ವೀರಮಾರ್ಗ ನ್ಯೂಸ್ : AGRICULTURE ನಮ್ಮ ಕಾಲಡಿಯಲ್ಲಿನ ಮಣ್ಣುಲೋಕದಲ್ಲಿ ವಿಸ್ಮಯಗೊಳಿಸುವ ಮಹಾನುಜೀವಿಗಳು ಮಣ್ಣು ಮೇಲಣ ಜೀವಜಗತ್ತಿನ ಬದುಕು ಮೊದಲಿನಿಂದಲೂ ಅವಲಂಬಿಸಿರುವುದು ಒಂದು ಶಕ್ತಿಯ ಮೇಲೆ. ಆ ಶಕ್ತಿಯೇ ಸಜೀವಿ ಮಣ್ಣು. ಅಂದರೆ ವಿವಿಧ ಬಗೆಯ ಕೋಟ್ಯಾಂತರ ಜೀವಿಗಳಿರುವ ಮಣ್ಣು. ಈ ಜೀವಿಗಳು ಮಣ್ಣಲ್ಲಿರುವುದರಿಂದಲೇ, ಮಣ್ಣಿಗೊಂದು ಬೆಲೆ. ಸಜೀವಿ ಮಣ್ಣೊಂದಿಗೆ, ಅಂದರೆ ಮಣ್ಣಲ್ಲಿರುವ ಜೀವಿಗಳ ಜೊತೆ ಸೌಹಾರ್ದತೆಯಿಂದ ಇರುವವರು ಕಣ್ಣಳತೆಯಲ್ಲೇ ತಮ್ಮ ಮಣ್ಣಲ್ಲಿನ ತಾಕತ್ತು ಏನೆಂಬುದನ್ನು ಕಂಡುಕೊಳ್ಳುತ್ತಾರೆ. ಅದಕ್ಕಾಗಿ ಅವರು ಮಾಡುವುದಿಷ್ಟೆ. ಮಣ್ಣನ್ನು ಮುಷ್ಟಿಯಲ್ಲಿ ಹಿಡಿದು ಪರೀಕ್ಷಿಸುವುದು, ಮಣ್ಣಿನ…

Read More

ಫಸಲ್ ಬಿಮಾ ಯೋಜನೆ ರೈತಸ್ನೇಹಿಯಾಗಿಸಲು ಕೇಂದ್ರ ಸಚಿವರಿಗೆ ಬಸವರಾಜ ಬೊಮ್ಮಾಯಿ ಪತ್ರ

ವೀರಮಾರ್ಗ ನ್ಯೂಸ್ : ಹಾವೇರಿ : ಫಸಲ್ ಬಿಮಾ ಯೋಜನೆಯನ್ನು ಇನ್ನಷ್ಟು ರೈತಸ್ನೇಹಿಯನ್ನಾಗಿ ಮಾಡಲು ಬೆಳೆ ಹಾನಿಗೊಳಗಾದ ಪ್ರತಿ ರೈತರ ಜಮೀನಿನ ಸರ್ವೆ ನಂಬರ್ ಆಧಾರದಲ್ಲಿ ಬೆಳೆ ಹಾನಿ ಸಮೀಕ್ಷೆ ನಡೆಸುವಂತೆ ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಮನವಿ ಮಾಡಿದ್ದಾರೆ. ಈ ಕುರಿತು ರವಿವಾರ ಪತ್ರ ಬರೆದಿರುವ ಅವರು, ಫಸಲ್ ಬಿಮಾ ಯೋಜನೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಮಹತ್ವಾಕಾಂಕ್ಷೆಯ ರೈತಪರವಾದ…

Read More

ಮಕ್ಕಳ ಭವಿಷ್ಯಕೋಸ್ಕರ ಶಾಲೆಗೆ ಬೇಕಾದ ಎಲ್ಲ ಸೌಕರ್ಯಕ್ಕೆ ಸರ್ಕಾರ ಬದ್ಧ : ಮಧುಬಂಗಾರಪ್ಪ

ವೀರಮಾರ್ಗ ನ್ಯೂಸ್ : ಬ್ಯಾಡಗಿ : ಶೈಕ್ಷಣಿಕ ಕ್ಷೇತ್ರಕ್ಕೆ ಅಭಿವೃದ್ಧಿಗೆ ರಾಜ್ಯದ ಬಜೆಟ್‌ನಲ್ಲಿ ೪೫ ಸಾವಿರ ಕೋಟಿ ಮೀಸಲಿಡಲಾಗಿದೆ, ಮಕ್ಕಳ ಭವಿಷ್ಯಕ್ಕೋಸ್ಕರ ಶಾಲೆಗಳಿಗೆ ಬೇಕಾಗಿರುವ ಎಲ್ಲಾ ಸೌಕರ್ಯ ನೀಡಲು ಸರ್ಕಾರ ಬದ್ಧವಿದೆ, ಸರಕಾರ ದಿವಾಳಿಯಾಗಿದೆ ಎಂಬ ಸುಳ್ಳು ಮಾತಿಗೆ ಯಾರು ಕಿವಿಗೊಡಬಾರದು ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.ತಾಲೂಕಿನ ಕೆರವಡಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಶತಮಾನೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಸರಕಾರಿ ಶಾಲೆಯಲ್ಲಿ ಓದಿ ನಮ್ಮ ತಂದೆಎಸ್….

Read More

ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಮೀಸಲಾತಿ ವಿರುದ್ಧ ಉಭಯ ಸದನಗಳಲ್ಲಿ ಹೋರಾಡುತ್ತೇವೆ : ವಿಜಯೇಂದ್ರ ಎಚ್ಚರಿಕೆ

ವೀರಮಾರ್ಗ ನ್ಯೂಸ್ : ಬೆಂಗಳೂರು : ಅಲ್ಪಸಂಖ್ಯಾತರ ಹೆಸರಿನಲ್ಲಿ ಮುಸ್ಲಿಮರಿಗೆ ಮಾತ್ರ ಮೀಸಲಾತಿ ನೀಡುವುದನ್ನು ಯಾವುದೇ ಕಾರಣಕ್ಕೂ ಒಪ್ಪಲು ಸಾಧ್ಯವಿಲ್ಲ, ಇದನ್ನು ಸಮಗ್ರ ಕರ್ನಾಟಕದ ಸರ್ವ ಜನರ ಆಶಯ ಹಾಗೂ ಹಿತಾಸಕ್ತಿಗೆ ಪೂರಕವಾಗಿ ನಾವು ಉಭಯ ಸದನ ಗಳಲ್ಲೂ ಗುತ್ತಿಗೆ ಕಾಮಗಾರಿ ಮೀಸಲಾತಿ ನಿರ್ಣಯವನ್ನು ವಿರೋಧಿಸಿ ಹೋರಾಡುತ್ತೇವೆ.ನಮ ಹೋರಾಟಕ್ಕೆ ಸರ್ಕಾರ ಬಗ್ಗದಿದ್ದರೆ ಜನರ ಮುಂದೆ ಈ ಹೋರಾಟವನ್ನು ಕೊಂಡೊಯ್ಯುತ್ತೇವೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಸರ್ಕಾರಕ್ಕೆ ಎಚ್ಚರಿಕೆ ಕೊಟ್ಟಿದ್ದಾರೆ. ಈ ಕುರಿತು ತಮ ಅಧಿಕೃತ ಸಾಮಾಜಿಕ…

Read More

ಯುಪಿಯಿಂದ ಬ್ಯಾಂಕ್ ರಾಬರಿ : ದರೋಡೆಕೋರರನ್ನು ಸಿನಿಮಾ ಸ್ಟೈಲಲ್ಲಿ ಸೆರೆಹಿಡಿದ ದಾವಣಗೆರೆ ಪೊಲೀಸರು

ವೀರಮಾರ್ಗ ನ್ಯೂಸ್ : ದಾವಣಗೆರೆ: ಸಿನಿಮೀಯ ರೀತಿಯಲ್ಲಿ ಬ್ಯಾಂಕ್‌ ದರೋಡೆಗೆ ಬಂದಿದ್ದ ಉತ್ತರ ಪ್ರದೇಶದ ದರೋಡೆಕೋರರ ತಂಡದ ಮೇಲೆ ದಾವಣಗೆರೆ ಪೊಲೀಸರು ಗುಂಡು ಹಾರಿಸಿ ನಾಲ್ವರನ್ನು ಸೆರೆ ಹಿಡಿದಿದ್ದಾರೆ. ರಾಜ್ಯದಲ್ಲಿ ನಡೆದಿದ್ದ ಕೋಟ್ಯಾಂತರ ರೂ. ಮೌಲ್ಯದ ದರೋಡೆ ಪ್ರಕರಣಗಳು ಬಯಲಿಗೆ ಬಂದಿದೆ.ಒಬ್ಬ ದರೋಡೆಕೋರ ಗುಂಡೇಟಿನಿಂದ ಗಾಯಗೊಂಡಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಹೊನ್ನಾಳಿ ತಾಲೂಕಿನ ಅರಬಘಟ್ಟದಲ್ಲಿ ಇಂದು ಮುಂಜಾನೆ 1.40ರ ಸಂದರ್ಭದಲ್ಲಿ ಈ ಘಟನೆ ನಡೆದಿದ್ದು ಉತ್ತರ ಪ್ರದೇಶ ಮೂಲದ ಹಜರತ್‌ ಆಲಿ (50), ಅಸ್ಲಾಂ ಟನ್‌ ಟನ್‌…

Read More

ಶಿಗ್ಗಾವ್ ತಾಲೂಕಿನ ನಾಗನೂರು ಕೆರೆ ಬಳಿ ಆನೆಗಳ ಹಿಂಡು ಪ್ರತ್ಯಕ್ಷ

ವೀರಮಾರ್ಗ ನ್ಯೂಸ್ : ಹಾವೇರಿ: ಆಹಾರ ಅರಸಿ ಕಾಡಿನಿಂದ ನಾಡಿಗೆ ಬಂದ ಆನೆಗಳು ಜಿಲ್ಲೆಯ ಶಿಗ್ಗಾವ್ ತಾಲೂಕಿನ ನಾಗನೂರು ಕೆರೆ ಬಳಿ ಭಾನುವಾರ ಕಂಡು ಬಂದಿವೆ.ಬೆಳಗಿನ ಜಾವ ಆನೆಗಳು ಕೆರೆಯ ಪಕ್ಕದ ರಸ್ತೆ ಮೇಲೆ ಓಡಾಡುತ್ತಿದ್ದವು ಆನೆಗಳ ಹಿಂಡು ಇರುವುದು ಗೊತ್ತಾಗಿದೆ. ಸ್ಥಳೀಯರು ಆನೆಯ ಫೋಟೋ ಸೆರೆ ಹಿಡಿದಿದ್ದಾರೆ, ಈಗಾಗಲೇ ಸ್ಥಳಕ್ಕೆ ಅರಣ್ಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.ರಸ್ತೆಯಲ್ಲಿ ಓಡಾಡುವ ವಾಹನ ಸವಾರರಿಗೆ ಈಗಾಗಲೇ ಜಾಗೃತಿ ಸಹ ಮೂಡಿಸಲಾಗಿದೆ ಸದ್ಯ ಆನೆಗಳು ಕೆರೆಯ ಸುತ್ತಮುತ್ತ ಇವೆ…

Read More

ಹಾಲಿನ ದರ ಏರಿಕೆಗೆ ಹೋಟೆಲ್‌ ಸಂಘಗಳ ವಿರೋಧ

ವೀರಮಾರ್ಗ ನ್ಯೂಸ್ : ಬೆಂಗಳೂರು: ನಂದಿನಿ ಹಾಲು ದರ ಏರಿಕೆ ಪ್ರಸ್ತಾಪಕ್ಕೆ ಕರ್ನಾಟಕ ರಾಜ್ಯ ಹೋಟೆಲ್‌ಗಳ ಸಂಘ ಭಾರಿ ವಿರೋಧ ವ್ಯಕ್ತಪಡಿಸಿದೆ. ಈ ಸಂಬಂಧ ರಾಜ್ಯ ಸರಕಾರ ಹಾಗೂ ಕರ್ನಾಟಕ ಹಾಲು ಮಹಾಮಂಡಳಗಳಿಗೆ ಪತ್ರ ಬರೆದಿರುವ ಸಂಘದ ಅಧ್ಯಕ್ಷ ಜಿ.ಕೆ ಶೆಟ್ಟಿ, ಒಂದೊಮೆ ದರ ಹೆಚ್ಚಳ ಮಾಡಿದರೆ ಹೋಟೆಲ್‌ ಉದ್ಯಮದ ಮೇಲೆ ಅದು ದೊಡ್ಡ ಮಟ್ಟದ ನಕಾರಾತಕ ಪರಿಣಾಮ ಬೀರಲಿದೆ ಎಂಬ ಕಳವಳ ವ್ಯಕ್ತಪಡಿಸಿದ್ದಾರೆ.ಕಾಫಿ ಪುಡಿ ದರ ಆಕಾಶಕ್ಕೇರಿದೆ. ಈಗ ಹಾಲಿನ ಬೆಲೆ ಹೆಚ್ಚಳಗೊಂಡರೆ ಚಹಾ, ಕಾಫಿ ಯಂತಹ…

Read More

ಪಾದಯಾತ್ರೆ ಮಾಡುವ ಭಕ್ತರಿಗೆ,ನೀರಿನ,ಬಾಟಲಿಯನ್ನು,ಚೀಲಗಳನ್ನುಉಚಿತವಾಗಿ.

ವಿತರಿಸಲಾಗುತ್ತದೆ. ಚೀಲದಲ್ಲಿ ನೀರಿನ ಬಾಟಲಿ ಇಟ್ಟುಕೊಂಡು ಹೆಗಲಿಗೆ ಹಾಕಿಕೊಂಡು1 ವೀರಮಾರ್ಗ ನ್ಯೂಸ್ : ಶ್ರೀಶೈಲ ಮಲ್ಲಿಕಾರ್ಜುನ ಸ್ವಾಮಿಯ ಆದೇಶದಂತೆ ಶ್ರೀಶೈಲಕ್ಕೆ ಪಾದಯಾತ್ರೆ ಮಾಡುವ ಭಕ್ತರಿಗೆ ನೀರಿನ ಬಾಟಲಿಯನ್ನು ಇಟ್ಟುಕೊಳ್ಳಲು ಬಟ್ಟೆಯ ಚೀಲಗಳನ್ನು ಹೊಲಿದು ಉಚಿತವಾಗಿ ವಿತರಿಸಲಾಗುತ್ತದೆ. ಚೀಲದಲ್ಲಿ ನೀರಿನ ಬಾಟಲಿ ಇಟ್ಟುಕೊಂಡು ಹೆಗಲಿಗೆ ಹಾಕಿಕೊಂಡು ನಡೆದರೆ ಕೈಗಳಿಗೆ ತ್ರಾಸು ಆಗುವುದಿಲ್ಲ. ಕೈಗಳು ನೋಯುವುದಿಲ್ಲ. ಆಯಾಸವಾಗುವುದಿಲ್ಲ. ಇದರಿಂದ ಪಾದಯಾತ್ರೆಯಲ್ಲಿ ಉತ್ಸಾಹದಿಂದ ಭಾಗವಹಿಸಬಹುದಾಗಿದೆ.ಚಡಚಣ ಮತ್ತು ಸುತ್ತಮುತ್ತಲಿನ ಗ್ರಾಮಗಳ ಪಾದಯಾತ್ರಿ ಭಕ್ತರು ನೀರಿನ ಬಾಟಲಿ ಇಡುವ ಬಟ್ಟೆಯ ಚೀಲಗಳನ್ನು ಉಚಿತವಾಗಿ ಪಡೆದುಕೊಳ್ಳಬಹುದು….

Read More