ಅವಕಾಶ ಕಲ್ಪಿಸಿದ ಜನರ ಸೇವೆಗಾಗಿ ನಾನು ಸದಾಸಿದ್ಧ: ಶಾಸಕ ಪಠಾಣ

ವೀರಮಾರ್ಗ ನ್ಯೂಜ್ ಶಿಗ್ಗಾವಿ : ಸಣ್ಣ, ಸಣ್ಣ ಸಮಾಜವನ್ನು ಮುಖ್ಯ ವಾಹಿನಿಗೆ ತರುವುದೇ ಕಾಂಗ್ರೆಸ್ ಸರ್ಕಾರದ ಮುಖ್ಯ ಉದ್ದೇಶವಾಗಿದೆ ಎಂದು ಶಾಸಕ ಯಾಸೀರಹಮ್ಮದ ಖಾನ ಪಠಾಣ ಹೇಳಿದರು.ಪಟ್ಟಣದ ದೈವಜ್ಞ ಸಮಾಜವತಿಯಿಂದ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಸಣ್ಣ, ಸಣ್ಣ ಸಮಾಜದ ಜನರ ಆಶೀರ್ವಾದದಿಂದ ನನಗೆ ಈ ಬಾರಿ ಶಾಸಕನಾಗುವ ಅವಕಾಶ ಸಿಕ್ಕಿದೆ. ಅವಕಾಶ ಕಲ್ಪಿಸಿದ ಜನರ ಸೇವೆಗಾಗಿ ನಾನು ಸದಾಸಿದ್ಧನಿರುವೆ. ತಮ್ಮ ಸಮಾಜದ ಬೇಡಿಕೆಗಳಾದ ಗಣಪತಿ ದೇವಸ್ಥಾನದ ನಿರ್ಮಾಣ, ಸಭಾಭವನ, ಹಾಸ್ಟೇಲ್ ವ್ಯವಸ್ಥೆಯನ್ನು ಕಲ್ಪಿಸಲು ಶ್ರಮಿಸುವುದಾಗಿ ಹೇಳಿದರು….

Read More

ವಕೀಲರ ಸಂಘಕ್ಕೆ ನೂತನವಾಗಿ ಅಧ್ಯಕ್ಷರಾಗಿ ಲಕ್ಕಣ್ಣವರ, ಉಪಾಧ್ಯಕ್ಷರಾಗಿ ಟೊಪಣ್ಣವರ ಆಯ್ಕೆ

ವೀರಮಾರ್ಗ ನ್ಯೂಜ್ ಶಿಗ್ಗಾವಿ : ನಗರದಲ್ಲಿ ನಡೆದ ವಕೀಲರ ಸಂಘದ ಚುನಾವಣೆಯಲ್ಲಿ ನೂತನ ಅಧ್ಯಕ್ಷರಾಗಿ ಎಸ್.ಬಿ.ಲಕ್ಕಣ್ಣವರ ಉಪಾಧ್ಯಕ್ಷರಾಗಿ ಎಸ್.ಜಿ. ಟೊಪಣ್ಣವರ, ಕಾರ್ಯದರ್ಶಿಯಾಗಿ ವಿವೇಕ ರಾಮಗೇರಿ ಸಹಕಾರ್ಯದರ್ಶಿಯಾಗಿ ಸಿ.ಬಿ. ವಾಲ್ಮೀಕಿ ಖಜಾಂಚಿಯಾಗಿ ಎಂ.ಎಲ್.ಕಳಸ ಆಯ್ಕೆಯಾದರು.ಕಾರ್ಯಕಾರ್ಯಮಂಡಳಿ ಸದಸ್ಯರಾಗಿ ಸಿ.ಬಿ.ಪಾಟೀಲ, ಎ.ಎ.ಗಂಜೇನವರ, ಸಿ.ಎಫ್.ಅಂಗಡಿ, ಎಸ್.ಎಂ.ಗಾಣಗೇರ, ಪಿ.ಪಿ.ಹೊಂಡದಕಟ್ಟಿ, ಪಿ.ಎಂ.ಗೊಂದಕರ, ಮಹಿಳಾ ಪ್ರತಿನಿಧಿಯಾಗಿ ವ್ಹಿ.ಪಿ.ಬಾಗೂರ ಅವಿರೋಧವಾಗಿ ಆಯ್ಕೆಯಾದರು.ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಲಕ್ಕಣ್ಣವರ ಮಾತನಾಡಿ, ಜಾತಿ, ಧರ್ಮ, ಗುಂಪುಗಾರಿಕೆ ಮೀರಿ, ಸಾಮಾಜಿಕ ಪರಿಕಲ್ಪನೆ ಆದಾರದ ಮೇಲೆ ಈ ಚುನಾವಣೆ ನಡೆದಿದ್ದು, ೩ ವರ್ಷದ ಅಧಿಕಾರದ ಅವದಿಯಲ್ಲಿ…

Read More

ಕ್ಯಾಸನೂರ ಗ್ರಾಮದಲ್ಲಿ 20 ಲಕ್ಷ ರೂ ವೆಚ್ಚದ ಕಾಮಗಾರಿಗೆ ಶಾಸಕ ಮಾನೆ ಚಾಲನೆ

ವೀರಮಾರ್ಗ ನ್ಯೂಜ್ ಹಾನಗಲ್ : ತಾಲೂಕಿನ ಕ್ಯಾಸನೂರು ಗ್ರಾಮದಲ್ಲಿ 2023-24 ನೇ ಸಾಲಿನ ಮುಖ್ಯಮಂತ್ರಿಗಳ ವಿಶೇಷ ಮಂಜೂರಾತಿ ಕಾರ್ಯಕ್ರಮದಡಿ 20 ಲಕ್ಷ ರೂ. ವೆಚ್ಚದಲ್ಲಿ ಸಿಸಿ ರಸ್ತೆ ಹಾಗೂ ಗಟಾರ ನಿರ್ಮಾಣ ಕಾಮಗಾರಿಗೆ ಶಾಸಕ ಶ್ರೀನಿವಾಸ ಮಾನೆ ಭೂಮಿಪೂಜೆ ನೆರವೇರಿಸಿದರು.ಗ್ರಾಮೀಣ ಪ್ರದೇಶಗಳಲ್ಲಿ ಅಗತ್ಯ ಮೂಲಸೌಕರ್ಯ ಒದಗಿಸಿದಾಗ ಜನತೆ ನೆಮ್ಮದಿಯಿಂದ ಬದುಕು ಸಾಗಿಸಲು ಸಾಧ್ಯವಿದೆ. ಹಾಗಾಗಿ ಹಂತ, ಹಂತವಾಗಿ ಮೂಲಸೌಕರ್ಯ ಒದಗಿಸಲು ಗಮನ ನೀಡಲಾಗಿದೆ. ಬೆಲೆ ಏರಿಕೆಯ ಬಿಸಿಯಿಂದ ಬಸವಳಿದಿದ್ದ ಜನಸಾಮಾನ್ಯರಿಗೆ ಗ್ಯಾರಂಟಿ ಯೋಜನೆಗಳು ನೆಮ್ಮದಿ ತರಿಸಿವೆ. ಗ್ಯಾರಂಟಿ…

Read More

ರಚನಾತ್ಮಕ ಕಾರ್ಯಗಳಿಂದ ಸಮಾಜ ಸಮೃದ್ಧ : ರಂಭಾಪುರಿಶ್ರೀ

ವೀರಮಾರ್ಗ ನ್ಯೂಜ್ ಆಳಂದ : ಮನುಷ್ಯ ಯಾವಾಗಲೂ ಸುಖಾಪೇಕ್ಷಿ. ಸುಖ ಶಾಂತಿ ಬದುಕಿಗೆ ಧರ್ಮ ಪರಿಪಾಲನೆ ಮುಖ್ಯ. ರಚನಾತ್ಮಕ ಮತ್ತು ಗುಣಾತ್ಮಕ ಸತ್ಕಾರ್ಯಗಳಿಂದ ಸಮಾಜ ಸದೃಢಗೊಳ್ಳುವುದೆಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರುಗಳು ಅಭಿಪ್ರಾಯಪಟ್ಟರು.ಅವರು ಭಾನುವಾರ ತಾಲೂಕಿನ ಚಲಗೇರಾ ಗ್ರಾಮದಲ್ಲಿ ಶ್ರೀ ಜಗದ್ಗುರು ರಂಭಾಪುರೀಶ್ವರ ಸದನದ ಲೋಕಾರ್ಪಣೆ-ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವ ಹಾಗೂ ಜಾತ್ರಾ ಮಹೋತ್ಸವದ ಅಂಗವಾಗಿ ಜರುಗಿದ ಜನ ಜಾಗೃತಿ ಧರ್ಮ ಸಮಾರಂಭದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡುತ್ತಿದ್ದರು.ಮನುಷ್ಯ ಜೀವನದಲ್ಲಿ ಧರ್ಮ ಅರ್ಥ ಕಾಮ…

Read More

ಸವಣೂರ ಕಚುಸಾಪ ತಾಲೂಕ ಅಧ್ಯಕ್ಷರಾಗಿ ನಿಂಗಪ್ಪ ಆರೇರ ಆಯ್ಕೆ

ವೀರಮಾರ್ಗ ನ್ಯೂಜ್ ಹಾವೇರಿ : ನಗರದ ಕಚುಸಾಪ ಕಛೇರಿಯಲ್ಲಿ ಸವಣೂರು ತಾಲೂಕಿನ ಹಿರೇಮುಗದೂರ ಗ್ರಾಮದ ನಿವಾಸಿಗಳು, ಅಮ್ಮಾ ಸಂಸ್ಥೆ(ರಿ) ಸಂಸ್ಥಾಪಕರು,ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಸಮಿತಿ ಸದಸ್ಯರು,ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಗೌರವ ಸಹಕಾರ್ಯದರ್ಶಿಗಳು, ಹಿರೇಮುಗದೂರ ಗ್ರಾಮ ಪಂಚಾಯತಿ ಸದಸ್ಯ ನಿಂಗಪ್ಪ ಎಂ. ಆರೇರ ಅವರನ್ನು ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ ಸವಣೂರ ತಾಲೂಕಾ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ ಎಂದು ಕಚುಸಾಪ ಜಿಲ್ಲಾದ್ಯಕ್ಷರಾದ ವಿರೂಪಾಕ್ಷ ಲಮಾಣಿ,ಪ್ರಧಾನ ಕಾರ್ಯದರ್ಶಿಗಳಾದ ಡಾ. ಗಂಗಯ್ಯ ಕುಲಕರ್ಣಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಚುಟುಕು…

Read More

ಪತ್ರಕರ್ತ, ಸಮಾಜಸೇವಕ ಚಂದನ್ 2025 ನೇ ಪ್ರಶಸ್ತಿ.

ಪತ್ರಕರ್ತ, ಸಮಾಜಸೇವಕ ಚಂದನ್ ನಂದರಬೆಟ್ಟು ಅವರಿಗೆ 2025 ನೇ ಸಾಲಿನ ಕನ್ನಡ ಪಯಸ್ವಿನಿ ಪ್ರಶಸ್ತಿ ವೀರಮಾರ್ಗ ನ್ಯೂಸ್ : ಕಾಸರಗೋಡು : ಕನ್ನಡ ಭವನದಿಂದ ಕೊಡಮಾಡುವ 2025 ನೇ ಸಾಲಿನ ಪ್ರತಿಷ್ಠಿತ ಅಂತರಾಜ್ಯ ಪ್ರಶಸ್ತಿಯಾದ ಕನ್ನಡ ಪಯಸ್ವಿನಿ ಪ್ರಶಸ್ತಿಗೆ ಕೊಡಗಿನ ಯುವ ಪ್ರತಿಭೆ, ಪತ್ರಕರ್ತ, ಸಮಾಜಸೇವಕ ಚಂದನ್ ನಂದರಬೆಟ್ಟು ಆಯ್ಕೆಯಾಗಿದ್ದಾರೆ. ಸಮಾಜಸೇವೆ ಹಾಗು ಸಾಹಿತ್ಯ ಕ್ಷೇತ್ರದಲ್ಲಿನ ಕಾರ್ಯವೈಖರಿಯನ್ನು ಗುರುತಿಸಿ ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಗಾಳಿಬೀಡು ಗ್ರಾಮದ. ನಿವೃತ್ತ ಸಬ್ ಇನ್ಸ್ಪೆಕ್ಟರ್ ಕೃಷ್ಣ ಎನ್ ಎಂ ಹಾಗು…

Read More

ಕರ್ನಾಟಕ ಬಂದ್‌ಗೆ ನೀರಸ ಪ್ರತಿಕ್ರಿಯೆ

ಹಾವೇರಿ-ಗದಗ-ದಾವಣಗೆರೆ ಜನ ಜೀವನ, ವ್ಯಾಪಾರ ವಹಿವಾಟು ಸಹಜ ಸ್ಥಿತಿ ವೀರಮಾರ್ಗ ನ್ಯೂಜ್ ಬೆಂಗಳೂರು : ಎಂಇಎಸ್ ಪುಂಡರ ಅಟ್ಟಹಾಸ ಖಂಡಿಸಿ ಕನ್ನಡಿಗರ ಮೇಲಿನ ದೌರ್ಜನ್ಯ ವಿರೋಧಿಸಿ, ಮಹದಾಯಿ, ಮೇಕೆದಾಟು ಯೋಜನೆಗಳ ಜಾರಿಗೆ ಆಗ್ರಹಿಸಿ ಸೇರಿದಂತೆ 20 ಬೇಡಿಕೆಗಳನ್ನು ಮುಂದಿಟ್ಟುಕೊಂಡು ಕನ್ನಡಪರ ಸಂಘಟನೆಗಳ ಒಕ್ಕೂಟ ಇಂದು ಕರೆ ಕೊಟ್ಟಿದ್ದ ಕರ್ನಾಟಕ ಬಂದ್ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.ಬೆಳಗಾವಿ, ಮಂಡ್ಯ, ಮೈಸೂರು, ರಾಮನಗರ ಜಿಲ್ಲೆಗಳಲ್ಲಿ ಬಂದ್‌ಗೆ ಬೆಂಬಲ ವ್ಯಕ್ತವಾಗಿದ್ದರೆ, ರಾಜಧಾನಿ ಬೆಂಗಳೂರು, ಚಿಕ್ಕಬಳ್ಳಾಪುರ, ಚಾಮರಾಜನಗರ, ಕೊಳ್ಳೇಗಾಲ, ಹಾಸನ, ಧಾರವಾಡ, ಚಿಕ್ಕಮಗಳೂರು, ತುಮಕೂರು,…

Read More

ಜಿಲ್ಲಾಮಟ್ಟದ ಸುಂಕ ಸಂಗ್ರಹಣಾ ಮೇಲ್ವಿಚಾರಣಾ ಸಮಿತಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ.

ಜಿಲ್ಲಾಮಟ್ಟದ ಸುಂಕ ಸಂಗ್ರಹಣಾ ಮೇಲ್ವಿಚಾರಣಾ ಸಮಿತಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆವ್ಯವಸ್ಥಿತ ಹಾಗೂ ಪ್ರಾಮಾಣಿಕವಾಗಿ ಕಾರ್ಮಿಕ ಸುಂಕ ಸಂಗ್ರಹಿಸಿ ವೀರಮಾರ್ಗ ನ್ಯೂಸ್ : ಚಿತ್ರದುರ್ಗ : ಕಟ್ಟಡ ನಿರ್ಮಾಣ ಕಾಮಗಾರಿಗೆ ಸಂಬಂಧಿಸಿದಂತೆ ಗ್ರಾಮ ಪಂಚಾಯಿತಿ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ವ್ಯವಸ್ಥಿತವಾಗಿ ಹಾಗೂ ಪ್ರಾಮಾಣಿಕವಾಗಿ ಕಾರ್ಮಿಕ ಸುಂಕ ಸಂಗ್ರಹಿಸಲು ಅಧಿಕಾರಿಗಳು ಅಗತ್ಯ ಕ್ರಮವಹಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ನೀಡಿದರು.ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ಜಿಲ್ಲಾಮಟ್ಟದ ಸುಂಕ ಸಂಗ್ರಹಣಾ ಮೇಲ್ವಿಚಾರಣಾ ಸಮಿತಿ…

Read More

ಮಣ್ಣಿನ ಆರೋಗ್ಯ ಮತ್ತು ಕೃಷಿಯ ಮೇಲೆ ಪೋಷಕಾಂಶಗಳ ನಷ್ಟ ಮತ್ತು ಲಾಭ.

ವೀರಮಾರ್ಗ ನ್ಯೂಸ್ : ಮಣ್ಣಿನ ಆರೋಗ್ಯ ಮತ್ತು ಕೃಷಿಯ ಮೇಲೆ ಪೋಷಕಾಂಶಗಳ ನಷ್ಟ ಮತ್ತು ನೀರಿನ ಹರಿವಿನ ಪರಿಣಾಮ ಪರಿಚಯ ಕೃಷಿಯಲ್ಲಿ ಮಣ್ಣು ಅತ್ಯಂತ ಅಮೂಲ್ಯವಾದ ಸಂಪನ್ಮೂಲಗಳಲ್ಲಿ ಒಂದಾಗಿದೆ, ಇದು ಸಸ್ಯಗಳ ಬೆಳವಣಿಗೆ ಮತ್ತು ಆಹಾರ ಉತ್ಪಾದನೆಗೆ ಅಡಿಪಾಯವಾಗಿ ಕಾರ್ಯನಿರ್ವಹಿಸುತ್ತದೆ. ಆದಾಗ್ಯೂ, ಸಾಕಷ್ಟು ಮಣ್ಣಿನ ಸಾವಯವ ಪದಾರ್ಥಗಳಿಲ್ಲದೆ, ಪೋಷಕಾಂಶಗಳ ನಷ್ಟ ಮತ್ತು ನೀರಿನ ಹರಿವು ಪ್ರಮುಖ ಸಮಸ್ಯೆಗಳಾಗುತ್ತವೆ, ಮಣ್ಣಿನ ಫಲವತ್ತತೆ, ಬೆಳೆ ಉತ್ಪಾದಕತೆ ಮತ್ತು ಪರಿಸರ ಸುಸ್ಥಿರತೆಗೆ ಅಪಾಯವನ್ನುಂಟುಮಾಡುತ್ತವೆ. ಈ ಲೇಖನವು ಈ ಸಮಸ್ಯೆಗಳು ಹೇಗೆ ಉದ್ಭವಿಸುತ್ತವೆ,…

Read More

ನಾಳೆಯಿಂದ ಹಾವೇರಿ ಜಿಲ್ಲೆ ಸೇರಿ ರಾಜ್ಯವೇ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಸಕಲ ಸಿದ್ಧತೆ

ವೀರಮಾರ್ಗ ನ್ಯೂಜ್ ಬೆಂಗಳೂರು : ಪ್ರಸಕ್ತ ಸಾಲಿನ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆ-01 ನಾಳೆಯಿಂದ ಏಪ್ರಿಲ್ 4ರ ವರೆಗೂ ನಡೆಯಲಿದ್ದು, ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸಕಲ ಸಿದ್ಧತೆ ಮಾಡಿಕೊಂಡಿದೆ.ಪ್ರಸಕ್ತ ಸಾಲಿನಲ್ಲಿ 15,881 ಶಾಲೆಗಳ 8,42,817 ವಿದ್ಯಾರ್ಥಿಗಳು 38,091 ಪುನರಾವರ್ತಿತ ವಿದ್ಯಾರ್ಥಿಗಳು ಮತ್ತು 15,539 ಖಾಸಗಿ ಶಾಲೆ ಸೇರಿ 8,96,447 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದು, 3,35,468 ಬಾಲಕರು, 3,78,389 ಬಾಲಕಿಯರು ಪರೀಕ್ಷೆ ಬರೆಯಲಿದ್ದು, 2018 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ.2,818 ಸ್ಥಾನಿಕ, ಜಿಲ್ಲಾ ಹಂತದಲ್ಲಿ 410, ತಾಲ್ಲೂಕು…

Read More