ಬೇಸಿಗೆ ಎದುರಿಸಲು ಆಯುಷ್ ಉಪಾಯ,,!

ಜಿಲ್ಲಾ ಆಯುಷ್ ಅಧಿಕಾರಿ ಡಾ.ಚಂದ್ರಕಾಂತ್ ಎಸ್.ನಾಗಸಮುದ್ರ ಸಲಹೆ ಬೇಸಿಗೆ ಕಾಲದಲ್ಲಿ ಅನುಸರಿಸಬೇಕಾದ ಜೀವನಶೈಲಿ, ಆಹಾರ ವಿಹಾರಗಳ ಮಾಹಿತಿಗಾಗಿ ಆಯುಷ್ ಚಿಕಿತ್ಸಾಲಯಗಳಿಗೆ ಭೇಟಿ ನೀಡಿ ಬೇಸಿಗೆ ಎದುರಿಸಲು ಆಯುಷ್ ಉಪಾಯ ವೀರಮಾರ್ಗ ನ್ಯೂಸ್ : ಚಿತ್ರದುರ್ಗ :ಬೇಸಿಗೆ ಕಾಲ ತೀವ್ರವಾಗುತ್ತಿದ್ದು, ವಾತಾವರಣದ ಉμÁ್ಣಂಶ ಏರುತ್ತಲಿದೆ. ಆದ ಕಾರಣ ಸಾರ್ವಜನಿಕರು ಬಿಸಿಲಿನ ತಾಪದಿಂದ ತಮ್ಮನ್ನು ತಾವು ರಕ್ಷಿಸಿಕೊಳ್ಳಲು ಸೂಕ್ತ ಮುಂಜಾಗ್ರತಾ ಕ್ರಮ ವಹಿಸಬೇಕು. ಜತೆಗೆ ಬೇಸಿಗೆ ಎದುರಿಸಲು ಆಯುಷ್ ಉಪಾಯಗಳನ್ನು ಅಳವಡಿಸಿಕೊಂಡು, ಉತ್ತಮ ಆರೋಗ್ಯ ಕಾಪಾಡಿಕೊಳ್ಳಬೇಕು ಎಂದು ಜಿಲ್ಲಾ ಆಯುಷ್…

Read More

ರಾಣೇಬೆನ್ನೂರು | ಸ್ವಾತಿ ಕೊಲೆಗೆ ಖಂಡನೆ : ಸೂಕ್ತ ತನಿಖೆಗೆ ಆಗ್ರಹ

ಎಬಿವಿಪಿ, ವಿದ್ಯಾರ್ಥಿಗಳು, ವಿವಿಧ ಸಂಘಟನೆಗಳು, ಖಾಸಗಿ ಆಸ್ಪತ್ರೆ ನರ್ಸ್ ಪ್ರತಿಭಟನೆ ವೀರಮಾರ್ಗ ನ್ಯೂಸ್ :  ರಾಣೇಬೆನ್ನೂರು : ಲವ್ ಜಿಹಾದ್ ಕಾರಣಕ್ಕಾಗಿ ರಟ್ಟೀಹಳ್ಳಿ ತಾಲ್ಲೂಕಿನ ಮಾಸೂರ ಗ್ರಾಮದ ಸ್ವಾತಿ ರಮೇಶ ಬ್ಯಾಡಗಿ ಹತ್ಯೆಯನ್ನು ಖಂಡಿಸಿ, ಸೋಮವಾರ ಎಬಿವಿಪಿ ವಿದ್ಯಾರ್ಥಿಗಳು, ಶಾಲಾ ಕಾಲೇಜು ವಿದ್ಯಾರ್ಥಿಗಳು, ವಿವಿಧ ಸಂಘಟನೆಗಳು ಮತ್ತು ಖಾಸಗಿ ಆಸ್ಪತ್ರೆಯ ನರ್ಸ್ ಸಿಬ್ಬಂದಿ ರಸ್ತೆ ತಡೆ ನಡೆಸಿ ಬೃಹತ್ ಪ್ರತಿಭಟನೆ ನಡೆಸಿದರು.ನಂತರ ತಹಶೀಲ್ದಾರ್ ಅರುಣಕುಮಾರ ಕಾರಗಿ ಅವರಿಗೆ ಮನವಿ ಸಲ್ಲಿಸಿದರು. ನಗರದ ಖನ್ನೂರ ನರ್ಸಿಂಗ್ ಕಾಲೇಜಿನಿಂದ ಪ್ರತಿಭಟನಾ…

Read More

ಮಾ.22, 23ಕ್ಕೆ ಕರ್ನಾಟಕ ಲೇಖಕಿಯರ 8ನೇ ಸಮ್ಮೇಳನ;ಡಾ.ಎಚ್‌.ಎಸ್.ಶ್ರೀಮತಿ ಸಮ್ಮೇಳನಾಧ್ಯಕ್ಷೆ

ವೀರಮಾರ್ಗ ನ್ಯೂಸ್ :  ಬೆಂಗಳೂರು : ಕರ್ನಾಟಕ ಲೇಖಕಿಯರ ಸಂಘದ 8ನೇ ಅಖಿಲ ಕರ್ನಾಟಕ ಸಮ್ಮೇಳನವನ್ನು ಮಾ.22, 23ಕ್ಕೆ ಹಮ್ಮಿಕೊಳ್ಳಲಾಗಿದೆ. 12 ವರ್ಷಗಳ ನಂತರ ಹಮ್ಮಿಕೊಳ್ಳಲಾಗಿರುವ ಅಖಿಲ ಕರ್ನಾಟಕ ಲೇಖಕಿಯರ ಸಮ್ಮೇಳನದ ಸಮ್ಮೇಳನಾಧ್ಯಕ್ಷರಾಗಿ ಡಾ.ಎಚ್.ಎಸ್. ಶ್ರೀಮತಿಯವರು ಆಯ್ಕೆಯಾಗಿದ್ದಾರೆ.ಅರಮನೆ ರಸ್ತೆಯಲ್ಲಿರುವ ಭಾರತ್ ಸೈಟ್ಸ್ ಆ್ಯಂಡ್ ಗೈಡ್‌ನ ಕೊಂಡಜ್ಜಿ ಬಸಪ್ಪ ಸಭಾಂಗಣದ ಡಾ.ಕಮಲಾ ಹಂಪನಾ ವೇದಿಕೆಯಲ್ಲಿ ನಡೆಯಲಿರುವ ಸಮ್ಮೇಳನವನ್ನು ಮಾ.22ರಂದು ಬೆಳಗ್ಗೆ 10.30ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ. ಸಂಘದ ಅಧ್ಯಕ್ಷ ಡಾ. ಎಚ್.ಎಲ್.ಪುಷ್ಪ ಪ್ರಸ್ತಾವನ ಮಂಡಿಸಲಿದ್ದು, ಹಿರಿಯ ಚಿಂತನ ರಾಜೇಂದ್ರ…

Read More

ಸ್ವಾತಿ ಕೊಲೆ ಹಿಂದೆ ಲವ್ ಜಿಹಾದ್ ಆರೋಪ ಸುಳ್ಳು : ಶಾಸಕ ಬಣಕಾರ

ವೀರಮಾರ್ಗ ನ್ಯೂಸ್ : ಹಾವೇರಿ : ಮಾಸೂರಿನ ಸ್ವಾತಿ ಬ್ಯಾಡಗಿ ಕೊಲೆ ಹಿಂದೆ ಲವ್ ಜಿಹಾದ್ ಎಂಬ ಆರೋಪ ಸುಳ್ಳು, ಇದಕ್ಕೆ ಸಾಕ್ಷಿ ಇಲ್ಲ. ಆರೋಪ ಮಾಡುವವರು ಸಾಕ್ಷಿ ಕೊಡುತ್ತಿಲ್ಲ ಆದರೆ, ಈ ಕೃತ್ಯ ಖಂಡನೀಯ. ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ಆಗಬೇಕು ಎಂದು ಹಿರೇಕೆರೂರ ಕ್ಷೇತ್ರದ ಶಾಸಕ ಯು.ಬಿ ಬಣಕಾರ ಹೇಳಿದರು.ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೊಲೀಸರು ಸರಿಯಾಗಿ ತನಿಖೆ ಮಾಡಿದ್ದಾರೆ.ಅಪರಿಚಿತ ಶವ ಸಿಕ್ಕ ನಂತರ ಕಾನೂನು ಪ್ರಕಾರ ಅಂತ್ಯಕ್ರಿಯೆ ಮಾಡಿದ್ದಾರೆ. ಆಕೆಯ ಕುಟುಂಬದವರು ನಾಪತ್ತೆ…

Read More

ಹಾವೇರಿ : ಹಾಲು ಒಕ್ಕೂಟದ ಅಧ್ಯಕ್ಷರಾಗಿ ಪಾಟೀಲ ಅವಿರೋಧ ಆಯ್ಕೆ, ಉಪಾಧ್ಯಕ್ಷರಾಗಿ ಮಾವಿನತೋಪ ಆಯ್ಕೆ

ವೀರಮಾರ್ಗ ನ್ಯೂಸ್ : ಹಾವೇರಿ : ಹಾವೇರಿ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಒಕ್ಕೂಟ (ಹಾವೇಮುಲ್‌ದ ನೂತನ ಅಧ್ಯಕ್ಷರಾಗಿ ಮಂಜನಗೌಡ ಪಾಟೀಲ ಹಾಗೂ ಉಪಾಧ್ಯಕ್ಷರಾಗಿ ಉಜ್ಜನಗೌಡ ಮಾವಿನತೋಪು ಅವಿರೋಧವಾಗಿ ಆಯ್ಕೆಯಾದರು.ನಗರದ ಪಶು ಆಸ್ಪತ್ರೆ ಆವರಣದಲ್ಲಿನ ಹಾಲು ಒಕ್ಕೂಟದ ಕಚೇರಿಯಲ್ಲಿ ಸೋಮವಾರ ಧ್ಯಕ್ಷ, ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ ಹಮ್ಮಿಕೊಳ್ಳಲಾಗಿತ್ತು. ಸದಸ್ಯರೆಲ್ಲ ಒಂದಾಗಿ ಚುನಾವಣೆ ನಡೆಸದೇ ಅವಿರೋಧವಾಗಿ ಆಯ್ಕೆ ಮಾಡಿದರು.ಮಾ.೨ರಂದು ಒಕ್ಕೂಟದ ನಿರ್ದೇಶಕರ ಸ್ನಾನಗಳಿಗೆ ಚುನಾವಣೆ ನಡೆಸಲಾಗಿತ್ತು, ಸೋಮವಾರ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಸ್ಥಾನಗಳಿಗೆ ತಲಾ ಒಂದು ನಾಮಪತ್ರ ಮಾತ್ರ ಸಲ್ಲಿಕೆಯಾಗಿತ್ತು….

Read More

ವಿದ್ಯಾರ್ಥಿಗಳು ಉತ್ತಮ ಫಲಿತಾಂಶದಿಂದ ಶಾಲೆಗೆ ಕೀರ್ತಿ ತರಲಿ : ಆರೇರ

ವೀರಮಾರ್ಗ ನ್ಯೂಸ್ : ಸವಣೂರು : ವಿದ್ಯಾರ್ಥಿಗಳು ಶ್ರಮವಹಿಸಿ ಓದುವ ಮೂಲಕ ಉತ್ತಮ ಫಲಿತಾಂಶ ಪಡೆದು ಶಾಲೆಗೆ ಹಾಗೂ ಊರಿಗೆ ಕೀರ್ತಿ ತರುವ ಪ್ರಯತ್ನ ಮಾಡಿರಿ ಎಂದು ಅಮ್ಮಾ ಸಂಸ್ಥೆ(ರಿ)ಯ ಸಂಸ್ಥಾಪಕರು ಹಾಗೂ ಗ್ರಾಪಂ ಸದಸ್ಯರಾದ ನಿಂಗಪ್ಪ ಎಂ ಆರೇರ ಹೇಳಿದರು.ತಾಲ್ಲೂಕಿನ ಹಿರೇಮುಗದೂರ ಗ್ರಾಮದ ಟಿಎಂಎಇಎಸ್ ಪ್ರೌಢ ಶಾಲೆಯ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಅಮ್ಮಾ ಸಂಸ್ಥೆಯ ವತಿಯಿಂದ ಪೆನ್ನು- ಪೆನ್ಸಿಲ್ ವಿತರಣೆ ಮಾಡಿ ಪರೀಕ್ಷೆಗೆ ಶುಭ ಕೋರಿ ಅವರು ಮಾತನಾಡಿದರು.ವಿದ್ಯಾರ್ಥಿಗಳಿಗೆ ಎಸ್‌ಎಸ್‌ಎಲ್‌ಸಿ ಹಂತ ಮಹತ್ವ ಪಡೆದಿದೆ. ಭವಿಷ್ಯದ ಶಿಕ್ಷಣಕ್ಕೆ ಈ…

Read More

ದಾವಣಗೆರೆ : ಕೆರೆಗೆ ಕಾಲುಜಾರಿ ಬಿದ್ದು, ಮೂವರು ನೀರು ಪಾಲು

ದಾವೆಣಗೆರೆ : ಕೆರೆಯಲ್ಲಿ ಬಟ್ಟೆ ತೊಳೆಯಲು ತೆರಳಿದ್ದ ಮೂವರು ಮಹಿಳೆಯರು ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದು ಮೃತಪಟ್ಟಿರುವ ಘಟನೆ ದಾವಣಗರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ದಿಗ್ಗೇನಹಳ್ಳಿ ನಡೆದಿದೆ.ದೀಪಾ(28) ದಿವ್ಯಾ (26) ಹಾಗೂ ಚಂದನಾ(19) ಮೃತರು ಎಂದು ತಿಳಿದು ಬಂದಿದೆ. 5 ಜನ ಮಹಿಳೆಯರು ಬಟ್ಟೆ ತೊಳೆಯಲು ಕೆರೆಗೆ ಹೋಗಿದ್ದು, ಬಟ್ಟೆ ತೊಳೆದ ನಂತರ ಮುಖ ತೊಳೆಯಲು ಹೋದಂತಹ ಸಂದರ್ಭದಲ್ಲಿ ದೀಪಾ ಎಂಬವರು ಕಾಲು ಜಾರಿ ಕರೆಗೆ ಬಿದ್ದಿದ್ದು, ರಕ್ಷಿಸಲು ಹೋದ ಇಬ್ಬರು ಮಹಿಳೆಯರು ನೀರಿನೊಳಕ್ಕೆ ಹೋಗಿದ್ದಾರೆ…

Read More

ಸೌಮ್ಯ ನೇಣಿಗೆ ಶರಣು

ಶಿಗ್ಗಾವಿ: ತಾಲೂಕಿನ ಕುನ್ನೂರ ಗ್ರಾಮದ ಪೋಸ್ಟ ಆಫೀಸ್‌ನಲ್ಲಿ ಪೋಸ್ಟ ಮಾಸ್ಟರ್ ಆಗಿ ಕಾರ್ಯನಿರ್ವಹಿಸುತ್ತಿರುವ ಯುವತಿ ನೇಣಿಗೆ ಶರಣಾದ ಘಟನೆ ರವಿವಾರ ರಾತ್ರಿ ಗಂಗೆಭಾವಿ ಕೆ.ಎಸ್.ಆರ್.ಪಿ. ವಸತಿ ಗೃಹದಲ್ಲಿ ನಡೆದಿದೆ. ನೇಣಿಗೆ ಶರಣಾದ ಯುವತಿಯನ್ನು ಸೌಮ್ಯ ಲಕ್ಷ್ಮಣ ಆಚನೂರ (೨೩) ಎಂದು ತಿಳಿದುಬಂದಿದೆ.ಘಟನೆ ವಿವರ : ಮಾ.೧೫ ಶನಿವಾರ ರಾತ್ರಿ ಕುನ್ನೂರ ಗ್ರಾಮದಲ್ಲಿ ಎಂಗೇಜಮೇಂಟ್ ಕಾರ್ಯಕ್ರಮದಲ್ಲಿ ಬಾಗಿಯಾದ ಸೌಮ್ಯ, ಮಾ.೧೬ ರವಿವಾರ ಬೆಳಿಗ್ಗೆ ಗಂಗೆಭಾವಿ ವಸತಿಗೃಹಕ್ಕೆ ಆಗಮಿಸಿದ್ದಾಳೆ, ರಾತ್ರಿ ೯.೩೦ಕ್ಕೆ ತನ್ನ ಬೆಡ್ ರೂಂನಲ್ಲಿ ನೇಣುಹಾಕಿಕೊಂಡು ಒದ್ದಾಡುತ್ತಿರುವುದನ್ನು ಗಮನಿಸಿದ…

Read More

ಕಾಲಡಿಯಲ್ಲಿನ ಮಣ್ಣುಲೋಕದಲ್ಲಿ ವಿಸ್ಮಯಗೊಳಿಸುವ ಮಹಾನುಜೀವಿಗಳು

ವೀರಮಾರ್ಗ ನ್ಯೂಸ್ : AGRICULTURE ನಮ್ಮ ಕಾಲಡಿಯಲ್ಲಿನ ಮಣ್ಣುಲೋಕದಲ್ಲಿ ವಿಸ್ಮಯಗೊಳಿಸುವ ಮಹಾನುಜೀವಿಗಳು ಮಣ್ಣು ಮೇಲಣ ಜೀವಜಗತ್ತಿನ ಬದುಕು ಮೊದಲಿನಿಂದಲೂ ಅವಲಂಬಿಸಿರುವುದು ಒಂದು ಶಕ್ತಿಯ ಮೇಲೆ. ಆ ಶಕ್ತಿಯೇ ಸಜೀವಿ ಮಣ್ಣು. ಅಂದರೆ ವಿವಿಧ ಬಗೆಯ ಕೋಟ್ಯಾಂತರ ಜೀವಿಗಳಿರುವ ಮಣ್ಣು. ಈ ಜೀವಿಗಳು ಮಣ್ಣಲ್ಲಿರುವುದರಿಂದಲೇ, ಮಣ್ಣಿಗೊಂದು ಬೆಲೆ. ಸಜೀವಿ ಮಣ್ಣೊಂದಿಗೆ, ಅಂದರೆ ಮಣ್ಣಲ್ಲಿರುವ ಜೀವಿಗಳ ಜೊತೆ ಸೌಹಾರ್ದತೆಯಿಂದ ಇರುವವರು ಕಣ್ಣಳತೆಯಲ್ಲೇ ತಮ್ಮ ಮಣ್ಣಲ್ಲಿನ ತಾಕತ್ತು ಏನೆಂಬುದನ್ನು ಕಂಡುಕೊಳ್ಳುತ್ತಾರೆ. ಅದಕ್ಕಾಗಿ ಅವರು ಮಾಡುವುದಿಷ್ಟೆ. ಮಣ್ಣನ್ನು ಮುಷ್ಟಿಯಲ್ಲಿ ಹಿಡಿದು ಪರೀಕ್ಷಿಸುವುದು, ಮಣ್ಣಿನ…

Read More

ಫಸಲ್ ಬಿಮಾ ಯೋಜನೆ ರೈತಸ್ನೇಹಿಯಾಗಿಸಲು ಕೇಂದ್ರ ಸಚಿವರಿಗೆ ಬಸವರಾಜ ಬೊಮ್ಮಾಯಿ ಪತ್ರ

ವೀರಮಾರ್ಗ ನ್ಯೂಸ್ : ಹಾವೇರಿ : ಫಸಲ್ ಬಿಮಾ ಯೋಜನೆಯನ್ನು ಇನ್ನಷ್ಟು ರೈತಸ್ನೇಹಿಯನ್ನಾಗಿ ಮಾಡಲು ಬೆಳೆ ಹಾನಿಗೊಳಗಾದ ಪ್ರತಿ ರೈತರ ಜಮೀನಿನ ಸರ್ವೆ ನಂಬರ್ ಆಧಾರದಲ್ಲಿ ಬೆಳೆ ಹಾನಿ ಸಮೀಕ್ಷೆ ನಡೆಸುವಂತೆ ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಮನವಿ ಮಾಡಿದ್ದಾರೆ. ಈ ಕುರಿತು ರವಿವಾರ ಪತ್ರ ಬರೆದಿರುವ ಅವರು, ಫಸಲ್ ಬಿಮಾ ಯೋಜನೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಮಹತ್ವಾಕಾಂಕ್ಷೆಯ ರೈತಪರವಾದ…

Read More