ಹಾವೇರಿ-ದಾವಣಗೆರೆ ಸೇರಿ ರಾಜ್ಯದ ಹಲವೆಡೆ ಇಂದು, ನಾಳೆ ಮಳೆ ಸಾಧ್ಯತೆ
ಹಾವೇರಿ-ದಾವಣಗೆರೆ ಸೇರಿ ರಾಜ್ಯದ ಹಲವೆಡೆ ಇಂದು, ನಾಳೆ ಮಳೆ ಸಾಧ್ಯತೆವೀರಮಾರ್ಗ ನ್ಯೂಸ್ ಬೆಂಗಳೂರು : ರಾಜ್ಯದಲ್ಲಿ ಕಳೆದ ಎರಡು ವಾರಗಳಿಂದ ಚದುರಿದಂತೆ ಅಲ್ಲಲ್ಲಿ ಮುಂಗಾರು ಪೂರ್ವ ಮಳೆಯಾಗುತ್ತಿದ್ದು, ಇಂದು ಮತ್ತು ನಾಳೆ ನಗರದಲ್ಲಿ ಹಗುರ ಮಳೆಯಾಗುವ ಮುನ್ಸೂಚನೆಗಳಿವೆ.ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯದ ಒಳನಾಡಿನ ಕೆಲವೆಡೆ ಮಳೆಯಾಗುತ್ತಿದೆ. ನಿನ್ನೆ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಕಾವೇರಿ, ವಿಜಯಪುರ, ಬೀದರ್, ಕಲಬುರಗಿ, ಯಾದಗಿರಿ, ಕೊಡಗು, ಚಿಕ್ಕಮಗಳೂರು, ಮಂಡ್ಯ, ಶಿವಮೊಗ್ಗ, ದಾವಣಗೆರೆ ಜಿಲ್ಲೆಗಳ ಕೆಲವೆಡೆ ಮಳೆಯಾಗಿದೆ.ಹವಾಮಾನ ಮುನ್ಸೂಚನೆ ಪ್ರಕಾರ ಮೋಡ…