ಲಕ್ಷ್ಮೇಶ್ವರ : ಉಗ್ರಹ ಅಟ್ಟಹಾಸ ಖಂಡಿಸಿ ಸಿಎಂಗೆ ಮನವಿ
ಲಕ್ಷ್ಮೇಶ್ವರ : ಉಗ್ರಹ ಅಟ್ಟಹಾಸ ಖಂಡಿಸಿ ಸಿಎಂಗೆ ಮನವಿವೀರಮಾರ್ಗ ನ್ಯೂಸ್ ಲಕ್ಷ್ಮೇಶ್ವರ : ಕಾಶ್ಮೀರದ ಪಹಲ್ಗಾಮದಲ್ಲಿನ ಉಗ್ರರ ಅಟ್ಟಹಾಸ ಖಂಡಿಸಿ ಗುರುವಾರ ಪಟ್ಟಣದ ಅಂಜುಮನ್ ಇಸ್ಲಾಂ ಕಮೀಟಿ ತಹಸೀಲ್ದಾರರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.ಮನವಿ ಪತ್ರದಲ್ಲಿ ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ಪಟ್ಟಣದ ಬೈಸರನ್ ಪ್ರವಾಸಿ ತಾಣದಲ್ಲಿ ಭಯೋತ್ಪಾದಕರು ಕೋಮುವಾದಿ ಮನಸ್ಥಿತಿಯಿಂದ ಮುಗ್ಧ ನಾಗರಿಕರ ಮೇಲೆ ನಡೆಸಿದ ಈ ದಾಳಿಯನ್ನು ತೀವ್ರವಾಗಿ ಖಂಡಿಸುತ್ತೇವೆ. ಉಗ್ರರು ಅಮಾಯಕರ ಮೇಲೆ ನಡೆಸಿ ಈ ಕೃತ್ಯವನ್ನು ಎಂದಿಗೂ ಕ್ಷಮಿಸಲಾರವು. ಎಲ್ಲಾ ಧರ್ಮಗಳ…