ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟರಾಜ್ಯದಲ್ಲೇ ಬಾಲಕಿಯರದ್ದೇ ಮೇಲುಗೈ, ಹಾವೇರಿ ೨೧ನೇ ಸ್ಥಾನ, ಗದಗ ೨೫ನೇ ಸ್ಥಾನ ಲಭಿಸಿದೆವೀರಮಾರ್ಗ ನ್ಯೂಸ್ ಬೆಂಗಳೂರು : ವಿದ್ಯಾರ್ಥಿ ಜೀವನದ ೨ನೇ ಅತಿ ಮಹತ್ವದ ಘಟ್ಟ ಎನಿಸಿದ ದ್ವಿತೀಯ ಪಿಯುಸಿ ಪರೀಕ್ಷೆ-೧ರ ಫಲಿತಾಂಶ ಪ್ರಕಟವಾಗಿದ್ದು, ಈ ಬಾರಿ ಶೇ.೭೩.೪೫ರಷ್ಟು ಫಲಿತಾಂಶ ಬಂದಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಶೇ.೭.೭ರಷ್ಟು ಕುಸಿತ ಕಂಡಿದೆ. ಕಳೆದ ವರ್ಷ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಶೇ.೮೧.೧೫ರಷ್ಟು ಬಂದಿತ್ತು. ಈ ಬಾರಿ ಶೇ.೭೩.೪೫ ಬಂದಿದೆ.ಕಲಾ ವಿಭಾಗದಲ್ಲಿ ಬಳ್ಳಾರಿ…

Read More

ಶಿಗ್ಗಾಂವಿ : ಬೈಕ್ ಕಳ್ಳರಿಬ್ಬರ ಬಂಧನ, 2.50 ಲಕ್ಷ ಮೌಲ್ಯದ 5 ಬೈಕ್ ವಶ

ಶಿಗ್ಗಾಂವಿ : ಬೈಕ್ ಕಳ್ಳರಿಬ್ಬರ ಬಂಧನ, 2.50 ಲಕ್ಷ ಮೌಲ್ಯದ 5 ಬೈಕ್ ವಶವೀರಮಾರ್ಗ ನ್ಯೂಸ್ ಶಿಗ್ಗಾಂವಿ : ಮನೆಗಳ ಮುಂದೆ ನಿಲ್ಲಿಸಿದ 5 ಬೈಕ್ ಕಳವು ಮಾಡಿ, ಮಾರಾಟಕ್ಕೆ ಯುತ್ನಿಸಿದ ಇಬ್ಬರನ್ನು ಬಂಧಿಸುವಲ್ಲಿ ಶಿಗ್ಗಾಂವಿ ತಾಲೂಕಿನ ಹುಲಗೂರು ಪೊಲೀಸ್ ಠಾಣೆ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ. ಬಂಧಿತರಿಂದ 2.50 ಲಕ್ಷ ರೂ. ಮೌಲ್ಯದ ಬೈಕ್‌ಗಳನ್ನು ಸೋಮವಾರ ವಶಪಡಿಸಿಕೊಳ್ಳಲಾಗಿದೆ.ಗೌಂಡಿ ಕೆಲಸದ ಕಾರ್ಮಿಕರಾದ ಸವಣೂರ ತಾಲೂಕಿನ ಗೋನಾಳ ಗ್ರಾಮದ ಸಾಹಿಲ್ ಖಾದರಸಾಬ್ ತೀರ್ಥ ಶಿಗ್ಗಾಂವಿ ತಾಲೂಕಿನ ಹುಲಗೂರು ಪ್ಲಾಟ್ ನಿವಾಸಿ ಸಲೀಂಅಹ್ಮದ…

Read More

ಸರಣಿ ಬೆಲೆ ಏರಿಕೆ ಮಾಡಿದ ಸರ್ಕಾರದ ವಿರುದ್ಧ ಸಮರ ಸಾರಿದ ಬಿಜೆಪಿ, ಜನಾಕ್ರೋಶ ಯಾತ್ರೆಗೆ ಚಾಲನೆ

ಸರಣಿ ಬೆಲೆ ಏರಿಕೆ ಮಾಡಿದ ಸರ್ಕಾರದ ವಿರುದ್ಧ ಸಮರ ಸಾರಿದ ಬಿಜೆಪಿ, ಜನಾಕ್ರೋಶ ಯಾತ್ರೆಗೆ ಚಾಲನೆವೀರಮಾರ್ಗ ನ್ಯೂಸ್ ಬೆಂಗಳೂರು : ಹಾಲು, ವಿದ್ಯುತ್, ಬಸ್ ಪ್ರಯಾಣ, ವಿದ್ಯುತ್ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಜೊತೆಗೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಆರೋಪಿಸಿ ಪ್ರತಿಪಕ್ಷ ಬಿಜೆಪಿ ಆಯೋಜಿಸಿರುವ 16 ದಿನಗಳ ಜನಾಕ್ರೋಶ ಯಾತ್ರೆಗೆ ಇಂದಿನಿಂದ ಮೈಸೂರಿನಲ್ಲಿ ಚಾಲನೆ ನೀಡಿಲಾಗಿದ್ದು, ಸರ್ಕಾರದ ವಿರುದ್ದ ರಣಕಹಳೆ ಮೊಳಗಿಸಿದೆ. ಸಿಎಂ ಸಿದ್ದರಾಮಯ್ಯ ಅವರ ತವರು ಜಿಲ್ಲೆ ಮೈಸೂರಿನಿಂದಲೇ ಚಾಲನೆ ನೀಡಿರುವುದು…

Read More

ಲಕ್ಷ್ಮೇಶ್ವರ : ದೂದಪೀರಾಂ ರವರ 136 ನೇ ಉರುಸು ಕಾರ್ಯಕ್ರಮಕ್ಕೆ ಸಕಲ ಸಿದ್ದತೆ.

ಲಕ್ಷ್ಮೇಶ್ವರ : ದೂದಪೀರಾಂ ರವರ 136 ನೇ ಉರುಸು ಕಾರ್ಯಕ್ರಮಕ್ಕೆ ಸಕಲ ಸಿದ್ದತೆ.ವೀರಮಾರ್ಗ ನ್ಯೂಸ್ ಲಕ್ಷ್ಮೇಶ್ವರ : ಈ ಭಾಗದ ಭಾವೈಕ್ಯತೆಯ ಕೇಂದ್ರವಾಗಿರುವ ನೂರಾರು ವರ್ಷಗಳ ಭವ್ಯ ಇತಿಹಾಸವನ್ನು ಹೊಂದಿರುವ ದೂದಪೀರಾಂ ರವರ 136 ನೇ ಉರುಸು ಕಾರ್ಯಕ್ರಮವು ಇದೇ ಏಪ್ರೀಲ್ ದಿ.10 ರಿಂದ 14 ರವರೆಗೆ ವೈಭವದಿಂದ ನೆರವೇರಲಿದ್ದು, ಈ ಹಿನ್ನಲೆಯಲ್ಲಿ ದೂದಪೀರಾಂ ದರ್ಗಾ ಕಮೀಟಿ ವತಿಯಿಂದ ಸಕಲ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದ್ದು, ಸುಮಾರು ಹತ್ತಾರು ವಿವಿಧ ರಾಜ್ಯಗಳಿಂದ ಆಗಮಿಸುವ ಭಕ್ತರಿಗೆ ಯಾವುದೇ ತೊಂದರೆಯಾಗದoತೆ ಕ್ರಮ ವಹಿಸಲಾಗುತ್ತಿದೆ…

Read More

ರಾಮನವಮಿ ಜನಪ್ರೀಯ ಧಾರ್ಮಿಕ ಹಬ್ಬ : ಬಸವರಾಜ

ರಾಮನವಮಿ ಜನಪ್ರೀಯ ಧಾರ್ಮಿಕ ಹಬ್ಬ : ಬಸವರಾಜವೀರಮಾರ್ಗ ನ್ಯೂಸ್ ಲಕ್ಷ್ಮೇಶ್ವರ : ರಾಮನವಮಿ ಹಬ್ಬ ಸಕಲ ಹಿಂದೂ ಧರ್ಮದರಿಗೆ ಒಂದು ಜನಪ್ರಿಯ ಧಾರ್ಮಿಕ ಹಬ್ಬವಾಗಿದೆ. ಎಂದು ವಿಶ್ವ ಹಿಂದೂ ಪರಿಷತ್ ಲಕ್ಷ್ಮೇಶ್ವರ ಪ್ರಖಂಡದ ತಾಲೂಕ ಅಧ್ಯಕ್ಷ ಬಸವರಾಜ ಅರಳಿ ಹೇಳಿದರು. ಅವರು ಪಟ್ಟಣದ ಐತಿಹಾಸಿಕ ಪ್ರಸಿದ್ಧ ಶ್ರೀ ಸೋಮೇಶ್ವರ ದೇವಸ್ಥಾನ ಆವರಣದಲ್ಲಿ ವಿಶ್ವ ಹಿಂದೂ ಪರಿಷತ್ ಲಕ್ಷ್ಮೇಶ್ವರ ಪ್ರಖಂಡದ ವತಿಯಿಂದ ಶ್ರೀ ರಾಮ್ ನವಮಿ ಪ್ರಯುಕ್ತ ರಾಮನ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾತನಾಡುತ್ತ ಪ್ರಭು ಶ್ರೀ ರಾಮನ…

Read More

ಎನ್ಎಂಎಂಎಸ್ ಹಾಜರಾತಿ ಕಡ್ಡಾಯ

ಎನ್ಎಂಎಂಎಸ್ ಹಾಜರಾತಿ ಕಡ್ಡಾಯತಾಪಂ ಸಹಾಯಕ ನಿರ್ದೇಶಕರಾದ ಕುಮಾರ ಪೂಜಾರ ಮಾಹಿತಿ / ಕುರ್ತಕೋಟಿ ಗ್ರಾಮದ ಬದು ನಿರ್ಮಾಣ ಸ್ಥಳ ಪರಿಶೀಲನೆವೀರಮಾರ್ಗ ನ್ಯೂಸ್ ಗದಗ: ಉದ್ಯೋಗ ಖಾತ್ರಿ ಯೋಜನೆಯ ಸಮುದಾಯ ಕಾಮಗಾರಿಗಳಲ್ಲಿ ಎನ್ಎಂಎಂಎಸ್ ಹಾಜರಾತಿ ಕಡ್ಡಾಯವಾಗಿದ್ದು ಕೂಲಿಕಾರರು ಈ ಬಗ್ಗೆ ಜಾಗೃತ ವಹಿಸುವಂತೆ ತಾಪಂ ಸಹಾಯಕ ನಿರ್ದೇಶಕರಾದ (ಉಖಾ) ಕುಮಾರ ಪೂಜಾರ ಅವರು ಹೇಳಿದರು.ಸೋಮವಾರ ತಾಲೂಕಿನ ಕುರ್ತಕೋಟಿ ಗ್ರಾಮದಲ್ಲಿ ಪ್ರಾರಂಭವಾಗಿರುವ ಸಮುದಾಯ ಬದು ಕಾಮಗಾರಿ ಸ್ಥಳ ಪರಿಶೀಲನೆ ನಡೆಸಿ ಅವರು ಮಾತನಾಡಿದರು‌.ಉದ್ಯೋಗ ಖಾತ್ರಿ ಗ್ರಾಮೀಣ ಭಾಗದ ಅಕುಶಲ ಕಾರ್ಮಿಕರ…

Read More

ವಾರದ ರಾಶಿ ಭವಿಷ್ಯ,,,!

ಸೋಮವಾರದಿಂದ ಭಾನುವಾರದವರೆಗೆ 12 ರಾಶಿಗಳ ಫಲ ಮೇಷದಿಂದ ಮೀನಾದವರೆಗೆ,,,,! ವೀರಮಾರ್ಗ ನ್ಯೂಸ್ : ಮೇಷ ರಾಶಿ ವಾರದ ಭವಿಷ್ಯ : ಫಲ ಈ ವಾರ ಸರಿಯಾದ ಬಜೆಟ್ ಯೋಜನೆಯೊಂದಿಗೆ ಮಾತ್ರ ನಿಮ್ಮ ಸಣ್ಣಪುಟ್ಟ ಖರ್ಚುಗಳನ್ನು ಮಾಡುವುದು ಉತ್ತಮ. ಇದರಿಂದಾಗಿ ಮಾತ್ರ ನೀವು ಹಣ ಉಳಿಸಲು ಸಾಧ್ಯವಾಗುತ್ತದೆ ಈ ವಾರ ನೀವು ದೊಡ್ಡ ನಿರ್ಧಾರ ತೆಗೆದುಕೊಳ್ಳಬೇಕಾದರೆ ಯಾವುದಾದರೂ ಅಂತಿಮಗೊಳಿಸುವ ಮೊದಲು ನಿಮ್ಮ ಕುಟುಂಬದ ಅಭಿಪ್ರಾಯವನ್ನು ತೆಗೆದುಕೊಳ್ಳಿ ನಿಮ್ಮ ಸ್ವಂತ ನಿರ್ಧಾರ ಮಾತ್ರ ಸಮಸ್ಯೆಗಳನ್ನು ಸೃಷ್ಟಿಸುವ ಸಾಧ್ಯತೆ ಇದೆ ಇಂಥ…

Read More

ನಗರದ ಶ್ರೀರಾಮ ಮಂದಿರದಲ್ಲಿ ಅದ್ದೂರಿ ರಾಮನವಮಿ ಆಚರಣೆ

ನಗರದ ಶ್ರೀರಾಮ ಮಂದಿರದಲ್ಲಿ ಅದ್ದೂರಿ ರಾಮನವಮಿ ಆಚರಣೆವೀರಮಾರ್ಗ ನ್ಯೂಸ್ ಗದಗ : ಅವಳಿ ನಗರದ ವಿವಿದೆಡೆ ರವಿವಾರ ಅದ್ದೂರಿಯಾಗಿ ಶ್ರೀರಾಮ ನವಮಿ ಆಚರಿಸಲಾಯಿತು. ಅಲ್ಲದೆ, ಬಂದ ಭಕ್ತರಿಗೆ ಕೋಸಂಬ್ರಿ ಹಾಗೂ ಪಾನಕವನ್ನು ವಿತರಿಸಲಾಯಿತು.ನಗರದ ಕುಷ್ಟಗಿ ಚಾಳದಲ್ಲಿರುವ ಐತಿಹಾಸಿಕ ಶ್ರೀರಾಮ ಮಂದಿರದಲ್ಲಿ ಪ್ರಾಥಃಕಾಲದಲ್ಲಿ ಶ್ರೀ ಲಕ್ಷ್ಮಣ ಸೀತಾಮಾತಾ ಸಮೇತ ವೇದೋಕ್ತ ಮಂತ್ರಪುಷ್ಪಾಂಜಲಿಗಳಿಂದ ಶ್ರೀರಾಮನಿಗೆ ಪಂಚಾಮೃತ ಅಭಿಷೇಕ ಮಾಡಲಾಯಿತು. ನಂತರ ದೇವಸ್ಥಾನದಲ್ಲಿರುವ ಶ್ರೀ ಆಂಜನೇಯ, ಶ್ರೀಗಣಪತಿ, ನವಗ್ರಹ ದೇವತೆಗಳು ಹಾಗೂ ಶ್ರೀ ಈಶ್ವರ ದೇವರಿಗೆ ಪೂಜೆ ಸಲ್ಲಿಸಲಾಯಿತು.ಬಳಿಕ ರಾಮತಾರಕ ಹೋಮವನ್ನು…

Read More

ಲಕ್ಷ್ಮೇಶ್ವರ : ಬೃಹತ್ ಆಕರ್ಷಕ ಪಥಸಂಚಲನ

ಲಕ್ಷ್ಮೇಶ್ವರ : ಬೃಹತ್ ಆಕರ್ಷಕ ಪಥಸಂಚಲನವೀರಮಾರ್ಗ ನ್ಯೂಸ್ ಲಕ್ಷ್ಮೇಶ್ವರ : ಶ್ರೀರಾಮ ಸೇನಾ ಲಕ್ಷ್ಮೇಶ್ವರ ತಾಲೂಕ ಘಟಕದಿಂದ ಶ್ರೀರಾಮ ನವಮಿ ಪ್ರಯುಕ್ತ ಶ್ರೀರಾಮ್ ಸೇನಾ ಕಾರ್ಯಕರ್ತರಿಂದ ಭಾನುವಾರ ಲಕ್ಷ್ಮೇಶ್ವರದಲ್ಲಿ ಬೃಹತ್ ಆಕರ್ಷಕ ಪಥಸಂಚಲನ ನಡೆಯಿತು.ಶ್ರೀ ರಾಮಸೇನಾ ಸಂಘಟನೆ ಸ್ಥಾಪನೆಯಾಗಿ ೨೦ವರ್ಷ. ಶ್ರೀರಾಮಸೇನಾ ಸಂಸ್ಥಾಪಕ ಹಾಗೂ ರಾಷ್ಟ್ರಿಯ ಅಧ್ಯಕ್ಷ ಪ್ರಮೋದ ಮುತಾಲಿಕ್ ಜಿ ಅವರ ೭೦ನೇ ವರ್ಷದ ಸಂಭ್ರಮ ನಿಮಿತ್ಯ ೨೦೦ ಕ್ಕೂ ಹೆಚ್ಚು ಶ್ರೀರಾಮ್‌ಸೇನಾ ಕಾರ್ಯಕರ್ತರು ಗಣವೇಶಗಳೊಂದಿಗೆ ಆಕರ್ಷಕ ಪಥಸಂಚಲನ ನಡೆಸಿದರು. ಪಥಸಂಚಲನ ರಂಭಾಪುರಿ ಕಲ್ಯಾಣ ಮಂಟಪದಿಂದ…

Read More

ಬಿಜೆಪಿ ಹೆಮ್ಮರವಾಗಿ ಬೆಳೆದು ಜಗತ್ತಿನ ಅತಿದೊಡ್ಡ ರಾಜಕೀಯ ಪಕ್ಷವೆಂಬ ಖ್ಯಾತಿ ಪಡೆದಿದೆ : ಶಾಸಕ ಲಮಾಣಿ

ಬಿಜೆಪಿ ಹೆಮ್ಮರವಾಗಿ ಬೆಳೆದು ಜಗತ್ತಿನ ಅತಿದೊಡ್ಡ ರಾಜಕೀಯ ಪಕ್ಷವೆಂಬ ಖ್ಯಾತಿ ಪಡೆದಿದೆ : ಶಾಸಕ ಲಮಾಣಿವೀರಮಾರ್ಗ ನ್ಯೂಸ್ ಲಕ್ಷ್ಮೇಶ್ವರ : ಬಿಜೆಪಿ ಪಕ್ಷ ಜಗತ್ತಿನಲ್ಲಿ ಅತಿ ಹೆಚ್ಚು ಸದಸ್ಯರನ್ನು ಒಳಗೊಂಡ ದೊಡ್ಡ ಪಕ್ಷ ಎಂದು ಶಾಸಕ ಡಾ. ಚಂದ್ರು ಲಮಾಣಿ ಹೇಳಿದರು ಅವರುಪಟ್ಟಣದಲ್ಲಿ ಬಿಜೆಪಿ ಸಂಸ್ಥಾಪನಾ ದಿನವಾದ ಪ್ರಯುಕ್ತ ಬಾಲಾಜಿ ಆಸ್ಪತ್ರೆಯಲ್ಲಿ ಬಿಜೆಪಿ ಪಕ್ಷದ ಧ್ವಜವನ್ನು ಹಾರಿಸಿ, ಸಂಸ್ಥಾಪನಾ ದಿನವನ್ನು ಉದ್ದೇಶಿಸಿ ಮಾತನಾಡುತ್ತಾ.ಅನೇಕ ನೇತಾರರ ರಾಷ್ಟ್ರಹೀತದ ಚಿಂತನೆಯಿಂದಾಗಿ ರಚನೆಯಾದ ಭಾರತೀಯ ಜನತಾ ಪಾರ್ಟಿಯು ಹೆಮ್ಮರವಾಗಿ ಬೆಳೆದು, ಜಗತ್ತಿನ…

Read More