ಶಿಕ್ಷಣ ವ್ಯಾಪಾರಿಕರಣವಾಗುತ್ತಿರುವುದು ನೋವಿನ ಸಂಗತಿ : ಕುಮಾರಸ್ವಾಮಿಜಿ

ಶಿಕ್ಷಣ ವ್ಯಾಪಾರಿಕರಣವಾಗುತ್ತಿರುವುದು ನೋವಿನ ಸಂಗತಿ : ಕುಮಾರಸ್ವಾಮಿಜಿವೀರಮಾರ್ಗ ನ್ಯೂಸ್ ಶಿಗ್ಗಾವಿ : ಇಂದಿನ ದಿನಮಾನಗಳಲ್ಲಿ ಶಿಕ್ಷಣ ವ್ಯಾಪಾರಿಕರಣವಾಗುತ್ತಿರುವುದು ನೋವಿನ ಸಂಗತಿಯಾಗಿದೆ. ಬಡವ, ಬಲ್ಲಿದ ಎನ್ನದೆ, ಸರ್ವರಿಗೂ ಸಮಾನ ಶಿಕ್ಷಣ ಸಿಗುವಂತಾದಾಗ ಸುಂದರ ಸುಭದ್ರ ನಾಡನ್ನು ಕಟ್ಟಬಹುದಾಗಿದೆ ಎಂದು ಸವಣೂರಿನ ಅಡವಿಸ್ವಾಮಿಮಠದ ಶ್ರೀ ಕುಮಾರ ಮಹಾಸ್ವಾಮಿಗಳು ಹೇಳಿದರು.ಸಮೀಪದ ಸದಾಶಿವಪೇಟೆ ಗ್ರಾಮದ ವೀರಕ್ತಮಠದಲ್ಲಿ ನಡೆದ ಲಿಂ. ಗುರು ಗದಿಗೇಶ್ವರರ ಹಾಗು ಲಿಂ. ಬಸವಣ್ಣೇಂದ್ರ ಸ್ವಾಮಿಜಿಯವರ ಪುಣ್ಯಸ್ಮರಣೋತ್ಸವ ಕಾರ್ಯಕ್ರಮವನ್ನುದ್ದೇಸಿಸಿ ಆಶೀರ್ವಚನ ನೀಡಿದ ಶ್ರೀಗಳು, ಇಂದಿನ ಯುವಸಮೂಹಕ್ಕೆ ಮೊಬೈಲ್, ದೂರದರ್ಶನ ಮಾರಕವಾಗಿದ್ದು, ಅದರಿಂದ…

Read More

ಬೇಡಿ ಬಂದ ಭಕ್ತರ ಇಷ್ಠಾರ್ಥಗಳನ್ನು ಸಿದ್ಧಿಸುವ ಮಾತೆ ದುರ್ಗಾಮಾತೆ : ಭರತ್

ಬೇಡಿ ಬಂದ ಭಕ್ತರ ಇಷ್ಠಾರ್ಥಗಳನ್ನು ಸಿದ್ಧಿಸುವ ಮಾತೆ ದುರ್ಗಾಮಾತೆ : ಭರತ್ವೀರಮಾರ್ಗ ನ್ಯೂಸ್ ಶಿಗ್ಗಾವಿ : ಆಧ್ಯಾತ್ಮಿಕ ಮತ್ತು ಸಾಂಸ್ಕೃತಿಕವಾಗಿ ಐತಿಹಾಸಿಕ ಮಹತ್ವ ಪಡೆದುಕೊಂಡ ಬಂಕಾಪುರದಲ್ಲಿ ಹೊಂಡದ ದುರ್ಗಾದೇವಿ ಭಕ್ತರ ಕಷ್ಟ ಕಾರ್ಪಣ್ಯಗಳನ್ನು ಕಳೆದು, ಇಷ್ಠಾರ್ಥಗಳನ್ನು ಸಿದ್ಧಿಸುವ ಶಕ್ತದಾತೆ ಯಾಗಿದ್ದಾಳೆ ಎಂದು ಬಿಜೆಪಿ ಮುಖಂಡ ಭರತ್ ಬೊಮ್ಮಾಯಿ ಹೇಳಿದರು.ತಾಲೂಕಿನ ಬಂಕಾಪುರ ಪಟ್ಟಣದ ಸುಂಕದಕೇರಿಯ ಹೊಂಡದ ದುರ್ಗಾದೇವಿ ಜಾತ್ರಾ ಮಹೋತ್ಸವದ ಸಮಾರೋಪದ ಸಭೆಯಲ್ಲಿ, ವಿವಿಧ ಕ್ಷೇತ್ರದ ಸಾಧಕರು, ದಾನಿಗಳನ್ನು ಸನ್ಮಾನಿಸಿ ಮಾತನಾಡಿದ ಅವರು, ಹತ್ತಾರು ಮಠಗಳನ್ನು ಹೊಂದಿದ ಪಟ್ಟಣ,…

Read More

ಆರೋಗ್ಯದ ಬಗ್ಗೆ ನಿಷ್ಕಾಳಜಿ ತೋರದೆ, ದೇಹದ ಆರೋಗ್ಯ ಸಿರಿ ಸಂಪತ್ತನ್ನು ಕಾಯ್ದುಕೊಳ್ಳಿ : ಡಾ. ನರೇಗಲ್ಲ

ಆರೋಗ್ಯದ ಬಗ್ಗೆ ನಿಷ್ಕಾಳಜಿ ತೋರದೆ, ದೇಹದ ಆರೋಗ್ಯ ಸಿರಿ ಸಂಪತ್ತನ್ನು ಕಾಯ್ದುಕೊಳ್ಳಿ : ಡಾ. ನರೇಗಲ್ಲವೀರಮಾರ್ಗ ನ್ಯೂಸ್ ಶಿಗ್ಗಾವಿ : ಮನುಷ್ಯನಿಗೆ ಸರ್ವ ಸಂಪತ್ತುಗಳಿಗಿಂತ ಬಹುದೊಡ್ಡ ಸಂಪತ್ತು ಆರೋಗ್ಯ ಸಂಪತ್ತಾಗಿದ್ದು, ಪ್ರತಿಯೊಬ್ಬರೂ ಆರೋಗ್ಯದ ಬಗ್ಗೆ ನಿಷ್ಕಾಳಜಿ ತೋರದೆ, ದೇಹದ ಆರೋಗ್ಯ ಸಿರಿ ಸಂಪತ್ತನ್ನು ಕಾಯ್ದುಕೊಳ್ಳುವಂತೆ ಪ್ರಸೂತಿ ತಜ್ಞ ಡಾ. ಬಸವರಾಜ ನರೇಗಲ್ಲ ಸಾರ್ವಜನಿಕರಿಗೆ ಕರೆ ನೀಡಿದರು.ತಾಲೂಕಿನ ಬಂಕಾಪುರ ಪಟ್ಟಣದ ಕಾರ್ತಿಕೇಯ ಮಲ್ಟಿ ಸ್ಫೇಷಾಲಿಟಿ ಆಸ್ಪತ್ರೆಯಲ್ಲಿ ನಡೆದ ಬೃಹತ್ ಮಟ್ಟದ ಉಚಿತ ಆರೋಗ್ಯ ತಪಾಸಣೆ, ಔಷದೋಪಚಾರ ವಿತರಣೆ ಕಾರ್ಯಕ್ರಮವನ್ನುದ್ದೇಸಿಸಿ…

Read More

1.ಕೋಟಿ 40 ಲಕ್ಷ ರೂ ವೆಚ್ಚದ ಮೌಲಾನಾ ಆಜಾದ್ ಮಾದರಿ ಶಾಲೆಯ ಆವರಣ ಗೋಡೆ ನಿರ್ಮಾಣಕ್ಕೆ ಚಾಲನೆ

1.ಕೋಟಿ 40 ಲಕ್ಷ ರೂ ವೆಚ್ಚದ ಮೌಲಾನಾ ಆಜಾದ್ ಮಾದರಿ ಶಾಲೆಯ ಆವರಣ ಗೋಡೆ ನಿರ್ಮಾಣಕ್ಕೆ ಚಾಲನೆವೀರಮಾರ್ಗ ನ್ಯೂಸ್ ಹಾನಗಲ್ : ಇಲ್ಲಿನ ನವನಗರದಲ್ಲಿನ ಮೌಲಾನಾ ಆಜಾದ್ ಮಾದರಿ ಶಾಲೆಯಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ರೂ. 1 ಕೋಟಿ 40 ಲಕ್ಷ ವೆಚ್ಚದಲ್ಲಿ ಆವರಣ ಗೋಡೆ ನಿರ್ಮಾಣ ಕಾಮಗಾರಿಗೆ ಶಾಸಕ ಶ್ರೀನಿವಾಸ ಮಾನೆ ಭೂಮಿಪೂಜೆ ನೆರವೇರಿಸಿದರು.ಶಿಕ್ಷಣದಿಂದ ಮಾತ್ರ ವಿಕಾಸ ಸಾಧ್ಯವಿದೆ. ಇತ್ತೀಚೆಗೆ ಪ್ರತಿಯೊಬ್ಬರೂ ಸಹ ಮಕ್ಕಳ ಶಿಕ್ಷಣಕ್ಕೆ ಹೆಚ್ಚು ಮಹತ್ವ ನೀಡುತ್ತಿರುವುದು ಒಳ್ಳೆಯ ಬೆಳವಣಿಗೆಯಾಗಿದೆ. ಆರ್ಥಿಕ ಸಂಕಷ್ಟದ…

Read More

ಮಾನವ ಜೀವನದ ಶ್ರೇಯಸ್ಸಿಗೆ ಪ್ರಗತಿಪರ ಚಿಂತನೆಗಳು ದಾರಿದೀಪ : ರಂಭಾಪುರಿಶ್ರೀ

ಮಾನವ ಜೀವನದ ಶ್ರೇಯಸ್ಸಿಗೆ ಪ್ರಗತಿಪರ ಚಿಂತನೆಗಳು ದಾರಿದೀಪ : ರಂಭಾಪುರಿಶ್ರೀವೀರಮಾರ್ಗ ನ್ಯೂಸ್ ಸೊರಬ : ಧರ್ಮ ಮತ್ತು ಆಧ್ಯಾತ್ಮಿಕತೆ ಬದುಕಿಗೆ ಆಶಾಕಿರಣ. ಮಾನವತೆಯಿಂದ ದೈವತ್ವದ ಕಡೆಗೆ ಒಯ್ಯುವ ಮಾರ್ಗವೇ ಸಂಸ್ಕೃತಿ. ಪ್ರಗತಿಪರ ಧ್ಯೇಯೋದ್ದೇಶಗಳು ಮಾನವ ಜೀವನದ ಶ್ರೇಯಸ್ಸಿಗೆ ದಾರಿದೀಪ ಎಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರುಗಳು ಅಭಿಪ್ರಾಯಪಟ್ಟರು.ಅವರು ಭಾನುವಾರ ತಾಲೂಕಿನ ದುಗ್ಲಿ ಕ್ಷೇತ್ರದಲ್ಲಿ ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವ ಶ್ರೀ ಜಗದ್ಗುರು ರೇವಣಸಿದ್ಧೇಶ್ವರ ರಥೋತ್ಸವ, ಲಿಂ.ಶ್ರೀ ಮುರುಘೇಂದ್ರ ಶ್ರೀಗಳ ೬ನೇ ವರ್ಷದ ಪುಣ್ಯಾರಾಧನೆ, ಶ್ರೀ…

Read More

ಬೆಲೆ ಏರಿಕೆ ವಿರುದ್ಧ ನಾಳೆಯಿಂದ ಬಿಜೆಪಿ ಜನಾಕ್ರೋಶ ಯಾತ್ರೆ

ಬೆಲೆ ಏರಿಕೆ ವಿರುದ್ಧ ನಾಳೆಯಿಂದ ಬಿಜೆಪಿ ಜನಾಕ್ರೋಶ ಯಾತ್ರೆವೀರಮಾರ್ಗ ನ್ಯೂಸ್ ಬೆಂಗಳೂರು : ರಾಜ್ಯ ಸರ್ಕಾರದ ಬೆಲೆ ಏರಿಕೆ, ಕಾನೂನು ಸುವ್ಯವಸ್ಥೆ ಕುಸಿತ, ಹೆಚ್ಚುತ್ತಿ ರುವ ದೌರ್ಜನ್ಯ ಪ್ರಕರಣ ಸೇರಿದಂತೆ ಆಡಳಿತ ವೈಫಲ್ಯವನ್ನು ಖಂಡಿಸಿ ಕಾಂಗ್ರೆಸ್‌‍ ವಿರುದ್ಧ ನಾಳೆಯಿಂದ ಜನಾಕ್ರೋಶ ಯಾತ್ರೆಗೆ ಚಾಲನೆ ದೊರಕಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.ನಾಡದೇವತೆ ಮೈಸೂರಿನ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿ ಮಧ್ಯಾಹ್ನದಿಂದ ಹೋರಾಟವನ್ನು ಪ್ರಾರಂಭಿಸಲಾಗುವುದು. ಕೇಂದ್ರ ಸಚಿವ ಪ್ರಹ್ಲಾದ್‌ ಜೋಷಿ ಅವರು ಈ ಹೋರಾಟಕ್ಕೆ ಚಾಲನೆ ನೀಡಲಿದ್ದಾರೆ ಎಂದು ತಿಳಿಸಿದರು. ಮಲ್ಲೇಶ್ವರಂನಲ್ಲಿರುವ…

Read More

ಸರಕಾರಿ ಸೌಲಭ್ಯಗಳಿಂದ ವಿದ್ಯಾರ್ಥಿಗಳನ್ನು ವಂಚನೆ ವಿರೋಧಿಸಿ ಎಸ್.ಎಫ್.ಐ ಮನವಿ

ಸರಕಾರಿ ಸೌಲಭ್ಯಗಳಿಂದ ವಿದ್ಯಾರ್ಥಿಗಳನ್ನು ವಂಚನೆ ವಿರೋಧಿಸಿ ಎಸ್.ಎಫ್.ಐ ಮನವಿವೀರಮಾರ್ಗ ನ್ಯೂಸ್ ಹಾವೇರಿ : ದೇವಗಿರಿ ಗ್ರಾಮದ ಜಿಲ್ಲಾಧಿಕಾರಿ ಎದುರು ವಸತಿ ನಿಲಯ ವಿದ್ಯಾರ್ಥಿಗಳ ಮೂಲಭೂತ ಸೌಕರ್ಯಗಳ ಪರಿಹಾರಕ್ಕಾಗಿ ಹಾಗೂ ಉತ್ತಮ ಗುಣಮಟ್ಟದ ಆಹಾರ ನೀಡುವಂತೆ ಒತ್ತಾಯಿಸಿ, ಸರಕಾರಿ ಸೌಲಭ್ಯಗಳಿಂದ ವಿದ್ಯಾರ್ಥಿಗಳನ್ನು ವಂಚಿಸುತ್ತಿರುವುದನ್ನು ವಿರೋಧಿಸಿ ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್‌ಎಫ್‌ಐ) ಹಾವೇರಿ ಜಿಲ್ಲಾ ಸಮಿತಿ ನೇತೃತ್ವದಲ್ಲಿ ವಿದ್ಯಾರ್ಥಿಗಳು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಪ್ರಭಾರ ಜಿಲ್ಲಾ ಅಧಿಕಾರಿ ವಿ.ಎಸ್.ಹಿರೇಮಠ ಅವರಿಗೆ ಮನವಿ ಪತ್ರ ಸಲ್ಲಿಸಿದರು. ಇಂಜಿನಿಯರಿಂಗ್ ಕಾಲೇಜ್ ಆವರಣದಲ್ಲಿರುವ…

Read More

ಪ್ರೀತಿಯಿಂದ ಬದುಕಿದಾಗ ಸಾರ್ಥಕ ಜೀವನ ಹೊಂದಲು ಸಾಧ್ಯ : ಪ್ರಕಾಶಾನಂದ

ಪ್ರೀತಿಯಿಂದ ಬದುಕಿದಾಗ ಸಾರ್ಥಕ ಜೀವನ ಹೊಂದಲು ಸಾಧ್ಯ : ಪ್ರಕಾಶಾನಂದವೀರಮಾರ್ಗ ನ್ಯೂಸ್ ರಾಣೇಬೆನ್ನೂರ : ಮನುಷ್ಯ ಹಣಕ್ಕಿಂತ ಗುಣವನ್ನು ಪಾಲಿಸಬೇಕು. ಹಣದಿಂದ ಬದುಕುವುದಿಲ್ಲ. ಪ್ರೀತಿಯಿಂದ ಬದುಕಿದಾಗ ಸಾರ್ಥಕ ಜೀವನ ಹೊಂದಲು ಸಾಧ್ಯವಿದೆ ಎಂದು ಸ್ಥಳೀಯ ರಾಮಕೃಷ್ಣ ವಿವೇಕಾನಂದ ಆಶ್ರಮದ ಅಧ್ಯಕ್ಷ ಪ್ರಕಾಶಾನಂದ ಮಹಾರಾಜರು ನುಡಿದರು.ಇಲ್ಲಿಯ ದೊಡ್ಡಪೇಟೆಯ ರಾಮಲಿಂಗೇಶ್ವರ ದೇವಸ್ಥಾನದಲ್ಲಿ ಶನಿವಾರ ಜೀರ್ಣೋದ್ಧಾರಗೊಂಡ ದೇವಸ್ಥಾನದ ಲೋಕಾರ್ಪಣೆ, ಕಳಸಾರೋಹಣ ಕಾರ್ಯಕ್ರಮದ ಧರ್ಮಸಭೆಯಲ್ಲಿ ಸಾನ್ನಿಧ್ಯವಹಿಸಿ ಅವರು ಮಾತನಾಡಿದರು. ದೇವಸ್ಥಾನ ಅಭಿವೃದ್ಧಿಪಡಿಸುವುದು ಅವಶ್ಯವಾಗಿದೆ. ಜೀವನದಲ್ಲಿ ಹೊರರಚನೆಯಾಗಬೇಕು. ದೇಹದಲ್ಲಿ ಹಳೆಯ ಜೀವ ಕೋಶಗಳು ಸತ್ತು…

Read More

ತಾಪಂ ಕಛೇರಿಯಲ್ಲಿ ಬಾಬೂ ಜಗಜೀವನರಾಮ್ ಜಯಂತಿ ಆಚರಣೆ

ತಾಪಂ ಕಛೇರಿಯಲ್ಲಿ ಬಾಬೂ ಜಗಜೀವನರಾಮ್ ಜಯಂತಿ ಆಚರಣೆವೀರಮಾರ್ಗ ನ್ಯೂಸ್ ರಾಣೇಬೆನ್ನೂರು : ಮಾಜಿ ಉಪ ಪ್ರಧಾನಿ, ಹಸಿರು ಕ್ರಾಂತಿಯ ಹರಿಕಾರ ಬಾಬೂ ಜಗಜೀವನರಾಮ್ ಅವರ ೧೧೮ನೇ ಜಯಂತ್ಯುತ್ಸವವನ್ನು ತಾಲೂಕು ಆಡಳಿತ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ನಗರದ ತಾಲೂಕ ಪಂಚಾಯಿತಿ ಸಭಾಭವನದಲ್ಲಿ ಶನಿವಾರ ಸಾಂಕೇತಿಕವಾಗಿ ಆಚರಿಸಲಾಯಿತು.ಶಾಸಕ ಪ್ರಕಾಶ ಕೋಳಿವಾಡ, ಗ್ರೇಡ್-೨ ತಹಸೀಲ್ದಾರ ಅರುಣ ಕಾರಗಿ, ನಗರಸಭೆ ಆಯುಕ್ತ ಎಫ್.ಐ. ಇಂಗಳಗಿ, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಮಾಲತೇಶ ಸಿ.ಬಿ., ಸಾರ್ವಜನಿಕ ಆಸ್ಪತ್ರೆ ಆಡಳಿತ ವೈದ್ಯಾಧಿಕಾರಿ ಡಾ.ರಾಜು…

Read More

ಸರ್ವಧರ್ಮಗಳ ಸಂದೇಶ ಒಂದೇ : ಡಾ. ಸಿದ್ಧರಾಮಶ್ರೀ

ಸರ್ವಧರ್ಮಗಳ ಸಂದೇಶ ಒಂದೇ : ಡಾ. ಸಿದ್ಧರಾಮಶ್ರೀ ವೀರಮಾರ್ಗ ನ್ಯೂಸ್ ಗದಗ : ಯುಗಾದಿ ಎಂದರೆ ಸಂಭ್ರಮ. ಯುಗಾದಿ ಭಾರತೀಯ ಪರಂಪರೆಯಲ್ಲಿ ಹೊಸವ?. ಯುಗಾದಿ ಮತ್ತು ರಮ್ಜಾನ್ ಎರಡು ಶಾಂತಿಯ ಸಂಕೇತ. ಸರ್ವಧರ್ಮಗಳ ಭಾವ, ಸಂದೇಶ ಒಂದೇ ಎಂದು ಡಾ. ತೋಂಟದ ಸಿದ್ಧರಾಮ ಮಹಾಸ್ವಾಮಿಗಳು ಮಾತನಾಡಿದರು.ಲಿಂಗಾಯತ ಪ್ರಗತಿಶೀಲ ಸಂಘದ ೨೭೩೯ ನೆಯ ಶಿವಾನುಭವದ ಸಾನ್ನಿಧ್ಯ ವಹಿಸಿ ಮಾತನಾಡಿದ ಶ್ರೀಗಳು, ರಮಜಾನ ಡೇ ಆಫ್ ಜಡ್ಜಮೆಂಟ್ ಅದು ನ್ಯಾಯದ ದಿನ. ಒಳ್ಳೆಯದನ್ನೆ ಮಾಡು, ಕೆಟ್ಟದನ್ನು ಮಾಡಬೇಡ ಎಂದು ಸಾರುತ್ತದೆ….

Read More