ಗ್ಯಾರೆಂಟಿ ಅನುಷ್ಠಾನ ಸಮಿತಿಯಲ್ಲಿ ಉಚಿತವಾಗಿ ಕೆ ಆರ್ ಎಸ್ ಕಾರ್ಯಕರ್ತರು ಕೆಲಸ ಮಾಡಲು ಸಿದ್ದ.
ಗ್ಯಾರೆಂಟಿ ಅನುಷ್ಠಾನ ಸಮಿತಿಯಲ್ಲಿ ಉಚಿತವಾಗಿ ಕೆ ಆರ್ ಎಸ್ ಕಾರ್ಯಕರ್ತರು ಕೆಲಸ ಮಾಡಲು ಸಿದ್ದ. ನಿರುಪಾದಿ ಕೆ ಗೋಮರ್ಸಿ ರಾಜ್ಯದ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿಗಳನ್ನು ಸಮರ್ಪಕವಾಗಿ ಜಾರಿ ಮಾಡುವ ಕಾರಣ ನೀಡಿ “ಗ್ಯಾರಂಟಿ ಅನುಷ್ಠಾನ ಸಮಿತಿ”ಗಳನ್ನು ರಚಿಸಿದೆ. ಇದು ಸರ್ಕಾರದ ನಿಯಂತ್ರಣದಲ್ಲಿ ಆಡಳಿತ ಇಲ್ಲದಿರುವುದು ಮತ್ತು ಅದನ್ನು ತನ್ನಿಂದ ನಿಯಂತ್ರಿಸಲು ಸಾಧ್ಯವಿಲ್ಲವೆಂದು ಸರ್ಕಾರವೇ ನೇರವಾಗಿ ಹೇಳುತ್ತಿದೆ. ಗ್ಯಾರಂಟಿಗಳನ್ನು ಜಾರಿ ಮಾಡಬೇಕಾದ ಆಡಳಿತ ವ್ಯವಸ್ಥೆಯು ಕುಸಿದಿದೆ, ಅಧಕ್ಷವಾಗಿದೆ ಮತ್ತು ದುರಾಡಳಿತ ವ್ಯಾಪಕವಾಗಿದೆ ಎಂದು ಕೆ ಆರ್…