ಎರಡನೇ ದಿನಕ್ಕೆ ಕಾಲಿಟ್ಟ ಲಾರಿ ಮುಷ್ಕರ
ಎರಡನೇ ದಿನಕ್ಕೆ ಕಾಲಿಟ್ಟ ಲಾರಿ ಮುಷ್ಕರವೀರಮಾರ್ಗ ನ್ಯೂಸ್ ಬೆಂಗಳೂರು : ಲಾರಿ ಚಾಲಕರ ಮುಷ್ಕರ ಎರಡನೇ ದಿನಕ್ಕೆ ಕಾಲಿಟ್ಟಿದೆ.ಸಾರಿಗೆ ಸಚಿವರು ಹಾಗೂ ಸಿಎಂ ಜೊತೆ ನಡೆದ ಸಭೆ ವಿಫಲವಾದ ಹಿನ್ನೆಲೆಯಲ್ಲಿ ಮುಷ್ಕರ ಮುಂದುವರೆಸಲು ಲಾರಿ ಮಾಲೀಕರು ತೀರ್ಮಾನಿಸಿದ್ದಾರೆ.ನಿನ್ನೆ ನಡೆದ ಸಭೆಯಲ್ಲಿ ಸಾರಿಗೆ ಸಚಿವರು ಆರ್ಟಿಒ ಚೆಕ್ ಪೋಸ್ಟ್ ಬಗ್ಗೆ ಮಹಾರಾಷ್ಟ್ರ ಸೇರಿದಂತೆ ಬೇರೆ ರಾಜ್ಯಗಳ ಬಗ್ಗೆ ಅಧ್ಯಯನ ಮಾಡ್ತವೆ ಅಂದಿದ್ದರು. ಸಿಎಂ ಜೊತೆ ಸಭೆಯಲ್ಲಿ ಡಿಸೇಲ್ ಹಾಗೂ ಟೋಲ್ ಬಗ್ಗೆ ಮನವಿ ಮಾಡಿದ್ದರೂ ಅವರು ಯಾವುದೇ ಭರವಸೆ…