ಡಾ.ಅಂಬೇಡ್ಕರ್, ಅಣ್ಣ ಬಸವಣ್ಣನವರು ಸಮಾಜ ಸುಧಾರಣೆಯ ಅಮೋಘ ರತ್ನಗಳು : ಶಾಸಕ ಪಠಾಣ
ಡಾ.ಅಂಬೇಡ್ಕರ್, ಅಣ್ಣ ಬಸವಣ್ಣನವರು ಸಮಾಜ ಸುಧಾರಣೆಯ ಅಮೋಘ ರತ್ನಗಳು : ಶಾಸಕ ಪಠಾಣವೀರಮಾರ್ಗ ನ್ಯೂಸ್ ಶಿಗ್ಗಾವಿ : ಡಾ. ಬಿ.ಆರ್. ಅಂಬೇಡ್ಕರ್ ರವರು, ಭಾರತದ ಸಂವಿಧಾನ ರಚಿಸಿ ಸಮಾಜದಲ್ಲಿ ಸಮಾನತೆ ತರಲು ಶ್ರಮಿಸಿದರೆ, ಅಣ್ಣ ಬಸವಣ್ಣನವರು ತಮ್ಮ ವಚನಗಳಮೂಲಕ ಸರ್ವ ಜನಾಂಗದವರಲ್ಲಿ ಸಮಾನತೆ ತರಲು ಶ್ರಮಿಸಿದವರಾಗಿದ್ದರು ಎಂದು ಶಾಸಕ ಯಾಸೀರಹಮ್ಮದಖಾನ ಪಠಾಣ ಹೇಳಿದರು.ತಾಲೂಕಿನ ಬಂಕಾಪುರ ಪಟ್ಟಣದ ಹರಿಜನಕೇರಿಯಲ್ಲಿ, ಕರ್ನಾಟಕ ದಲಿತ ಸಂಘರ್ಷ ಸಮೀತಿ ಆಶ್ರಯದಲ್ಲಿ ನಡೆದ ಡಾ.ಬಿ.ಆರ್.ಅಂಬೇಡ್ಕರ್ ರವರ ೧೩೪ ನೇ ಜನ್ಮದಿನಾಚರಣೆ ಹಾಗು ಡಾ.ಬಾಬು ಜಗಜೀವನರಾಮ್…