ಡಾ.ಅಂಬೇಡ್ಕರ್, ಅಣ್ಣ ಬಸವಣ್ಣನವರು ಸಮಾಜ ಸುಧಾರಣೆಯ ಅಮೋಘ ರತ್ನಗಳು : ಶಾಸಕ ಪಠಾಣ

ಡಾ.ಅಂಬೇಡ್ಕರ್, ಅಣ್ಣ ಬಸವಣ್ಣನವರು ಸಮಾಜ ಸುಧಾರಣೆಯ ಅಮೋಘ ರತ್ನಗಳು : ಶಾಸಕ ಪಠಾಣವೀರಮಾರ್ಗ ನ್ಯೂಸ್ ಶಿಗ್ಗಾವಿ : ಡಾ. ಬಿ.ಆರ್. ಅಂಬೇಡ್ಕರ್ ರವರು, ಭಾರತದ ಸಂವಿಧಾನ ರಚಿಸಿ ಸಮಾಜದಲ್ಲಿ ಸಮಾನತೆ ತರಲು ಶ್ರಮಿಸಿದರೆ, ಅಣ್ಣ ಬಸವಣ್ಣನವರು ತಮ್ಮ ವಚನಗಳಮೂಲಕ ಸರ್ವ ಜನಾಂಗದವರಲ್ಲಿ ಸಮಾನತೆ ತರಲು ಶ್ರಮಿಸಿದವರಾಗಿದ್ದರು ಎಂದು ಶಾಸಕ ಯಾಸೀರಹಮ್ಮದಖಾನ ಪಠಾಣ ಹೇಳಿದರು.ತಾಲೂಕಿನ ಬಂಕಾಪುರ ಪಟ್ಟಣದ ಹರಿಜನಕೇರಿಯಲ್ಲಿ, ಕರ್ನಾಟಕ ದಲಿತ ಸಂಘರ್ಷ ಸಮೀತಿ ಆಶ್ರಯದಲ್ಲಿ ನಡೆದ ಡಾ.ಬಿ.ಆರ್.ಅಂಬೇಡ್ಕರ್ ರವರ ೧೩೪ ನೇ ಜನ್ಮದಿನಾಚರಣೆ ಹಾಗು ಡಾ.ಬಾಬು ಜಗಜೀವನರಾಮ್…

Read More

ಜನ ಸೇವೆಗಾಗಿ ಯುವಮನಸ್ಸುಗಳನ್ನು ಸಿದ್ಧವಾಗಲಿ : ಶ್ರೀಕಾಂತ

ಜನ ಸೇವೆಗಾಗಿ ಯುವಮನಸ್ಸುಗಳನ್ನು ಸಿದ್ಧವಾಗಲಿ : ಶ್ರೀಕಾಂತವೀರಮಾರ್ಗ ನ್ಯೂಸ್ ಶಿಗ್ಗಾವಿ : ರಾಷ್ಟ್ರೀಯ ಸೇವಾ ಯೋಜನೆಯ ಉದ್ದೇಶ ಯುವಸಮೂಹದಲ್ಲಿ ದೇಶಭಕ್ತಿ ಭಾವನೆ, ಶಿಸ್ತು, ಸಂಯಮ, ಸಾಮಾಜಿಕ ಜವಾಬ್ದಾರಿ, ಜನ ಸೇವೆಗಾಗಿ ಯುವಮನಸ್ಸುಗಳನ್ನು ಸಿದ್ಧಪಡೆಸುವ ವೇದಿಕೆಯಾಗಿದೆ ಎಂದು ಭಾರತ ಸೇವಾ ಸಂಸ್ಥೆ ಅಧ್ಯಕ್ಷ ಶ್ರೀಕಾಂತ ದುಂಡಿಗೌಡ್ರ ಹೇಳಿದರು.ತಾಲೂಕಿನ ಬನ್ನಿಕೊಪ್ಪ ಗ್ರಾಮದಲ್ಲಿ, ಶ್ರೀಮತಿ ಗೌರಮ್ಮ ಅಂಕಲಕೋಟಿ ಸರ್ಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯ, ರಾಷ್ಟ್ರೀಯ ಸೇವಾ ಯೋಜನೆ ಆಶ್ರಯದಲ್ಲಿ ನಡೆದ ಎನ್.ಎಸ್.ಎಸ್.ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಅವರು, ಎನ್.ಎಸ್.ಎಸ್. ಶಿಬಿರಾರ್ಥಿಗಳಲ್ಲಿ ಶಿಸ್ತು ಬದ್ಧ…

Read More

ಇತಿಹಾಸದ ಪುಟದಲ್ಲಿ ಸುವರ್ಣಾಕ್ಷರದಲ್ಲಿ ಬರೆದಿಡುವಂತ ಮೇರು ಪರ್ವತದ ವ್ಯಕ್ತಿ ಡಾ.ಅಂಬೇಡ್ಕರ್: ಶಿವಾನಂದ

ಇತಿಹಾಸದ ಪುಟದಲ್ಲಿ ಸುವರ್ಣಾಕ್ಷರದಲ್ಲಿ ಬರೆದಿಡುವಂತ ಮೇರು ಪರ್ವತದ ವ್ಯಕ್ತಿ ಡಾ.ಅಂಬೇಡ್ಕರ್ : ಶಿವಾನಂದವೀರಮಾರ್ಗ ನ್ಯೂಸ್ ಶಿಗ್ಗಾವಿ : ಭೀಮರಾವ್ ಅಂಬೇಡ್ಕರ್ ರವರು, ಸಮಾಜದಲ್ಲಿ ಸಮಾನತೆ, ಅಸ್ಪೃಶ್ಯತೆಯನ್ನು ಹೋಗಲಾಡಿಸಲು ಶ್ರಮಿಸಿದವರಾಗಿದ್ದರು. ಭಾರತದ ಶ್ರೇಷ್ಠ ಸಂವಿಧಾನವನ್ನು ರಚಿಸಿ ಸಂವಿಧಾನ ಶಿಲ್ಪಿ ಎನಿಸಿಕೊಂಡರು ಎಂದು ಬಂಕಾಪುರ ಪುರಸಭೆ ಮುಖ್ಯಾಧಿಕಾರಿ ಶಿವಾನಂದ ಅಜ್ಜಣ್ಣವರ ಹೇಳಿದರು.ತಾಲೂಕಿನ ಬಂಕಾಪುರ ಪಟ್ಟಣದ ಪುರಸಭೆ ಆಶ್ರಯದಲ್ಲಿ ನಡೆದ ಡಾ.ಬಿ.ಆರ್.ಅಂಬೇಡ್ಕರ್‌ರವರ ೧೩೪ನೇ ಜನ್ಮದಿನಾಚರಣೆ, ಡಾ.ಬಾಬು ಜಗಜೀವನ ರಾವ್‌ರವರ ೧೧೮ನೇ ಜನ್ಮದಿನಾಚರಣೆ ಅಂಗವಾಗಿ ನಡೆದ ಡಾ. ಅಂಬೇಡ್ಕರ್‌ರವರ ಭಾವಚಿತ್ರದ ಮೇರವಣಿಗೆಗೆ ಚಾಲನೆ…

Read More

ವಿದ್ಯಾರ್ಥಿಗಳ ಭವಿಷ್ಯಕ್ಕೆ ಗುರುಗಳ ಪಾತ್ರ ಮುಖ್ಯ : ಸಾಹಿತಿ ಯಲಿಗಾರ

ವಿದ್ಯಾರ್ಥಿಗಳ ಭವಿಷ್ಯಕ್ಕೆ ಗುರುಗಳ ಪಾತ್ರ ಮುಖ್ಯ : ಸಾಹಿತಿ ಯಲಿಗಾರವೀರಮಾರ್ಗ ನ್ಯೂಸ್ ಶಿಗ್ಗಾವಿ : ಸಮಾಜದಲ್ಲಿ, ಸಜ್ಜನರ ನಿರ್ಮಾಣದಲ್ಲಿ ತಾಯಿ ಮೊದಲ ಗುರುವಾದರೆ, ನಂತರದ ಸ್ಥಾನ ವಿದ್ಯೆನೀಡಿದ ಗುರುಗಳಿಗೆ ಲಭಿಸಲಿದೆ. ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಗುರುಗಳ ಪಾತ್ರ ಪ್ರಮುಖವಾಗಿದೆ ಎಂದು ಸಾಹಿತಿ ಬ.ಫ.ಯಲಿಗಾರ ಹೇಳಿದರು.ಪಟ್ಟಣದ ಮಾಮ್ಲೇದೇಸಾಯಿ ಪ್ರೌಢಶಾಲೆಲ್ಲಿ ೧೯೮೫-೮೬ನೇ ಸಾಲಿನ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಅವರು, ಸುಮಾರು ೩೮ ವರ್ಷಗಳ ಹಿಂದೆ ಇದೇ ಶಾಲೆಯಲ್ಲಿ ಎಸ್.ಎಸ್.ಎಲ್.ಸಿ. ಮುಗಿಸಿದ ವಿದ್ಯಾರ್ಥಿಗಳು ವಟ್ಟಿಗೆ ಸೇರಿ, ತಮಗೆ…

Read More

ಡೀಸೆಲ್ ದರ ಏರಿಕೆ ಖಂಡಿಸಿ ರಾತ್ರಿಯಿಂದ ಲಾರಿ ಮುಷ್ಕರ

ಡೀಸೆಲ್ ದರ ಏರಿಕೆ ಖಂಡಿಸಿ ರಾತ್ರಿಯಿಂದ ಲಾರಿ ಮುಷ್ಕರವೀರಮಾರ್ಗ ನ್ಯೂಸ್ ಬೆಂಗಳೂರು : ರಾಜ್ಯದಲ್ಲಿ ಡೀಸೆಲ್ ಬೆಲೆ ಏರಿಕೆ ಹಾಗೂ ಟೋಲ್ ಶುಲ್ಕದ ಹೆಚ್ಚಳದ ವಿರುದ್ಧ ರಾಜ್ಯ ಲಾರಿ ಮಾಲೀಕರ ಸಂಘ ಏ.೧೪ರ ಮಧ್ಯರಾತ್ರಿಯಿಂದ ಅನಿರ್ದಿಷ್ಟಾವಧಿ ಲಾರಿ ಮುಷ್ಕರ ಆರಂಭಗೊಳ್ಳಲಿದ್ದು, ಸರಕು ಸಾಗಾಣೆಗೆ ತೊಂದರೆ ಎದುರಾಗಲಿದೆ.ಕ್ಯಾಬ್ ಚಾಲಕರ ಯೂನಿಗಳಿಂದಲೂ ಲಾರಿ ಮುಷ್ಕರಕ್ಕೆ ಬೆಂಬಲ ವ್ಯಕ್ತಪಡಿಸಿವೆ, ಇದರಿಂದ ಸರಕು ಸಾಗಾಣೆಗಳ ಮೇಲೆ ವ್ಯತಿರಿಕ್ತ ಪರಿಣಾಮ ಬೀರುವ ಸಾಧ್ಯತೆ ಇದೆ.೨೦೨೪ರ ಜೂನ್‌ನಲ್ಲಿ ರಾಜ್ಯ ಸರ್ಕಾರ ಪ್ರತಿ ಲೀ. ಡೀಸೆಲ್ ಮೇಲೆ…

Read More

ಹಿರಿಯ ನಟ ಬ್ಯಾಂಕ್ ಜನಾರ್ದನ್ ವಿಧಿವಶ ಗಣ್ಯರ ಕಂಬನಿ

ಹಿರಿಯ ನಟ ಬ್ಯಾಂಕ್ ಜನಾರ್ದನ್ ವಿಧಿವಶ ಗಣ್ಯರ ಕಂಬನಿವೀರಮಾರ್ಗ ನ್ಯೂಸ್ ಬೆಂಗಳೂರು : ಕನ್ನಡ ಚಿತ್ರರಂಗದ ಹಿರಿಯ ಹಾಸ್ಯನಟ ಬ್ಯಾಂಕ್ ಜನಾರ್ಧನ್ (೭೬) ವಿಧಿವಶರಾಗಿದ್ದಾರೆ. ಮಧ್ಯರಾತ್ರಿ ೨.೩೦ರ ಸುಮಾರಿಗೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದು ,ಚಿತ್ರರಂಗದ ಆನೇಕ ಗಣ್ಯರು ನಟನ ಅಂತಿಮ ದರ್ಶನ ಪಡೆದರು.ಹಲವು ವರ್ಷಗಳಿಂದಲೂ ಹಾಸಿಗೆ ಹಿಡಿದಿದ್ದ ಬ್ಯಾಂಕ್ ಜನಾದನ್ , ಇತ್ತೀಚಿನ ದಿನಗಳಲ್ಲಿ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದರು. ಚಿಕಿತ್ಸೆಗಾಗಿ ಅವರನ್ನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಬ್ಯಾಂಕ್ ಜನಾದನ್ ಸಾವನ್ನಪ್ಪಿದ್ದಾರೆ.ಈ ಹಿಂದೆ…

Read More

ಏ.೧೭ರಂದು ಮುಂದಿನ ಸಂಪುಟಕ್ಕೆ ಸಿಂಗಲ್ ಅಜೆಂಡಾ

ಏ.೧೭ರಂದು ಮುಂದಿನ ಸಂಪುಟಕ್ಕೆ ಸಿಂಗಲ್ ಅಜೆಂಡಾವೀರಮಾರ್ಗ ನ್ಯೂಸ್ ಬೆಂಗಳೂರು : ಹಿಂದುಳಿದ ವರ್ಗಗಳ ಜಾತಿ ಜನಗಣತಿ ವರದಿಯ ಕುರಿತು ಇದೇ ೧೭ ರಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ನಿರ್ಧಾರ ತೆಗೆದುಕ ಗೊಳ್ಳಲಾಗುವುದು. ಆವರೆಗೂ ತಾವು ಯಾವುದೇ ಹೇಳಿಕೆಗಳನ್ನು ನೀಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.ಅಲ್ಪಸಂಖ್ಯಾತರ ತುಷ್ಟಿಕರಣಕ್ಕಾಗಿ ಜಾತಿ ಜನಗಣತಿ ವರದಿಯನ್ನು ರಾಜ್ಯಸರ್ಕಾರ ಮಂಡಿಸಿದೆ ಎಂದು ಬಿಜೆಪಿ ಮಾಡಿರುವ ಆರೋಪಕ್ಕೆ ತೀಕ್ಷ್ಯ ಪ್ರತಿಕ್ರಿಯೆ ನೀಡಿದ. ಮುಖ್ಯಮಂತ್ರಿಯವರು, ೧೭ ರಂದು ಸಚಿವ ಸಂಪುಟ ಸಭೆಯಲ್ಲಿ ವರದಿಯ ಕುರಿತು…

Read More

ಕಾಂಗ್ರೆಸ್ ಪ್ರತಿಭಟನೆ ಕಪಟ ನಾಟಕ : ಬಿ.ವೈ.ವಿಜಯೇಂದ್ರ

ಕಾಂಗ್ರೆಸ್ ಪ್ರತಿಭಟನೆ ಕಪಟ ನಾಟಕ: ಬಿ.ವೈ.ವಿಜಯೇಂದ್ರವೀರಮಾರ್ಗ ನ್ಯೂಸ್ ಬೆಂಗಳೂರು : ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ ನಡೆಸಲು ಮುಂದಾಗಿರುವುದು ಒಂದು ಕಪಟ ನಾಟಕ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ.ಸನಮ್ಮ ಪಕ್ಷದ ಹೋರಾಟದಿಂದ ಬೆದರಿರುವ ಕಾಂಗ್ರೆಸ್ ಇದೇ ೧೭ರಂದು ಕೇಂದ್ರದ ವಿರುದ್ಧ ಹೋರಾಟ ಮಾಡಲು ಮುಂದಾಗಿದೆ. ಇದು ರಾಜ್ಯದ ಜನರ ಗಮನವನ್ನು ಬೇರೆಡೆ ಸೆಳೆಯುವ ತಂತ್ರ, ಕಾಂಗ್ರೆಸ್‌ನವರ ಹೋರಾಟ ಕಪಟ ನಾಟಕ ಎಂದು ವಾಗ್ದಾಳಿ ನಡೆಸಿದರು.ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸದ ಅವರು, ಪ್ರಧಾನಿ ನರೇಂದ್ರಮೋದಿ…

Read More

ಪ್ರಧಾನಿಯನ್ನು ನಾನೇ ಅಭಿನಂಧಿಸುತ್ತೇನೆ : ಸಿಎಂ ಸಿದ್ದರಾಮಯ್ಯ ಅಚ್ಚರಿ ಹೇಳಿಕೆ

ಪ್ರಧಾನಿಯನ್ನು ನಾನೇ ಅಭಿನಂಧಿಸುತ್ತೇನೆ : ಸಿಎಂ ಸಿದ್ದರಾಮಯ್ಯ ಅಚ್ಚರಿ ಹೇಳಿಕೆವೀರಮಾರ್ಗ ನ್ಯೂಸ್ ಬೆಂಗಳೂರು : ದೇಶಾದ್ಯಂತ ಎಸಿಪಿ, ಟಿಎಸ್‌ಪಿ ಕಾನೂನುಗಳನ್ನು ಜಾರಿಗೆ ಮಾಡಿದರೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಮೊದಲಿಗನಾಗಿ ನಾನು ಧನ್ಯವಾದ ಹೇಳುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ.ಅಂಬೇಡ್ಕರ್ ಜಯಂತಿಯಲ್ಲಿ ಮಾತನಾಡಿದ ಅವರು, ದೇಶದಲ್ಲೇ ಆಂಧ್ರಪ್ರದೇಶ ಹೊರತುಪಡಿಸಿದರೆ ಕರ್ನಾಟಕ ಸರ್ಕಾರ ಎರಡನೆಯದಾಗಿ ಎಸ್ ಸಿಪಿ, ಟಿಎಸ್ ಪಿ ಜಾರಿಗೆ ತಂದಿದೆ. ಜನಸಂಖ್ಯೆಗನುಗುಣವಾಗಿ ಹಣ ಬಳಕೆ ಮಾಡುತ್ತಿದ್ದೇವೆ. ಇದನ್ನು ಮರೆಮಾಚಲು ಬಿಜೆಪಿಯವರು ಪರಿಶಿಷ್ಟರ ಅಭಿವೃದ್ಧಿಗೆ ಹಣವನ್ನು ಬೇರೆ…

Read More

ವಾರದ ರಾಶಿ ಭವಿಷ್ಯ – ಮೇಷ ದಿಂದ ಮೀನ ರಾಶಿಯವರಗೆ.

ವಾರದ ರಾಶಿ ಭವಿಷ್ಯ – ಮೇಷ ದಿಂದ ಮೀನ ರಾಶಿಯವರಗೆ. 13.04.2025 to 19.04.2025) ವೀರಮಾರ್ಗ ನ್ಯೂಸ್ :ಮೇಷ ರಾಶಿ ಭವಿಷ್ಯ : ಈ ವಾರ ನಿಮ್ಮ ಕೆಟ್ಟ ನಡವಳಿಕೆಯ ಕಾರಣದಿಂದಾಗಿ, ನಿಕಟ ಸ್ನೇಹಿತ ಅಥವಾ ಆಪ್ತರು ನಿಮ್ಮೊಂದಿಗಿನ ಸಂಬಂಧವನ್ನು ಮುರಿಯಬಹುದು. ಇದರ ನೇರವಾದ ಪರಿಣಾಮವು ನಿಮ್ಮ ಕುಟುಂಬ ಜೀವನದ ಮೇಲೆ ಬೀರುತ್ತದೆ. ನಿಮ್ಮ ನಡವಳಿಕೆಯಲ್ಲಿ ಸೌಮ್ಯತೆಯನ್ನು ತನ್ನಿ ಮತ್ತು ಇತರರೊಂದಿಗೆ ಯಾವುದೇ ರೀತಿಯ ವಿವಾದಕ್ಕೆ ಒಳಗಾಗಬೇಡಿ. ಯಾವುದೇ ಯೋಜನೆಯನ್ನು ಮಾಡುವ ಮೊದಲು, ಅವರಿಗೆ ಸಮಯವಿದೆಯೇ ಅಥವಾ…

Read More