ಲಕ್ಷ್ಮೇಶ್ವರ ಪುರಸಭೆ 2025-26ನೇ ಸಾಲಿಗೆ 1.18 ರೋಟಿ ಉಳಿತಾಯ ಬಜೆಟ್

ಪಟ್ಟಣದ ಸ್ವಚ್ಛತೆಗೆ ಹೆಚ್ಚುವರಿ ಕಾರ್ಮಿಕರ ನೇಮಕ ಅಗತ್ಯ : ಶಾಸಕ ಲಮಾಣಿವೀರಮಾರ್ಗ ನ್ಯೂಸ್ ಲಕ್ಷ್ಮೇಶ್ವರ : ಪಟ್ಟಣದ ಪುರಸಭೆಯಲ್ಲಿ ಶುಕ್ರವಾರ 2025-26ನೇ ಸಾಲಿನ 1.18 ಕೋಟಿ ರೂಪಾಯಿಗಳ ಉಳಿತಾಯದ ಬಜೆಟ್ ಮಂಡಿಸಲಾಯಿತು. ಮುಖ್ಯಾಧಿಕಾರಿ ಮಹೇಶ ಹಡಪದ ಅವರು ಶಾಸಕ ಚಂದ್ರು ಲಮಾಣಿ ಅವರ ಸಮ್ಮುಖದಲ್ಲಿ ಬಜೆಟ್ ಮಂಡಿಸಿ ಮಾತನಾಡಿದರು.“ಎಲ್ಲ ಮೂಲಗಳಿಂದ 724.45 ಕೋಟಿ ಆದಾಯ ನಿರೀಕ್ಷಿಸಲಾಗಿದೆ. ಅದರಲ್ಲಿ 723.27 ಕೋಟಿ ಖರ್ಚು ಮಾಡಲು ಉದ್ದೇಶಿಸಲಾಗಿದ್ದು, 1.18 ಕೋಟಿ ಉಳಿತಾಯವನ್ನು ಅಂದಾಜಿಸಲಾಗಿದೆ” ಎಂದು ತಿಳಿಸಿದರು.ಶಾಸಕ ಚಂದ್ರು ಲಮಾಣಿ ಮಾತನಾಡಿ,…

Read More

ಹೆಂಡತಿ ಶೀಲ ಶಂಕಿಸಿ ಕೊಲೆ, ಆರೋಪಿಗೆ ಜೀವಾವಧಿ ಶಿಕ್ಷೆ

ವೀರಮಾರ್ಗ ನ್ಯೂಸ್ ಲಕ್ಷ್ಮೇಶ್ವರ : ಪತ್ನಿಯ ಶೀಲ ಶಂಕಿಸಿ ಕೊಲೆ ಮಾಡಿದ ಆರೋಪಿಗೆ ಜಿಲ್ಲಾ ಸತ್ರ ನ್ಯಾಯಾಲಯದ ನ್ಯಾಯಾಧೀಶರು ಜೀವಾವಧಿ ಶಿಕ್ಷೆ ವಿಧಿಸಿದ್ದಾರೆ. ಲಕ್ಷ್ಮೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯ ಹಿರೇಮಲ್ಲಾಪುರ ಗ್ರಾಮದ ವೀರಯ್ಯ ಶಿವಯ್ಯ ಹಿರೇಮಠ ಶಿಕ್ಷೆಗೆ ಒಳಗಾದ ಆರೋಪಿ ಆಗಿದ್ದಾನೆ. ಘಟನೆ ವಿವರ : 2004ರ ಡಿ.8ರಂದು ಆರೋಪಿ ತನ್ನ ಹೆಂಡತಿ ಈರಮ್ಮ ಹಿರೇಮಠ ಅವರ ಶೀಲದ ಬಗ್ಗೆ ಶಂಕೆ ವ್ಯಕ್ತಪಡಿಸಿ ಕೊಲೆ ಮಾಡಿದ್ದ. ಈ ಕುರಿತು ಪ್ರಕರಣ ದಾಖಲಾಗಿತ್ತು. ಪ್ರಕರಣದ ವಿಚಾರಣೆ ನಡೆಸಿದ ಪ್ರಧಾನ…

Read More

ವಿಧಾನ ಪರಿಷತ್ತಿನ ವಿವಿಧ ಹುದ್ದೆಗಳಿಗೆ ಏ.15ಕ್ಕೆ ಕನ್ನಡ ಪರೀಕ್ಷೆ

ವೀರಮಾರ್ಗ ನ್ಯೂಸ್ ಬೆಂಗಳೂರು : ಕರ್ನಾಟಕ ವಿಧಾನ ಪರಿಷತ್ತಿನ ವಿವಿಧ ಹುದ್ದೆಗಳ ಭರ್ತಿಗಾಗಿ ಕಡ್ಡಾಯ ಕನ್ನಡ ಪರೀಕ್ಷೆಯನ್ನು ಏ.15ರಂದು ನಡೆಸಲಾಗುತ್ತದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಹೇಳಿದ್ದಾರೆ.ಪರಿಷತ್ತಿನ ವಿವಿಧ ಹುದ್ದೆಗಳ ನೇಮಕಾತಿಗಾಗಿ ಮಾ.22ರಿಂದ 25ರವರೆಗೆ ಸ್ಪರ್ಧಾತ್ಮಕ ಪರೀಕ್ಷೆ ನಡೆಸಿದ್ದು, ಅದಕ್ಕೆ ಹಾಜರಾದವರಿಗೆ ಮಾತ್ರ ಈ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿದೆ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ. ವಿನಾಯಿತಿ: 10ನೇ ತರಗತಿಯಲ್ಲಿ ಕನ್ನಡವನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯಾಗಿ ಕಲಿತವರು, ಕನ್ನಡ ಮಾಧ್ಯಮದಲ್ಲಿ ಓದಿದವರಿಗೆ…

Read More

ಡಿಕೆಶಿ, ವಿಜಯೇಂದ್ರ ಸಿಡಿ ರೂವಾರಿಗಳು : ಯತ್ನಾಳ್ ಬಾಂಬ್

ವೀರಮಾರ್ಗ ನ್ಯೂಸ್ ಬೆಂಗಳೂರು : ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದ್ದ ಅಂದಿನ ಬೃಹತ್ ನೀರಾವರಿ ಸಚಿವ ರಮೇಶ್ ಜಾರಕಿಹೊಳಿ ಮೇಲೆ ಕೇಳಿ ಬಂದಿದ್ದ ಸಿ.ಡಿ ಪ್ರಕರಣದ ಹಿಂದೆ ಹಾಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರುಗಳೇ ಪ್ರಮುಖ ರೂವಾರಿಗಳೆಂದು ಬಿಜೆಪಿಯಿಂದ ಉಚ್ಛಾಟಿತಗೊಂಡಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸ್ಟೋಟಕ ಆರೋಪ ಮಾಡಿದ್ದಾರೆ.ಬಿಜೆಪಿಯ ಪ್ರಾಥಮಿಕ ಸದಸ್ಯತ್ವದಿಂದಲೇ ಆರು ವರ್ಷಗಳ ಕಾಲ ಉಚ್ಛಾಟನೆಗೊಂಡ ಬಳಿಕ ಮೊದಲ ಬಾರಿಗೆ ಸುದ್ದಿಗಾರರ ಜೊತೆ ಮಾತನಾಡಿದ…

Read More

ಮಾನವ ಸಂಪನ್ಮೂಲ ಒದಗಿಸಲು ತಾಂತ್ರಿಕ ಶಿಕ್ಷಣ ಇಲಾಖೆ ಬದ್ದ : ಡಾ. ಮುನಿರಾಜು

ವೀರಮಾರ್ಗ ನ್ಯೂಸ್ ಶಿಗ್ಗಾವಿ : ಉಧ್ಯಮ, ವ್ಯವಹಾರ, ಸಮೂದಾಯಕ್ಕೆ ಅಗತ್ಯವಾದ ಮಾನವ ಸಂಪನ್ಮೂಲ ಒದಗಿಸಲು ತಾಂತ್ರಿಕ ಶಿಕ್ಷಣ ಇಲಾಖೆ ಬದ್ದವಾಗಿದ್ದು, ವಿದ್ಯಾರ್ಥಿಗಳು ಶ್ರಮವಹಿಸಿ ಅಧ್ಯಯನ ಮಾಡಿ ಉನ್ನತ ಸ್ಥಾನ ಪಡೆಯುವಂತೆ ಹಾವೇರಿ ಇಂಜನೀಯರಿಂಗ ಕಾಲೇಜ್ ಪ್ರಾಚಾರ್ಯ ಡಾ. ಮುನಿರಾಜು ಎಂ. ಹೇಳಿದರು.ತಾಲೂಕಿನ ಗುಡ್ಡದಚನ್ನಾಪುರದ ಶ್ರೀ ಚನ್ನಕೇಶವ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ನಡೆದ ಪ್ರೇರಣಾ ಮೆಂಟರ್ ಶಿಫ್ ಘಟಕಗಳ ಸಮಾರೋಪ ಸಭೆಯನ್ನುದ್ದೇಸಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಶಿಸ್ತುಬದ್ದ ಜೀವನ ಶೈಲಿಯನ್ನು ಅಳವಡಿಸಿಕೊಂಡು ನಡೆದಾಗ ಉನ್ನತ ಹುದ್ದೆಯನ್ನು ಅಲಂಕರಿಸಬಹುದಾಗಿದೆ ಎಂದು…

Read More

ಹೀಟ್ ವೇವ್ ( ಶಾಖದ ಹೊಡೆತ) ದಿಂದ ಸಂರಕ್ಷಿಸಿಕೊಳ್ಳಲು ಮುಂಜಾಗ್ರತಾ ಕ್ರಮಗಳು

ವೀರಮಾರ್ಗ ನ್ಯೂಸ್ ಗದಗ: ಪ್ರಸ್ತುತ ಹಾಗೂ ಮುಂಬರುವ ಬೇಸಿಗೆ ದಿನಗಳಲ್ಲಿ ಸರ‍್ಯನ ಶಾಖ ದಿನದಿಂದ ದಿನಕ್ಕೆ ಹೆಚ್ಚಾಗುವ ಹಿನ್ನೆಲೆಯಲ್ಲಿ ಹೀಟ್‌ವೇವ್ (ಶಾಖದ ಹೊಡೆತ) ಸ್ಟ್ರೋಕ್‌ನಿಂದಾಗಿ ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆಯಿರುವುದರಿಂದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮುಂಜಾಗ್ರತಾ ಕ್ರಮವಾಗಿ ಸಾರ್ವಜನಿಕರು ತಮ್ಮ ಆರೋಗ್ಯ ಕಾಪಾಡಿಕೊಳ್ಳಲು ಈ ಕೆಳಕಂಡ ಸಲಹೆಗಳನ್ನು ನೀಡಿದೆ. ಸಾರ್ವಜನಿಕರು ಬಿಸಿಲು ದಿನಗಳಲ್ಲಿ ಕೊಡೆ/ ಛತ್ರಿ ಬಳಸಿರಿ ಹಾಗೂ ಸಾಧ್ಯವಾದಷ್ಟು ತಂಪಾದ ಸ್ಥಳಗಳಲ್ಲಿ ಉಳಿಯಲು ಪ್ರಯತ್ನಿಸಬೇಕು. ತೆಳುವಾದ ಸಡಿಲವಾದ ಹತ್ತಿಯ ಉಡುಪುಗಳನ್ನು ಧರಿಸಿ,…

Read More

ಮನುಷ್ಯ ಪರಿಸರದ ಶಿಶು : ಡಾ. ತೋಂಟದ ಸಿದ್ಧರಾಮಶ್ರೀಗಳು

ವೀರಮಾರ್ಗ ನ್ಯೂಸ್ ಗದಗ: ಪರಿಸರ ಜನಜೀವನದ ಮೇಲೆ ಅಗಾಧವಾದ ಪರಿಣಾಮ ಬೀರುತ್ತದೆ. ಪರಿಸರ ಕಲುಷಿತಗೊಂಡರೆ, ಮನುಷ್ಯನ ಮನುಸ್ಸು ಕಲುಷಿತವಾಗುವುದು. ಮನುಷ್ಯ ಪರಿಸರದ ಶಿಶು ಎಂದು ಡಾ. ತೋಂಟದ ಸಿದ್ದರಾಮ ಮಹಾಸ್ವಾಮೀಜಿ ಹೇಳಿದರು.ಲಿಂಗಾಯತ ಪ್ರಗತಿಶೀಲ ಸಂಘದ 2738 ನೆಯ ಶಿವಾನುಭವದ ಸಾನ್ನಿಧ್ಯ ವಹಿಸಿ ಮಾತನಾಡಿದ ಶ್ರೀಗಳು, ನೀರು ಜೀವಜಲ. ಜೀವನಾಧಾರ. ಪ್ರಸ್ತುತ ನೀರು ಮಲಿನವಾಗುತ್ತಿದೆ. ಮಲಿನವಾದ ನೀರು ಹೊಳೆ ಹಳ್ಳಗಳಿಗೆ ಸೇರುತ್ತಿದೆ. ಇದಕ್ಕೆಲ್ಲಾ ಕಾರ್ಖಾನೆಗಳು ಕಾರಣ. ಉದ್ದಿಮೆದಾರರು ಮಲಿನವಾದ ನೀರನ್ನು ಸಂಸ್ಕರಿಸಿ ನದಿಗಳಿಗೆ ಬಿಡಬೇಕು. ಆದರೆ ಅದು ಆಗುತ್ತಿಲ್ಲ….

Read More

ನಾಳೆ ಸಮಾನತೆ ರಥಯಾತ್ರೆ-ಸಮಾನತೆ ಬುತ್ತಿ ಪೂರ್ವಭಾವಿ ಸಭೆ

ವೀರಮಾರ್ಗ ನ್ಯೂಸ್ ಗದಗ : ರಾಮಮಂದಿರ ನಿರ್ಮಾಣ ಭಾರತ ದೇಶದ ಬಹುಸಂಖ್ಯಾತ ಹಿಂದೂಗಳ ಬಹು ವರ್ಷಗಳ ಬೇಡಿಕೆಯಾಗಿತ್ತು. ಜನೇವರಿ 22, 2024ರಂದು ಅಯೋಧ್ಯೆಯಲ್ಲಿ ರಾಮಮಂದಿರ ಲೋಕಾರ್ಪಣೆಗೊಂಡು ಈಗಾಗಲೇ ಇತಿಹಾಸದ ಪುಟಗಳಲ್ಲಿ ಸೇರಿಯಾಗಿದೆ. ವ್ಯಕ್ತಿತ್ವ, ಆದರ್ಶಗಳ ಸಾಕ್ಷಿಯಾಗಿ ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರತಿಷ್ಠಾಪನೆಯಾಗಿದ್ದಾನೆ. ಅದರಂತೆ ವಿಶ್ವಗುರು ಬಸವಣ್ಣನವರು, ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಸೇರಿದಂತೆ ಹಲವು ಮಹಾನ್ ವ್ಯಕ್ತಿಗಳು ಸಮಾಜಕ್ಕೆ ಸಮಾನತೆಯ ಸಂದೇಶ ಸಾರಿದ್ದಾರೆ. ಸಮಾನತೆಯ ಸಂದೇಶ ನೀಡಿ ನೂರಾರು ವರ್ಷಗಳೇ ಕಳೆದ್ರೂ ಇನ್ನೂವರೆಗೂ ಸಮಾಜದಲ್ಲಿ ಅಸಮಾನತೆ ಇದೆ….

Read More

ಶಿವಯೋಗ ಮಂದಿರವನ್ನು ಸ್ಥಾಪಿಸಿದ ಕೀರ್ತಿ ಶ್ರೀ ಕುಮಾರ ಶಿವಯೋಗಿಗಳಿಗೆ ಸಲ್ಲುತ್ತದೆ: ಚನ್ನಬಸವಶ್ರೀ

ವೀರಮಾರ್ಗ ನ್ಯೂಸ್ ಶಿಗ್ಗಾವಿ : ಸಿಂಧಗಿ ಶಾಂತವೀರ ಮಹಾಸ್ವಾಮಿಗಳು, ಹಾನಗಲ್ ಶ್ರೀ ಗುರು ಕುಮಾರ ಶಿವಯೋಗಿಗಳು ನಾಡಿನಾಧ್ಯಂತ ಸಂಚರಿಸಿ ಧರ್ಮಭೋದನೆ ಮಾಡುವಮೂಲಕ ಭಕ್ತಸಮೂಹವನ್ನು ಧರ್ಮದ ದಾರಿಯಲ್ಲಿ ನಡೆಯುವಂತೆ ಮಾಡಿದ್ದಾರೆ ಎಂದು ಮೂಲೆಗದ್ದೆ ಸದಾನಂದ ಶಿವಯೋಗಾಶ್ರಮದ ಶ್ರೀ ಚನ್ನಬಸವ ಮಹಾಸ್ವಾಮಿಗಳು ನುಡಿದರು.ತಾಲೂಕಿನ ಹೋತನಹಳ್ಳಿ ಗ್ರಾಮದ ಸಿಂಧಗಿಮಠದಲ್ಲಿ ನಡೆದ ಲಿಂ.ಶಾಂತವೀರ ಮಹಾಸ್ವಾಮಿಗಳವರ 45ನೇ ಪುಣ್ಯ ಸ್ಮರಣೋತ್ಸವ ಕಾರ್ಯಕ್ರಮವನ್ನುದ್ದೇಸಿಸಿ ಆಶೀರ್ವಚನ ನೀಡಿದ ಶ್ರೀಗಳು, ಮುಲ್ಕಿ ಪರೀಕ್ಷೆಯಲ್ಲಿ ಪೇಲಾದ ಶ್ರೀ ಕುಮಾರ ಶಿವಯೋಗಿಗಳು, ಸಿದ್ಧಾರೂಢರ ಮಠದಲ್ಲಿ ಬೆಳೆದು, ಹಾನಗಲ್ ಮಠದ ಪೀಠಾಧಿಪತಿಗಳಾಗಿ 1904ರಲ್ಲಿ…

Read More

ಕೆ.ಎಲ್.ಇ. ಸಂಸ್ಥೆ ಬಡವ ಜನರಿಗಾಗಿ ಉತ್ತಮ ಆರೋಗ್ಯ ಸೇವಗೆ ಸ್ಟಾಟಲೈಟ್ ಆಸ್ಪತ್ರೆ ಆರಂಭ : ಡಾ. ಕೋರೆ

ವೀರಮಾರ್ಗ ನ್ಯೂಸ್ ಶಿಗ್ಗಾವಿ : ಕೆ.ಎಲ್.ಇ. ಸಂಸ್ಥೆ, ಬಡವ, ದೀನದಲಿತ, ಮಧ್ಯಮ ವರ್ಗದ ಜನರಿಗೆ ಕೈಗೆಟುಕುವ ದರದಲ್ಲಿ ಉತ್ತಮ ಆರೋಗ್ಯ ಸೇವೆ ನೀಡಲು ಕೆ.ಎಲ್.ಇ. ಸ್ಟಾಟಲೈಟ್ ಪಾಲಿಕ್ಲಿನಿಕ್ ಆಸ್ಪತ್ರೆಯನ್ನು ಪ್ರಾರಂಭಿಸುತ್ತಿರುವುದಾಗಿ ಕೆ.ಎಲ್.ಇ. ಸಂಸ್ಥೆಯ ಅಧ್ಯಕ್ಷ ಡಾ. ಪ್ರಭಾಕರ ಕೋರೆ ಹೇಳಿದರು.ಪಟ್ಟಣದ ಹನುಮಂತಗೌಡ್ರು ಪಾಟೀಲ ಸಭಾ ಭವನದಲ್ಲಿ, ಕೆ.ಎಲ್.ಇ, ಸ್ಟಾಟಲೈಟ್ ಪಾಲಿಕ್ಲಿನಿಕ್ ಆಸ್ಪತ್ರೆ ಉದ್ಘಾಟನೆ, ಉಚಿತ ವೈದ್ಯಕೀಯ ತಪಾಸಣೆ,ಚಿಕಿತ್ಸಾ ಶಿಬಿರವನ್ನುದ್ದೇಸಿಸಿ ಮಾತನಾಡಿದ ಅವರು, ಈ ಭಾಗದಲ್ಲಿ ಬಹಳ? ಆರೋಗ್ಯ ಸೇವೆಯ ಕೊರತೆ ಇರುವುದರಿಂದ ಆರೋಗ್ಯ ಸೇವೆಯ ಕೊರತೆಯನ್ನು ದೂರ…

Read More