ಗ್ರಾಮಪಂಚಾಯತ ಬಿಸಿ ಸಾರ್ವಜನಿಕರಿಗೇ ಕಿರಿಕಿರಿ.
ವೀರಮಾರ್ಗ ನ್ಯೂಸ್ : ಹಾವೇರಿ ಜಿಲ್ಲಾ : ರಾಣೇಬೆನ್ನೂರ ತಾಲೂಕ ಆಡಳಿತ ಅಧಿಕಾರಿಗಳಾದ ತಹಸೀಲ್ದಾರ್ ಆರ್ ಎಚ್ ಭಾಗವಾನ್ ಇವರ ಮೂಲಕ ಮಾನ್ಯ ಗ್ರಾಮೀಣಾಭಿರುದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವರು ಶ್ರೀ ಪ್ರಿಯಾಂಕ ಖರ್ಗೆ ಹಾಗೂ ಮಾನ್ಯ ಕಂದಾಯ ಸಚಿವರು ಶ್ರೀ ಕೃಷ್ಣಬೈರೆಗೌಡ ಅವರಿಗೆ ಸ್ವಾಭಿಮಾನಿ ಕರ್ನಾಟಕ ರಕ್ಷಣಾ ವೇದಿಕೆ ಸಂಸ್ಥಾಪಕ ಅಧ್ಯಕ್ಷರು ಶ್ರೀ ನಿತ್ಯಾನಂದ ಕುಂದಾಪುರ ಇವರ ನೇತೃತ್ವದಲ್ಲಿ ಇ-ಸ್ವತ್ತು 2.0 ತಂತ್ರಾಶದಲ್ಲಿ ತಾಂತ್ರಿಕ ದೋಷಗಳನ್ನು ಸರಿಪಡಿಸುವ ಹಾಗೂ ತಂತ್ರಾಂಶವನ್ನು ಸಾರ್ವಜನಿಕರಿಗೆ ಅನುಕೂಲಕರ ರೀತಿಯಲ್ಲಿ…