ಮರ್ಮಾಂಗವನ್ನು ಇನ್ನೊಬ್ಬ ಆರೋಪಿ ಬಾಯಿಗೆ ಹಾಕಿ ವೀಡಿಯೋ ಮಾಡಿ ವಿಕೃತಿ…
ವೀರಮಾರ್ಗ ನ್ಯೂಸ್ : ಬೆಂಗಳೂರು : ಕೊಲೆ ಪ್ರಕರಣವೊಂದರ ಆರೋಪಿಗಳಾದ ಅಪ್ರಾಪ್ತ ಬಾಲಕರ ಮೇಲೆ ಅಮಾನವೀಯವಾಗಿ ವರ್ತಿಸಿ, ವಿಕೃತಿ ಮೆರೆದ ಆರೋಪದಡಿ ಬೆಂಗಳೂರಿನ ಅಮೃತಹಳ್ಳಿ ಪೊಲೀಸ್ ಠಾಣೆಯ ಪಿ.ಎಸ್.ಐ (PSI) ಪ್ರವೀಣ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಕೆಲ ತಿಂಗಳ ಹಿಂದೆ ನಡೆದಿದ್ದ ಕೊಲೆ ಪ್ರಕರಣವೊಂದರಲ್ಲಿ, ಪಿ.ಎಸ್.ಐ ಪ್ರವೀಣ್ ಅವರು ಆರೋಪಿಗಳಾದ ಅಪ್ರಾಪ್ತ ಬಾಲಕರನ್ನು ವಶಕ್ಕೆ ಪಡೆದಿದ್ದರು.ಕಾನೂನುಬದ್ಧವಾಗಿ ಠಾಣೆಗೆ ಕರೆತರಬೇಕಿದ್ದ ಆರೋಪಿಗಳನ್ನು, ಪ್ರವೀಣ್ ಅವರು ರಹಸ್ಯ ಸ್ಥಳವೊಂದಕ್ಕೆ ಕರೆದೊಯ್ದು ಅಮಾನವೀಯವಾಗಿ ನಡೆಸಿಕೊಂಡಿದ್ದಾರೆ. ಆರೋಪಿ ಬಾಲಕರನ್ನು ಖಾಸಗಿ ಸ್ಥಳದಲ್ಲಿ ಇರಿಸಿದ್ದ…