ಜಿಲ್ಲಾದಲ್ಲಿ,ಸ್ಪರ್ಧಾತ್ಮಕ ದರದಲ್ಲಿ ವ್ಯಾಪಾರ ಮಾಡಲು ಶಾಸಕ ಪಪ್ಪಿ ಸಲಹೆ.
ಜಿಲ್ಲಾ ಮಟ್ಟದ ಸರಸ್ ಮೇಳಗುಣಮಟ್ಟ ಹಾಗೂ ಸ್ಪರ್ಧಾತ್ಮಕ ದರದಲ್ಲಿ ವ್ಯಾಪಾರ ಮಾಡಲು ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಸಲಹೆ ವೀರಮಾರ್ಗ ನ್ಯೂಸ್ : ಚಿತ್ರದುರ್ಗ ಜಿಲ್ಲಾ : ಗ್ರಾಮೀಣ ಮತ್ತು ಮಹಿಳಾ ಸ್ವ ಸಹಾಯ ಸಂಘಗಳು ತಾವು ಉತ್ಪಾದಿಸುವ ವಸ್ತುಗಳ ಗುಣಮಟ್ಟ ಕಾಪಡಿಕೊಳ್ಳುವ ಜೊತೆಗೆ, ಸ್ಪರ್ಧಾತ್ಮಕ ದರದಲ್ಲಿ ವ್ಯಾಪಾರ ಮಾಡಿದರೆ ಯಶಸ್ಸು ದೊರೆಯುತ್ತದೆ ಎಂದು ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಸಲಹೆ ನೀಡಿದರು.ಮಂಗಳವಾರ ಚಿತ್ರದುರ್ಗ ನಗರದ ಗಾಯತ್ರಿ ಕಲ್ಯಾಣ ಮಂಟಪದಲ್ಲಿ, ಕೌಶಲ್ಯಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಜಿಲ್ಲಾ ಪಂಚಾಯತಿಯ…