ಮನುಷ್ಯನಿಗೆ ಎಲ್ಲಾ ಅಂಗಕ್ಕಿಂತ ಕಣ್ಣು ಮಹತ್ವ : ಶಿವಾಜಪ್ಪ
ವೀರಮಾರ್ಗ ನ್ಯೂಜ್ ಸವಣೂರು : ಕಣ್ಣಿನ ಆರೋಗ್ಯ ದೃಷ್ಠಿಯಿಂದ ನಿಯಮಿತವಾಗಿ ಕಣ್ಣುಗಳ ತಪಾಸಣಾ ಮಾಡಿಸಿಕೊಳ್ಳಬೇಕಾಗಿದೆ ಎಂದು ಕಳಸೂರ ಗ್ರಾಮದ ಹಿರಿಯರಾದ ಶಿವಾಜಪ್ಪ ಪುಟ್ಟಣ್ಣನವರ ಹೇಳಿದರು.ತಾಲ್ಲೂಕಿನ ಕಳಸೂರ ಗ್ರಾಮದ ಶ್ರೀ ಭೋಗೇಶ್ವರ ದೇವಸ್ಥಾನದಲ್ಲಿ ಶಿವಮೊಗ್ಗ ಶಂಕರ ಕಣ್ಣಿನ ಆಸ್ಪತ್ರೆ, ಅಮ್ಮಾ ಸಂಸ್ಥೆ(ರಿ) ಹಿರೇಮುಗದೂರ. ಕಳಸೂರ ಗ್ರಾಮ ಪಂಚಾಯಿತಿ ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ ಉಚಿತ ಕಣ್ಣಿನ ತಪಾಸಣೆ ಮತ್ತು ಶಸ್ತ್ರಚಿಕಿತ್ಸಾ ಶಿಬಿರದಲ್ಲಿ ಅವರು ಮಾತನಾಡಿದರು.ಮನುಷ್ಯನಿಗೆ ಎಲ್ಲಾ ಅಂಗಕ್ಕಿಂತ ಕಣ್ಣು ಮಹತ್ವ ಪಡೆದಿದೆ. ಗ್ರಾಮೀಣ ಭಾಗದ ಬಡವರಿಗೆ ಉಪಯೋಗವಾಗಲಿ ಎಂಬ…