2025-26ನೇ ಸಾಲಿನ KCET ಪರೀಕ್ಷೆ ಫಲಿತಾಂಶ ಪ್ರಕಟ

2025-26ನೇ ಸಾಲಿನ KCET ಪರೀಕ್ಷೆ ಫಲಿತಾಂಶ ಪ್ರಕಟಬೆಂಗಳೂರು : ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ -2025-26ನೇ ಸಾಲಿನ ಫಲಿತಾಂಶ ಪ್ರಕಟಗೊಂಡಿದ್ದು, ಇಂಜಿನಿಯರಿಂಗ್ ಕೋರ್ಸ್‌ಗೆ 2,62,195 ರ್ಯಾಂಕಿಂಗ್ ಪ್ರಕಟಿಸಲಾಗಿದೆ. ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಇಂದು ಕೆಸಿಇಟಿ ಫಲಿತಾಂಶವನ್ನು ಪ್ರಕಟಿಸಿದರು.ಬ್ಯಾಚುಲ‌ರ್ ಆಫ್ ನ್ಯಾಚುರೋಪತಿ ಮತ್ತು ಯೋಗಿಕ್ ಸೈನ್ಸ್ (ಬಿಎನ್‌ವೈಎಸ್)ಗೆ 1,98,679, ಬಿಎಸ್ಪಿ ಆಗ್ರಿ ಕಲ್ವುರಲ್‌ಗೆ 2,14,588, ಬಿವಿಎಸ್‌ಸಿಗೆ 2,18,282, ಬಿ ಫಾರ್ಮಗೆ 2,66,256, ಫಾರ್ಮ ಡಿಗೆ 2,66,757, ಬಿಎಸ್‌ಸಿ ನರ್ಸಿಂಗ್‌ಗೆ 2,08,171 ರ್ಯಾಂಕಿಂಗ್ ಘೋಷಿಸಲಾಗಿದೆ ಎಂದರು.ಸಿಇಟಿ ಪರೀಕ್ಷೆಗೆ 3.30…

Read More

ಪರಪ್ಪನ ಅಗ್ರಹಾರ ಕಾರಾಗೃಹದ ಮೇಲೆ ಪೊಲೀಸರು ದಾಳಿ, ಹಣ-ಮೊಬೈಲ್ ಪತ್ತೆ

ಪರಪ್ಪನ ಅಗ್ರಹಾರ ಕಾರಾಗೃಹದ ಮೇಲೆ ಪೊಲೀಸರು ದಾಳಿ, ಹಣ-ಮೊಬೈಲ್ ಪತ್ತೆವೀರಮಾರ್ಗ ನ್ಯೂಸ್ ಬೆಂಗಳೂರು : ಪರಪ್ಪನ ಅಗ್ರಹಾರ ಕಾರಾಗೃಹದ ಮೇಲೆ ಪೊಲೀಸರು ದಾಳಿ ಮಾಡಿ ಸತತ ಮೂರು ಗಂಟೆಗಳಿಗೂ ಹೆಚ್ಚು ಕಾಲ ಪರಿಶೀಲನೆ ನಡೆಸಿದ್ದಾರೆ.ದಾಳಿ ಸಂದರ್ಭದಲ್ಲಿ ಕೆಲವು ಬ್ಯಾರಕ್‌ಗಳಲ್ಲಿ, ೧ ಮೊಬೈಲ್,ಚಾರ್ಜರ್, ಎಲೆಕ್ಟ್ರಿಕ್ ಸ್ಟೌವ್ ಹಾಗೂ ೧೬ ಸಾವಿರ ಹಣ ಪತ್ತೆಯಾಗಿದ್ದುಘಿ, ಅವುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಬಗ್ಗೆ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಎ?ಐಆರ್ ದಾಖಲಾಗಿದ್ದು, ಈ ವಸ್ತುಗಳು ಹೇಗೆ ಕಾರಾಗೃಹದೊಳಗೆ ಬಂದವು,ಯಾರು ತಂದುಕೊಟ್ಟಿದ್ದಾರೆ…

Read More

ಕೇಂದ್ರ ಸಶಸ್ತ್ರ ಪಡೆಗಳ ಕೇಡರ್ ಪರಿಶೀಲನೆಗೆ ಸುಪ್ರೀಂ ಗಡುವು

ಕೇಂದ್ರ ಸಶಸ್ತ್ರ ಪಡೆಗಳ ಕೇಡರ್ ಪರಿಶೀಲನೆಗೆ ಸುಪ್ರೀಂ ಗಡುವುವೀರಮಾರ್ಗ ನ್ಯೂಸ್ ನವದೆಹಲಿ : (ಪಿಟಿಐ) ಐಟಿಬಿಪಿ, ಬಿಎಸ್‌ಎಫ್, ಸಿರ್‌ಆಪಿಎಫ್, ಸಿಐಎಸ್‌ಎಫ್ ಮತ್ತು ಎಸ್‌ಎಸ್‌ಬಿ ಸೇರಿದಂತೆ ಎಲ್ಲಾ ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳಲ್ಲಿ (ಸಿಎಪಿಎಫ್) ೨೦೨೧ ರಲ್ಲಿ ನಡೆಯಬೇಕಿದ್ದ ಕೇಡರ್ ಪರಿಶೀಲನೆಯನ್ನು ಆರು ತಿಂಗಳೊಳಗೆ ನಡೆಸುವಂತೆ ಸುಪ್ರೀಂ ಕೋರ್ಟ್ ನಿರ್ದೇಶಿಸಿದೆ.ಕೇಡರ್ ಪರಿಶೀಲನೆ ಮತ್ತು ಅಸ್ತಿತ್ವದಲ್ಲಿರುವ ಸೇವಾ ನಿಯಮಗಳು ಮತ್ತು ನೇಮಕಾತಿ ನಿಯಮಗಳ ಪರಿಶೀಲನೆಗೆ ಸಂಬಂಧಿಸಿದಂತೆ ಗೃಹ ಸಚಿವಾಲಯದಿಂದ ಕ್ರಮ ಕೈಗೊಂಡ ವರದಿಯನ್ನು ಸ್ವೀಕರಿಸಿದ ಮೂರು ತಿಂಗಳೊಳಗೆ ಸೂಕ್ತ ನಿರ್ಧಾರ…

Read More

ನೈರುತ್ಯ ಮುಂಗಾರು ಆಗಮನಕ್ಕೂ ಮುನ್ನ ರಾಜ್ಯದಲ್ಲಿ ಭಾರಿ ಮಳೆ ಮುನ್ನೆಚ್ಚರಿಕೆ

ನೈರುತ್ಯ ಮುಂಗಾರು ಆಗಮನಕ್ಕೂ ಮುನ್ನ ರಾಜ್ಯದಲ್ಲಿ ಭಾರಿ ಮಳೆ ಮುನ್ನೆಚ್ಚರಿಕೆವೀರಮಾರ್ಗ ನ್ಯೂಸ್ ಬೆಂಗಳೂರು : ನೈರುತ್ಯ ಮುಂಗಾರು ಒಂದು ವಾರ ಮುಂಚಿತವಾಗಿ ಆರಂಭವಾಗುವ ಎಲ್ಲಾ ಲಕ್ಷಣಗಳಿದ್ದು, ಅದಕ್ಕೆ ಪೂರಕವಾದ ವಾತಾವರಣ ಸೃಷ್ಟಿಯಾಗಿದೆ. ರಾಜ್ಯದಲ್ಲಿ ಇಂದಿನಿಂದ ಮಳೆ ಪ್ರಮಾಣ ಹೆಚ್ಚಾಗಲಿದ್ದು, ಎಲ್ಲಾ ಜಿಲ್ಲೆಗಳಲ್ಲಿ ವ್ಯಾಪಕವಾದ ಮಳೆಯಾಗುವ ಮುನ್ಸೂಚನೆಗಳಿವೆ.ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಹಾಗೂ ಮೇಲ್ವೆ ಸುಳಿಗಾಳಿಯಿಂದಾಗಿ ರಾಜ್ಯದಲ್ಲಿ ಮಳೆ ಪ್ರಮಾಣ ಹೆಚ್ಚಾಗಲಿದೆ. ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಅತಿ ಭಾರಿ…

Read More

ಕಠಿಣ ಪರಿಶ್ರಮ, ಶ್ರದ್ಧೆಯ ಫಲವಾಗಿ ಪಡೆದ ಇಂಜನೀಯರಿಂಗ್ ಪದವಿ ಉಜ್ವಲ ಭವಿಷ್ಯ : ಡಾ. ಸುರೇಶ

ಕಠಿಣ ಪರಿಶ್ರಮ, ಶ್ರದ್ಧೆಯ ಫಲವಾಗಿ ಪಡೆದ ಇಂಜನೀಯರಿಂಗ್ ಪದವಿ ಉಜ್ವಲ ಭವಿಷ್ಯ : ಡಾ. ಸುರೇಶವೀರಮಾರ್ಗ ನ್ಯೂಸ್ ಲಕ್ಷ್ಮೇಶ್ವರ : ಹಲವು ವರ್ಷಗಳ ಸತತಅಭ್ಯಾಸ, ಪ್ರಾಮಾಣಿಕ ಪ್ರಯತ್ನ, ಕಠಿಣ ಪರಿಶ್ರಮ, ಶೃದ್ಧೆಯ ಫಲವಾಗಿ ಪಡೆದ ಇಂಜನೀಯರಿoಗ್ ಪದವಿ ಉಜ್ವಲ ಭವಿಷ್ಯದ ಮೈಲುಗಲ್ಲಾಗಿದೆ ಜತೆಗೆ ಇಂದಿನ ಸ್ಫಧಾತ್ಮಕ ಜಗತ್ತಿನಲ್ಲಿ ನೀವು ಕೈಗೊಳ್ಳುವ ಅಚಲವಾದ ನಿರ್ಧಾರ ಮುಖ್ಯವಾಗುತ್ತದೆ ಎಂದು ಗದಗ ಮಹಾತ್ಮಾಗಾಂಧಿ ಗ್ರಾಮೀಣ ಅಭಿವೃದ್ದಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯದ ಉಪಕುಲಪತಿ ಡಾ.ಸುರೇಶ ನಾಡಗೌಡರ ಹೇಳಿದರು.ಅವರು ಶನಿವಾರ ಶ್ರೀಮತಿ ಕಮಲಾ…

Read More

ಕಾರ್ಮಿಕರ ಇಲಾಖೆ ವತಿಯಿಂದ ಉಚಿತ ಆರೋಗ್ಯ ತಪಾಷಣೆ ಚಿಕಿತ್ಸೆ.

ಕರ್ನಾಟಕ ಸರ್ಕಾರ ಕಾರ್ಮಿಕರ ಇಲಾಖೆ ವತಿಯಿಂದ ಉಚಿತ ಆರೋಗ್ಯ ತಪಾಷಣೆಯನ್ನು ರಾಣೇಬೆನ್ನೂರ ತಾಲೂಕ ಹುಲಿಕಟ್ಟಿ ಗ್ರಾಮದ ಕಾರ್ಮಿಕರಿಗೆ ಆರೋಗ್ಯ ತಪಾಷಣೆ ಚಿಕಿತ್ಸೆ ನಡೆಸಲಾಯಿತು. ವೀರಮಾರ್ಗ ನ್ಯೂಸ್ : ಹಾವೇರಿ ಜಿಲ್ಲಾ : ಈ ಒಂದು ಕಾರ್ಮಿಕರ ಆರೋಗ್ಯ ಉಚಿತ ತಪಾಷಣೆಯನ್ನು ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ಮಾಜಿ ಪಿಎಲ್ ಡಿ ಬ್ಯಾಂಕ್ ಅಧ್ಯಕ್ಷರು ಹಾಗೂ ಸರ್ವ ಸದಸ್ಯರು ಸೇರಿ ತಪಾಷಣೆ ಶಿಬಿರಕ್ಕೆ ಚಾಲನೆ ನೀಡಿದರು. ನಂತರ ಗ್ರಾಮ ಪಂಚಾಯಿತಿ ಸದಸ್ಯರು ಭೀಮಪ್ಪ ಬೀರಪ್ಪ ಕುಡಪಲಿ ಮಾತನಾಡಿ ಹುಲಿಕಟ್ಟಿ…

Read More

ಗ್ರಾಮಪಂಚಾಯತಿ ಸಿಬ್ಬಂದಿ ಇ ಸ್ವತ್ತಿಗೆ ಹಣ ವಸೂಲಿ…

ಗ್ರಾಮ ಪಂಚಾಯಿತಿಗಳಲ್ಲಿ ಇಲಾಖೆಯ ಸಿಬ್ಬಂದಿಯವರು ಇ ಸ್ವತ್ತಿಗೆ ಹಣ ವಸೂಲಿ ಮಾಡುತ್ತಿದ್ದವರ ವಿರುದ್ಧ ಕೂಡಲೇ ಕ್ರಮ ತೆಗೆದುಕೊಳ್ಳುವ ವೀರಮಾರ್ಗ ನ್ಯೂಸ್ : ಹಾವೇರಿ ಜಿಲ್ಲಾ : ಸ್ವಾಭಿಮಾನ ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷರಾದ ಶ್ರೀ ನಿತ್ಯಾನಂದ ಕುಂದಾಪುರ ಇವರ ನೇತೃತ್ವದಲ್ಲಿ ರಾಣೆಬೆನ್ನೂರು ತಾಲೂಕಿನಾದ್ಯಂತ ಕೆಲವೊಂದು ಗ್ರಾಮ ಪಂಚಾಯಿತಿಗಳಲ್ಲಿ ಇಲಾಖೆಯ ಸಿಬ್ಬಂದಿಯವರು ಇ ಸ್ವತ್ತಿಗೆ ಹಣ ವಸೂಲಿ ಮಾಡುತ್ತಿದ್ದವರ ವಿರುದ್ಧ ಕೂಡಲೇ ಕ್ರಮ ತೆಗೆದುಕೊಳ್ಳುವ ಕುರಿತು ತಾಲೂಕು ಪಂಚಾಯಿತಿ ಅಧಿಕಾರಿಗಳಿಗೆ ಸಂಘಟನೆ ವತಿಯಿಂದ ಮನವಿ ಪತ್ರ ಸಲ್ಲಿಸಿ ಪ್ರತಿಭಟನೆ…

Read More

ಅಟ್ಟಹಾಸ ಮೆರೆದ ಜವರಾಯ: ಸರಣಿ ಅಪಘಾತದಲ್ಲಿ 6 ಜನರ ದುರ್ಮರಣ.

ಅಟ್ಟಹಾಸ ಮೆರೆದ ಜವರಾಯ: ಸರಣಿ ಅಪಘಾತದಲ್ಲಿ 6 ಜನರ ದುರ್ಮರಣ ವೀರಮಾರ್ಗ ನ್ಯೂಸ್ : ಬೆಳಗ್ಗೆ ಜವರಾಯ ಅಟ್ಟಹಾಸ ಮೆರೆದಿದ್ದಾನೆ. ಬೆಳ್ಳಂಬೆಳಗ್ಗೆ ನಡೆದ ಸರಣಿ ರಸ್ತೆ ಅಪಘಾತದಲ್ಲಿ 6 ಜನರು ಮೃತರಾಗಿದ್ದಾರೆ. ಡಿವೈಡರ್ ಗೆ ಡಿಕ್ಕಿಯಾದ ಸ್ಕಾರ್ಪಿಯೋ ಖಾಸಗಿ‌ ಬಸ್ ಹಾಗೂ ಲಾರಿಗೆ ಡಿಕ್ಕಿಯಾದ ಪರಿಣಾಮ ಭೀಕರ ಅಪಘಾತ ಸಂಭವಿಸಿದೆ. ಆರು ಜನರು ಸ್ಥಳದಲ್ಲಿಯೇ ಮೃತರಾಗಿದ್ದು ಅದೃಷ್ಟವಶಾತ್ 10 ವರ್ಷದ ಬಾಲಕ ಸಾವಿನಿಂದ ಪಾರಾಗಿದ್ದಾನೆ.‌ಈ ಕುರಿತು ಇಲ್ಲಿದೆ ಡಿಟೇಲ್ಸ್… ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲ್ಲೂಕಿನ ಮನಗೂಳಿ…

Read More

ಬ್ಯೂಟಿ ಪಾರ್ಲರ್ ಆರಂಭಿಸಲು ಹಣ ತಂದಿದ್ದ ಯುವತಿ..

ಪೋಲಿಸ್ ಕಾನ್‌ಸ್ಟೆಬಲ್‌ನಿಂದಲೇ ದರೋಡೆ,,, ತೂ,,, ಎಂದು ಉಗಿದ ಸಾರ್ವಜನಿಕರು. ವೀರಮಾರ್ಗ ನ್ಯೂಸ್ : ಬೆಂಗಳೂರು : ಬ್ಯೂಟಿ ಪಾರ್ಲರ್ ಆರಂಭಿಸಲು ಶಿವಮೊಗ್ಗದಿಂದ ನಗರಕ್ಕೆ ಬಂದಿದ್ದ ಯುವತಿ ಬಳಿಯಿದ್ದ ಚಿನ್ನಾಭರಣ ಹಾಗೂ ನಗದನ್ನು ದರೋಡೆ ನಡೆಸಿದ ಆರೋಪದಡಿ ಹೆಡ್ ಕಾನ್‌ಸ್ಟೆಬಲ್ ಒಬ್ಬರ ವಿರುದ್ಧ sariorbol ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಎಮ್ ಎಸ್ ಪಾಳ್ಯದ ನಿವಾಸಿ ಸಿಂಚನಾ ಅವರು ನೀಡಿದ ದೂರಿನ ಆಧಾರದಲ್ಲಿ ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯ ಹೆಡ್ ಕಾನ್‌ಸ್ಟೆಬಲ್ ಗಿರಿಜೇಶ್ ಅವರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ….

Read More

ಚಿಕ್ಕ ವಯಸ್ಸಿನ ಪತ್ರಕರ್ತ ಸಾವು….

ಚಿಕ್ಕ ವಯಸ್ಸಿನ ಪತ್ರಕರ್ತ ಸಾವು…. ವೀರಮಾರ್ಗ ನ್ಯೂಸ್ : ಬಳ್ಳಾರಿ ಜಿಲ್ಲಾ : ಪತ್ನಿ, ಪುಟ್ಟ,ಮಗು ವನ್ನು ಅಗಲಿದ Tv9 ಬಳ್ಳಾರಿ ಕ್ಯಾಮೆರಮ್ಯಾನ್ ಸಂತೋಷ್ ನಿಧನ ಮೆದುಳಿನಲ್ಲಿ ನೀರು ತುಂಬಿ ರಕ್ತಸ್ರಾವವಾಗಿ ಸಂತೋಷ್ ಚಿನಗುಂಡಿ(30) ಬೆಳಿಗ್ಗೆ ಮೃತಪಟ್ಟಿದ್ದಾರೆ. ಪತ್ನಿ ಮತ್ತು 8 ತಿಂಗಳ ಹಸಗುಸು, ತಂದೆ ತಾಯಿ, ಇಬ್ಬರು ಸಹೋದರರು ಇದ್ದಾರೆ. ಬಿಜಾಪುರದ ಬಿ.ಎಲ್.ಡಿ.ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗೆ ದಾಖಲಿಸಿ ಶಸ್ತ್ರ ಚಿಕಿತ್ಸೆ ಮಾಡಲಾಗಿತ್ತು. ಅವರು ಕೋಮಾ ಸ್ಥಿತಿಯಲ್ಲಿದ್ದರು. ಮೆದುಳು ನಿಷ್ಕ್ರಿಯಗೊಂಡಿದ್ದರಿಂದ ವೆಂಟಲೇಟರ್ ನಲ್ಲಿದ್ದರು.ಇಂದು ಅವರು ಸಾವನ್ನಪ್ಪಿದ್ದಾರೆ.ಕ್ಯಾಮೆರಾ ಮ್ಯಾನ್…

Read More