ನೂತನ ಜಿಲ್ಲಾ ಅಧ್ಯಕ್ಷರಿಗೆ ಅಭಿನಂದನೆ

ನೂತನ ಜಿಲ್ಲಾ ಅಧ್ಯಕ್ಷರಿಗೆ ಅಭಿನಂದನೆ

ಜಯ ಕರ್ನಾಟಕ ಜನಪರ ವೇದಿಕೆಯ ವತಿಯಿಂದ ಹುಬ್ಬಳ್ಳಿ–ಧಾರವಾಡದ ನೂತನ ಜಿಲ್ಲಾ ಅಧ್ಯಕ್ಷರಾಗಿ ನೇಮಕಗೊಂಡಿರುವ ಶ್ರೀ ಸದಾನಂದ ವಿ. ಡಂಗನವರ ಅವರಿಗೆ ವೇದಿಕೆಯ ರಾಜ್ಯ ಉಪಾಧ್ಯಕ್ಷರಾದ ಶ್ರೀ ಮುತ್ತು ಬೆಳ್ಳಕ್ಕಿ ಅವರ ನೇತೃತ್ವದಲ್ಲಿ ಅಭಿನಂದನೆ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಜಗದೀಶ ಜಾಧವ, ಪ್ರಭು ಹಂಚಿನಾಳ, ಸೂರಜ ಗೌಳಿ, ರವಿ ಪಾಟೀಲ, ಪ್ರವೀಣ ಯಾದವಾಡ, ಗೀತಾ ಚಿಕ್ಕಮಠ, ರಾಜು ಸವದತ್ತಿ, ರಾಘವೇಂದ್ರ ಮೊರಬದ, ರವಿಕುಮಾರ ಸುತಗಟ್ಟಿ, ಮಂಜುನಾಥ ಹೊಸಮನಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.