ಅಮ್ಮನವರ ಉತ್ಸವ ಮೂರ್ತಿಯ ಮೆರವಣಿಗೆ.
ವಿಜಯದಶಮಿ ಅಂಗವಾಗಿ ನಡೆದ ಶ್ರೀಚೌಡೇಶ್ವರಿ ಅಮ್ಮನವರ ಉತ್ಸವ ಮೂರ್ತಿಯ ಮೆರವಣಿಗೆ. ಅದ್ದೂರಿ ಪ್ರಾಕಾರೋತ್ಸವಕ್ಕೆ ಹರಿದು ಬಂದ ಭಕ್ತ ಸಾಗರ. ವೀರಮಾರ್ಗ ನ್ಯೂಸ್ : ಮಂಡ್ಯ ಜಿಲ್ಲಾ : ಕೆ.ಆರ್.ಪೇಟೆ ಪಟ್ಟಣದ ಹೊರವಲಯದ ಜಲಸೂರು ಬೈಪಾಸ್ ರಸ್ತೆಯ ಪಕ್ಕದಲ್ಲಿರುವ ಶ್ರೀ ಚೌಡೇಶ್ವರಿ ಅಮ್ಮನವರ ದೇವಾಲಯದಲ್ಲಿ ಉತ್ಸವ ಮೂರ್ತಿಯ ಅದ್ದೂರಿ ಮೆರವಣಿಗೆ ಹಾಗೂ ಪ್ರಾಕಾ ರೋತ್ಸವ ಕಾರ್ಯಕ್ರಮವು ಸಡಗರ ಸಂಭ್ರಮದಿಂದ ಅದ್ದೂರಿಯಾಗಿ ನಡೆಯಿತು.ಶ್ರೀಚೌಡೇಶ್ವರಿ ಅಮ್ಮನವರ ದೇವಾಲಯದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಕೆ.ಹೆಚ್.ಆರ್ ಚಂದ್ರಶೇಖರ್ ಉತ್ಸವಕ್ಕೆ ಸಾಂಪ್ರದಾಯಿಕ ಪೂಜೆ ಸಲ್ಲಿಸಿ ಮಾತನಾಡಿ…