6 ರಫೆಲ್ ಯುದ್ಧ ವಿಮಾನ ಖರೀದಿಗೆ ಫ್ರಾನ್ಸ್ ಜೊತೆ ಭಾರತ ಒಪ್ಪಂದ

6 ರಫೆಲ್ ಯುದ್ಧ ವಿಮಾನ ಖರೀದಿಗೆ ಫ್ರಾನ್ಸ್ ಜೊತೆ ಭಾರತ ಒಪ್ಪಂದವೀರಮಾರ್ಗ ನ್ಯೂಸ್ ನವದೆಹಲಿ : ಒಂದು ಕಡೆ ಭಾರತ ಮತ್ತು ಪಾಕಿಸ್ತಾನ ನಡುವೆ ಗಡಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿ ಯಾವುದೇ ಕ್ಷಣದಲ್ಲಿ ಎರಡೂ ರಾಷ್ಟ್ರಗಳ ನಡುವೆ ಯುದ್ದದ ಕಾರ್ಮೋಡ ಆವರಿಸಿರುವ ಬೆನ್ನಲ್ಲೇ, ಭಾರತ ಮತ್ತು ಫ್ರಾನ್ಸ್ ನಡುವೆ ೨೬ ರಫೇಲ್ ಮೆರೈನ್ ಯುದ್ಧ ವಿಮಾನಗಳ ಖರೀದಿಗೆ ಸಂಬಂಧಿಸಿದ ೬೩,೦೦೦ ಕೋಟಿ ರೂಪಾಯಿಗಳ ಒಪ್ಪಂದಕ್ಕೆ ಏ.೨೮ರ ಸೋಮವಾರ ಸಹಿ ಹಾಕಲಾಗಿದೆ.ಈ ಬೆಳವಣಿಗೆಯಿಂದಾಗಿ ಭಾರತದ ರಕ್ಷಣಾ ಬಲ ಮತ್ತಷ್ಟು…

Read More

ರಕ್ಷಣಾ ಸಚಿವ ರಾಜನಾಥಸಿಂಗ್ ಹಾಗೂ ಸೇನಾ ಮುಖ್ಯಸ್ಥರ ಜೊತೆ ಪ್ರಧಾನಿ ಉನ್ನತ ಮಟ್ಟದ ಸಭೆ, ಪ್ರತೀಕಾರ ತಂತ್ರ

ರಕ್ಷಣಾ ಸಚಿವ ರಾಜನಾಥಸಿಂಗ್ ಹಾಗೂ ಸೇನಾ ಮುಖ್ಯಸ್ಥರ ಜೊತೆ ಪ್ರಧಾನಿ ಉನ್ನತ ಮಟ್ಟದ ಸಭೆ, ಪ್ರತೀಕಾರ ತಂತ್ರವೀರಮಾರ್ಗ ನ್ಯೂಸ್ ನವದೆಹಲಿ : ಪಹಲ್ಗಾಮ್ ದಾಳಿಯ ಬಳಿಕ ಪಾಕ್ ಮತ್ತು ಭಾರತದ ಗಡಿಭಾಗದಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಗಿರುವ ಹಿನ್ನೆಲೆಯಲ್ಲಿ ಇಂದು ಬೆಳಿಗ್ಗೆ ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ಕೇಂದ್ರ ರಕ್ಷಣಾ ಸಚಿವ ರಾಜನಾಥಸಿಂಗ್ ಮಹತ್ವದ ಮಾತುಕತೆ ನಡೆಸಿದ್ದಾರೆ. ದಿನೇದಿನೇ ಪರಿಸ್ಥಿತಿ ಉಲ್ಭಣಗೊಳ್ಳುತ್ತಿದ್ದು, ಗಡಿಭಾಗದಲ್ಲಿ ಭಾರತ ತನ್ನ ಸೇನೆ ಹಾಗೂ ಯುದ್ಧ ಸಲಕರಣೆಗಳನ್ನು ಜಮಾವಣೆಗೊಳಿಸಿದ್ದಾರೆ. ಪ್ರತಿಯಾಗಿ ಪಾಕಿಸ್ತಾನ ಭಾಗದಲ್ಲೂ ಯುದ್ಧ ಸಲಕರಣೆಗಳು…

Read More

ರೈಲ್ವೆ ಪರೀಕ್ಷೆಯಲ್ಲಿ ಜನಿವಾರ, ಮಂಗಳಸೂತ್ರ ತೆಗೆಸಬೇಡಿ : ಸಚಿವ ಸೋಮಣ್ಣ ಆದೇಶ

ರೈಲ್ವೆ ಪರೀಕ್ಷೆಯಲ್ಲಿ ಜನಿವಾರ, ಮಂಗಳಸೂತ್ರ ತೆಗೆಸಬೇಡಿ : ಸಚಿವ ಸೋಮಣ್ಣ ಆದೇಶವೀರಮಾರ್ಗ ನ್ಯೂಸ್ ಬೆಂಗಳೂರು : ರೈಲ್ವೆ ನೇಮಕಾತಿ ಮಂಡಳಿಯ ನರ್ಸಿಂಗ್ ಸೂಪರಿಂಟೆಂಡೆಂಟ್ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳ ಜನಿವಾರ ಮತ್ತು ಮಂಗಳಸೂತ್ರ ತೆಗೆಸಬಾರದು ಎಂದು ರೈಲ್ವೆ ಇಲಾಖೆಯ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದ್ದಾರೆ.ಪರೀಕ್ಷೆಗೆ ಹಾಜರಾಗುವವರು ಧಾರ್ಮಿಕ ಸಂಕೇತಗಳು ಮತ್ತು ಮಂಗಳಸೂತ್ರವನ್ನು ತೆಗೆದು ಬರಬೇಕು ಎಂದು ಪ್ರವೇಶ ಪತ್ರದಲ್ಲಿ ಉಲ್ಲೇಖಿಸಿರುವುದಕ್ಕೆ ಹಿಂದೂ ಪರ ಸಂಘಟನೆಗಳಿಂದ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಕೂಡಲೇ ಈ ವಿಚಾರವನ್ನು…

Read More

ವಿಸರ್ಜಿಸಲಾಗಿದೆ ಧಾರವಾಡ ಜಗನ್ಮಾತಾ ಅಕ್ಕಮಹಾದೇವಿ ಅನುಭವ ಪೀಠದ.

ವಿಸರ್ಜಿಸಲಾಗಿದೆ ಎಂದು ಧಾರವಾಡ ಜಗನ್ಮಾತಾ ಅಕ್ಕಮಹಾದೇವಿ ಅನುಭವ ಪೀಠದ ಪೀಠಾಧೀಶರಾದ ಪೂಜ್ಯ ಶ್ರೀ ಜಗದ್ಗುರು ಮಾತೇ ಜ್ಞಾನೇಶ್ವರಿ ವೀರಮಾರ್ಗ ನ್ಯೂಸ್ : ಧಾರವಾಡ : ಅಕ್ಕಮಹಾದೇವಿ ಅನುಭವ ಪೀಠ ಅಕ್ಕಮಹಾದೇವಿ ಮಠ ಉಳವಿ ರಸ್ತೆ ರೈಲ್ವೆ ಗೇಟ್ ಹತ್ತಿರ ಧಾರವಾಡ. ಈ ಮೂಲಕ ತಿಳಿಸುವುದೇನೆಂದರೆ ಬಸವ ಧರ್ಮಪೀಠದ ಅಂಗ ಸಂಸ್ಥೆಯಾದ ರಾಷ್ಟ್ರೀಯ ಬಸವದಳ ಧಾರವಾಡ ಜಿಲ್ಲೆಯ, 2024-25 ನೆಯ ಸಾಲಿನ ಪ್ರಸಕ್ತ ಚಾಲ್ತಿಯಲ್ಲಿರುವ ರಾಷ್ಟ್ರೀಯ ಬಸವದಳ ಧಾರವಾಡ ಜಿಲ್ಲಾ ಘಟಕದ ಎಲ್ಲ ಪದಾಧಿಕಾರಿಗಳಾದ ಗೌರವ ಅಧ್ಯಕ್ಷರು. ಜಿಲ್ಲಾಧ್ಯಕ್ಷರು…

Read More

ದಾವಣಗೆರೆ: ದೀರ್ಘಾವಧಿ ವೀಸಾ ಇರುವುದರಿಂದ ಪಾಕ್ ವಿದ್ಯಾರ್ಥಿನಿ ದೇಶ ತೊರೆಯುವ ಅಗತ್ಯವಿಲ್ಲ

ದಾವಣಗೆರೆ: ದೀರ್ಘಾವಧಿ ವೀಸಾ ಇರುವುದರಿಂದ ಪಾಕ್ ವಿದ್ಯಾರ್ಥಿನಿ ದೇಶ ತೊರೆಯುವ ಅಗತ್ಯವಿಲ್ಲವೀರಮಾರ್ಗ ನ್ಯೂಸ್ ದಾವಣಗೆರೆ : ಪಾಕಿಸ್ತಾನದ ಮಹಿಳೆಯೊಬ್ಬರು ದೀರ್ಘಾವಧಿಯ ಶೈಕ್ಷಣಿಕ ವೀಸಾದಲ್ಲಿ ಎಂಬಿಬಿಎಸ್ ವ್ಯಾಸಂಗ ಮಾಡುತ್ತಿದ್ದಾರೆ, ಹೀಗಾಗಿ ಅವರು ಭಾರತ ತೊರೆಯುವ ಅಗತ್ಯವಿಲ್ಲ ಎಂದು ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ಹೇಳಿದ್ದಾರೆ. ಪಹಲ್ಗಾಮ್ ಭಯೋತ್ಪಾದನಾ ದಾಳಿಯ ನಂತರ ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನತೆ ಹೆಚ್ಚಿರುವ ಹಿನ್ನೆಲೆಯಲ್ಲಿ, ದೇಶದಲ್ಲಿ ನೆಲೆಸಿರುವ ಎಲ್ಲಾ ಪಾಕಿಸ್ತಾನಿ ಪ್ರಜೆಗಳು ಏಪ್ರಿಲ್ ೨೭ ರೊಳಗೆ ವಾಪಸ್ ತೆರಳಬೇಕು ಎಂದು ಕೇಂದ್ರ ಸರ್ಕಾರ…

Read More

ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕರ ಹೇಯ ಕೃತ್ಯಕ್ಕೆ ಖಂಡನೆಭಯೋತ್ಪಾದಕರ ಗುಂಡಿಗೆ ಬಲಿಯಾದ ಪ್ರವಾಸಿಗರ ಆತ್ಮಕ್ಕೆ ಶಾಂತಿ ಕೋರಿ ಮೇಣದ ಬತ್ತಿ ಹಚ್ಚಿ ಶ್ರದ್ಧಾಂಜಲಿ

ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕರ ಹೇಯ ಕೃತ್ಯಕ್ಕೆ ಖಂಡನೆಭಯೋತ್ಪಾದಕರ ಗುಂಡಿಗೆ ಬಲಿಯಾದ ಪ್ರವಾಸಿಗರ ಆತ್ಮಕ್ಕೆ ಶಾಂತಿ ಕೋರಿ ಮೇಣದ ಬತ್ತಿ ಹಚ್ಚಿ ಶ್ರದ್ಧಾಂಜಲಿವೀರಮಾರ್ಗ ನ್ಯೂಸ್ ಗದಗ : ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ಉಗ್ರಗಾಮಿಗಳು ನಡೆಸಿದ ಹೇಯ ಕೃತ್ಯದಲ್ಲಿ ಸಾವನ್ನಪ್ಪಿದ ನಾಗರಿಕರಿಗೆ ನಗರದ ಮಹಾತ್ಮ ಗಾಂಧಿ ವೃತ್ತದಲ್ಲಿ ಗದಗ ಜಿಲ್ಲಾ ಕಾಂಗ್ರೆಸ್ ಸಮಿತಿ ಹಾಗೂ ಗದಗ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ವತಿಯಿಂದ ಮೇಣದಬತ್ತಿ ಹಚ್ಚಿ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಗದಗ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ…

Read More

ಇಂದು ೬೩ನೇ ವರ್ಷದ ಗಂಜೀ ಬಸವೇಶ್ವರ ಜಾತ್ರಾ ಮಹೋತ್ಸವ

ಇಂದು ೬೩ನೇ ವರ್ಷದ ಗಂಜೀ ಬಸವೇಶ್ವರ ಜಾತ್ರಾ ಮಹೋತ್ಸವವೀರಮಾರ್ಗ ನ್ಯೂಸ್ ಗದಗ : ಗದಗ ನಗರದ ಉಸುಗಿನಗಟ್ಟಿ ಓಣಿಯ ಶ್ರೀ ಗಂಜೀ ಬಸವೇಶ್ವರ ೬೩ನೇ ವರ್ಷದ ಜಾತ್ರಾ ಮಹೋತ್ಸವದ ಅಂಗವಾಗಿ ಗಂಜೀ ಬಸವೇಶ್ವರ ಜಾತ್ರಾ ಕಮೀಟಿ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದಲ್ಲಿ ದೇವಸ್ಥಾನದ ಮುಂಭಾಗದ ಬಸವ ಮಂಟಪದಲ್ಲಿ ದಿನಾಂಕ:೨೮-೦೪-೨೦೨೫ರಂದು ಸಾಯಂಕಾಲ ೭.೩೦ ಗಂಟೆಗೆ ವಿವಿಧ ಜೈ ಕಿಸಾನ ಕಲಾ ತಂಡ ಕೊಣ್ಣೂರು ಇವರಿಂದ ಜಾನಪದ ನೃತ್ಯ, ಜಾನಪದ ಹಾಡು ಹಾಗೂ ನಗೆಹಾಸ್ಯ ಕಾರ್ಯಕ್ರಮಗಳು…

Read More

ಜಿಲ್ಲಾ ಭಗೀರಥ ಉಪ್ಪಾರ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ

ಜಿಲ್ಲಾ ಭಗೀರಥ ಉಪ್ಪಾರ ಸಂಘದ ನೂತನ ಪದಾಧಿಕಾರಿಗಳ ಆಯ್ಕೆವೀರಮಾರ್ಗ ನ್ಯೂಸ್ ಗದಗ : ನಗರದ ಮುಳಗುಂದ ರಸ್ತೆಯ ಕಿತ್ತೂರು ರಾಣಿ ಚೆನ್ನಮ್ಮ ಮಂಗಳ ಭವನದಲ್ಲಿ ಭಾನುವಾರ ನಡೆದ ಉಪ್ಪಾರ ಸಮಾಜದ ಸಭೆಯಲ್ಲಿ ಜಿಲ್ಲಾ ಭಗೀರಥ ಉಪ್ಪಾರ ಜಿಲ್ಲಾ ಸಂWದ ನೂತನ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು.ಜಿಲ್ಲಾ ಭಗೀರಥ ಉಪ್ಪಾರ ಸಂಘದ ಅಧ್ಯಕ್ಷರಾಗಿ ಭೀಮನಗೌಡ ಪಾಟೀಲ ಆಯ್ಕೆ ಮಾಡಲಾಯಿತು. ಗೌರವ ಅಧ್ಯಕ್ಷ ಅನಿಲ ಗರಗ, ಪ್ರಧಾನ ಕಾರ್ಯದರ್ಶಿ ರಾಜು ಗದ್ದಿ, ಖಜಾಂಚಿ ಪ್ರಭಾಕರ್ ಸಾವಕ್ಕನವರ್, ಸಹ ಖಜಾಂಚಿ ಮಂಜುನಾಥ ಸಂಜೀವಣ್ಣವರ್,…

Read More

ವಾರದ ರಾಶಿ ಭವಿಷ್ಯ ಮೇಷದಿಂದ ಮೀನದವರೆಗೂ.

ವಾರದ ರಾಶಿ ಭವಿಷ್ಯ ಮೇಷದಿಂದ ಮೀನದವರೆಗೂ.(27.04.2025 to 03.05.2025) ವೀರಮಾರ್ಗ ನ್ಯೂಸ್ : ASTROLOGY NEWS : ವಾರದ ರಾಶಿ ಭವಿಷ್ಯ ಮೇಷ : ಈ ವಾರದ ದ್ವಿತೀಯಾರ್ಧದಲ್ಲಿ ನೀವು ಕೆಲವು ದೊಡ್ಡ ಆರ್ಥಿಕ ಲಾಭಗಳನ್ನು ಗಳಿಸುವಿರಿ. ಈ ಕಾರಣದಿಂದಾಗಿ ನೀವು ಹೊಸ ಮನೆ ಅಥವಾ ವಾಹನವನ್ನು ಖರೀದಿಸಲು ಯೋಜಿಸಬಹುದು. ಮನೆಯ ಸದಸ್ಯರು ಸಹ ಹೊಸ ವಸ್ತುಗಳನ್ನು ಖರೀದಿಸುವ ಮೂಲಕ ನಿಮ್ಮೊಂದಿಗೆ ತುಂಬಾ ಸಂತೋಷದಿಂದ ಕಾಣಿಸಿಕೊಳ್ಳುತ್ತಾರೆ. ಈ ವಾರ ನಿಮ್ಮ ಬಗೆಗಿನ ನಿಮ್ಮ ತಂದೆಯ ವರ್ತನೆಯು ನಿಮ್ಮನ್ನು…

Read More

NSS ಶಿಬಿರ ಶಾಸಕರ ಗ್ರಾಮ ಸ್ವಚ್ಛತೆಗೆ ಆಯ್ಕೆ.

ವೀರಮಾರ್ಗ ನ್ಯೂಸ್ : ಹಾವೇರಿ ಜಿಲ್ಲಾ : ರಾಣೇಬೆನ್ನೂರ್ ತಾಲೂಕು : 26.4.25 ರಂದು ಬಿ ಎ ಜೆ ಎಸ್ ಎಸ್ ಕಲಾ ಮತ್ತು ವಾಣಿಜ್ಯ ಮಹಿಳಾ ಮಹಾವಿದ್ಯಾಲಯ ರಾಣಿಬೆನ್ನೂರು, ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯ ವಿಜಯಪುರ ಜಿಲ್ಲಾ ಪಂಚಾಯತಹಾವೇರಿ ತಾಲೂಕುಪಂಚಾಯತ್ ರಾಣೇಬೆನ್ನೂರ ಗ್ರಾಮಪಂಚಾಯತ್ ಗುಡುಗುರು ಹಾಗೂ ಗ್ರಾಮಸ್ಥರು ಇವರ ಸಹಯೋಗದಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರ 2024-25ರ ಸಾಲಿನ ದಿನಾಂಕ 26-04-2025 ರಿಂದ ದಿನಾಂಕ 02-05-2025ರ ವರೆಗೆ ದತ್ತು ಗ್ರಾಮ ಗುಡುಗೂರು…

Read More