ಗೊಬ್ಬರದರ ನಿಯಂತ್ರಣಕ್ಕೆ KRSಪಕ್ಷದ ಜೋಗನಹಳ್ಳಿ ಗುರುಮೂರ್ತಿ ಒತ್ತಾಯ.
ಗೊಬ್ಬರ ದರ ನಿಯಂತ್ರಣಕ್ಕೆ ಕೆ ಆರ್ ಎಸ್ ಪಕ್ಷದ ಜೋಗನಹಳ್ಳಿ ಗುರುಮೂರ್ತಿ ಒತ್ತಾಯ. ವೀರಮಾರ್ಗ ನ್ಯೂಸ್ : ಕೊಪ್ಪಳ ಜಿಲ್ಲಾ : ರಾಜ್ಯದಲ್ಲಿ ರಸಗೊಬ್ಬರ ಮಾರಾಟಗಾರರು ಯೂರಿಯಾ, ಡಿಎಪಿ ಹಾಗೂ ಕಾಂಪ್ಲೆಕ್ಸ್ ರಸಗೊಬ್ಬರವನ್ನು ನಿಗದಿತ ಎಂಆರ್ಪಿ ಬೆಲೆಗೆಗಿಂತ ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದು, ರೈತರಿಗೆ ಆರ್ಥಿಕ ಹೊರೆ ಉಂಟು ಮಾಡುತ್ತಿದ್ದಾರೆ.ಕೃಷಿ ಇಲಾಖೆ ಅಧಿಕಾರಿಗಳು ಇಂತಹ ಡೀಲರ್ಸ್ ಗಳ ಪರವಾನಿಗೆ ರದ್ದುಪಡಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಕೆಆರ್ಎಸ್ ಪಕ್ಷದ ರಾಜ್ಯ ರೈತ ಘಟಕದ ರಾಜ್ಯಾಧ್ಯಕ್ಷರಾದ ಜೋಗನಹಳ್ಳಿ ಗುರುಮೂರ್ತಿಯವರು…