ಮುಗಿಯದ ಲಾರಿ ಮುಷ್ಕರ, ಅಗತ್ಯ ವಸ್ತುಗಳ ಅಭಾವ

ಮುಗಿಯದ ಲಾರಿ ಮುಷ್ಕರ, ಅಗತ್ಯ ವಸ್ತುಗಳ ಅಭಾವವೀರಮಾರ್ಗ ನ್ಯೂಸ್ ಬೆಂಗಳೂರು : ಡೀಸೆಲ್ ಬೆಲೆ ಏರಿಕೆ ವಿರೋಧಿಸಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಡೆಸುತ್ತಿರುವ ಲಾರಿ ಮುಷ್ಕರ ಮೂರನೇ ದಿನಕ್ಕೆ ಕಾಲಿಟ್ಟಿದ್ದು ಸರಕು ಸಾಗಾಟದಲ್ಲಿ ಭಾರಿ ವ್ಯತ್ಯಯ ಕಂಡು ಬಂದಿದ್ದು ಅಗತ್ಯ ವಸ್ತುಗಳ ಅಭಾವ ತಲೆದೋರಿದೆ.ಲಾರಿಗಳ ಅನಿರ್ದಿಷ್ಟಾವಧಿ ಮುಷ್ಕರದಿಂದ ರೈತರು, ವರ್ತಕರು ವಿವಿಧ ಉದ್ಯಮಿ ಗಳು ಸಂಕಷ್ಟಕ್ಕೆ ಈಡಾಗುವಂತಾಗಿದೆ.ಹೊರ ರಾಜ್ಯಗಳಿಂದ ಬರುವ ಹಣ್ಣು, ತರಕಾರಿ, ಸೊಪ್ಪು,ದಿನನಿತ್ಯದ ಪದಾರ್ಥಗಳ ಮೇಲೆ ಭಾರಿ ಪರಿಣಾಮ ಬೀರಿದೆ. ಸರಕು ಸಾಗಣಿಕೆ ವಾಹನಗಳು…

Read More

ಸಮೀಕ್ಷಾ ವರದಿ ಸೋರಿಕೆ ಕುರಿತು ತನಿಖೆಗೆ ಎಚ್‌ಡಿಕೆ ಆಗ್ರಹ

ಸಮೀಕ್ಷಾ ವರದಿ ಸೋರಿಕೆ ಕುರಿತು ತನಿಖೆಗೆ ಎಚ್‌ಡಿಕೆ ಆಗ್ರಹವೀರಮಾರ್ಗ ನ್ಯೂಸ್ ಬೆಂಗಳೂರು : ರಾಜ್ಯದ ಶಾಶ್ವತ ಹಿಂದುಳಿದ ವರ್ಗಗಳ ಆಯೋಗ ಸರ್ಕಾರಕ್ಕೆ ಸಲ್ಲಿಸಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ವರದಿಯ ಸೋರಿಕೆ ಬಗ್ಗೆ ತಪ್ಪದೇ ತನಿಖೆ ಮಾಡಿಸಿ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಆಗ್ರಹಿಸಿದ್ದಾರೆ.ಈ ಸಂಬಂಧ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಆಯೋಗದಿಂದ ಸೋರಿಕೆ ಆಯಿತಾ? ಅಥವಾ ಸಂಪುಟದಲ್ಲಿ ಸಚಿವರ ಕೈ ಸೇರಿದ…

Read More

ವಿಧೇಯಕಗಳಿಗೆ ಸಹಿ ಹಾಕಲು ರಾಷ್ಟ್ರಪತಿಗಳಿಗೆ ಸುಪ್ರೀಂ ಗಡುವು, ತೀರ್ಪಿನ ಮರು ಪರಿಶೀಲನೆಗೆ ಕೇಂದ್ರ ಅರ್ಜಿ

ವಿಧೇಯಕಗಳಿಗೆ ಸಹಿ ಹಾಕಲು ರಾಷ್ಟ್ರಪತಿಗಳಿಗೆ ಸುಪ್ರೀಂ ಗಡುವು, ತೀರ್ಪಿನ ಮರು ಪರಿಶೀಲನೆಗೆ ಕೇಂದ್ರ ಅರ್ಜಿವೀರಮಾರ್ಗ ನ್ಯೂಸ್ ನವದೆಹಲಿ : ಶಾಸನಸಭೆ ಅಂಗೀಕರಿಸಿದ ವಿಧೇಯಕಗಳಿಗೆ ಅಂಕಿತ ಹಾಕುವ ವಿಚಾರವಾಗಿ ರಾಷ್ಟ್ರಪತಿ ಹಾಗೂ ರಾಜ್ಯಪಾಲರ ಅಧಿಕಾರ ಮೊಟಕುಗೊಳಿಸಿರುವ ಏಪ್ರಿಲ್ ೮ರ ಸುಪ್ರೀಂ ಕೋರ್ಟ್ ತೀರ್ಪು ಪ್ರಶ್ನಿಸಿ ಪುನರ್ ಪರಿಶೀಲನಾ ಅರ್ಜಿ ಸಲ್ಲಿಸಲು ಕೇಂದ್ರ ಸರಕಾರ ಮುಂದಾಗಿದೆ.ವಿಧೇಯಕಗಳಿಗೆ ಸಹಿ ಹಾಕದೇ ಬಾಕಿ ಉಳಿಸಿಕೊಂಡಿದ್ದ ತಮಿಳುನಾಡು ರಾಜ್ಯಪಾಲರ ಕ್ರಮವನ್ನು ತರಾಟೆಗೆ ತೆಗೆದುಕೊಂಡಿದ್ದ ನ್ಯಾಯಮೂರ್ತಿ ಜೆ.ಬಿ. ಪರ್ದಿವಾಲಾ ಹಾಗೂ ನ್ಯಾ. ಆರ್. ಮಹಾದೇವನ್ ಅವರನ್ನೊಳಗೊಂಡ…

Read More

‘ಬೆಲೆ ಏರಿಕೆ’ ವಿರುದ್ಧ ಬೀದಿಗಿಳಿದ ಕಾಂಗ್ರೆಸ್, ಫ್ರೀಡಂಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನೆ

‘ಬೆಲೆ ಏರಿಕೆ’ ವಿರುದ್ಧ ಬೀದಿಗಿಳಿದ ಕಾಂಗ್ರೆಸ್, ಫ್ರೀಡಂಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನೆವೀರಮಾರ್ಗ ನ್ಯೂಸ್ ಬೆಂಗಳೂರು : ಕೇಂದ್ರ ಸರ್ಕಾರದ ನೀತಿಗಳಿಂದ ದೇಶದಲ್ಲಿ ಜೀವನಾವಶ್ಯಕ ವಸ್ತುಗಳ ಬೆಲೆ ದುಬಾರಿಯಾಗಿದೆ ಎಂದು ಆರೋಪಿಸಿ ಕಾಂಗ್ರೆಸ್ ಇಂದು ನಗರದ ಫ್ರೀಡಂಪಾರ್ಕ್‌ನಲ್ಲಿ ರಾಜ್ಯಮಟ್ಟದ ಬೃಹತ್ ಪ್ರತಿಭಟನೆ ನಡೆಸಿದೆ.ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಐಸಿಸಿ ಪ್ರಧಾನಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ, ಸಚಿವರಾದ ಹೆಚ್.ಕೆ.ಪಾಟೀಲ್, ಹೆಚ್.ಸಿ.ಮಹದೇವಪ್ಪ, ಕೃಷ್ಣಬೈರೇಗೌಡ, ಈಶ್ವರ್ ಖಂಡ್ರೆ, ರಾಮಲಿಂಗಾರೆಡ್ಡಿ, ಚಲುವರಾಯಸ್ವಾಮಿ, ಬೈರತಿ ಸುರೇಶ್, ಕೆ.ಜೆ.ಜಾರ್ಜ್, ಕೆ.ಹೆಚ್.ಮುನಿಯಪ್ಪ ಸೇರಿದಂತೆ ಅನೇಕ ಸಚಿವರು,…

Read More

ಜಾತಿ ಜನಗಣತಿ ವರದಿ ತಿರಸ್ಕರಿಸುವಂತೆ ಸಿಎಂಗೆ ಶೋಭಾ ಕರಂದ್ಲಾಜೆ ಒತ್ತಾಯ

ಜಾತಿ ಜನಗಣತಿ ವರದಿ ತಿರಸ್ಕರಿಸುವಂತೆ ಸಿಎಂಗೆ ಶೋಭಾ ಕರಂದ್ಲಾಜೆ ಒತ್ತಾಯವೀರಮಾರ್ಗ ನ್ಯೂಸ್ ಬೆಂಗಳೂರು : ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ಸರ್ಕಾರಕ್ಕೆ ಸಲ್ಲಿಕೆ ಮಾಡಿರುವ ಜಾತಿ ಜನಗಣತಿ ವರದಿಯ ಬಗ್ಗೆ ಸಾಕಷ್ಟು ಸಂಶಯಗಳು ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಸಚಿವ ಸಂಪುಟ ಸಭೆಯಲ್ಲಿ ಅನುಷ್ಠಾನ ಮಾಡದೆ ತಿರಸ್ಕಾರ ಮಾಡುವಂತೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಮುಖ್ಯಮಂತ್ರಿಗೆ ಒತ್ತಾಯಿಸಿದ್ದಾರೆ.ಈ ಸಂಬಂಧ ಮುಖ್ಯಮಂತ್ರಿಗಳಿಗೆ ಎರಡು ಪುಟಗಳ ಪತ್ರ ಬರೆದಿರುವ ಶೋಭಾ ಕರಂದ್ಲಾಜೆ ಅವರು, ಕಾಂತರಾಜು ಆಯೋಗದ ಮೇಲುಸ್ತುವಾರಿಯಲ್ಲಿ ಸಿದ್ಧಪಡಿಸಲಾದ ಕರ್ನಾಟಕ ಜಾತಿ ಗಣತಿ…

Read More

ಧರ್ಮ ಒಡೆಯುವ ಕೆಲಸ ಮಾಡಬೇಡಿ ಬಿವೈವಿ ಎಚ್ಚರಿಕೆ

ಧರ್ಮ ಒಡೆಯುವ ಕೆಲಸ ಮಾಡಬೇಡಿ ಬಿವೈವಿ ಎಚ್ಚರಿಕೆವೀರಮಾರ್ಗ ನ್ಯೂಸ್ ಬೆಂಗಳೂರು : ಸಿಎಂ ಸಿದ್ದರಾಮಯ್ಯನವರೇ ನಿಮ್ಮ ಕುರ್ಚಿಯನ್ನು ಭದ್ರಪಡಿಸಿಕೊಳ್ಳಲು ಜಾತಿ, ಜಾತಿಗಳ ನಡುವೆ ಧರ್ಮ, ಧರ್ಮಗಳ ನಡುವೆ ಬಿರುಕು ಮೂಡಿಸುವ ಕೆಲಸವನ್ನು ಇನ್ನಾದರೂ ಕೈ ಬಿಡಿ. ಇಲ್ಲವಾದರೆ ಇಷ್ಟರಲ್ಲೇ ರಾಜ್ಯದ ಜನತೆಯೇ ದಂಗೆ ಎದ್ದು ನಿಮಗೆ ಬುದ್ದಿ ಕಲಿಸುವ ಕಾಲ ದೂರವಿಲ್ಲ ಎಂಬುದನ್ನು ನೀವು ಮರೆಯದಿರಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಎಚ್ಚರಿಕೆ ಕೊಟ್ಟಿದ್ದಾರೆ.ಈ ಕುರಿತು ತಮ್ಮ ಸಾಮಾಜಿಕ ಜಾಲ ತಾಣ ಎಕ್ಸ್‌ನಲ್ಲಿ ಸುದೀರ್ಘ ಪೋಸ್ಟ್…

Read More

ಎರಡನೇ ದಿನಕ್ಕೆ ಕಾಲಿಟ್ಟ ಲಾರಿ ಮುಷ್ಕರ

ಎರಡನೇ ದಿನಕ್ಕೆ ಕಾಲಿಟ್ಟ ಲಾರಿ ಮುಷ್ಕರವೀರಮಾರ್ಗ ನ್ಯೂಸ್ ಬೆಂಗಳೂರು : ಲಾರಿ ಚಾಲಕರ ಮುಷ್ಕರ ಎರಡನೇ ದಿನಕ್ಕೆ ಕಾಲಿಟ್ಟಿದೆ.ಸಾರಿಗೆ ಸಚಿವರು ಹಾಗೂ ಸಿಎಂ ಜೊತೆ ನಡೆದ ಸಭೆ ವಿಫಲವಾದ ಹಿನ್ನೆಲೆಯಲ್ಲಿ ಮುಷ್ಕರ ಮುಂದುವರೆಸಲು ಲಾರಿ ಮಾಲೀಕರು ತೀರ್ಮಾನಿಸಿದ್ದಾರೆ.ನಿನ್ನೆ ನಡೆದ ಸಭೆಯಲ್ಲಿ ಸಾರಿಗೆ ಸಚಿವರು ಆರ್‌ಟಿಒ ಚೆಕ್ ಪೋಸ್ಟ್ ಬಗ್ಗೆ ಮಹಾರಾಷ್ಟ್ರ ಸೇರಿದಂತೆ ಬೇರೆ ರಾಜ್ಯಗಳ ಬಗ್ಗೆ ಅಧ್ಯಯನ ಮಾಡ್ತವೆ ಅಂದಿದ್ದರು. ಸಿಎಂ ಜೊತೆ ಸಭೆಯಲ್ಲಿ ಡಿಸೇಲ್ ಹಾಗೂ ಟೋಲ್ ಬಗ್ಗೆ ಮನವಿ ಮಾಡಿದ್ದರೂ ಅವರು ಯಾವುದೇ ಭರವಸೆ…

Read More

ಹಿಂದುಳಿದ ವರ್ಗಗಳ ಆಯೋಗದ ವರದಿಗೆ ಸಂಪೂರ್ಣ ಅನುಮತಿಯಿದೆ : ದಿನೇಶ್ ಗುಂಡುರಾವ್

ಹಿಂದುಳಿದ ವರ್ಗಗಳ ಆಯೋಗದ ವರದಿಗೆ ಸಂಪೂರ್ಣ ಅನುಮತಿಯಿದೆ : ದಿನೇಶ್ ಗುಂಡುರಾವ್ವೀರಮಾರ್ಗ ನ್ಯೂಸ್ ಬೆಂಗಳೂರು : ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಸಮೀಕ್ಷಾ ವರದಿಗೆ ನನ್ನ ಸಂಪೂರ್ಣ ಅನುಮೋದನೆಯಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡುರಾವ್ ಹೇಳಿದ್ದಾರೆ.ಈ ಸಂಬಂಧ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಸಚಿವ ಸಂಪುಟದಲ್ಲಿ ಈ ಸಮೀಕ್ಷಾ ವರದಿ ಮಂಡನೆಯಾಗಲಿದೆ. ಸಚಿವ ಸಂಪುಟವು ಈ ಸಮೀಕ್ಷಾ ವರದಿಯನ್ನು ಅಂಗೀಕರಿಸಿದ ಬಳಿಕ ವರದಿಯ ನ್ಯೂನತೆಗಳು ಹಾಗೂ ಪರಿಣಾಮಕಾರಿ ಅನುಷ್ಠಾನದ ಕುರಿತು…

Read More

ಬಿಗಿ ಕ್ರಮಗಳ ನಡುವೆ ಸಿಇಟಿ ಆರಂಭ

ಬಿಗಿ ಕ್ರಮಗಳ ನಡುವೆ ಸಿಇಟಿ ಆರಂಭವೀರಮಾರ್ಗ ನ್ಯೂಸ್ ಬೆಂಗಳೂರು : ಎಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಪದವಿ ಕೋರ್ಸ್‌ಗಳ ಪ್ರವೇಶಕ್ಕೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ೨೦೨೫ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಇಂದು ಮತ್ತು ನಾಳೆ ಬಿಗಿ ಕ್ರಮಗಳ ನಡುವೆ ನಡೆಯಲಿದೆ.ನ್ನು ಕೈಗೊಳ್ಳಲಾಗಿದೆ.ಹೊರನಾಡು ಮತ್ತು ಗಡಿನಾಡು ಕನ್ನಡಿಗರಿಗೆ ನಿನ್ನೆ ಕನ್ನಡ ಭಾಷಾ ಪರೀಕ್ಷೆ ಬೆಂಗಳೂರು, ಮಂಗಳೂರು, ವಿಜಯಪುರ ಮತ್ತು ಬೆಳಗಾವಿ ನಗರಗಳ ಒಟ್ಟು ಐದು ಕೇಂದ್ರಗಳಲ್ಲಿ ನಡೆಯಿತು.ಇಂದು ಭೌತ ವಿಜ್ಞಾನ ಮತ್ತು ರಸಾಯನ ವಿಜ್ಞಾನ…

Read More

ಸುಪ್ರೀಂ ಕೋರ್ಟ್ ಮಾರ್ಗಸೂಚಿ ತಪ್ಪದೇ ಪಾಲನೆ : ಎನ್. ಶಶಿಕುಮಾರ್

ಸುಪ್ರೀಂ ಕೋರ್ಟ್ ಮಾರ್ಗಸೂಚಿ ತಪ್ಪದೇ ಪಾಲನೆ : ಎನ್. ಶಶಿಕುಮಾರ್ವೀರಮಾರ್ಗ ನ್ಯೂಸ್ ಹುಬ್ಬಳ್ಳಿ : ಕಳೆದ ನಾಲ್ಕು ದಿನಗಳ ಹಿಂದೆ ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಅತ್ಯಾಚಾರಕ್ಕೆ ಯತ್ನಿಸಿ ಕೊಲೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಎನ್ ಶಶಿಕುಮಾರ್ ಹೇಳಿದರು.ನಗರದಲ್ಲಿಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ಆರೋಪಿಯನ್ನು ಬಂಧಿಸಲು ಪೊಲೀಸರು ಹೋಗಿದ್ದಾಗ, ತಪ್ಪಿಸಿಕೊಳ್ಳುವ ವೇಳೆ ಗುಂಡು ತಗುಲಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ. ಇಂತಹ ಪ್ರಕರಣದಲ್ಲಿ ಏನೆಲ್ಲಾ ಕ್ರಮ ಕೈಗೊಳ್ಳಬೇಕೆಂದು ಸುಪ್ರೀಂ…

Read More