13ನೇ ವರ್ಷದ ಜಾತ್ರಾ ಮಹೋತ್ಸವ.
ಸದ್ಗುರು ಶ್ರೀ ಚನ್ನವೃಷಭೇಂದ್ರ ಮಹಾಸ್ವಾಮಿಗಳ 13ನೇ ಜಾತ್ರಾ ಮಹೋತ್ಸವದ ವೀರಮಾರ್ಗ ನ್ಯೂಸ್ : ಧಾರವಾಡ ಜಿಲ್ಲೆಯ : ಕಲಘಟಗಿ ತಾಲೂಕ : ಅಮೃತ ಹಸ್ತದಿಂದ ಜಾತ್ರಾ ಮಹೋತ್ಸವಕ್ಕೆ ಮೆರುಗು ತಂದ ಶಿವಾನಂದ ಭಾರತಿ ಮಹಾಸ್ವಾಮಿಗಳು – ಬಾಲಯೋಗಿ ಮಾಣಿಕ್ಯ ವೃಷಬೇಂದ್ರ ಮಹಾಸ್ವಾಮಿಗಳ ನೇತೃತ್ವದಲ್ಲಿ. ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಸುಕ್ಷೇತ್ರ ಬೆಲವಂತರ ಗ್ರಾಮದಲ್ಲಿ ಸದ್ಗುರು ಶ್ರೀ ಚನ್ನವೃಷಭೇಂದ್ರ ಮಹಾಸ್ವಾಮಿಗಳ 13ನೇ ಜಾತ್ರಾ ಮಹೋತ್ಸವದ ಕೊನೆಯ ದಿನವಾದ ದಿನಾಂಕ 10-05-2026 ರಂದು ರವಿವಾರ ಮುಂಜಾನೆ ಓಂ ನಮಃ ಶಿವಾಯ…