ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಭೆ…
ವೀರಮಾರ್ಗ ನ್ಯೂಸ್ : ದಾವಣಗೆರೆ ಜಿಲ್ಲಾ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ , ಬಿ ಸಿ ಟ್ರಸ್ಟ್ ರಿಜಿಸ್ಟರ್ ದಾವಣಗೆರೆ ಯೋಜನಾ ಕಚೇರಿ ವ್ಯಾಪ್ತಿಯಲ್ಲಿ ಬರುವ ಹದಡಿ ವಲಯದ ಹದಡಿ ಕಾರ್ಯಕ್ಷೇತ್ರದಲ್ಲಿ ಜ್ಞಾನವಿಕಾಸ ಕೇಂದ್ರದಲ್ಲಿ ನಡೆದ ಕೇಂದ್ರ ಸಭೆ ಮತ್ತು ಹಕ್ಕಿ ಪಕ್ಷಿಗಳಿಗೆ ಪಶು ಪಕ್ಷಿ ಸಂಕುಲಕ್ಕೆ ನೀರುಣಿಸುವ ಕಾರ್ಯಕ್ರಮವನ್ನು ಮಾಡಲಾಯಿತು. ಈ ಕಾರ್ಯಕ್ರಮದಲ್ಲಿ ಜ್ಞಾನ ವಿಕಾಸ ಸಮನವಯಾಧಿಕಾರಿಗಳಾದ ನಂದಾ ಸೇವಾ ಪ್ರತಿನಿಧಿ ಹಾಗೂ ಕೇಂದ್ರದ ಎಲ್ಲಾ ಸದಸ್ಯರ ಉಪಸ್ಥಿತಿಯಲ್ಲಿ ಮಾತೋಶ್ರೀ , ಹೇಮಾವತಿ…