ಉಚ್ಛಾಟನೆ ಮತ್ತು ಟ್ರಸ್ಟಿನ ಮೇಲೆ ಇರುವ ಸಂಘದ ಅಧಿಕಾರ..
ವೀರಮಾರ್ಗ ನ್ಯೂಸ್ : ವಿಷಯ : ವೀರಶೈವ ಲಿಂಗಾಯತ ಪಂಚಮಸಾಲಿ ಜಗದ್ಗುರು ಪೀಠ-2008 ಟ್ರಸ್ಟ್(ರಿ) ಹರಿಹರ ಇದರ ಪದಾಧಿಕಾರಿಗಳ ಉಚ್ಛಾಟನೆ ಮತ್ತು ಟ್ರಸ್ಟಿನ ಮೇಲೆ ಇರುವ ಸಂಘದ ಅಧಿಕಾರದ ಬಗ್ಗೆ. ದಿನಾಂಕ :08.08.1994ರಲ್ಲಿ ಈಗಿನ ಕೊಪ್ಪಳ ಜಿಲ್ಲಾ ಯಲಬುರ್ಗಾದಲ್ಲಿ ದಿವಂಗತ ಬಿ.ಎಂ.ಹನುಮನಾಳ ಗುರುಗಳು ಮತ್ತು ಅನೇಕ ಸಮಾಜದ ಮುಖಂಡರು ಸೇರಿ ಪ್ರಪ್ರಥಮ ಬಾರಿಗೆ ಪಂಚಮಸಾಲಿ ಸಮಾಜದ ಸಮಾವೇಶವನ್ನು ಮಾಡಿ ಅನಂತರ ದಿನಾಂಕ:02.09.1994 ರಂದು ರಿ.ನಂ.432/94-95ರಡಿಯಲ್ಲಿ ಸಮಾಜದ ಅಭಿವೃದ್ಧಿಗಾಗಿ ರಾಜ್ಯ ಪಂಚಮಸಾಲಿ ಸಂಘವನ್ನು ಅವರ ಅಧ್ಯಕ್ಷತೆಯಲ್ಲಿ ನೊಂದಣಿ ಮಾಡಿಸಿ…