ವರಕವಿ ಬೆಂದ್ರೆ…

ವರಕವಿ ಬೆಂದ್ರೆ ವೀರಮಾರ್ಗ ನ್ಯೂಸ್ : ಅಂಬಿಕಾತನಯ ದತ್ತ ದುಂಡನೆ ಉಂಡೆಯ ಸುತ್ತಯಾವುದೇ ಭಾಗವ ಸವಿದರೂಸಾಹಿತ್ಯ ಸವಿರುಚಿ ತೆರೆದರು ||ಪ || ಪದಪದವ ಹದಮಾಡಿ ನಾದ್ಯಾನ ಹಾಡ್ಯಾನಮೈಮರೆತು ದತ್ತಣ್ಣ ಕುಣಿದಾನಕುಣಿದಾನ ಮಣಿದಾನ ಸರಸತಿಯ ಪಾದಕ್ಕನುಡಿಭಕ್ತಿ ಮುಡಿಯಿಂದ ಇಳುವ್ಯಾನ 1 ಬಡನೂರು ವರುಷಾನ ಹರುಷಾದಿ ಕಳೆಯಲುದುಃಖದ ಕಡಲನ್ನು ಕಡೆದಾನನವಮಾಸ ತುಂಬಿರುವ ಸಾಹಿತ್ಯ ಕೂಸುಗಳಜಗದೊಳಗೆ ಹಡೆದೀವ ಒಗೆದಾನ 2 ಬೆಂದವನು ನೆಂದವನು ನೊಂದವನು ಕಡಲೀಜಿನೋವುಗಳ ಮಾಲೆಯನು ಕಟ್ಯಾನುಚಿಕ್ಕಪ್ಪ ಹಡೆದವ್ವ ಅಜ್ಜೀಯ ಅಕ್ಕರೆಗೆಬಾಂಧವ್ಯ ಬೇಲಿಯನು ಬಿಗಿದಾನು 3 ನಾದಲೀಲೆಯ ಗುಂಗು ಸಖಿಗೀತದಖ್ಯಾನಧಾರವಾಡದ…

Read More

ನಶಾಮುಕ್ತ ಭಾರತ ಅಭಿಯಾನದ ಪ್ರಯುಕ್ತ.

ನಶಾಮುಕ್ತ ಭಾರತ ಅಭಿಯಾನದ ಪ್ರಯುಕ್ತ… ವೀರಮಾರ್ಗ ನ್ಯೂಸ್ : ದಾವಣಗೆರೆ ಜಿಲ್ಲಾ : ದಾವಣಗೆರೆ ತಾಲೂಕು : ತಪೋವನು ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ, ದೊಡ್ಡಬಾತಿ, ದಾವಣಗೆರೆ ಹಾಗೂ ರಾಜ್ಯಮಟ್ಟದ ಸಮನ್ವಯ ಸಂಸ್ಥೆ(SLCA) ಕರ್ನಾಟಕ ಇವರ ಸರ್ಕಾರ ಇವರ ಸಂಯು ಕ್ತಾಆಶ್ರಯದಲ್ಲಿ ದಿನಾಂಕ 13/08/2025 ರ ಬುಧವಾರದಂದು ಕಾಲೇಜು ಆವರಣದಲ್ಲಿ ನಶಾಮುಕ್ತ ಭಾರತ ಅಭಿಯಾನ-2025 “ಪ್ರತಿಜ್ಞಾವಿಧಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ತಪೋವನ ಸಮೂಹ ಸಂಸ್ಥೆಯ ಅಧ್ಯಕ್ಷರಾದ ಶ್ರೀ ಡಾ. ಶಶಿಕುಮಾರ್ ವಿ ಮಹರ್ವಾಡೆ ಇವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು…

Read More

ಆಧಾರ್ ಪೌರತ್ವದ ದಾಖಲೆಯಲ್ಲ, ಆಯೋಗಕ್ಕೆ ಸುಪ್ರೀಂ ಬೆಂಬಲ…

ಆಧಾರ್ ಪೌರತ್ವದ ದಾಖಲೆಯಲ್ಲ : ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಬೆಂಬಲ ಆಧಾರ್ ಕಾರ್ಡ್ ಅನ್ನು ಭಾರತೀಯ ಪೌರತ್ವದ ಪುರಾವೆಯಾಗಿ ಪರಿಗಣಿಸಲು ಆಗುವುದಿಲ್ಲ. ಅದನ್ನು ಸರಿಯಾದ ಪರಿಶೀಲನೆಗೆ ಒಳಪಡಿಸಬೇಕು ಎಂಬ ಚುನಾವಣಾ ಆಯೋಗದ ನಿಲುವನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದಿದೆ. ವಿವಿಧ ಸೇವೆಗಳನ್ನು ಪಡೆಯಲು ಆಧಾರ್ ಒಂದು ಪ್ರಮುಖ ಗುರುತಿನ ದಾಖಲೆಯಾಗಿ ಕಾರ್ಯನಿರ್ವಹಿಸುತ್ತದೆಯಾದರೂ ಅದು ಭಾರತೀಯ ಪೌರತ್ವದ ದಾಖಲೆಯಲ್ಲ ಎಂದು ಸುಪ್ರೀಂ ಕೋರ್ಟ್ ಒತ್ತಿ ಹೇಳಿದೆ. ಬಿಹಾರದ ವಿಶೇಷ ಪರಿಷ್ಕರಣೆ (SIR) ಕುರಿತಾದ ವಿವಾದದ ಮಧ್ಯೆ ಸುಪ್ರೀಂ ಕೋರ್ಟ್‌ನ…

Read More

ಸಕ್ಕರೆ ನಾಡಲ್ಲಿ KRS ಪಕ್ಷದ ಬೃಹತ್ ಸಮಾವೇಶ…

ವೀರಮಾರ್ಗ ನ್ಯೂಸ್ : ಸಕ್ಕರೆ ನಾಡು ಮಂಡ್ಯದಲ್ಲಿ ಕೆ ಆರ್ ಎಸ್ ಪಕ್ಷದ ಬೃಹತ್ ಸಮಾವೇಶ. ಕೆ ಆರ್ ಎಸ್ ಪಕ್ಷದ ಆರನೇ ವರ್ಷದ ಸಂಸ್ಥಾಪನ ದಿನಾಚರಣೆ ಮತ್ತು ಬೃಹತ್ ಸಮಾವೇಶ ಸರ್ಕಾರ ನಾಡು ಮಂಡ್ಯದ ಸಿಲ್ವರ್ ಜುಬಿಲಿ ಆವರಣದಲ್ಲಿ ಯಶಸ್ವಿಯಾಗಿ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕೆಆರ್‌ಎಸ್ ಪಕ್ಷದ ನೂತನ ರಾಜ್ಯ ಗೌರವಾಧ್ಯಕ್ಷರಾದ ರವಿ ಕೃಷ್ಣಾರೆಡ್ಡಿ ಅವರು ರಾಜ್ಯದಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ ಲೂಟಿಗಳಂತಹ ಅಕ್ರಮಗಳ ವಿರುದ್ಧ ಆರ್‌ಎಸ್‌ ಪಕ್ಷ ದಿನ ನಿತ್ಯ ಹೋರಾಟವನ್ನು ಮಾಡುತ್ತಿದ್ದು ರಾಜ್ಯದ…

Read More

ಬಾಲ್ಯ ವಿವಾಹ ಮುಕ್ತ ಬೃಹತ್ ಜಾಗೃತಿ ಜಾಥ,

ಕೆ.ಆರ್.ಪೇಟೆಯಲ್ಲಿ ಬಾಲ್ಯ ವಿವಾಹ ಮುಕ್ತ ಬೃಹತ್ ಜಾಗೃತಿ ಜಾಥ, ಬಾಲ್ಯ ವಿವಾಹ ವಿರೋಧಿಸಿ ಪ್ರತಿಜ್ಞಾ ವಿಧಿ ಕಾರ್ಯಕ್ರಮ. ಸಾವಿರಾರು ವಿದ್ಯಾರ್ಥಿಗಳು, ಆಶಾ, ಅಂಗನವಾಡಿ ಕಾರ್ಯಕರ್ತೆಯರು ಜಾಥಾದಲ್ಲಿ ಭಾಗಿ, ಮೊಳಗಿದ ಘೋಷಣೆಗಳು. ವೀರಮಾರ್ಗ ನ್ಯೂಸ್ : K R PETE : ಬಾಲ್ಯ ವಿವಾಹ ಪದ್ಧತಿಯು ಸಾಮಾಜಿಕ ಅನಿಷ್ಟ ಪದ್ಧತಿಯಾಗಿದ್ದು, ನಾಗರೀಕ ಸಮಾಜಕ್ಕೆ ಅಂಟಿರುವ ಶಾಪವಾಗಿದೆ ಎಂದು ಜಿಲ್ಲಾ ಪ್ರಧಾನ ಸತ್ರ ನ್ಯಾಯಾಧೀಶರಾದ ಆನಂದ್ ಹೇಳಿದರು. ಅವರು ಕೃಷ್ಣರಾಜಪೇಟೆ ಪಟ್ಟಣದಲ್ಲಿ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಜಿಲ್ಲಾಡಳಿತ,…

Read More

ಜ್ಞಾನ ವಿಕಾಸ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಕಾರ್ಯಕ್ರಮ…

ವೀರಮಾರ್ಗ ನ್ಯೂಸ್ : ಶಿವಮೊಗ್ಗ ಜಿಲ್ಲಾ :ಶಿಕಾರಿಪುರ ತಾಲೂಕಿನ : ಶಿಕಾರಿಪುರ ವಲಯದ ಜಯನಗರ ಕಾರ್ಯಕ್ಷೇತ್ರದ ಚಂದನ ಜ್ಞಾನ ವಿಕಾಸ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಕಾರ್ಯಕ್ರಮ ಮತ್ತು ವರಮಹಾಲಕ್ಷ್ಮಿ ಪೂಜೆ ಹಮ್ಮಿಕೊಂಡಿದ್ದು ಕಾರ್ಯಕ್ರಮಕ್ಕೆ ಆಯುರ್ವೇದ ಡಾಕ್ಟರ್ ಮಹೇಂದ್ರ ಸರ್ ಪೌಷ್ಟಿಕ ಆಹಾರದ ಬಗ್ಗೆ ಮಾಹಿತಿಯನ್ನು ನೀಡಿದರು.ನಮ್ಮ ದಿನನಿತ್ಯದ ಆಹಾರ ಸೇವನೆ ಯಾವ ರೀತಿಯಲ್ಲಿ ಇರಬೇಕು ಎಂಬುದರ ಬಗ್ಗೆ ತಿಳಿಸಿಕೊಟ್ಟರು.ಆರೋಗ್ಯವೇ ಭಾಗ್ಯ ಎನ್ನುವ ಮಾತಿನಂತೆ ನಮ್ಮ ಆರೋಗ್ಯಕ್ಕೆ ಹೊಂದಿಕೊಳ್ಳುವಂತಹ ಪದಾರ್ಥಗಳ ಸೇವನೆಯನ್ನು ಮಾಡಬೇಕು.ಕಾಲಕಾಲಕ್ಕೆ ತಕ್ಕಂತೆ ಆಹಾರ ಸೇವನೆಯಲ್ಲಿ ಕೂಡ…

Read More

ಇಂದಿನಿಂದ ಮುಂಗಾರು ಅಧಿವೇಶನ : ಸಜ್ಜಾದ…

ಇಂದಿನಿಂದ ಮುಂಗಾರು ಅಧಿವೇಶನ : ‘ಕೈ’ ತರಾಟೆಗೆ ಸಜ್ಜಾದ ವಿಪಕ್ಷ, ಟಕ್ಕರ್ ಕೊಡಲೂ ಕಾಂಗ್ರೆಸ್ ರೆಡಿ,,,! ವೀರಮಾರ್ಗ ನ್ಯೂಸ್ : ಬೆಂಗಳೂರು : ಇಂದಿನಿಂದ ಮುಂಗಾರು ಅಧಿವೇಶನಶುರುವಾಗ್ತಿದ್ದು, ಕಾಂಗ್ರೆಸ್ ಸರಕಾರವನ್ನು ತರಾಟೆಗೆ ತೆಗೆದುಕೊಳ್ಳಲು ವಿರೋಧ ಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್ ರಣತಂತ್ರ ರೂಪಿಸಿದೆ. ಕಾಲ್ತುಳಿತ ಪ್ರಕರಣ, ಧರ್ಮಸ್ಥಳ ಕೇಸ್ ಕುರಿತು ಭಾರೀ ಚರ್ಚೆ ನಡೆಯುವ ಸಾಧ್ಯತೆ ಇದೆ ಎನ್ನಲಾಗ್ತಿದೆ. ಆರಂಭದ ದಿನವೇ ಬಿಜೆಪಿ ಮತ್ತು ಜೆಡಿಎಸ್ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದು, ಸದನದ ಒಳಗೆ ಮತ್ತು ಹೊರಗೆ ಶಕ್ತಿ…

Read More

ವಾರದ ರಾಶಿ ಭವಿಷ್ಯ ಮೇಷದಿಂದ ಮೀನದವರೆಗೆ…

ವಾರದ ರಾಶಿ ಭವಿಷ್ಯ ಮೇಷದಿಂದ ಮೀನದವರೆಗೆ.(10.08.2025 to 16.08.2025)ವೀರಮಾರ್ಗ ನ್ಯೂಸ್ : ASTROLOGY NEWS :ಮೇಷ ರಾಶಿ : ಸಹೋದರರೊಂದಿಗೆ ಸ್ಥಿರಾಸ್ತಿ ನಿವಾರಣೆಯಾಗುತ್ತವೆ. ಕುಟುಂಬದಲ್ಲಿ ವಿವಾದಗಳು ಹಿರಿಯರೊಂದಿಗೆ ಶುಭ ಕಾರ್ಯಗಳ ಬಗ್ಗೆ ಚರ್ಚಿ ನಡೆಸಲಾಗುತ್ತದೆ. ಕೈಗೊಂಡ ಕೆಲಸಗಳಲ್ಲಿ ಅಡೆತಡೆಗಳು ನಿವಾರಣೆಯಾಗುತ್ತವೆ. ನಿರುದ್ಯೋಗಿಗಳು ಪ್ರಯತ್ನಗಳನ್ನು ವೇಗಗೊಳಿಸುತ್ತೀರಿ. ಆತ್ಮೀಯರ ಆಗಮನವು ಸಂತೋಷವನ್ನು ತರುತ್ತದೆ. ಮನೆ ನಿರ್ಮಾಣದ ವಿಷಯದಲ್ಲಿ ಪ್ರಮುಖ ವಿಚಾರಗಳನ್ನು ಅಳವಡಿಸಿಕೊಳ್ಳುತ್ತೀರಿ. ಆರ್ಥಿಕ ಸ್ಥಿತಿ ಸ್ವಲ್ಪ ಉತ್ತಮವಾಗಿರುತ್ತದೆ. ಸಣ್ಣ ಕೈಗಾರಿಕೆಗಳು ಕ್ರಮೇಣ ಲಾಭದಾಯಕವಾಗುತ್ತವೆ. ಉದ್ಯೋಗಗಳಲ್ಲಿ ಕೆಲಸಗಳನ್ನು ಸಮರ್ಥವಾಗಿ ನಿರ್ವಹಿಸಲಾಗುತ್ತದೆ. ಕೆಲವು…

Read More

ರಾಜ್ಯ ಶಿಕ್ಷಣ ನೀತಿ ಅಂತಿಮ ವರದಿ ಸಲ್ಲಿಕೆ.

ಕರ್ನಾಟಕ ರಾಜ್ಯ ಶಿಕ್ಷಣ ನೀತಿ ಅಂತಿಮ ವರದಿ ಸರ್ಕಾರಕ್ಕೆ ಸಲ್ಲಿಕೆ… ಮಾತೃಭಾಷೆ ಕಡ್ಡಾಯ ಬೋಧನೆಗೆ ಸರಕಾರಕ್ಕೆ ಸಿಪಾರಸ್ಸು… ವೀರಮಾರ್ಗ ನ್ಯೂಸ್ : ಬೆಂಗಳೂರು : ಪ್ರಾಥಮಿಕ ಶಿಕ್ಷಣದಲ್ಲಿ ಎಲ್ಲ ಮಾದರಿಯ ಶಾಲೆಗಳು 5ನೇ ತರಗತಿವರೆಗೆ ಕನ್ನಡ ಅಥವಾ ಮಾತೃಭಾಷೆಯನ್ನು ಬೋಧನಾ ಮಾಧ್ಯಮವಾಗಿ ಕಡ್ಡಾಯಗೊಳಿಸುವಂತೆ ಸೇರಿದಂತೆ ಹಲವು ಶಿಫಾರಸುಗಳ ರಾಜ್ಯ ಶಿಕ್ಷಣ ನೀತಿ(ಎಸ್‌ಇಪಿ) (SEP) ಅವರ ನೇತೃತ್ವದಲ್ಲಿ ರಾಜ್ಯ ಶಿಕ್ಷಣ ನೀತಿ(ಎಸ್‌ಇಪಿ) ಅಂತಿಮ ವರದಿಯನ್ನು ಸಲ್ಲಿಸಲಾಯಿತು. ಶುಕ್ರವಾರ ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಾಜ್ಯ…

Read More

ಮದ್ಯವರ್ಜನ ಶಿಬಿರದ ಉದ್ಘಾಟನಾ, ಸಮಾರಂಭ.

ವೀರಮಾರ್ಗ ನ್ಯೂಸ್ : ದಾವಣಗೆರೆ ಜಿಲ್ಲಾ :ಚನ್ನಗಿರಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ ರಿಜಿಸ್ಟರ್ಡ್ ಸಂತೆಬೆನ್ನೂರು..ಚನ್ನಗಿರಿ ತಾಲೂಕಿನ ಸಂತೆಬೆನ್ನೂರು ಹೋಬಳಿಯ ನುಗ್ಗಿಹಳ್ಳಿ ಗ್ರಾಮದ ನೀತಿಗೆರೆಯಲ್ಲಿ1963ನೇ ಮದ್ಯವರ್ಜನ ಶಿಬಿರದ ಉದ್ಘಾಟನಾ ಸಮಾರಂಭವು ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಶ್ರೀ ಎನ್. ವಿ. ಈಶ್ವರಪ್ಪರವರ ಅಧ್ಯಕ್ಷತೆಯಲ್ಲಿ ನಡೆಯಿತು ಕಾರ್ಯಕ್ರಮವನ್ನು ನುಗ್ಗಿಹಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಲಕ್ಷ್ಮೀ ಜಿ. ಎಸ್ ರವರು ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಸಭೆಯಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ ವ್ಯೆದ್ಯಾಧಿಕಾರಿಯಾದ…

Read More