ರೈತರ ಪರನಿಂತ ತಹಶೀಲ್ದಾರ ದಾರಿಗೆ ಆದೇಶ,,,!
ರೈತರ ಪರ ನಿಂತ ತಹಶೀಲ್ದಾರ ಮಲ್ಲಿಕಾರ್ಜುನ್ ಹೆಗ್ಗನ್ನವರ ಹೊಲಕ್ಕೆ ಶೀಘ್ರವೇ ದಾರಿ ಮಾಡಿಕೊಡಲು ಆದೇಶ! ವೀರಮಾರ್ಗ ನ್ಯೂಸ್ : ಬೆಳಗಾವಿ ಜಿಲ್ಲಾ : ಸವದತ್ತಿ ತಾಲೂಕು : ರೈತರಿಗೆ ತಮ್ಮ ಜಮೀನಿಗೆ ಹೋಗಲು ದಾರಿಯಿಲ್ಲದೆ ಸುಮಾರು 20 ವರ್ಷ ಸಾಕಷ್ಟು ಕಷ್ಟ ಪಟ್ಟಿರುತ್ತಾರೆ. ಜಮೀನು ಹತ್ತಿರವೇ ಇರುತ್ತದೆ. ಆದರೆ ಎತ್ತಿನ ಬಂಡಿ, ಟ್ಯಾಕ್ಟರಗಳು, ಹೋಗುವ ದಾರಿಯಿಲ್ಲದೆ ಬಹಳಷ್ಟು ತೊಂದರೆ ಅನುಭವಿಸಿದ್ದಾರೆ ಅದಲ್ಲದೆ ಕೆಲವರಿಗೆ ತಮ್ಮ ಜಮೀನಿಗೆ ಹೋಗಲು ದಾರಿಯೇ ಇಲ್ಲ. ಅಕ್ಕಪಕ್ಕದ ಜಮೀನುಗಳಿಗೆ ದಾರಿ ಮಾಡಿಕೊಡದೆ ತೊಂದರೆ…