ಗ್ರಾಮೀಣ ಪೊಲೀಸ್ ಠಾಣೆಯ ಪಿಐ ಕಾಡದೇವರಮಠ ವಿರುದ್ಧ ಪ್ರತಿಭಟನೆ.
ರಾಣೇಬೆನ್ನೂರು: ಗ್ರಾಮೀಣ ಪೊಲೀಸ್ ಠಾಣೆಯ ಪಿಐ ಕಾಡದೇವರಮಠ ವಿರುದ್ಧ ಸ್ಥಳೀಯ ಬಿಜೆಪಿ ಕಾರ್ಯಕರ್ತರೂ ನಗರದ ಗ್ರಾಮೀಣ ಪೊಲೀಸ್ ಠಾಣೆಯ ಎದುರು ಪ್ರತಿಭಟನೆ ನಡೆಸಿದರು. ವೀರಮಾರ್ಗ ನ್ಯೂಸ್ : ರಾಣೇಬೆನ್ನೂರು : ಗ್ರಾಮೀಣ ಪೊಲೀಸ್ ಠಾಣೆಯ ಪಿಐ ಕಾಡದೇವರಮಠ ವಿರುದ್ಧ ಸ್ಥಳೀಯ ಬಿಜೆಪಿ ಕಾರ್ಯಕರ್ತರೂ ನಗರದ ಗ್ರಾಮೀಣ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನೆಡಿಸಿದರು. ಮಾಜಿ ಶಾಸಕ ಅರುಣಕುಮಾರ ಪೂಜಾರ ಮಾತನಾಡಿ, ತಾಲೂಕಿನ ಹರನಗಿರಿ ಗ್ರಾಮದ ದಲಿತ ಯುವಕರಾದ ಹನುಮಂತ ಅಣ್ಣಿಗೇರಿ, ಮಧು ಕಾಟೇಪ್ಪನವರ ಅವರಿಗೆ ಮರಳು ವಿಷಯವಾಗಿ…